• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಶ್ವದ ಪ್ರಮುಖ ಆರ್ಥಿಕ ಶಕ್ತಿಯತ್ತ ಭಾರತ ದಾಪುಗಾಲು

Apr 30 2024, 02:00 AM IST
ಚನ್ನಪಟ್ಟಣ: ಇಂದು ಭಾರತ ವಿಶ್ವದಲ್ಲೇ 5ನೇ ಬಲಿಷ್ಠ ಆರ್ಥಿಕ ಶಕ್ತಿಯಾಗಿದ್ದು, ಮೂರನೇ ಆರ್ಥಿಕ ಶಕ್ತಿಯಾಗುವತ್ತ ದಾಪುಗಾಲು ಇಟ್ಟಿದೆ.

ಭಾರತ ಭೇಟಿ ಮುಂದೂಡಿದ ಎಲಾನ್‌ ಮಸ್ಕ್‌ ದಿಢೀರ್‌ ಚೀನಾಕ್ಕೆ ಭೇಟಿ, ಮಾತುಕತೆ

Apr 29 2024, 01:42 AM IST
ಕಂಪನಿಯ ತುರ್ತು ಕಾರ್ಯಗಳ ಹಿನ್ನೆಲೆಯಲ್ಲಿ ಇತ್ತೀಚೆಗಷ್ಟೇ ಎರಡು ದಿನಗಳ ಭಾರತ ಪ್ರವಾಸ ಮುಂದೂಡಿದ್ದ ಟೆಸ್ಲಾ ಕಂಪನಿ ಮುಖ್ಯಸ್ಥ ಎಲಾನ್‌ ಮಸ್ಕ್‌, ಭಾನುವಾರ ದಿಢೀರ್‌ ಚೀನಾಕ್ಕೆ ಭೇಟಿ ನೀಡಿದರು

ವಿಕಸಿತ ಭಾರತ ಮೋದಿ ಗುರಿ: ಕಾಗೇರಿ

Apr 29 2024, 01:38 AM IST
ದೇಶದ ರಕ್ಷಣೆಗೆ ಮೋದಿ ಬೇಕಿದೆ. ಅದೆಷ್ಟೋ ವರ್ಷಗಳಿಂದ ರಾಮಮಂದಿರ ಆಗಿರಲಿಲ್ಲ. ಮೋದಿ, ಯೋಗಿ ಪ್ರಯತ್ನದಿಂದ ಭವ್ಯ ರಾಮಂದಿರ ನಿರ್ಮಾಣವಾಗಿದೆ ಎಂದು ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.

ಸದೃಢವಾಗದೇ ಭಾರತ ವಿಶ್ವಗುರು ಹೇಗೆ ಸಾಧ್ಯ?

Apr 29 2024, 01:38 AM IST

  ಭಾರತ ವಿಶ್ವಗುರು ಆಗಲಿದೆ ಎಂದು ಬಿಜೆಪಿ ನಾಯಕರು ಪ್ರಚಾರ ಮಾಡುತ್ತಿದ್ದಾರೆ.   ರೈತರ ಬದುಕು ಹಸನಾಗದೆ, ಮಹಿಳೆಯರು ಸ್ವಾವಲಂಬಿಗಳಾಗದೆ, ನಿರುದ್ಯೋಗ ಸಮಸ್ಯೆ ಹೋಗದೆ, ದೇಶ ಆರ್ಥಿಕವಾಗಿ ಸದೃಢವಾಗದೇ ಭಾರತ ಹೇಗೆ ವಿಶ್ವಗುರುವಾಗುತ್ತದೆ 

ಮೊದಲ ಟಿ20: ಬಾಂಗ್ಲಾ ವಿರುದ್ಧ ಭಾರತ ಮಹಿಳೆಯರ ಶುಭಾರಂಭ

Apr 29 2024, 01:36 AM IST
ವೇಗಿ ರೇಣುಕಾ ಸಿಂಗ್‌ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. 2ನೇ ಪಂದ್ಯ ಮಂಗಳವಾರ ನಡೆಯಲಿದೆ.

50 ಕೋಟಿ ಜನರಿಗೆ ಆಯುಷ್ಮಾನ ಭಾರತ ಯೋಜನೆ ತಲುಪಿಸುವ ಗುರಿ

Apr 28 2024, 01:20 AM IST
ಪ್ರಹ್ಲಾದ ಜೋಶಿ ಅವರು ತಮ್ಮ ನಾಲ್ಕು ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡಿದ್ದು, ವಿಧಿ-ವಿಜ್ಞಾನ ವಿಶ್ವವಿದ್ಯಾಲಯ, ಐಐಟಿ, ಐಐಐಟಿ ಯಂತಹ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಕ್ಷೇತ್ರಕ್ಕೆ ತಂದಿದ್ದಾರೆ.

ವಿಕಸಿತ ಭಾರತ ಸಾಕಾರಕ್ಕೆ ಬಿಜೆಪಿ ಗೆಲ್ಲಿಸಿ

Apr 28 2024, 01:18 AM IST
ಭಾರತ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ಔದ್ಯೋಗಿಕವಾಗಿ ಅಭಿವೃದ್ಧಿ ಹೊಂದಿ ಜಗತ್ತಿನಲ್ಲಿಯೇ ನಂಬರ್ ದೇಶವಾಗಬೇಕು ಎಂಬುದು ಪ್ರಧಾನಿ ಮೋದಿಯವರ ಧ್ಯೇಯ

ಭಾರತ ಬಲಿಷ್ಠವಾಗಲು ಸಮುದಾಯ ಆರೋಗ್ಯ ಮುಖ್ಯ

Apr 28 2024, 01:16 AM IST
ಕನ್ನಡಪ್ರಭ ವಾರ್ತೆ ವಿಜಯಪುರ: ಭಾರತವು ಬಲಿಷ್ಠವಾಗಿರಬೇಕಾದರೆ ಸಮುದಾಯದ ಆರೋಗ್ಯದ ಪಾತ್ರ ಬಹುಮುಖ್ಯವಾಗಿದೆ ಎಂದು ಬಿಎಲ್‌ಡಿಇ ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಾಧಿಪತಿ ಡಾ.ವೈ.ಎಂ.ಜಯರಾಜ ಅಭಿಪ್ರಾಯಪಟ್ಟರು.

ಕಥಾ ರಚನೆಯಲ್ಲಿ ಏಕಾಗ್ರತೆ ಮುಖ್ಯ: ಭಾರತ ಸ್ಕೌಟ್ಸ್‌, ಗೈಡ್ಸ್‌ನ ಸುರೇಶ್‌ ಗುರೂಜಿ

Apr 26 2024, 12:53 AM IST
ಕಥಾ ರಚನೆಯಲ್ಲಿ ಯೋಚನಾ ಲಹರಿಯ ಜತೆಗೆ ಏಕಾಗ್ರತೆ, ಸಂಯಮ ಬಹಳ ಮುಖ್ಯ. ಈ ಹಿನ್ನೆಲೆಯಲ್ಲಿ ಮಕ್ಕಳು ಗಮನಹರಿಸಬೇಕು ಎಂದು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಕಾರ್ಯದರ್ಶಿ ಸುರೇಶ್ ಗುರೂಜಿ ಅಭಿಪ್ರಾಯಪಟ್ಟರು. ಹಾಸನದಲ್ಲಿ ಮಕ್ಕಳಿಗಾಗಿ ಏರ್ಪಡಿಸಿದ್ದ ಉಚಿತ ಕಥಾ ಕಮ್ಮಟದಲ್ಲಿ ಮಾತನಾಡಿದರು.

ಭಾರತ್ ಜೋಡೋ ಯಾತ್ರೆ ಬಳಿಕ ದೇಶದ ಚಿತ್ರಣ ಬದಲು-ಶಾಸಕ ಶಿವಣ್ಣನವರ

Apr 26 2024, 12:53 AM IST
ರಾಹುಲ್‌ ಗಾಂಧಿ ನಡೆಸಿದ ಭಾರತ್ ಜೋಡೋ ಯಾತ್ರೆ ಬಳಿಕ ದೇಶದ ಚಿತ್ರಣ ಬದಲಾಗಿದ್ದು, ರಾಷ್ಟ್ರವ್ಯಾಪಿ ಕಾಂಗ್ರೆಸ್ ಪರವಾದ ಅಲೆಯಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.
  • < previous
  • 1
  • ...
  • 98
  • 99
  • 100
  • 101
  • 102
  • 103
  • 104
  • 105
  • 106
  • ...
  • 142
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved