• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದುಗ್ಗಮ್ಮ ಜಾತ್ರೆಗೆ ಮೊದಲ ದಿನವೇ ಭಕ್ತ ಸಾಗರ

Mar 20 2024, 01:24 AM IST
ಭಕ್ತರಿಗೆ ದುಗ್ಗಮ್ಮನ ದೇವಸ್ಥಾನಕ್ಕೆ ಹೋಗಿ ಬರಲು ಕೆಲವು ರಸ್ತೆಗಳ ತಾತ್ಕಾಲಿಕ ಒಮ್ಮುಖ ರಸ್ತೆಗಳಾಗಿ ಪರಿವರ್ತಿಸಲಾಗಿದೆ. ಅಲ್ಲಲ್ಲಿ ವಾಹನಗಳ ಪಾರ್ಕಿಂಗ್ ವ್ಯವಸ್ಥೆ, ತಾತ್ಕಾಲಿಕ ಉಪ ಪೊಲೀಸ್ ಠಾಣೆ, ಆರೋಗ್ಯ ಕೇಂದ್ರ, ಮಾಹಿತಿ ಕೇಂದ್ರ, ದೇವಿಯ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆ, ವಿಶೇಷ ದರ್ಶನದ ವ್ಯವಸ್ಥೆ ಒಳಗೊಂಡಂತೆ ಎಲ್ಲ ರೀತಿಯ ಸಿದ್ಧತೆ ಕೈಗೊಳ್ಳಲಾಗಿದೆ.

ಭಕ್ತ ಸಾಗರದ ನಡುವೆ ಜರುಗಿದ ದೋಟಿಹಾಳದ ಶುಖಮುನಿ ಶ್ರೀ ರಥೋತ್ಸವ

Mar 11 2024, 01:20 AM IST
ತಾತನ ರಥೋತ್ಸವಕ್ಕೆ ದೋಟಿಹಾಳ, ಕೇಸೂರು ಸೇರಿದಂತೆ ವಿವಿಧ ಸುತ್ತಮುತ್ತಲಿನ ನೂರಾರು ಗ್ರಾಮಗಳಿಂದ ಆಗಮಿಸಿದ ಭಕ್ತರು ನಾನಾ ತರಹದ ಹರಕೆಯನ್ನು ತಾತನ ಭಕ್ತಿಗೆ ಸಮರ್ಪಿಸಿದರು.

ಲೀಡ್‌.. ಕಾಮನ್ ಪುಟಕ್ಕೆನಂಜುಂಡೇಶ್ವರನ ಸನ್ನಿಧಿಗೆ ಹರಿದುಬಂದ ಭಕ್ತ ಸಾಗರ

Mar 09 2024, 01:30 AM IST
ಪ್ರಾತಃಕಾಲ, ಸಂಗಮಕಾಲ, ಮದ್ಯಮಕಾಲದ ಪೂಜೆಗಳನ್ನು ನೆರವೇರಿಸಿದ ಬಳಿಕ ಸಂಜೆ 6 ಗಂಟೆಗೆ ಮೊದಲ ಜಾವದ ಪೂಜೆ, ರಾತ್ರಿ 9ಕ್ಕೆ 2 ನೇ ಜಾವದ ಪೂಜೆ, ರಾತ್ರಿ 12ಕ್ಕೆ 3 ನೇ ಜಾವದ ಪೂಜೆ, ಮತ್ತು 3ಕ್ಕೆ 4 ನೇ ಜಾವದ ಪೂಜಾ ವಿಧಿಗಳು ಸಾಂಗೋಪವಾಗಿ ನಡೆದವು. ಪ್ರತಿ ಜಾವದ ಪೂಜೆಯಲ್ಲೂ ಕೂಡ ಕ್ಷೀರಾಭಿಷೇಕ, ಪದ್ಯಾಭಿಷೇಕ, ಫಲ ಪಂಚಾಮೃತಾಭಿಷೇಕ, ಮಾಹಾನ್ಯಾಸಕ ಪೂರ್ವಕವಾಗಿ ಏಕದಶಾವರ ರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ, ಶಾಲ್ಯನ್ನ, ಮಹಾ ಮಂಗಳಾರತಿ

ಕಕ್ಕಬೆಯ ಪಾಡಿ ಇಗ್ಗುತಪ್ಪ ದೇವಾಲಯದ ಭಕ್ತ ಜನ ಸಂಘ ವಾರ್ಷಿಕ ಮಹಾಸಭೆ

Mar 07 2024, 01:49 AM IST
ಕಕ್ಕಬೆಯ ಪಾಡಿ ಇಗ್ಗುತಪ್ಪ ದೇವಾಲಯದಲ್ಲಿ ಭಕ್ತ ಜನ ಸಂಘದ ವಾರ್ಷಿಕ ಮಹಾಸಭೆ ನಡೆಯಿತು. ಈ ಸಂದರ್ಭ ಮಹಾಸಭೆಯಲ್ಲಿ 15 ಮಂದಿ ಸದಸ್ಯರನ್ನೊಳಗೊಂಡ ನೂತನ ಸಮಿತಿ ಆಯ್ಕೆ ಮಾಡಲಾಯಿತು.

12 ತತ್ತಿನ ಗ್ರಾಮಸ್ಥರಿಂದ ವೈಭವದ ಬಿಸಿಲು ಕೊಂಡೋತ್ಸವ: ಹರಿದುಬಂದ ಭಕ್ತ ಸಾರಗ

Mar 03 2024, 01:33 AM IST
ಚಿಣ್ಯ ಗ್ರಾಮದ ಮೂಲ ದೇವಸ್ಥಾನದಲ್ಲಿ ಸೋಮನಳಮ್ಮದೇವಿ ಸರ್ವಾಲಂಕೃತ ಅಶ್ವಾರೋಹಣ ಉತ್ಸವ ಮೂರ್ತಿಗೆ ವಿಶೇಷ ಪೂಜಾ ಕಾರ್ಯಗಳು ನೆರವೇರಿದ ನಂತರ, ಡೊಳ್ಳು ಕುಣಿತ, ಪೂಜಾ ಕುಣಿತ, ಸೋಮನಕುಣಿತ ಸೇರಿದಂತೆ ವಿವಿಧ ಜಾನಪದ ಕಲಾ ತಂಡಗಳೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದ ಬಳಿಕ ಉತ್ಸವ ಮೂರ್ತಿಯನ್ನು ಸೋಮನಹಳ್ಳಿ ಕ್ಷೇತ್ರಕ್ಕೆ ಕರೆತರಲಾಯಿತು.

ಮೈಲಾರದಲ್ಲಿ ಭಾರತ ಹುಣ್ಣಿಮೆಗೆ ಭಕ್ತ ಸಾಗರ

Feb 25 2024, 01:53 AM IST
ಹೂವಿನಹಡಗಲಿ ತಾಲೂಕಿನ ಮೈಲಾರದಲ್ಲಿ ಭಾರತ ಹುಣ್ಣಿಮೆಯ ದಿನ ನಾಡಿನ ವಿವಿಧೆಡೆಗಳಿಂದ ಭಕ್ತರ ದಂಡೇ ಹರಿದು ಬಂದಿತ್ತು. ಫೆ. 26ರಂದು ಡೆಂಕಣ ಮರಡಿಯಲ್ಲಿ ಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ ನಡೆಯಲಿದೆ.

ಉಳವಿ ಜಾತ್ರೆಯತ್ತ ಭಕ್ತ ಸಾಗರ

Feb 21 2024, 02:01 AM IST
ಜಿಲ್ಲೆಯ ಪ್ರಸಿದ್ಧ ಜಾತ್ರೆಗಳಲ್ಲಿ ಒಂದಾದ ಉಳವಿ ಜಾತ್ರೆ ಪ್ರಾರಂಭವಾಗಿದ್ದು ವಿವಿಧ ಜಿಲ್ಲೆಗಳಿಂದ ಜನ ಸಾಗರವೇ ಜಾತ್ರೆಯತ್ತ ಬರುತ್ತಿದೆ.

ಭಕ್ತ ಮಾರ್ಕಂಡೇಶ್ವರ ಜಯಂತ್ಯುತ್ಸವ

Feb 15 2024, 01:15 AM IST
ಭಕ್ತ ಮಾರ್ಕಂಡೇಶ್ವರ ಸಾಕ್ಷಾತ್ ಶಿವನನ್ನೇ ಒಲಿಸಿಕೊಂಡ ಮಹಾನ್ ದೈವಭಕ್ತರಾಗಿದ್ದರು ಎಂದು ಕಾಂಗ್ರೆಸ್ ಯುವ ಮುಖಂಡರಾದ ಸನ್ನಿಗೌಡ ತೂನ್ನೂರ್ ಹೇಳಿದರು.

ಉಡುಪಿ ಕೃಷ್ಣನ ಭಕ್ತ, ಪೇಜಾವರ ಶ್ರೀವಿಶ್ವೇಶ ತೀರ್ಥರ ಪರಮಾಪ್ತಗೆ ಭಾರತರತ್ನ ಕಿರೀಟ!

Feb 04 2024, 01:31 AM IST
ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಪ್ರತಿಷ್ಠೆಯು ಭಾರತೀಯರಿಗೆ ಎಷ್ಟು ಸಂಭ್ರಮವನ್ನು ಉಂಟುಮಾಡಿದೆಯೋ ಅಷ್ಟೇ ಸಂಭ್ರಮ ಅಡ್ವಾಣಿಯವರಿಗೆ ‘ಭಾರತ ರತ್ನ’ ಘೋಷಣೆಯಾಗಿರುವ ಬಗ್ಗೆಯೂ ಸಂಭ್ರಮವಾಗಿದೆ ಎಂದು ಕಲ್ಕೂರ ತಿಳಿಸಿದ್ದಾರೆ.

8 ಲಕ್ಷ ಭಕ್ತ ಸಾಗರದ ಮಧ್ಯೆ ಗವಿಸಿದ್ಧೇಶ್ವರ ತೇರು

Jan 28 2024, 01:18 AM IST
ಮೈಸೂರಿನ ಸುತ್ತೂರು ವೀರಸಿಂಹಾಸನ ಮಹಾಸಂಸ್ಥಾನ ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಬಸವಪಟ ಆರೋಹಣ ನೆರವೇರಿಸುವ ಮೂಲಕ ಐತಿಹಾಸಿಕ ರಥೋತ್ಸವಕ್ಕೆ ಚಾಲನೆ ನೀಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved