• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಬಲ ಬೆಲೆಯಡಿ ಭತ್ತ ಖರೀದಿಗೆ ನೋಂದಣಿ ಕೇಂದ್ರ ತೆರೆಯಿರಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ

Nov 13 2024, 12:05 AM IST
ಕನಿಷ್ಠ ಬೆಂಬಲ ಬೆಲ ಯೋಜನೆಯಡಿ ಸಾಮಾನ್ಯ ಭತ್ತಕ್ಕೆ ಕ್ವಿಂಟಲ್ ₹2300 ಮತ್ತು ಗ್ರೇಡ್ಎ ಭತ್ತಕ್ಕೆ ₹2320 ನಿಗದಿಪಡಿಸಲಾಗಿದೆ.

ಬೆಂಬಲ ಬೆಲೆ ಯೋಜನೆಯಡಿ ರಾಗಿ, ಜೋಳ, ಭತ್ತ ಖರೀದಿ

Nov 13 2024, 12:00 AM IST
ರೈತರ ಫ್ರೂಟ್ಸ್ ಐ.ಡಿ ಯನ್ನು ಪ್ರಸ್ತಕ ಸಾಲಿನಲ್ಲಿ ರೈತರಿಂದ ಫ್ರೂಟ್ಸ್ ಐ.ಡಿ ಪಡೆಯುವುದು ಕಡ್ಡಾಯ. ರೈತರ ಬಳಿ ಫ್ರೂಟ್ಸ್ ಐ.ಡಿ ಇಲ್ಲದಿದ್ದಲ್ಲಿ ಅಥವಾ ಅವರ ಫ್ರೂಟ್ಸ್ ಐ.ಡಿ ಮಾಹಿತಿ ಪರಿಶೀಲಿಸಲು ಕೃಷಿ ಇಲಾಖೆಯನ್ನು ಸಂಪರ್ಕಿಸಿ ಸರಿಪಡಿಸಿಕೊಳ್ಳಬೇಕು.

ರಾಗಿ, ಭತ್ತ ಬೆಂಬಲ ಬೆಲೆ ನಿಗದಿ: ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ

Nov 11 2024, 11:45 PM IST
ಸೂಕ್ತ ದಾಸ್ತಾನಿಗಾಗಿ ಭತ್ತ, ರಾಗಿ ಖರೀದಿ ಕೇಂದ್ರಗಳಲ್ಲಿ ಭತ್ತದ ಗುಣಮಟ್ಟವನ್ನು ಪರೀಕ್ಷಿಸಲು ಗ್ರೇಡರ್‌ ಗಳನ್ನು ನಿಯೋಜಿಸುವಂತೆ ಹಾಗೂ ಖರೀದಿಸಿದ ಭತ್ತ, ರಾಗಿಯನ್ನು ಸೂಕ್ತ ರೀತಿಯಲ್ಲಿ ದಾಸ್ತಾನು ಮಾಡಲು ಅಗತ್ಯವಿರುವ ದಾಸ್ತಾನು ಕೇಂದ್ರಗಳನ್ನು ಗುರುತಿಸುವಂತೆ ಅವರು ಸೂಚಿಸಿದರು.

ಹತ್ತಾರು ಎಕರೆ ಭತ್ತ ನಾಶ ಮಾಡಿದ ಕಾಡಾನೆಗಳು

Oct 31 2024, 12:45 AM IST
ಭಾನುವಾರ ಮುಂಜಾನೆ ಸುಮಾರು ಇಪ್ಪತ್ತಕ್ಕೂ ಹೆಚ್ಚಿನ ಕಾಡಾನೆಗಳು ಇನ್ನೇನು ಕೆಲವೇ ದಿನಗಳಲ್ಲಿ ಕಟಾವು ಮಾಡಬೇಕಾಗಿದ್ದ ಭತ್ತದ ಬೆಳೆಯು ಕಾಡಾನೆ ದಾಳಿಗೆ ನಾಶಗೊಂಡಿದೆ. ಈ ಗ್ರಾಮದ ಈರಪ್ಪಗೌಡ, ರಾಮೇಗೌಡ,ದ್ಯಾವಪ್ಪಗೌಡ, ಆನಂದ, ಮಂಜುನಾಥ್ ಎಂಬುವವರ ರೈತರಿಗೆ ಸೇರಿದ ೯೯ ಸರ್ವೆ ನಂ.ನ ಗದ್ದೆಯಲ್ಲಿ ಸಮೃದ್ಧಿಯಾಗಿ ಬೆಳೆದಿದ್ದ ಪೈರು ಕಾಡಾನೆಗಳ ಓಡಾಟದಿಂದ ನೆಲ ಕಚ್ಚಿವೆ. ಹತ್ತಾರು ಎಕರೆ ಭತ್ತದ ಪೈರು ನಾಶಗೊಂಡು ರೈತರಿಗೆ ಲಕ್ಷಾಂತರ ರು. ನಷ್ಟ ಸಂಭವಿಸಿದೆ.

ಕಾಡಾನೆ ದಾಳಿ, ಭತ್ತ ಗದ್ದೆ ಹಾನಿ: ಪರಿಹಾರ ಆಗ್ರಹ

Oct 30 2024, 12:39 AM IST
ವಿರಾಜಪೇಟೆ ತಾಲೂಕು ಚೆಂಬೆಬೆಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಪುದುಕೊಟೆ ಗ್ರಾಮದ ನಿವಾಸಿ ಮಂಡೆಪಂಡ ಜಾಲಿ ಹಾಗೂ ಸಮೀಪದ ಗದ್ದೆಗಳಲ್ಲಿ ಕಾಡಾನೆಗಳು ದಾಳಿ ನಡೆಸಿ ಅಪಾರ ಪ್ರಮಾಣದ ಭತ್ತದ ಬೆಳೆಗೆ ಹಾನಿ ಉಂಟಾಗಿದೆ. ಕೈಗೆ ಬರಲು ಸಿದ್ದಗೊಂಡಿದ್ದ ಫಸಲು ಕಾಡಾನೆಗಳ ಪಾಲಾಗಿದೆ.

ಹತ್ತಿ, ಭತ್ತ ಖರೀದಿ ಕೇಂದ್ರ ಸ್ಥಾಪನೆಗೆ ರೈತ ಸಂಘ ಆಗ್ರಹ

Oct 29 2024, 01:04 AM IST
Farmers' association demands establishment of cotton and paddy buying center

ಭತ್ತ ಖರೀದಿ ಕೇಂದ್ರವನ್ನು ಶೀಘ್ರದಲ್ಲಿಯೇ ತೆರೆಯಬೇಕು

Oct 25 2024, 01:02 AM IST
ಭತ್ತ ಖರೀದಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡಿ ಕೇಂದ್ರ ಸರ್ಕಾರದ ಬೆಂಬಲ ಬೆಲೆಗೆ 300 ರು. ಗಳ ಸಹಾಯಧನವನ್ನು ನೀಡಿ ರೈತರನ್ನು ಕಷ್ಟದಿಂದ ಪಾರು ಮಾಡಬೇಕೆಂದು ಅವರು ಕೋರಿದರು.

ಭಾರಿ ಮಳೆಗೆ ನೆಲಕ್ಕುರಳಿದ ಭತ್ತ: ಕೊಳೆತ ಈರುಳ್ಳಿ

Oct 23 2024, 01:52 AM IST
ತಂಬ್ರಹಳ್ಳಿ ಹೋಬಳಿಯಲ್ಲಿ ಸೋಮವಾರ ರಾತ್ರಿ ಭಾರಿ ಮಳೆಯಾಗಿದ್ದು, ಒಕ್ಕಣೆಗೆ ಬಂದ ರೈತರ ಮೆಕ್ಕೆಜೋಳ, ಈರುಳ್ಳಿ, ಭತ್ತದ ಬೆಳೆಗಳು ನಷ್ಟಕ್ಕೆ ತುತ್ತಾಗಿವೆ.

ಮಳೆಯಿಂದಾಗಿ 3 ಎಕರೆ ಭತ್ತ ನೀರುಪಾಲು

Oct 21 2024, 12:48 AM IST
ವರುಣಾರ್ಭಟಕ್ಕೆ ಬೆಳೆದು‌ ನಿಂತಿದ್ದ ಕಟಾವು ಹಂತದ ಭತ್ತದ ಬೆಳೆ ಸಂಪೂರ್ಣ ನೀರುಪಾಲಾದ ಘಟನೆ ತಾಲೂಕಿನ ಬೆಳ್ಳಿಬಟ್ಟಲು ಗ್ರಾಮದಲ್ಲಿ ಭಾನುವಾರ ನಡೆದಿದೆ.

ಭತ್ತ ಕಟಾವು ಯಂತ್ರ ಮಾಲೀಕರಿಂದ ರೈತರ ಸುಲಿಗೆ ಆರೋಪ

Oct 11 2024, 11:46 PM IST
ಜಿಲ್ಲೆಯಾದ್ಯಂತ ಭತ್ತದ ಬೆಳೆ ಕಟಾವಿಗೆ ಆರಂಭವಾಗಿದ್ದು ಭತ್ತದ ಕಟಾವು ಯಂತ್ರದ ಮಾಲೀಕರು ಹಾಗೂ ದಲ್ಲಾಳಿಗಳು, ನಿಯಮಬಾಹಿರವಾಗಿ ಪ್ರತಿ ಗಂಟೆಗೆ 2400 ರು.ಗೂ ಮಿಕ್ಕಿ ಹಣ ವಸೂಲಿ ಮಾಡಿ ರೈತರನ್ನು ಸುಲಿಗೆ ಮಾಡಲಾಗುತ್ತಿದ್ದಾರೆ ಎಂದು ಕರ್ನಾಟಕ ಪ್ರಾಂತ ರೈತ ಸಂಘ ಆರೋಪಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಮಹಿಳೆಯರು ಬರೆದ ಪುಸ್ತಕ ಬೋಧನೆಗೆ ತಾಲಿಬಾನ್‌ ಬ್ಯಾನ್‌
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved