• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಬ್ಬು ಬಿಟ್ಟು ಭತ್ತ ಬೆಳೆಯಲು ಅನ್ನದಾತರ ಒಲವು

May 26 2024, 01:33 AM IST
ಅಕ್ಕಿಗೆ ಬೇಡಿಕೆ ಹೆಚ್ಚಾದ ಹಿನ್ನೆಲೆ ರೈತರು ಭತ್ತವನ್ನು ಒಲವು ತೋರಿಸುತ್ತಿದ್ದಾರೆ.

ರೈತರ ಪ್ರತಿಭಟನೆಗೆ ಮಣಿದ ಪೊಲೀಸರು: ಭತ್ತ ಖರೀದಿಸಿ ವಂಚಿಸಿದ ವರ್ತಕನ ಬಂಧನ

May 22 2024, 12:52 AM IST
ರೈತರಿಂದ ಭತ್ತ ಖರೀದಿಸಿ ಮೂರು ವರ್ಷ ಕಳೆದರೂ ಹಣ ನೀಡದೇ ಸತಾಯಿಸಿದ ವಂಚಕ ದಲಾಲಿ ವರ್ತಕನನ್ನು ಇಲ್ಲಿನ ಪೊಲೀಸರು ರೈತರ ಪ್ರತಿಭಟನೆಗೆ ಮಣಿದು ಬಂಧಿಸಿದ್ದಾರೆ.

ದಾವಣಗೆರೆ : ಜಿಲ್ಲೆಯಲ್ಲಿ ಮಳೆಗೆ ನೂರಾರು ಎಕರೆ ಭತ್ತ ನಾಶ

May 20 2024, 01:41 AM IST
ದಾವಣಗೆರೆ ನಗರ, ಜಿಲ್ಲೆಯ ವಿವಿಧೆಡೆ ಸತತ ನಾಲ್ಕನೇ ದಿನವೂ ವರುಣನ ಕೃಪೆ ಮುಂದುವರಿದಿದ್ದು, ಭಾನುವಾರವೂ ಜಿಲ್ಲೆಯ ವಿವಿಧೆಡೆ ಮಧ್ಯಾಹ್ನ, ಸಂಜೆ ಮಳೆಯಾಗುವ ಮೂಲಕ ಜನರು ವಿಶೇಷವಾಗಿ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.

ಭಾರಿ ಮಳೆಗೆ 230ಕ್ಕೂ ಅಧಿಕ ಎಕರೆ ಬಾಳೆ ಭತ್ತ ಬೆಳೆ ನಾಶ

May 13 2024, 12:02 AM IST
ಹರಪನಹಳ್ಳಿ ತಾಲೂಕಿನ ಚಿಗಟೇರಿ ಹೋಬಳಿಯ ಅಡವಿ ಮಲ್ಲಾಪುರ ಗ್ರಾಮದ ನಿವಾಸಿ ಚೌಡಪ್ಪ ಅಲಿಯಾಸ್ ಮಲ್ಲಪ್ಪ (31) ಸಿಡಿಲು ಬಡಿದು ಮೃತಪಟ್ಟಿದ್ದಾರೆ.

ಆಲಿಕಲ್ಲು ಮಳೆಯ ಅಬ್ಬರಕ್ಕೆ ಕಬ್ಬು, ಭತ್ತ ಹಾನಿ

May 09 2024, 01:07 AM IST
ನಿರೀಕ್ಷೆಯಂತೆ ಭತ್ತದ ಬೆಳೆ ಕೊಯ್ಲಿನ ಹಂತ ತಲುಪಿತ್ತು. ಕೊಯ್ಲಿಗೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನೂ ಮಾಡಿಕೊಂಡಿದ್ದರು. ಬರಗಾಲದ ನಡುವೆಯೂ ಬೆಳೆಯನ್ನು ಮನೆಗೆ ಕೊಂಡೊಯ್ಯುವುದಕ್ಕೆ ರೈತರು ಉತ್ಸುಕರಾಗಿದ್ದರು. ಈ ಮಧ್ಯೆ ದಿಢೀರನೇ ಆಗಮಿಸಿದ ಆಲಿಕಲ್ಲು ಮಳೆ ರೈತರ ನಿರೀಕ್ಷೆಯನ್ನೆಲ್ಲಾ ಹುಸಿಗೊಳಿಸಿತು.

ಕಮಲಾಪುರದಲ್ಲಿ ಭತ್ತ, ಹುಲ್ಲಿಗೆ ಬೆಂಕಿ: ಲಕ್ಷಾಂತರ ರು. ನಷ್ಟ

Mar 15 2024, 01:16 AM IST
ಸೊರಬ ತಾಲೂಕಿನ ಕಮಲಾಪುರ ಗ್ರಾಮದಲ್ಲಿ ಬೆಂಕಿ ತಗುಲಿ ಭತ್ತದ ಹುಲ್ಲಿನ ಪೆಂಡಿ ಹಾಗೂ ಭತ್ತ ಸಂಪೂರ್ಣ ನಾಶವಾಗಿ ಲಕ್ಷಾಂತರ ರು. ನಷ್ಟವಾದ ಘಟನೆ ಗುರುವಾರ ಬೆಳಗ್ಗೆ ಸಂಭವಿಸಿದೆ. ಮೂರು ಸಾವಿರ ಹುಲ್ಲಿನ ಪೆಂಡಿ ಮತ್ತು ಹತ್ತು ಕ್ವಿಂಟಲ್ ಭತ್ತ ಸಂಪೂರ್ಣ ಭಸ್ಮವಾಗಿದೆ.

ಜೋಳ ರಾಗಿ ಭತ್ತ ಖರೀದಿಗೆ ಆಗ್ರಹಿಸಿ ಪ್ರತಿಭಟನೆ

Mar 15 2024, 01:16 AM IST
ರಾಜ್ಯದಲ್ಲಿ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಯೋಜನೆಯಡಿ ರೈತರಿಂದ ಭತ್ತ ರಾಗಿ ಮತ್ತು ಜೋಳ ಖರೀದಿಸುವ ಪ್ರಕ್ರಿಯೆಯ ಗಡವು ಮುಗಿಯಲು ಕೇವಲ 15 ದಿನಗಳು ಬಾಕಿ ಉಳಿದಿದೆ.

ಮಳೆ ಕೊರತೆಯಿಂದ ಭತ್ತ ಬೆಳೆಗೆ ಹಿನ್ನೆಡೆ

Feb 24 2024, 02:30 AM IST
ಮುಂಗಾರು ಮತ್ತು ಹಿಂಗಾರು ಮಳೆ ಕ್ಷೀಣವಾದ ಪರಿಣಾಮ ನೀರಿನ ಕೊರತೆಯಿಂದ ತಾಲೂಕಿನ ರೈತರು ಭತ್ತ ಬೆಳೆಯಲು ಸಾಧ್ಯವಾಗಿಲ್ಲ. ಈ ಕಾರಣದಿಂದ ತಾಲೂಕಿನಲ್ಲಿ ಭತ್ತದ ಬೆಳೆಗೆ ಹಿನ್ನೆಡೆಯಾಗಿದೆ. ಅಲ್ಪಸ್ವಲ್ಪ ಸುರಿದ ಮಳೆಯಿಂದ ಭತ್ತ ಬೆಳೆದ ದೊಡ್ಡ ಹಿಡುವಳಿದಾರರು ಕೊಳವೆಬಾವಿ ಮೂಲಕ ನೀರು ಹಾಯಿಸಿಕೊಂಡು, ಬೆಳೆ ಉಳಿಸಿಕೊಳ್ಳುವ ಪ್ರಯತ್ನ ನಡೆದಿದೆ. ಆದರೆ, ಭತ್ತಕ್ಕೆ ಪರ‍್ಯಾಯವಾಗಿ ಬೆಳೆದ ತೋಟಗಾರಿಕಾ ಮತ್ತು ವಾಣಿಜ್ಯ ಬೆಳೆಗಳೂ ಸಹ ನೀರಿಲ್ಲದೇ ಸೊರಗುತ್ತಿವೆ ಎಂದು ಸಹಾಯಕ ಕೃಷಿ ನಿರ್ದೇಶಕ ಕೆ.ಜಿ. ಕುಮಾರ್ ಸೊರಬದಲ್ಲಿ ಹೇಳಿದ್ದಾರೆ.

ಗಡಿನಾಡಿನ ಭತ್ತ ತಳಿ ಸಂರಕ್ಷಕ ಸತ್ಯನಾರಾಯಣ ಬೆಳೇರಿ ಅರಸಿ ಬಂದ ಪದ್ಮಶ್ರೀ ಪ್ರಶಸ್ತಿ

Jan 26 2024, 01:45 AM IST
ದೇಶ ವಿದೇಶಗಳ ಸುಮಾರು 650 ತಳಿಗಳ ಭತ್ತವನ್ನು ಸಂಗ್ರಹಿಸಿ ಇವರು ಬೆಳೆಯುತ್ತಿದ್ದು, ತಳಿ ಸಂರಕ್ಷಣೆಗಾಗಿ ಭತ್ತವನ್ನು ಬೆಳೆಯುತ್ತಿದ್ದಾರೆ. ಸ್ವಲ್ಪ ಸ್ವಲ್ಪವೇ ಬೆಳೆದು ಸಂಗ್ರಹಿಸುತ್ತಿದ್ದಾರೆ. ಕೇಳಿ ಬರುವ ಆಸಕ್ತರಿಗೆ ನೀಡುತ್ತಿದ್ದಾರೆ.

(ಮಳೆ ಸ್ಟೋರಿ) ಅಕಾಲಿಕ ಮಳೆ: ಕಾಫಿ, ಭತ್ತ ಬೆಳೆಗಾರರು ಕಂಗಾಲು!

Jan 05 2024, 01:45 AM IST
ಜಿಲ್ಲೆಯಲ್ಲಿ ಈಗಾಗಲೇ ಕಾಫಿ ಹಣ್ಣಾಗಿದ್ದು, ಫಸಲು ಕೊಯ್ಲು ಕೂಡ ನಡೆಯುತ್ತಿದೆ. ಆರದೆ ಇದೀಗ ದಿಢೀರ್ ಬಂದ ಮಳೆಯಿಂದ ಕಾಫಿ ಬೆಳೆಗಾರರು ದೊಡ್ಡ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಹಣ್ಣಾದ ಕಾಫಿ ಕೊಯ್ಲು ಮಾಡಲು ಆಗದಂತಹ ಪರಿಸ್ಥಿತಿಯನ್ನು ಮಳೆ ತಂದೊಡ್ಡಿದೆ. ಮತ್ತೊಂದು ಕಡೆ ಬಿಸಿಲಿನ ವಾತಾವರಣ ಇಲ್ಲದೆ ಕಾಫಿ ಒಣಗಿಸಲು ಕೂಡ ಅಸಾಧ್ಯವಾಗಿದೆ. ಮಳೆಗೆ ಒಣಗಿಸಿದ ಕಾಫಿ ಒದ್ದೆಯಾಗಿ ಗುಣಮಟ್ಟ ಕಳಪೆಯಾಗುವ ಚಿಂತೆ ಮೂಡಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved