• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಖಂಡ ಗಂಗಾವತಿ ತಾಲೂಕಿನಲ್ಲಿ 80ರಷ್ಟು ಭತ್ತ ನಾಶ

Apr 18 2025, 12:31 AM IST
10ರಿಂದ 15 ದಿನಗಳು ಕಳೆದಿದ್ದರೆ ಭತ್ತದ ಫಸಲು ರೈತರ ಕೈ ಸೇರುತ್ತಿತ್ತು. ನೀರಿನ ಅಭಾವ ಉಂಟಾಗುತ್ತದೆ ಎನ್ನುವ ಕಾರಣಕ್ಕೆ ರೈತರು ಏ. 20ರ ವರಿಗೆ ಎಡದಂಡೆ ಕಾಲುವೆಗೆ ನೀರು ಬಿಡುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದರು. ಆದರೆ, ಕಾಲುವೆಗೆ ನೀರು ಹರಿಯುವುದು ಸ್ಥಗಿತವಾಗುವ ಮೊದಲೇ ಮಳೆ ಮತ್ತು ಆಲಿಕಲ್ಲು ಮಳೆಯಿಂದಾಗಿ ಭತ್ತ ಹಾನಿಯಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ರೈತರಿಂದ ಭತ್ತ, ಬಿಳಿಜೋಳ ಖರೀದಿ: ಜಿಪಂ ಸಿಇಒ ಸುರೇಶ್‌

Apr 16 2025, 12:44 AM IST
ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ಮೂಲಕ ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿನಲ್ಲಿ ಭತ್ತ ಹಾಗೂ ಬಿಳಿಜೋಳವನ್ನು ರೈತರಿಂದ ಖರೀದಿಸಲು ಅವಕಾಶ ಕಲ್ಪಿಸಿದೆ.

ಮಳೆ, ಗಾಳಿಗೆ ನೆಲಕಚ್ಚಿದ ಭತ್ತ: ನೀರಿಲ್ಲದೆ ಹಾಳಾದ ಕಲ್ಲಂಗಡಿ !

Apr 14 2025, 01:17 AM IST
Rice destroyed by rain and wind: Watermelon ruined due to lack of water!

ಭತ್ತ ಖರೀದಿ ಕೇಂದ್ರ ಆರಂಭಿಸುವಂತೆ ಮನವಿ

Apr 13 2025, 02:01 AM IST
ರೈತರ ಹಿತಾಸಕ್ತಿಗಾಗಿ ಪಟ್ಟಣದಲ್ಲಿ ಭತ್ತ ಖರೀದಿ ಕೇಂದ್ರ ಆರಂಭಿಸುವಂತೆ ನಂ.3 ಸಣಾಪುರ ನೀರು ಬಳಕೆದಾರರ ಸಹಕಾರ ಸಂಘದ ಪದಾಧಿಕಾರಿಗಳು ತಹಸೀಲ್ದಾರ್ ಎಸ್.ಶಿವರಾಜಗೆ ಮನವಿ ಸಲ್ಲಿಸಿದರು.

ಅಕಾಲಿಕ ಮಳೆ, ನೂರಾರು ಎಕರೆ ಭತ್ತ ನೆಲಸಮ

Apr 04 2025, 12:48 AM IST
ಕೊಪ್ಪಳ ತಾಲೂಕಿನ ಶಿವಪುರ, ಅಗಳಿಕೇರಿ, ಹಿಟ್ನಾಳ, ಹುಲಿಗಿ ಸೇರಿದಂತೆ ಸುತ್ತಮುತ್ತಲ ಪ್ರದೇಶ ವ್ಯಾಪ್ತಿಯಲ್ಲಿ ತಡರಾತ್ರಿ ಬೀಸಿದ ಬಿರುಗಾಳಿ ಮತ್ತು ಮಳೆಗೆ ನೂರಾರು ಎಕರೆ ಪ್ರದೇಶದಲ್ಲಿ ಭತ್ತದ ಬೆಳೆ ನೆಲಸಮವಾಗಿದೆ. ಕಟಾವಿಗೆ ಬಂದಿದ್ದ ಬೆಳೆ ನೆಲಕ್ಕೆ ಬಿದ್ದಿರುವುದು ಕೈಗೆ ಬಂದ ತುತ್ತು ಬಾಯಿಗೆ ಬಾರದಂತೆ ಆಗಿದೆ.

ಸುಲ್ಕೇರಿ: ಅಪರೂಪದ ರಕ್ತಸಾಲಿ ತಳಿ ಭತ್ತ ಕಟಾವಿಗೆ ರೆಡಿ

Apr 02 2025, 01:03 AM IST
ಕಳೆದ ಬಾರಿ ಪಂಜಾಬ್ ಮೂಲದ ಭತ್ತದ ತಳಿ ಜಿಲ್ಲೆಗೆ ಪರಿಚಯಿಸಿದ ಸುಲ್ಕೇರಿ ಗ್ರಾಮದ ಕುದ್ಯಾಡಿ ಮನೆಯ ಕೃಷಿಕ, ಉಪನ್ಯಾಸಕ ಚಂದ್ರಕಾಂತ ಗೋರೆ, ಈ ಬಾರಿ ರಕ್ತಸಾಲಿ ಎಂಬ ವಿಶಿಷ್ಟ ಭತ್ತದ ತಳಿ ಬೆಳೆಸಿದ್ದು ಅದು ಮುಂದಿನ ಕೆಲವೇ ದಿನಗಳಲ್ಲಿ ಕಟಾವಿಗೆ ಸಿದ್ಧವಾಗಿದೆ.

ಭತ್ತ ಖರೀದಿಗೆ ಬೆಂಬಲ ಬೆಲೆ ನಿಗದಿ-ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ

Mar 25 2025, 12:45 AM IST
2024-2025ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ಎಫ್.ಎ.ಕ್ಯೂ. ಗುಣಮಟ್ಟದ ಭತ್ತ ಉತ್ಪನ್ನ ಖರೀದಿಸಲು ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಹೇಳಿದರು.

ಖರೀದಿ ಕೇಂದ್ರದಲ್ಲಿ ಭತ್ತ, ರಾಗಿ ಮಾರಾಟ ಮಾಡಿ: ಶಾಸಕ ರಮೇಶ ಬಂಡಿಸಿದ್ದೇಗೌಡ

Mar 10 2025, 12:17 AM IST
ಸರ್ಕಾರದಿಂದ ಖರೀದಿ ಕೇಂದ್ರ ತೆರೆಯಲು ತಡವಾಗಿದೆ. ರೈತರು ಇದಕ್ಕೆ ಸಹಕರಿಸಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಭತ್ತ ಖರೀದಿ ಕೇಂದ್ರದತ್ತ ಮುಖ ಮಾಡಬೇಕು. ಭತ್ತಕ್ಕೆ 2300 ರು ಹಾಗೂ ರಾಗಿಗೆ 4290 ರು. ಸರ್ಕಾರ ನಿಗಧಿ ಮಾಡಿದೆ. ರೈತರು ಖರೀದಿ ಕೇಂದ್ರಕ್ಕೆ ಬಂದು ನೋಂದಾಯಿಸಿಕೊಳ್ಳಬೇಕು.

ಧಾನ್ಯಗಳ ರಾಶಿಗೆ ಪೂಜೆ ಮಾಡುವ ಮೂಲಕ ಭತ್ತ ಮತ್ತು ರಾಗಿ ಖರೀದಿ ಕೇಂದ್ರ ಉದ್ಘಾಟನೆ

Mar 09 2025, 01:50 AM IST
ರೈತರು ಬೆಳೆ ಕಟಾವು ಮುಗಿದು ಎರಡ್ಮೂರು ತಿಂಗಳ ಬಳಿಕ ಖರೀದಿ ಕೇಂದ್ರ ತೆರೆದರೆ ರೈತರಿಗೆ ಯಾವುದೇ ಪ್ರಯೋಜವಾಗುವುದಿಲ್ಲ. ಕಟಾವು ಆಗುತ್ತಿದ್ದಂತೆ ದಲ್ಲಾಳಿಗಳು ರೈತರಿಂದ ಬೆಳೆ ಖರೀದಿಸಿ ಬೆಂಬಲ ಬೆಲೆ ಘೋಷಣೆಯಾಗುತ್ತಿದ್ದಂತೆ ಖರೀದಿ ಕೇಂದ್ರಗಳಿಗೆ ಮಾರಾಟ ಮಾಡಿ ಹೆಚ್ಚಿನ ಲಾಭ ಮಾಡಿಕೊಳ್ಳುತ್ತಾರೆ.

ಭತ್ತ, ರಾಗಿ ನೋಂದಣಿ ಮತ್ತು ಖರೀದಿ ಕೇಂದ್ರಕ್ಕೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಚಾಲನೆ

Mar 09 2025, 01:49 AM IST
ಸರ್ಕಾರ ರೈತರಿಂದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ಹಾಗೂ ರಾಗಿ ಖರೀದಿ ಮಾಡಲು ಮುಂದಾಗಿದೆ. ಭತ್ತಕ್ಕೆ 2300 ಹಾಗೂ ರಾಗಿಗೆ 4290 ರೂ.ಪ್ರತಿ ಕ್ವಿಂಟಲ್‌ಗೆ ನಿಗಧಿಪಡಿಸಿದೆ. ಭತ್ತ ಎಕರೆಗೆ ಕನಿಷ್ಠ 25 ಕ್ವಿಂಟಲ್ ಹಾಗೂ ರಾಗಿ ಎಕರೆಗೆ 10 ಕ್ವಿಂಟಲ್‌ಗೆ ಖರೀದಿಸಲು ನಿಗಧಿಪಡಿಸಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved