• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೂರಜ್ ಮಹಾನ್ ದೈವ ಭಕ್ತ, ಆರೋಪಗಳಿಂದ ಹೊರಬರ್ತಾನೆ: ರೇವಣ್ಣ

Jul 03 2024, 01:21 AM IST
ಎಂಎಲ್ಸಿ, ಪುತ್ರ ಸೂರಜ್ ಮಹಾನ್ ದೈವ ಭಕ್ತ. ಆತ ಬಹಳ ಬೇಗ ಎಲ್ಲ ಆರೋಪಗಳಿಂದ ಹೊರಬರುತ್ತಾನೆ ಅನ್ನುವ ನಂಬಿಕೆ ಇದೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದರು.

ಕನಸಿನ ಸಾಕಾರತೆಗೆ ಪರಿಶ್ರಮ ಅತ್ಯವಶ್ಯ: ಪ್ರದೀಪ್ ಆರ್. ಭಕ್ತ

Jun 11 2024, 01:38 AM IST
ಕಾಲೇಜಿನ ಸಂಸ್ಥಾಪಕ ಉಪೇಂದ್ರ ಪೈ ಮತ್ತು ಡಾ.ಮಾಧವ ಪೈಗಳ ಭಾವಚಿತ್ರಕ್ಕೆ ಪುಷ್ಪಾಂಜಲಿಯನ್ನು ಸಮರ್ಪಿಸುವ ಮೂಲಕ ಸಂಸ್ಥಾಪಕರ ದಿನವನ್ನೂ ಆಚರಿಸಲಾಯಿತು.

ಕೇದಾರನಾಥದಲ್ಲಿ ಭಾರಿ ಭಕ್ತ ಸಂದಣಿ: ನೂಕು ನುಗ್ಗಲು

May 27 2024, 01:06 AM IST
ಚಾರ್‌ಧಾಮಗಳಲ್ಲಿ ಒಂದಾದ ಉತ್ತರಾಖಂಡದ ಕೇದಾರನಾಥ ದೇವಾಲಯಕ್ಕೆ ಭಕ್ತಾದಿಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ.

ಜಗನ್ನಾಥ ಮೋದಿಯ ಭಕ್ತ ಎಂದಿದ್ದಕ್ಕೆ ಪಾತ್ರ 3 ದಿನದ ಉಪವಾಸ!

May 22 2024, 12:46 AM IST
ಜಗನ್ನಾಥ ಮೋದಿಯ ಭಕ್ತ ಎಂದಿದ್ದಕ್ಕೆ ಬಿಜೆಪಿ ನಾಯಕ ಸಂಬಿತ್‌ ಪಾತ್ರ 3 ದಿನದ ಉಪವಾಸ ಕೈಗೊಂಡಿದ್ದು, ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದು, ಉಪವಾಸದ ಮೂಲಕ ಪ್ರಾಯಶ್ಚಿತ್ತ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ.

ಸ್ವಾಮಿ ಜಗನ್ನಾಥನೇ ಮೋದಿಯ ಭಕ್ತ: ಸಂಬಿತ್‌ ಪಾತ್ರ ವಿವಾದ

May 21 2024, 12:36 AM IST
‘ಪುರಿ ಜಗನ್ನಾಥ ಸ್ವಾಮಿಯೇ ಪ್ರಧಾನಿ ಮೋದಿಯ ಭಕ್ತ’ ಎನ್ನುವ ಮೂಲಕ ಪುರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯೂ ಆಗಿರುವ ಬಿಜೆಪಿ ನಾಯಕ ಸಂಬಿತ್‌ ಪಾತ್ರ ವಿವಾದ ಸೃಷ್ಟಿಸಿದ್ದಾರೆ.

ಚುನಾವಣೆ ಮುಗಿದ ಬೆನ್ನಲ್ಲೇ ತಿರುಪತಿಯಲ್ಲಿ ಭಕ್ತ ಪ್ರವಾಹ

May 19 2024, 01:52 AM IST
ಆಂಧ್ರಪ್ರದೇಶದಲ್ಲಿ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆಯೇ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಭಕ್ತರ ದಂಡೇ ಹರಿದುಬರುತ್ತಿದೆ.

ಭಕ್ತ ಜನಮನ ಸೆಳೆದ ವಿದ್ಯಾಭೂಷಣರ ಭಕ್ತಿಸಂಗೀತ

Mar 25 2024, 12:51 AM IST
ಕ್ಷೇತ್ರವನ್ನು ಸ್ತುತಿಸುವ ಸುರವಂದ್ಯ ಕರಿವದನ ಜಯತು ವಿಘ್ನೇಶ ಪೆರಣಂಕಿಲ ವಾಸ ಎಂಬ ಕೃತಿಯೊಂದಿಗೆ ಆರಂಭವಾದ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ನಡೆದ ಈ ಕಾರ್ಯಕ್ರಮದಲ್ಲಿ ವಯಲಿನ್‌ನಲ್ಲಿ ಪ್ರಾದೇಶಾಚಾರ್, ಮೃದಂಗದಲ್ಲಿ ಎ.ಎಸ್.ಎನ್.ಭಟ್, ಘಟಂನಲ್ಲಿ ರಘುನಂದನ್ ಬಿ.ಎಸ್. ಸಹಕರಿಸಿದರು.

ಪಾಡಿ ಶ್ರೀ ಇಗ್ಗುತಪ್ಪ ಭಕ್ತ ಜನ ಸಂಘ ಆಡಳಿತ ಮಂಡಳಿ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಿಯಪ್ಪ

Mar 20 2024, 01:25 AM IST
ಪಾಡಿ ಶ್ರೀ ಇಗ್ಗುತ್ತಪ್ಪ ದೇವಸ್ಥಾನದ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಪಾಡಿ ಶ್ರೀ ಇಗ್ಗುತ್ತಪ್ಪ ದೇವಸ್ಥಾನದ ಭಕ್ತ ಜನಸಂಘದ ನೂತನ ಆಡಳಿತ ಮಂಡಳಿ ಅಧ್ಯಕ್ಷರಾಗಿ ಅಖಿಲ ಕೊಡವ ಸಮಾಜ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಿಯಪ್ಪ ಅವರನ್ನು ಅವಿರೋಧವಾಗಿ ಆಯ್ಕೆಮಾಡಲಾಯಿತು.

ದುಗ್ಗಮ್ಮ ಜಾತ್ರೆಗೆ ಮೊದಲ ದಿನವೇ ಭಕ್ತ ಸಾಗರ

Mar 20 2024, 01:24 AM IST
ಭಕ್ತರಿಗೆ ದುಗ್ಗಮ್ಮನ ದೇವಸ್ಥಾನಕ್ಕೆ ಹೋಗಿ ಬರಲು ಕೆಲವು ರಸ್ತೆಗಳ ತಾತ್ಕಾಲಿಕ ಒಮ್ಮುಖ ರಸ್ತೆಗಳಾಗಿ ಪರಿವರ್ತಿಸಲಾಗಿದೆ. ಅಲ್ಲಲ್ಲಿ ವಾಹನಗಳ ಪಾರ್ಕಿಂಗ್ ವ್ಯವಸ್ಥೆ, ತಾತ್ಕಾಲಿಕ ಉಪ ಪೊಲೀಸ್ ಠಾಣೆ, ಆರೋಗ್ಯ ಕೇಂದ್ರ, ಮಾಹಿತಿ ಕೇಂದ್ರ, ದೇವಿಯ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆ, ವಿಶೇಷ ದರ್ಶನದ ವ್ಯವಸ್ಥೆ ಒಳಗೊಂಡಂತೆ ಎಲ್ಲ ರೀತಿಯ ಸಿದ್ಧತೆ ಕೈಗೊಳ್ಳಲಾಗಿದೆ.

ಭಕ್ತ ಸಾಗರದ ನಡುವೆ ಜರುಗಿದ ದೋಟಿಹಾಳದ ಶುಖಮುನಿ ಶ್ರೀ ರಥೋತ್ಸವ

Mar 11 2024, 01:20 AM IST
ತಾತನ ರಥೋತ್ಸವಕ್ಕೆ ದೋಟಿಹಾಳ, ಕೇಸೂರು ಸೇರಿದಂತೆ ವಿವಿಧ ಸುತ್ತಮುತ್ತಲಿನ ನೂರಾರು ಗ್ರಾಮಗಳಿಂದ ಆಗಮಿಸಿದ ಭಕ್ತರು ನಾನಾ ತರಹದ ಹರಕೆಯನ್ನು ತಾತನ ಭಕ್ತಿಗೆ ಸಮರ್ಪಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved