• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಮೀನಿನಲ್ಲಿ ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿಯಿಂದ ಭತ್ತ ನಾಟಿ

Aug 10 2024, 01:43 AM IST

ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ತಾಲೂಕಿನ ಅರಳಕುಪ್ಪೆ- ಸೀತಾಪುರ ಗ್ರಾಮದ ಹೊರವಲಯದಲ್ಲಿ ಆ.11ರಂದು ಭತ್ತದ ನಾಟಿ ಮಾಡುವ ಹಿನ್ನೆಲೆಯಲ್ಲಿ ಸಿದ್ಧಗೊಂಡಿರುವ ಜಮೀನನ್ನು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಶುಕ್ರವಾರ ಪರಿಶೀಲಿಸಿದರು.

ಯಂತ್ರದಿಂದ ಭತ್ತ ನಾಟಿ ಮಾಡಿದ್ರೆ ಕಡಿಮೆ ವೆಚ್ಚ, ಸಮಯ ಉಳಿತಾಯ

Aug 09 2024, 12:32 AM IST
ರೈತರು ಈ ಯಂತ್ರದಿಂದ ನಾಟಿ ಮಾಡುವುದರಿಂದ ಉತ್ತಮ ಇಳುವರಿ ಹಾಗೂ ಬೆಳೆಗೆ ಬರಬಹುದಾದಂತಹ ರೋಗ ತಡೆಗಟ್ಟುವ ಬಗ್ಗೆ ಮಾಹಿತಿ ನೀಡಿದರು

ಉತ್ತಮ ಮಳೆ, ಭರದಿಂದ ಸಾಗಿದೆ ಭತ್ತ ನಾಟಿ ಕಾರ್ಯ

Aug 08 2024, 01:38 AM IST
ತಾಲೂಕಿನ ೧೦ ಸಾವಿರ ಹೆಕ್ಟೇರ್ ಕೃಷಿ ಭೂಮಿಯಲ್ಲಿ ಭತ್ತದ ನಾಟಿ ಕಾರ್ಯ ಭರದಿಂದ ನಡೆಯುತ್ತಿದೆ. ಭತ್ತದ ಕಣಜವಾಗಿದ್ದ ಹಾನಗಲ್ಲ ತಾಲೂಕಿನಲ್ಲಿ ಗೋವಿನ ಜೋಳ ಮುನ್ನಡೆ ಸಾಧಿಸಿದ್ದರೂ ಒಂದೂವರೆ ತಿಂಗಳ ಮಳೆಗೆ ಜೌಗು ಹಿಡಿದು ಚೇತರಿಸಿಕೊಳ್ಳದ ಸ್ಥಿತಿಯಲ್ಲಿದೆ. ಇಲ್ಲಿ ಜುಲೈ ತಿಂಗಳಿನ ವಾಡಿಕೆ ಮಳೆ ೨೯೯ ಮಿಮೀ, ಆದರೆ ಬಿದ್ದ ಮಳೆ ೫೦೪ ಮಿಮೀ, ಸರಾಸರಿ ೧೬೮ ಮಿಮೀ ಆಗಿದೆ.

ತುಂಗಭದ್ರಾ ಜಲಾಶಯದಿಂದ ಕಾಲುವೆಗೆ ನೀರು: ಭತ್ತ ನಾಟಿ ಜೋರು

Aug 05 2024, 12:38 AM IST
ಕೆಳಮಟ್ಟದ ಕಾಲುವೆ ವ್ಯಾಪ್ತಿಯ ರೈತರು ಭತ್ತ, ಹತ್ತಿ, ಮೆಕ್ಕೆಜೋಳ, ಮೆಣಿಸಿನಕಾಯಿ, ಸೂರ್ಯಕಾಂತಿ ಬಿತ್ತನೆ ಕಾರ್ಯದಲ್ಲಿ ತೊಡಗಿದ್ದಾರೆ.

ಹೊಸಪೇಟೆಯಲ್ಲಿ ಭತ್ತ ನಾಟಿ ಮಾಡಿದ ಸರ್ಕಾರಿ ಶಾಲಾ ಮಕ್ಕಳು

Jul 19 2024, 12:45 AM IST
ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಡ್ಡಿರಾಂಪುರದ ಪಿಎಂಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಏಳನೇ ತರಗತಿಯ 45 ಬಾಲಕ, ಬಾಲಕಿಯರು ಭತ್ತದ ನಾಟಿ ಮಾಡಿದರು.

ರಸ್ತೆ ಅವ್ಯವಸ್ಥೆ, ಭತ್ತ ನಾಟಿ ಮಾಡಿ ಪ್ರತಿಭಟನೆ

Jul 18 2024, 01:32 AM IST
ಮಳೆ ಬಂದರೆ ರಾಡಿ ಗುಂಡಿಯಲ್ಲಿ ಸರ್ಕಸ್ ನಡಿಗೆ, ಬೇಸಿಗೆ ಬಂದರೆ ಧೂಳುಮಯ, ಬಸ್ ನಿಲ್ದಾಣ ತಿಪ್ಪೆಯಾಗಿದೆ, ಹತ್ತಾರು ವರ್ಷಗಳಿಂದ ರಸ್ತೆ ದುರಸ್ತಿ ಇಲ್ಲ, ಅಧಿಕಾರಿಗಳಿಗೆ ಕೊಟ್ಟ ಮನವಿಗಳು ಫಲ ನೀಡಿಲ್ಲ, ನೋಡ ಬನ್ನಿ ಹಾನಗಲ್ಲ ತಾಲೂಕಿನ ಹೊಸೂರು ಗ್ರಾಮದ ಪ್ರಮುಖ ರಸ್ತೆ ಎಂದು ಸಾರ್ವಜನಿಕರು, ಕರ್ನಾಟಕ ರಕ್ಷಣಾ ವೇದಿಕೆ ರಸ್ತೆಯಲ್ಲಿ ಭತ್ತದ ನಾಟಿ ಮಾಡಿ ಪ್ರತಿಭಟನೆ ನಡೆಸಿದ್ದಾರೆ.

ಕೂರಿಗೆ ಪದ್ಧತಿಯಲ್ಲಿ ಭತ್ತ ಬೆಳೆದು ನೀರು ಉಳಿಸಿ: ತರಳಬಾಳು ಶ್ರೀ

Jun 01 2024, 12:48 AM IST
ಶಾಂತಿವನದಲ್ಲಿ ಬೆಳೆದಿರುವ ಸಿರಿಭತ್ತ ಪ್ರಾತ್ಯಕ್ಷಿಕೆಗೆ ಭೇಟಿ ನೀಡಿದ್ದ ದಾವಣಗೆರೆ ಜಿಲ್ಲೆಯ ಕೃಷಿ ಸಖಿಯರು, ಸಿರಿಗೆರೆಯ ಶಾಂತಿವನದಲ್ಲಿ ಕೃಷಿ ಸಖಿಯರೊಂದಿಗೆ ತರಳಬಾಳು ಶ್ರೀಗಳು ಸಂವಾದ ನಡೆಸಿದರು.

ಕಬ್ಬು ಬಿಟ್ಟು ಭತ್ತ ಬೆಳೆಯಲು ಅನ್ನದಾತರ ಒಲವು

May 26 2024, 01:33 AM IST
ಅಕ್ಕಿಗೆ ಬೇಡಿಕೆ ಹೆಚ್ಚಾದ ಹಿನ್ನೆಲೆ ರೈತರು ಭತ್ತವನ್ನು ಒಲವು ತೋರಿಸುತ್ತಿದ್ದಾರೆ.

ರೈತರ ಪ್ರತಿಭಟನೆಗೆ ಮಣಿದ ಪೊಲೀಸರು: ಭತ್ತ ಖರೀದಿಸಿ ವಂಚಿಸಿದ ವರ್ತಕನ ಬಂಧನ

May 22 2024, 12:52 AM IST
ರೈತರಿಂದ ಭತ್ತ ಖರೀದಿಸಿ ಮೂರು ವರ್ಷ ಕಳೆದರೂ ಹಣ ನೀಡದೇ ಸತಾಯಿಸಿದ ವಂಚಕ ದಲಾಲಿ ವರ್ತಕನನ್ನು ಇಲ್ಲಿನ ಪೊಲೀಸರು ರೈತರ ಪ್ರತಿಭಟನೆಗೆ ಮಣಿದು ಬಂಧಿಸಿದ್ದಾರೆ.

ದಾವಣಗೆರೆ : ಜಿಲ್ಲೆಯಲ್ಲಿ ಮಳೆಗೆ ನೂರಾರು ಎಕರೆ ಭತ್ತ ನಾಶ

May 20 2024, 01:41 AM IST
ದಾವಣಗೆರೆ ನಗರ, ಜಿಲ್ಲೆಯ ವಿವಿಧೆಡೆ ಸತತ ನಾಲ್ಕನೇ ದಿನವೂ ವರುಣನ ಕೃಪೆ ಮುಂದುವರಿದಿದ್ದು, ಭಾನುವಾರವೂ ಜಿಲ್ಲೆಯ ವಿವಿಧೆಡೆ ಮಧ್ಯಾಹ್ನ, ಸಂಜೆ ಮಳೆಯಾಗುವ ಮೂಲಕ ಜನರು ವಿಶೇಷವಾಗಿ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved