• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಖರೀದಿ ಕೇಂದ್ರದಲ್ಲಿ ಭತ್ತ, ರಾಗಿ ಮಾರಾಟ ಮಾಡಿ: ಶಾಸಕ ರಮೇಶ ಬಂಡಿಸಿದ್ದೇಗೌಡ

Mar 10 2025, 12:17 AM IST
ಸರ್ಕಾರದಿಂದ ಖರೀದಿ ಕೇಂದ್ರ ತೆರೆಯಲು ತಡವಾಗಿದೆ. ರೈತರು ಇದಕ್ಕೆ ಸಹಕರಿಸಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಭತ್ತ ಖರೀದಿ ಕೇಂದ್ರದತ್ತ ಮುಖ ಮಾಡಬೇಕು. ಭತ್ತಕ್ಕೆ 2300 ರು ಹಾಗೂ ರಾಗಿಗೆ 4290 ರು. ಸರ್ಕಾರ ನಿಗಧಿ ಮಾಡಿದೆ. ರೈತರು ಖರೀದಿ ಕೇಂದ್ರಕ್ಕೆ ಬಂದು ನೋಂದಾಯಿಸಿಕೊಳ್ಳಬೇಕು.

ಧಾನ್ಯಗಳ ರಾಶಿಗೆ ಪೂಜೆ ಮಾಡುವ ಮೂಲಕ ಭತ್ತ ಮತ್ತು ರಾಗಿ ಖರೀದಿ ಕೇಂದ್ರ ಉದ್ಘಾಟನೆ

Mar 09 2025, 01:50 AM IST
ರೈತರು ಬೆಳೆ ಕಟಾವು ಮುಗಿದು ಎರಡ್ಮೂರು ತಿಂಗಳ ಬಳಿಕ ಖರೀದಿ ಕೇಂದ್ರ ತೆರೆದರೆ ರೈತರಿಗೆ ಯಾವುದೇ ಪ್ರಯೋಜವಾಗುವುದಿಲ್ಲ. ಕಟಾವು ಆಗುತ್ತಿದ್ದಂತೆ ದಲ್ಲಾಳಿಗಳು ರೈತರಿಂದ ಬೆಳೆ ಖರೀದಿಸಿ ಬೆಂಬಲ ಬೆಲೆ ಘೋಷಣೆಯಾಗುತ್ತಿದ್ದಂತೆ ಖರೀದಿ ಕೇಂದ್ರಗಳಿಗೆ ಮಾರಾಟ ಮಾಡಿ ಹೆಚ್ಚಿನ ಲಾಭ ಮಾಡಿಕೊಳ್ಳುತ್ತಾರೆ.

ಭತ್ತ, ರಾಗಿ ನೋಂದಣಿ ಮತ್ತು ಖರೀದಿ ಕೇಂದ್ರಕ್ಕೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಚಾಲನೆ

Mar 09 2025, 01:49 AM IST
ಸರ್ಕಾರ ರೈತರಿಂದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ಹಾಗೂ ರಾಗಿ ಖರೀದಿ ಮಾಡಲು ಮುಂದಾಗಿದೆ. ಭತ್ತಕ್ಕೆ 2300 ಹಾಗೂ ರಾಗಿಗೆ 4290 ರೂ.ಪ್ರತಿ ಕ್ವಿಂಟಲ್‌ಗೆ ನಿಗಧಿಪಡಿಸಿದೆ. ಭತ್ತ ಎಕರೆಗೆ ಕನಿಷ್ಠ 25 ಕ್ವಿಂಟಲ್ ಹಾಗೂ ರಾಗಿ ಎಕರೆಗೆ 10 ಕ್ವಿಂಟಲ್‌ಗೆ ಖರೀದಿಸಲು ನಿಗಧಿಪಡಿಸಲಾಗಿದೆ.

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ರಾಗಿ ಖರೀದಿ ಕೇಂದ್ರಗಳ ಸ್ಥಾಪನೆ

Mar 06 2025, 12:31 AM IST
ನೋಂದಾಯಿತ ರೈತರಿಂದ ಪ್ರತಿ ಕ್ವಿಂಟಾಲ್ ಭತ್ತಕ್ಕೆ 2300 ರು.ನಂತೆ ಹಾಗೂ ಪ್ರತಿ ಕ್ವಿಂಟಾಲ್ ರಾಗಿಗೆ 4290 ರು. ದರದಂತೆ ಆಹಾರ ಧಾನ್ಯ ಖರೀದಿಸಲಾಗುತ್ತಿದೆ. ಆದ್ದರಿಂದ ನೋಂದಾಯಿತ ರೈತರು ತಮ್ಮ ತಮ್ಮ ತಾಲೂಕಿನಲ್ಲಿ ತೆರೆಯಲಾಗಿರುವ ಬೆಂಬಲ ಬೆಲೆ ಯೋಜನೆಯ ಖರೀದಿ ಕೇಂದ್ರಗಳಿಗೆ ಭೇಟಿ ನೀಡಿ ಈ ಜಿಲ್ಲೆಯ ಖರೀದಿ ಏಜೆನ್ಸಿಯವರು ನಿಗಧಿಪಡಿಸಿದ ದಿನಾಂಕದಂದು ಎಪ್.ಎ.ಕ್ಯೂ ಗುಣಮಟ್ಟದ ಭತ್ತ ಮತ್ತು ರಾಗಿಯನ್ನು ಖರೀದಿ ಕೇಂದ್ರಕ್ಕೆ ನೀಡುವಂತೆ ತಿಳಿಸಿದೆ.

ಕೊತ್ತತ್ತಿ ಗ್ರಾಮದಲ್ಲಿ ಭತ್ತ ನಾಟಿ ಮಾಡಿ ವಿಜಯೇಂದ್ರ ಸಂಭ್ರಮ

Mar 05 2025, 12:37 AM IST
ಗ್ರಾಮದ ಸುಕೇಂದ್ರ ಹಾಗೂ ಶಿವಬಸಪ್ಪ ಅವರಿಗೆ ಸೇರಿದ ಎರಡು ಎಕರೆ ಜಮೀನಿನಲ್ಲಿ ಭತ್ತದ ನಾಟಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಭತ್ತದ ನಾಟಿ ಕಾರ್ಯಕ್ಕೆ ಜಮೀನನ್ನು ಹದಗೊಳಿಸಲಾಗಿತ್ತು. ನಾಟಿ ಮಾಡುವುದಕ್ಕೆ ರೈತ ಮಹಿಳೆಯರು ಸಿದ್ಧರಾಗಿ ಬಂದಿದ್ದರು.

ಮಂಡ್ಯದಲ್ಲಿ ಬಿವೈವಿ ಭತ್ತ ನಾಟಿ, ಮುದ್ದೆ ಊಟ

Mar 05 2025, 12:31 AM IST
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಂಗಳವಾರ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೊತ್ತತ್ತಿ ಗ್ರಾಮದಲ್ಲಿ ಭತ್ತ ನಾಟಿ ಮಾಡಿದರು. ಬಳಿಕ ರೈತರ ಜೊತೆಯೇ ಕುಳಿತು ಸಾಮೂಹಿಕ ಭೋಜನ ಸ್ವೀಕರಿಸಿದರು.

ಶಿವಮೊಗ್ಗ : ಅಡಕೆ, ಭತ್ತ ಕೃಷಿ ಉತ್ಪನ್ನಗಳ ಸಾಗಾಣಿಕೆ ನಿರ್ಬಂಧ ಸಲ್ಲ - ಸಚಿವ ಮಧು ಬಂಗಾರಪ್ಪ

Feb 24 2025, 12:33 AM IST

ಜಿಲ್ಲೆಯ ಸಣ್ಣ, ಅತಿಸಣ್ಣ ರೈತರು ಹಾಗೂ ತೋಟಗಾರಿಕೆ ಬೆಳೆಗಾರರು ಬೆಳೆದ ಅಡಕೆ, ಭತ್ತ ಮತ್ತಿತರರ ಕೃಷಿ ಉತ್ಪನ್ನಗಳ ಸಾಗಾಣಿಕೆಗೆ ಅನಗತ್ಯ ನಿರ್ಬಂಧ ವಿಧಿಸುತ್ತಿರುವುದರ ಜತೆಗೆ ಭಾರಿ ಪ್ರಮಾಣದ ತೆರಿಗೆ ವಿಧಿಸುತ್ತಿರುವುದು ಸರಿಯಲ್ಲ - ಸಚಿವ ಮಧು ಬಂಗಾರಪ್ಪ ಹೇಳಿದರು.

ಹಾನಗಲ್ಲ ತಾಲೂಕಿನಲ್ಲಿ ಭತ್ತ ಬೆಳೆಯತ್ತ ಕೃಷಿಕರ ಚಿತ್ತ

Feb 20 2025, 12:47 AM IST
ಈ ಬೇಸಿಗೆಯಲ್ಲಿ 2100ಕ್ಕೂ ಅಧಿಕ ಹೆಕ್ಟೇರ್‌ ಕೃಷಿ ಭೂಮಿಯಲ್ಲಿ ನಾಟಿ ಮಾಡುವ ನಿರೀಕ್ಷೆ ಇದೆ.

ಭತ್ತ ತಳಿ ಸಂರಕ್ಷಕ ನಾಗರಾಜ ನಾಯ್ಕಗೆ ಇನ್ನೋವೇಟಿವ್ ಫಾರ್ಮರ್ ಪ್ರಶಸ್ತಿ

Feb 13 2025, 12:46 AM IST
ಭಾರತೀಯ ಕೃಷಿ ಸಂಶೋಧನಾ ಮಂಡಳಿ ನೀಡುವ ರಾಷ್ಟ್ರೀಯ ಮಟ್ಟದ ಇನ್ನೋವೇಟಿವ್ ಫಾರ್ಮರ್ ಕೃಷಿ ಪ್ರಶಸ್ತಿಗೆ ತಾಲೂಕಿನ ಕಾಗಾಲದ ಪ್ರಗತಿಪರ ಕೃಷಿಕ ಮತ್ತು ೬೦೦ಕ್ಕೂ ಹೆಚ್ಚು ಭತ್ತ ತಳಿಗಳ ಸಂರಕ್ಷಕ ನಾಗರಾಜ ಮೋಹನ ನಾಯ್ಕ ಆಯ್ಕೆಯಾಗಿದ್ದು, ಕರ್ನಾಟಕದಿಂದ ಆಯ್ಕೆಯಾಗಿದ್ದಾರೆ.

ಭತ್ತದ ಕೃಷಿಗೆ ಬತ್ತದ ಉತ್ಸಾಹ: ಅನಂತಾಡಿಯಲ್ಲಿ ಸಾಮೂಹಿಕ ಭತ್ತ ಕಟಾವು

Feb 10 2025, 01:46 AM IST
ಬೆಳಾಲು ಗ್ರಾಮದ ಅನಂತೋಡಿಯ ಅನಂತಪದ್ಮನಾಭ ದೇವಸ್ಥಾನದ ನಾಲ್ಕು ಎಕ್ರೆ ಗದ್ದೆಯಲ್ಲಿ ಬೆಳೆಸಿದ ಭತ್ತದ ಪೈರನ್ನು ಒಂದು ಸಾವಿರಕ್ಕೂ ಮಿಕ್ಕಿ ಸ್ವಯಂ ಸೇವಕರು ಭಾನುವಾರ ಒಂದೇ ಗಂಟೆಯಲ್ಲಿ ಕಟಾವು ಮಾಡಿ ಗಮನ ಸೆಳೆದರು.‘ಬದುಕು ಕಟ್ಟೋಣ’ ತಂಡದ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved