• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಿ. 6ರಿಂದ 11ರ ವರೆಗೆ ಆರೆಸ್ಸೆಸ್‌ ಸರಸಂಘ ಚಾಲಕ ಡಾ. ಮೋಹನ್‌ ಭಾಗವತ್‌ ದ.ಕ. ಭೇಟಿ

Nov 30 2024, 12:46 AM IST
ಡಿ.6ರಂದು ಸಂಜೆ ಮಂಗಳೂರಿಗೆ ಆಗಮಿಸಲಿದ್ದಾರೆ. ಡಿ.7ರಂದು ಸಂಜೆ 5.30ಕ್ಕೆ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಕ್ರೀಡೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ.

ಭಾರತದ ಆತ್ಮಸ್ಥೈರ್ಯ ಕುಗ್ಗಿಸಲು ಪಿತೂರಿ: ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

Oct 13 2024, 01:04 AM IST
‘ಭಾರತ ಇಂದು ಶಕ್ತಿಶಾಲಿಯಾಗಿದ್ದು, ತನ್ನ ವಿಶ್ವಾಸಾರ್ಹತೆಯಿಂದ ಜಾಗತಿಕವಾಗಿ ಗೌರವಿಸಲ್ಪಡುತ್ತಿದೆ. ಆದರೆ ಅದರ ಸ್ಥೈರ್ಯವನ್ನು ಪರೀಕ್ಷಿಸಲು ಕೆಲ ದುಷ್ಟಶಕ್ತಿಗಳು ಪಿತೂರಿ ನಡೆಸುತ್ತಿವೆ’ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಕಿಡಿ ಕಾರಿದ್ದಾರೆ.

ದೇವರಾಗಬೇಕೆಂದು ನಾವೇ ಘೋಷಿಸಿಕೊಳ್ಳಬಾರದು : ಮೋದಿ ಹೇಳಿಕೆಗೆ ಮೋಹನ್‌ ಭಾಗವತ್‌ ಪರೋಕ್ಷ ಟಾಂಗ್‌?

Sep 07 2024, 01:33 AM IST
ಪ್ರಧಾನಿ ನರೇಂದ್ರ ಮೋದಿ ಅವರ 'ನನ್ನನ್ನು ಭಗವಂತನೇ ಕಳಿಸಿದ್ದಾನೆ' ಎಂಬ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌, 'ನಾವು ದೇವರಾಗಬೇಕೋ ಬೇಡವೋ ಎಂಬುದನ್ನು ಜನರು ನಿರ್ಧರಿಸುತ್ತಾರೆ, ನಾವೇ ಘೋಷಿಸಿಕೊಳ್ಳಬಾರದು' ಎಂದಿದ್ದಾರೆ.

ಬಾಂಗ್ಲಾದೇಶದಲ್ಲಿ ವಾಸಿಸುತ್ತಿರುವ ಹಿಂದೂಗಳ ಹಿತ ಭಾರತ ಕಾಪಾಡಬೇಕು : ಮೋಹನ್‌ ಭಾಗವತ್‌ ಕರೆ

Aug 16 2024, 12:49 AM IST

‘ಬಾಂಗ್ಲಾದೇಶದಲ್ಲಿ ವಾಸಿಸುತ್ತಿರುವ ಅಲ್ಪಸಂಖ್ಯಾತರಾದ ಹಿಂದೂಗಳು ಯಾವುದೇ ಕಾರಣವಿಲ್ಲದೇ ಹಿಂಸಾಚಾರಕ್ಕೆ ಒಳಗಾಗುತ್ತಿದ್ದಾರೆ. ಅವರು ಯಾವುದೇ ರೀತಿಯ ಅನ್ಯಾಯ, ದೌರ್ಜನ್ಯಗಳನ್ನು ಎದುರಿಸಿದಂತೆ ಭಾರತ ಅವರ ಹಿತವನ್ನು ಕಾಪಾಡಬೇಕು’ ಎಂದು ಆರ್‌ಎಸ್‌ಎಸ್‌ ಮಖ್ಯಸ್ಥ ಮೋಹನ್‌ ಭಾಗವತ್‌ ಕರೆ ಕೊಟ್ಟಿದ್ದಾರೆ. 

ಎಲ್ಲ ಸಮಸ್ಯೆಗಳಿಗೆ ಸನಾತನ ಧರ್ಮದಲ್ಲಿ ಪರಿಹಾರ: ಮೋಹನ್‌ ಭಾಗವತ್‌

Aug 02 2024, 12:54 AM IST
ಸನಾತನ ಧರ್ಮದ ಹಾದಿಯಲ್ಲಿ ಎಲ್ಲರೂ ಸಾಗಬೇಕು. ಸನಾತನ ಧರ್ಮದಲ್ಲಿ ಜಗತ್ತಿನ ಎಲ್ಲ ಸಮಸ್ಯೆಗಳಿಗೂ ಪರಿಹಾರವಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರ ಸಂಘಚಾಲಕ ಡಾ.ಮೋಹನ ಭಾಗವತ್‌ ಹೇಳಿದರು.

ಭಾಗವತ್‌ ಉಪದೇಶಕ್ಕೆ ಮೋದಿ ಕಿವಿಗೊಡಲಿ: ವಿಪಕ್ಷಗಳ ಸಲಹೆ

Jun 12 2024, 12:32 AM IST
ಮಣಿಪುರ ಗಲಭೆಯನ್ನು ತಿಳಿಗೊಳಿಸಲು ಕೇಂದ್ರ ಸರ್ಕಾರ ಆದ್ಯತೆಯ ಮೇರೆಗೆ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದ್ದ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರ ಹೇಳಿಕೆಯನ್ನು ಪ್ರಧಾನಿ ಮೋದಿ ಗಂಭೀರವಾಗಿ ಪರಿಗಣಿಸಬೇಕು ಎಂದು ಪ್ರತಿಪಕ್ಷಗಳ ನಾಯಕರು ಆಗ್ರಹಿಸಿದ್ದಾರೆ.

ಇಂದಿನಿಂದ ನವಭಾರತ ಉದಯ: ಮೋಹನ ಭಾಗವತ್‌ ಹರ್ಷ

Jan 23 2024, 01:46 AM IST

ಇಂದು ಅಯೋಧ್ಯೆಯಲ್ಲಿ ರಾಮಲಲ್ಲಾ ವಿರಾಜಮಾನನಾಗಿದ್ದಾನೆ. ಜೊತೆಗೆ, ಭಾರತದ ಹೆಮ್ಮೆಯೂ ಮರಳಿದೆ. ಇಂದಿನ ಕಾರ್ಯಕ್ರಮವು, ದೇಶವು ದುರಂತಗಳಿಂದ ಜಗತ್ತಿಗೆ ಪರಿಹಾರ ನೀಡುವ ‘ನವ ಭಾರತ’ವಾಗಿ ಖಂಡಿತವಾಗಿಯೂ ಹೊರಹೊಮ್ಮುತ್ತದೆ ಎಂಬುದರ ಸಂಕೇತವಾಗಿದೆ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ ಭಾಗವತ್ ಹೇಳಿದರು.

ಭಾರತದಲ್ಲಿ ಕೋಮು ವಿಚಾರವಾಗಿ ಯುದ್ಧ ನಡೆದಿಲ್ಲ: ಮೋಹನ್‌ ಭಾಗವತ್‌

Oct 23 2023, 12:16 AM IST
ಕೇಂದ್ರ ಸರ್ಕಾರದ ಕಲ್ಯಾಣ ಯೋಜನೆಗಳು ಪ್ರತಿಯೊಬ್ಬರಿಗೂ ತಲುಪುವಂತೆ ನೋಡಿಕೊಳ್ಳಲು ದೇಶಾದ್ಯಂತ ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’ ನಡೆಸುವಂತೆ ಉನ್ನತ ಅಧಿಕಾರಿಗಳಿಗೆ ಸೂಚನೆ ನೀಡಿರುವುದಕ್ಕೆ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ.
  • < previous
  • 1
  • 2
  • next >

More Trending News

Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್‌ ಕೂತಿದ್ದು ಅಪರಾಧವೇ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved