• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಿಳಾ ಟಿ20 ವಿಶ್ವಕಪ್‌: ಅ.6ರಂದು ಭಾರತ vs ಪಾಕ್‌ ಫೈಟ್‌

May 06 2024, 12:44 AM IST
9ನೇ ಆವೃತ್ತಿ ಟೂರ್ನಿಯ ವೇಳಾಪಟ್ಟಿ ಪ್ರಕಟ. 2020ರ ರನ್ನರ್‌-ಅಪ್‌ ಭಾರತಕ್ಕೆ ‘ಬಿ’ ಗುಂಪಿನಲ್ಲಿ ಸ್ಥಾನ. ಬಾಂಗ್ಲಾದೇಶದಲ್ಲಿ ನಡೆಯಲಿರುವ ಟೂರ್ನಿ. 10 ತಂಡಗಳು ಭಾಗಿ.

ಯುರೋಪ್‌ ಪ್ರವಾಸಕ್ಕೆ ಭಾರತ ಕಿರಿಯರ ಹಾಕಿ ತಂಡ: ಕೊಡಗಿನ ವಚನ್‌, ಬಿಪಿನ್‌ ಆಯ್ಕೆ

May 06 2024, 12:36 AM IST
ಹತ್ತು ದಿನಗಳ ಯುರೋಪ್‌ ಪ್ರವಾಸಕ್ಕೆ ಆಯ್ಕೆಯಾದ ತಂಡದಲ್ಲಿ ಇಬ್ಬರು ಕನ್ನಡಿಗರಿಗೆ ಸ್ಥಾನ. ಇಬ್ಬರೂ ಕೊಡಗಿನವರು ಎಂಬುದು ವಿಶೇಷ.

ಭಾರತ ಕಿರಿಯರ ಹಾಕಿ ತಂಡ: ಕೊಡಗಿನ ವಚನ್‌, ಬಿಪಿನ್‌ ಆಯ್ಕೆ

May 06 2024, 12:34 AM IST
20 ಮಂದಿಯ ತಂಡದಲ್ಲಿ ಕರ್ನಾಟಕದ ಇಬ್ಬರು ಆಯ್ಕೆಯಾಗಿದ್ದಾರೆ. ಇಬ್ಬರೂ ಕೊಡಗು ಮೂಲದವರು ಎಂಬುದು ವಿಶೇಷ.

ಭಾರತ ಪರಕೀಯ ದ್ವೇಷಿ: ಬೈಡೆನ್‌ ಅಚ್ಚರಿಯ ಹೇಳಿಕೆ

May 05 2024, 02:01 AM IST
ಭಾರತ ಸೇರಿದಂತೆ ಹಲವು ದೇಶಗಳು ಪರಕೀಯ ದ್ವೇಷಿಗಳಾಗಿವೆ. ಹೀಗಾಗಿಯೇ ಅವು ವಲಸಿಗರನ್ನು ಸ್ವಾಗತಿಸುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಹೇಳಿದ್ದಾರೆ. ಅಲ್ಲದೆ, ಭಾರತದ ಆರ್ಥಿಕತೆ ಹೊಯ್ದಾಡುತ್ತಿದೆ, ಚೆನ್ನಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದೂ ದೂಷಿಸಿದ್ದಾರೆ.

ಟೆಸ್ಟ್‌: ಆಸೀಸ್‌ಗೆ ನಂ.1 ಸ್ಥಾನ, 2ನೇ ಸ್ಥಾನಕ್ಕೆ ಕುಸಿದ ಭಾರತ

May 04 2024, 12:40 AM IST
ಟಿ20, ಏಕದಿನದಲ್ಲಿ ಟೀಂ ಇಂಡಿಯಾ ಅಗ್ರಸ್ಥಾನ ಭದ್ರ. ಟಿ20 ರ್‍ಯಾಂಕಿಂಗ್‌ನಲ್ಲಿ ಭಾರತ 264 ಅಂಕಗಳನ್ನು ಹೊಂದಿದ್ದರೆ, ಏಕದಿನಲ್ಲಿ ಭಾರತ 122 ಅಂಕಗಳನ್ನು ಸಂಪಾದಿಸಿದೆ.

ಅಖಂಡ ಭಾರತ ಇಬ್ಭಾಗ ಮಾಡಿದ್ದು ಕಾಂಗ್ರೆಸ್‌: ಹಾಲಪ್ಪ ಆಚಾರ್‌

May 04 2024, 12:36 AM IST
ಈ ದೇಶವನ್ನು ೫೦ ವರ್ಷ ಆಳಿದ ಕಾಂಗ್ರೆಸ್‌ನವರು ದೇಶವನ್ನು ಅಭಿವೃದ್ಧಿ ಮಾಡುವ ಮನಸ್ಸು ಮಾಡಲಿಲ್ಲ. ಆದರೆ, ದೇಶದಲ್ಲಿ ಅರಾಜಕತೆ ಸೃಷ್ಟಿಸಿ ಹಿಂದೂ-ಮುಸ್ಲಿಮರ ಮಧ್ಯೆ ಜಗಳ ಹಚ್ಚುವ ಕೆಲಸ ಮಾಡಿರುವುದು ಕಾಂಗ್ರೆಸ್‌ನವರ ದೊಡ್ಡ ಸಾಧನೆ ಎಂದು ಮಾಜಿ ಸಚಿವ ಹಾಲಪ್ಪ ಆಚಾರ ಹೇಳಿದ್ದಾರೆ.

ಬೆಂಗ್ಳೂರಲ್ಲಿ ಭಾರತ vs ಆಫ್ರಿಕಾ ವನಿತಾ ತಂಡಗಳ ನಡುವೆ ಟಿ20, ಏಕದಿನ

May 04 2024, 12:31 AM IST
ಜೂನ್‌-ಜುಲೈ ತಿಂಗಳಲ್ಲಿ ತಲಾ 3 ಪಂದ್ಯ ನಿಗದಿ. ಈ ಬಗ್ಗೆ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ(ಕೆಎಸ್‌ಸಿಎ) ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಭಾರತ ಈಗ ಭಯೋತ್ಪಾದನೆ ಮುಕ್ತ ದೇಶ- ಮಾಜಿ ಸಚಿವ ಬಿ.ಸಿ. ಪಾಟೀಲ

May 03 2024, 01:05 AM IST
ಭಾರತದಲ್ಲಿ ಆಸಾಧ್ಯವನ್ನು ಸಾಧ್ಯ ಮಾಡಿದವರು ಪ್ರಧಾನಿ ನರೇಂದ್ರ ಮೋದಿ. ಭಯೋತ್ಪಾದನಾ ಮುಕ್ತ ದೇಶ ಮಾಡಿ, ಭಯೋತ್ಪಾದಕರಿಗೆ ಭಯ ಹುಟ್ಟುವಂತೆ ಮಾಡಿದ್ದಾರೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದರು.

ನಮೋ ಪ್ರಧಾನಿಯಾದರೆ ಭಯೋತ್ಪಾದನೆ ಮುಕ್ತ ಭಾರತ

May 03 2024, 01:02 AM IST
ಕನ್ನಡಪ್ರಭ ವಾರ್ತೆ ಬಾಗಲಕೋಟೆ: ಸರ್ಜಿಕಲ್ ಸ್ಟ್ರೈಕ್, ಏರ್ ಸ್ಟ್ರೈಕ್ ಮೂಲಕ ಪಾಕಿಸ್ತಾನದಿಂದ ನುಸುಳಿ ಬರುತ್ತಿದ್ದ ಭಯೋತ್ಪಾದಕರಿಗೆ ಪ್ರಧಾನಿ ಮೋದಿ ತಕ್ಕ ಶಾಸ್ತಿ ಮಾಡಿದ್ದಾರೆ. ಮೋದಿ ಪ್ರಧಾನಿಯಾದರೆ ಭಯೋತ್ಪಾದನೆ ಮುಕ್ತ ಭಾರತ ನಿರ್ಮಾಣಗೊಳ್ಳುತ್ತದೆ. ದೇಶ ವಿಶ್ವದ 3ನೇ ಆರ್ಥಿಕ ಶಕ್ತಿಯಾಗಲಿದೆ ಎಂದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಭರವಸೆ ವ್ಯಕ್ತಪಡಿಸಿದರು.

ಥಾಮಸ್‌, ಊಬರ್‌ ಕಪ್‌: ಭಾರತ ತಂಡಗಳಿಗೆ ಕ್ವಾರ್ಟರಲ್ಲಿ ಸೋಲು

May 03 2024, 01:00 AM IST
ಚೊಚ್ಚಲ ಬಾರಿ ಊಬರ್‌ ಕಪ್‌ ಗೆಲ್ಲುವ ಮಹಿಳಾ ತಂಡದ ಕನಸೂ ಭಗ್ನಗೊಂಡಿತು. ಕ್ವಾರ್ಟರ್‌ನಲ್ಲಿ ಜಪಾನ್‌ ವಿರುದ್ಧ 0-3 ಅಂತರದಲ್ಲಿ ಸೋಲನುಭವಿಸಿತು.
  • < previous
  • 1
  • ...
  • 96
  • 97
  • 98
  • 99
  • 100
  • 101
  • 102
  • 103
  • 104
  • ...
  • 142
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved