ಇಂದು ಅಯೋಧ್ಯೆಯಲ್ಲಿ ರಾಮಲಲ್ಲಾ ವಿರಾಜಮಾನನಾಗಿದ್ದಾನೆ. ಜೊತೆಗೆ, ಭಾರತದ ಹೆಮ್ಮೆಯೂ ಮರಳಿದೆ. ಇಂದಿನ ಕಾರ್ಯಕ್ರಮವು, ದೇಶವು ದುರಂತಗಳಿಂದ ಜಗತ್ತಿಗೆ ಪರಿಹಾರ ನೀಡುವ ‘ನವ ಭಾರತ’ವಾಗಿ ಖಂಡಿತವಾಗಿಯೂ ಹೊರಹೊಮ್ಮುತ್ತದೆ ಎಂಬುದರ ಸಂಕೇತವಾಗಿದೆ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ ಭಾಗವತ್ ಹೇಳಿದರು.