• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತ ಟೆನಿಸ್‌ ತಂಡಕ್ಕೆ ಕೋಚ್‌ ಝೀಶಾನ್‌ ಅಲಿ ನಾಯಕ

Jan 31 2024, 02:16 AM IST
ಫೆ.2, 3ರಂದು ನಡೆಯಲಿರುವ ಡೇವಿಸ್ ಕಪ್ ವಿಶ್ವ ಗುಂಪು 1 ಪ್ಲೇ ಆಫ್ ಪಂದ್ಯದಲ್ಲಿ ಭಾರತ ತಂಡದ ಆಡದ ನಾಯಕರಾಗಿ ಕೋಚ್‌ ಝೀಶಾನ್‌ ಅಲಿ ಕಾರ್ಯನಿರ್ವಹಿಸಲಿದ್ದಾರೆ. ತಂಡದ ಕಾಯಂ ಆಡದ ನಾಯಕ ರೋಹಿತ್‌ ರಾಜ್‌ಪಾಲ್‌ ವೈಯಕ್ತಿಕ ಕಾರಣಗಳಿಂದ ಪಾಕಿಸ್ತಾನಕ್ಕೆ ತೆರಳಲು ಸಾಧ್ಯವಾಗಿಲ್ಲ.

ಸೂಪರ್‌ ಸಿಕ್ಸ್‌ನಲ್ಲಿಂದು ಭಾರತ vs ನ್ಯೂಜಿಲೆಂಡ್‌

Jan 30 2024, 02:07 AM IST
ಅಂಡರ್‌-19 ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ಗುಂಪು ಹಂತದಲ್ಲಿ ಆಡಿದ ಮೂರೂ ಪಂದ್ಯಗಳನ್ನು ಗೆದ್ದಿರುವ ಭಾರತ, ಸೂಪರ್‌-6 ಹಂತದ ತನ್ನ ಮೊದಲ ಪಂದ್ಯದಲ್ಲಿ ಮಂಗಳವಾರ ನ್ಯೂಜಿಲೆಂಡ್‌ ವಿರುದ್ಧ ಸೆಣಸಲಿದೆ.

ಮಾಲ್ಡೀವ್ಸ್‌ ಪ್ರವಾಸ: 5ನೇ ಸ್ಥಾನಕ್ಕೆ ಕುಸಿದ ಭಾರತ

Jan 30 2024, 02:03 AM IST
ಮಾಲ್ಡೀವ್ಸ್‌ಗೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದ ಭಾರತೀಯರ ಸಂಖ್ಯೆ ಇದೀಗ 5ನೇ ಸ್ಥಾನಕ್ಕೆ ಕುಸಿದಿದೆ.

ಭಾರತ ಕ್ರಿಕೆಟ್‌ ತಂಡಕ್ಕೆ ಡಬಲ್‌ ಆಘಾತ!

Jan 30 2024, 02:03 AM IST
ಹೈದರಾಬಾದ್‌ನಲ್ಲಿ ನಡೆದ ಮೊದಲ ಟೆಸ್ಟ್‌ ವೇಳೆ ಕೆ.ಎಲ್‌.ರಾಹುಲ್‌, ರವೀಂದ್ರ ಜಡೇಜಾಗೆ ಗಾಯಗೊಂಡಿದ್ದು, ಇಂಗ್ಲೆಂಡ್‌ ವಿರುದ್ಧ 2ನೇ ಟೆಸ್ಟ್‌ನಿಂದ ಹೊರಬಿದ್ದಿದ್ದಾರೆ. ಸರ್ಫರಾಜ್‌ ಖಾನ್‌, ವಾಷಿಂಗ್ಟನ್‌ ಸುಂದರ್‌, ಸೌರಭ್‌ ಕುಮಾರ್‌ ತಂಡಕ್ಕೆ ಸೇರ್ಪಡೆಯಾಗಿದ್ದಾರೆ.

ಭಾರತ ವಿರೋಧಿ ಮಾಲ್ಡೀವ್ಸ್‌ ಅಧ್ಯಕ್ಷಗೆ ಈಗ ಪದಚ್ಯುತಿ ಭೀತಿ

Jan 30 2024, 02:02 AM IST
ಭಾರತ ವಿರೋಧಿ ಹಾಗೂ ಚೀನಾದ ಪರ ನಿಲುವು ತಾಳಿರುವ ಮಾಲ್ಡೀವ್ಸ್‌ನ ವಿವಾದಿತ ಅಧ್ಯಕ್ಷ ಮೊಹಮ್ಮದ್‌ ಮುಯಿಝುಗೆ ಇದೀಗ ಪದಚ್ಯುತಿಯ ಭೀತಿ ಎದುರಾಗಿದೆ.

ದಿವಂಗತ ಕರ್ಪೂರಿ ಠಾಕೂರ್‌ಗೆ ಭಾರತ ರತ್ನ: ಸವಿತಾ ಸಮಾಜಕ್ಕೆ ಹೆಮ್ಮೆ

Jan 30 2024, 02:00 AM IST
ಬಿಹಾರದ ಮಾಜಿ ಮುಖ್ಯಮಂತ್ರಿ ದಿವಂಗತ ಕರ್ಪೂರಿ ಠಾಕೂರ್‌ ಅವರ ಸೇವೆಯನ್ನು ಪರಿಗಣಿಸಿ ಕೇಂದ್ರ ಸರ್ಕಾರ ಭಾರತ ರತ್ನ ಪ್ರಶಸ್ತಿ ಘೋಷಣೆ ಮಾಡಿರುವುದು ಸವಿತ ಸಮಾಜ ಹೆಮ್ಮೆ ಪಡುವ ವಿಷಯ ಎಂದು ತಾಲೂಕು ಸವಿತಾ ಸಮಾಜದ ಅಧ್ಯಕ್ಷ ಎ. ಲೋಕೇಶ್ ತಿಳಿಸಿದರು.

ಪಾಕ್‌ನಲ್ಲಿ ಭಾರತ ಟೆನಿಸ್‌ ತಂಡಕ್ಕೆ ಭಾರಿ ಭದ್ರತೆ

Jan 30 2024, 02:00 AM IST
60 ವರ್ಷಗಳ ಬಳಿಕ ಪಾಕಿಸ್ತಾನಕ್ಕೆ ತೆರಳಿರುವ ಭಾರತ ಡೇವಿಸ್‌ ಕಪ್‌ ಟೆನಿಸ್‌ ತಂಡಕ್ಕೆ ಭಾರಿ ಭದ್ರತೆ ಒದಗಿಸಲಾಗಿದೆ. ಭಾನುವಾರ ರಾತ್ರಿ ಭಾರತದ ಐವರು ಆಟಗಾರರು, ತಲಾ ಇಬ್ಬರು ಫಿಸಿಯೋಗಳು ಹಾಗೂ ಎಐಟಿಎ ಅಧಿಕಾರಿಗಳು ಇಸ್ಲಾಮಾಬಾದ್‌ ತಲುಪಿದ್ದಾರೆ.

ಇನ್ನು 3 ವರ್ಷದಲ್ಲಿ ಭಾರತ ವಿಶ್ವದ ನಂ. 3 ಆರ್ಥಿಕ ಶಕ್ತಿ

Jan 30 2024, 02:00 AM IST
ಮುಂದಿನ ಮೂರು ವರ್ಷಗಳಲ್ಲಿ ಭಾರತದ ಜಿಡಿಪಿ 5 ಲಕ್ಷ ಕೋಟಿ ಡಾಲರ್‌ (415 ಲಕ್ಷ ಕೋಟಿ ರು.) ತಲುಪುವ ಮೂಲಕ ದೇಶವು ವಿಶ್ವದಲ್ಲೇ ಮೂರನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಲಿದೆ.

ವಿವಿಧತೆಯಲ್ಲಿ ಏಕತೆಯ ಪ್ರತೀಕ ಭಾರತ ಸಂವಿಧಾನ: ಶಾಸಕ ಅವಿನಾಶ

Jan 29 2024, 01:35 AM IST
ಕಾಳಗಿ ತಾಲೂಕು ಆಡಳಿತದಿಂದ 75ನೇ ಗಣರಾಜ್ಯೋತ್ಸವ ಸಂಭ್ರಮದಲ್ಲಿ ಶಾಸಕ ಡಾ.ಅವಿನಾಶ್ ಜಾಧವ ಅಭಿಮತ

ಅಂಬೇಡ್ಕರ್ ಸಂವಿಧಾನದ ಫಲವೇ ಭಾರತ ಪ್ರಗತಿ: ವಕೀಲ ಮಹೇಂದ್ರ

Jan 29 2024, 01:33 AM IST
ಬಾಬಾ ಸಾಹೇಬ್‌ ಅಂಬೇಡ್ಕರ್ ಸಂವಿಧಾನ ರಚನೆ ಮಾಡಿ ಕೊಟ್ಟ ಪರಿಣಾಮ ದೇಶ ಅಭಿವೃದ್ಧಿಯತ್ತ ಸಾಗುವ ಜೊತೆಗೆ ಎಲ್ಲಾ ವರ್ಗಗಳಿಗೆ ನ್ಯಾಯ ಲಭಿಸುತ್ತಿದೆ ಎಂದು ವಕೀಲ ಮಹೇಂದ್ರ ತಿಳಿಸಿದರು.
  • < previous
  • 1
  • ...
  • 104
  • 105
  • 106
  • 107
  • 108
  • 109
  • 110
  • 111
  • 112
  • ...
  • 126
  • next >

More Trending News

Top Stories
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved