ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಹತ್ತಿ, ಭತ್ತ ಖರೀದಿ ಕೇಂದ್ರ ಸ್ಥಾಪನೆಗೆ ರೈತ ಸಂಘ ಆಗ್ರಹ
Oct 29 2024, 01:04 AM IST
Farmers' association demands establishment of cotton and paddy buying center
ಭತ್ತ ಖರೀದಿ ಕೇಂದ್ರವನ್ನು ಶೀಘ್ರದಲ್ಲಿಯೇ ತೆರೆಯಬೇಕು
Oct 25 2024, 01:02 AM IST
ಭತ್ತ ಖರೀದಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡಿ ಕೇಂದ್ರ ಸರ್ಕಾರದ ಬೆಂಬಲ ಬೆಲೆಗೆ 300 ರು. ಗಳ ಸಹಾಯಧನವನ್ನು ನೀಡಿ ರೈತರನ್ನು ಕಷ್ಟದಿಂದ ಪಾರು ಮಾಡಬೇಕೆಂದು ಅವರು ಕೋರಿದರು.
ಭಾರಿ ಮಳೆಗೆ ನೆಲಕ್ಕುರಳಿದ ಭತ್ತ: ಕೊಳೆತ ಈರುಳ್ಳಿ
Oct 23 2024, 01:52 AM IST
ತಂಬ್ರಹಳ್ಳಿ ಹೋಬಳಿಯಲ್ಲಿ ಸೋಮವಾರ ರಾತ್ರಿ ಭಾರಿ ಮಳೆಯಾಗಿದ್ದು, ಒಕ್ಕಣೆಗೆ ಬಂದ ರೈತರ ಮೆಕ್ಕೆಜೋಳ, ಈರುಳ್ಳಿ, ಭತ್ತದ ಬೆಳೆಗಳು ನಷ್ಟಕ್ಕೆ ತುತ್ತಾಗಿವೆ.
ಮಳೆಯಿಂದಾಗಿ 3 ಎಕರೆ ಭತ್ತ ನೀರುಪಾಲು
Oct 21 2024, 12:48 AM IST
ವರುಣಾರ್ಭಟಕ್ಕೆ ಬೆಳೆದು ನಿಂತಿದ್ದ ಕಟಾವು ಹಂತದ ಭತ್ತದ ಬೆಳೆ ಸಂಪೂರ್ಣ ನೀರುಪಾಲಾದ ಘಟನೆ ತಾಲೂಕಿನ ಬೆಳ್ಳಿಬಟ್ಟಲು ಗ್ರಾಮದಲ್ಲಿ ಭಾನುವಾರ ನಡೆದಿದೆ.
ಭತ್ತ ಕಟಾವು ಯಂತ್ರ ಮಾಲೀಕರಿಂದ ರೈತರ ಸುಲಿಗೆ ಆರೋಪ
Oct 11 2024, 11:46 PM IST
ಜಿಲ್ಲೆಯಾದ್ಯಂತ ಭತ್ತದ ಬೆಳೆ ಕಟಾವಿಗೆ ಆರಂಭವಾಗಿದ್ದು ಭತ್ತದ ಕಟಾವು ಯಂತ್ರದ ಮಾಲೀಕರು ಹಾಗೂ ದಲ್ಲಾಳಿಗಳು, ನಿಯಮಬಾಹಿರವಾಗಿ ಪ್ರತಿ ಗಂಟೆಗೆ 2400 ರು.ಗೂ ಮಿಕ್ಕಿ ಹಣ ವಸೂಲಿ ಮಾಡಿ ರೈತರನ್ನು ಸುಲಿಗೆ ಮಾಡಲಾಗುತ್ತಿದ್ದಾರೆ ಎಂದು ಕರ್ನಾಟಕ ಪ್ರಾಂತ ರೈತ ಸಂಘ ಆರೋಪಿಸಿದೆ.
ಕೊಡಗಿನ ಪಾಳು ಭತ್ತ ಗದ್ದೆ ಪುನಶ್ಚೇತನಕ್ಕೆ ಕನೆಕ್ಟಿಂಗ್ ಕೊಡವಾಸ್, ಕೃಷಿ ವಿಜ್ಞಾನ ವೇದಿಕೆ ಪ್ರೋತ್ಸಾಹ
Sep 27 2024, 01:26 AM IST
ಕೊಡಗು ಜಿಲ್ಲೆಯಲ್ಲಿ ಭತ್ತದ ಗದ್ದೆಗಳನ್ನು ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಸಂಘಟನೆಯೊಂದು ಮುಂದಾಗಿದೆ. ಕನೆಕ್ಟಿಂಗ್ ಕೊಡವಾಸ್ ಸಂಘಟನೆ ಈ ಕಾರ್ಯ ಕೈಗೆತ್ತಿಕೊಂಡಿದೆ. ಇದಕ್ಕೆ ಕೊಡಗು ಕೃಷಿ ವಿಜ್ಞಾನ ವೇದಿಕೆ ಸಾಥ್ ನೀಡಿದ್ದು, ಜಿಲ್ಲೆಯಲ್ಲಿ ಭತ್ತದ ಗದ್ದೆಗಳನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ.
ವಾಣಿಜ್ಯ ಬೆಳೆಗಳ ಜೊತೆ ಭತ್ತ ಕೃಷಿಗೂ ಜಾಗವಿರಲಿ: ಶಾಸಕ ಅಶೋಕ್ ಕುಮಾರ್ ರೈ
Sep 01 2024, 01:59 AM IST
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಯೋಗದಲ್ಲಿ ಶನಿವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಯಾಂತ್ರೀಕೃತ ಭತ್ತ ನಾಟಿಗೆ ಚಾಲನೆ ನೀಡಲಾಯಿತು.
ಗದ್ದೆಯಲ್ಲಿ ಭತ್ತ ನಾಟಿ ಮಾಡಿದ ಶಾಸಕ ಡಾ.ರಂಗನಾಥ್
Aug 27 2024, 01:31 AM IST
ತಾಲೂಕಿನ ಯಡವಣಿ ಗ್ರಾಮದಲ್ಲಿ ಕುಣಿಗಲ್ ಶಾಸಕ ಡಾ.ರಂಗನಾಥ್ ಗದ್ದೆ ನಾಟಿ ಮಾಡುವ ಮೂಲಕ ಕೃಷಿ ಚಟುವಟಿಕೆಗೆ ಚಾಲನೆ ನೀಡಿದರು.
ಗದ್ದೆಗಿಳಿದು ಭತ್ತ ನಾಟಿ ಮಾಡಿದ ವಿದ್ಯಾರ್ಥಿಗಳು
Aug 25 2024, 01:52 AM IST
ವಿದ್ಯಾರ್ಥಿಗಳು ಜೋಯಿಡಾ ತಾಲೂಕಿನ ಜಗಲಬೇಟದಲ್ಲಿರುವ ಪ್ರಗತಿಪರ ಕೃಷಿಕ ಮಹಾದೇವರ ಅವರ ಹೊಲಗದ್ದೆಯಲ್ಲಿ ಇಳಿದು ಭತ್ತದ ನಾಟಿ ಮಾಡಿದರು.
ಮಳೆ ವಿರಾಮ: ಭತ್ತ ನಾಟಿ ಕಾರ್ಯ ಚುರುಕು
Aug 11 2024, 01:33 AM IST
ಈ ವರೆಗೂ ಉತ್ತಮ ಮಳೆಯಾಗಿದ್ದರಿಂದ ಬಹುತೇಕ ರೈತರು ಭತ್ತದ ಸಸಿ ಮಡಿಗಳನ್ನು ತಯಾರಿ ಮಾಡಿಕೊಂಡಿದ್ದು, ಗದ್ದೆಗಳಲ್ಲಿ ಭತ್ತದ ಸಸಿ ನೆಡುವ ಮೂಲಕ ನಾಟಿ ಕಾರ್ಯದಲ್ಲಿ ನಿರತರಾಗಿದ್ದಾರೆ
< previous
1
2
3
4
5
6
7
8
9
next >
More Trending News
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್
43 ಕಿಮೀ ಉದ್ದದ ಇಂಗ್ಲಿಷ್ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್ ಇಲ್ಲ!