• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭತ್ತ ತಳಿ ಸಂರಕ್ಷಕ ನಾಗರಾಜ ನಾಯ್ಕಗೆ ಇನ್ನೋವೇಟಿವ್ ಫಾರ್ಮರ್ ಪ್ರಶಸ್ತಿ

Feb 13 2025, 12:46 AM IST
ಭಾರತೀಯ ಕೃಷಿ ಸಂಶೋಧನಾ ಮಂಡಳಿ ನೀಡುವ ರಾಷ್ಟ್ರೀಯ ಮಟ್ಟದ ಇನ್ನೋವೇಟಿವ್ ಫಾರ್ಮರ್ ಕೃಷಿ ಪ್ರಶಸ್ತಿಗೆ ತಾಲೂಕಿನ ಕಾಗಾಲದ ಪ್ರಗತಿಪರ ಕೃಷಿಕ ಮತ್ತು ೬೦೦ಕ್ಕೂ ಹೆಚ್ಚು ಭತ್ತ ತಳಿಗಳ ಸಂರಕ್ಷಕ ನಾಗರಾಜ ಮೋಹನ ನಾಯ್ಕ ಆಯ್ಕೆಯಾಗಿದ್ದು, ಕರ್ನಾಟಕದಿಂದ ಆಯ್ಕೆಯಾಗಿದ್ದಾರೆ.

ಭತ್ತದ ಕೃಷಿಗೆ ಬತ್ತದ ಉತ್ಸಾಹ: ಅನಂತಾಡಿಯಲ್ಲಿ ಸಾಮೂಹಿಕ ಭತ್ತ ಕಟಾವು

Feb 10 2025, 01:46 AM IST
ಬೆಳಾಲು ಗ್ರಾಮದ ಅನಂತೋಡಿಯ ಅನಂತಪದ್ಮನಾಭ ದೇವಸ್ಥಾನದ ನಾಲ್ಕು ಎಕ್ರೆ ಗದ್ದೆಯಲ್ಲಿ ಬೆಳೆಸಿದ ಭತ್ತದ ಪೈರನ್ನು ಒಂದು ಸಾವಿರಕ್ಕೂ ಮಿಕ್ಕಿ ಸ್ವಯಂ ಸೇವಕರು ಭಾನುವಾರ ಒಂದೇ ಗಂಟೆಯಲ್ಲಿ ಕಟಾವು ಮಾಡಿ ಗಮನ ಸೆಳೆದರು.‘ಬದುಕು ಕಟ್ಟೋಣ’ ತಂಡದ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.

ಬೆಲೆ ಕುಸಿತದಿಂದ ಭತ್ತ ಬೆಳೆಯಲು ರೈತರ ನಿರಾಸಕ್ತಿ

Feb 09 2025, 01:15 AM IST
ಧಾರಣೆ ಕುಸಿತ ಸಕಲೇಶಪುರ ತಾಲೂಕಿನಲ್ಲಿ ಮತ್ತಷ್ಟು ರೈತರು ಭತ್ತ ಬೆಳೆಯುವುದರಿಂದ ವಿಮುಖವಾಗುವಂತೆ ಮಾಡಿದೆ. ತಾಲೂಕಿನಲ್ಲಿ ೧೧ ಸಾವಿರ ಹೇಕ್ಟೆರ್ ಭತ್ತದ ಗದ್ದೆಗಳಿದ್ದರೂ ಪ್ರಸಕ್ತವರ್ಷ ಕೇವಲ ೭೨೦೦ ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಭತ್ತ ಬೆಳೆಯಲಾಗುತ್ತಿದ್ದು, ಹತ್ತಾರು ಎಕರೆ ಭತ್ತದ ಗದ್ದೆಗಳಿದ್ದರೂ ಅಂಗಡಿಯಿಂದ ಕೊಂಡು ತಂದು ತಿನ್ನುವ ಸ್ಥಿತಿ ತಾಲೂಕಿನ ರೈತರದ್ದಾಗಿದೆ. ಆದರೂ, ಈ ಮಧ್ಯೆ ಕೆಲವು ರೈತರು ಹಲವು ಸಮಸ್ಯೆಗಳ ನಡುವೆ ಭತ್ತ ಬೆಳೆಯುತ್ತಿದ್ದಾರೆ. ಆದರೆ ಪ್ರಸಕ್ತವರ್ಷ ಭತ್ತಕ್ಕಿರುವ ಧಾರಣೆ ಇವರನ್ನೂ ಸಹ ಬೆಳೆ ಬೆಳೆಯುವುದರಿಂದ ವಿಮುಖವಾಗುವಂತೆ ಮಾಡಿದೆ.

ಭತ್ತ ನಾಟಿ ಯಂತ್ರ ಕಡಿಮೆ ದರದಲ್ಲಿ ಬಾಡಿಗೆ ಸೇವೆ ಶ್ಲಾಘನೀಯ

Feb 06 2025, 11:49 PM IST
ರೈತರಿಗೆ ಅನುಕೂಲವಾಗುವ ಉದ್ದೇಶದಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಯಾಂತ್ರೀಕೃತ ಭತ್ತ ಬೇಸಾಯಕ್ಕೆ ವ್ಯವಸ್ಥೆ ಮಾಡಿರುವುದು ರೈತರಿಗೆ ವರದಾನವಾಗಿದೆ ಎಂದು ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಕಾಕನೂರು ಎಂ.ಬಿ.ನಾಗರಾಜ್ ಹೇಳಿದ್ದಾರೆ.

ಹುಲ್ಲಿನ ಮೆದೆಗೆ ಆಕಸ್ಮಿಕ ಬೆಂಕಿ : ಲಕ್ಷಾಂತರ ರು. ಮೌಲ್ಯದ ಭತ್ತ ಮತ್ತು ಹುಲ್ಲು ಭಸ್ಮವಾಗಿ ನಷ್ಟ

Feb 06 2025, 12:16 AM IST
ಆಕಸ್ಮಿಕವಾಗಿ ಹುಲ್ಲಿನ ಮೆದೆಗೆ ಬೆಂಕಿ ಬಿದ್ದ ಪರಿಣಾಮ ಲಕ್ಷಾಂತರ ರು. ಮೌಲ್ಯದ ಭತ್ತ ಮತ್ತು ಹುಲ್ಲು ಭಸ್ಮವಾಗಿರುವ ಘಟನೆ ಮಂಡ್ಯ ತಾಲೂಕಿನ ಎಚ್.ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಡೈರಿ ರಾಜು ಎಂಬುವರಿಗೆ ಸೇರಿದ ಹುಲ್ಲಿನ ಮೆದೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ಸಂಪೂರ್ಣ ಭಸ್ಮವಾಗಿದೆ.

ಹದಗೆಟ್ಟ ರಸ್ತೆಯಲ್ಲಿ ಭತ್ತ ನಾಟಿ ಮಾಡಿದ ಮಹಿಳೆಯರು !

Feb 02 2025, 11:47 PM IST
Women planted rice on a dilapidated road!

ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ: ಮಾ.31ರ ತನಕ ಅವಕಾಶ

Jan 23 2025, 12:48 AM IST
ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಡಿ.1 ರಿಂದ ಆರಂಭವಾಗಿದ್ದು, ಜಿಲ್ಲೆಯ ರೈತರು ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕ ಶ್ರೀಧರಮೂರ್ತಿ ಜೆ.ಬಿ. ತಿಳಿಸಿದ್ದಾರೆ.

ಭತ್ತ ಖರೀದಿ ಕೇಂದ್ರ ತೆರೆಯಲು ರೈತರಿಂದ ರಸ್ತೆತಡೆದು ಪ್ರತಿಭಟನೆ

Jan 17 2025, 12:45 AM IST
ಮೈಕ್ರೋಫೈನಾನ್ಸ್ ಹಾವಳಿಯಿಂದ ಸಾಕಷ್ಟು ಮಂದಿ ತೊಂದರೆಗೆ ಸಿಲುಕಿ ಊರುಗಳನ್ನೇ ಬಿಡುತ್ತಿದ್ದಾರೆ. ಹಾಗಾಗಿ ಮೈಕ್ರೋ ಫೈನಾನ್ಸ್ ಗಳನ್ನು ಮುಚ್ಚಿಸಬೇಕು, ಕೆಆರ್ ಎಸ್ ಅಣೆಕಟ್ಟೆಯಿಂದ ನಾಲೆಗಳಿಗೆ ಕಟ್ಟು ಪದ್ಧತಿಯಲ್ಲಿ ನೀರು ಬಿಡುವುದಾಗಿ ತಿಳಿಸಿದ್ದಾರೆ. ಜೂನ್, ಜುಲೈ ತಿಂಗಳಲ್ಲಿ ನಾಲೆಗೆ ನೀರು ಹರಿಸಬೇಕು ಎಂದು ಒತ್ತಾಯಿಸಿದರು.

ಭತ್ತ ಕಟಾವಿಗೆ ಹೆಚ್ಚಿನ ದರ ವಸೂಲಿ: ಕ್ರಮಕ್ಕೆ ಒತ್ತಾಯ

Jan 16 2025, 12:45 AM IST
High price charged for paddy harvesting: Demand for action

ಭತ್ತ ಖರೀದಿ ಕೇಂದ್ರ ತೆರೆಯದ ರಾಜ್ಯ ಸರ್ಕಾರ, ಜಿಲ್ಲಾಡಳಿತ:ಬಿಜೆಪಿ ರೈತ ಮೋರ್ಚಾ ವತಿಯಿಂದ ಡೀಸಿ ಕಚೇರಿ ಎದುರು ಪ್ರತಿಭಟನೆ

Jan 11 2025, 12:46 AM IST
ದಲ್ಲಾಳಿಗಳು ಬೆಳೆಗಾರರಿಂದ ಖರೀದಿಸುತ್ತಿರುವ ಭತ್ತದ ತೂಕದಲ್ಲೂ ವ್ಯತ್ಯಾಸವಾಗುತ್ತಿದೆ. 74 ಕಿಲೋ ಹಸಿ ಭತ್ತವನ್ನು 70 ಕಿಲೋಗೆ ಹಾಗೂ ಸ್ವಲ್ಪ ಒಣಗಿರುವ 72 ಕಿಲೋ ಭತ್ತವನ್ನು 70 ಕಿಲೋಗೆ ಪರಿಗಣಿಸುತ್ತಿದ್ದಾರೆ. ಜೊತೆಗೆ, ಚೀಲದ ತೂಕದ ಲೆಕ್ಕದಲ್ಲಿ 1 ಕಿಲೋವನ್ನು ಕಳೆಯಲಾಗುತ್ತಿದೆ ಎಂದು ಕಿಡಿಕಾರಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಮಹಿಳೆಯರು ಬರೆದ ಪುಸ್ತಕ ಬೋಧನೆಗೆ ತಾಲಿಬಾನ್‌ ಬ್ಯಾನ್‌
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved