ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಇಎಫ್ಟಿಎ - ಭಾರತ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ
Mar 11 2024, 01:15 AM IST
ಪರಸ್ಪರರ ಉತ್ಪನ್ನಗಳಿಗೆ ಸುಂಕ ಕಡಿತ/ ರದ್ದು ಮಾಡುವುದೂ ಸೇರಿದಂತೆ ಹೂಡಿಕೆ, ವ್ಯಾಪಾರ ಉತ್ತೇಜನಕ್ಕೆ ಹಲವು ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ 15 ವರ್ಷದಲ್ಲಿ ಭಾರತದಲ್ಲಿ 8 ಲಕ್ಷ ಕೋಟಿ ಹೂಡಿಕೆಯಾಗಲಿದೆ.
ಬಿಬಿಸಿಯಲ್ಲಿ ಖಲಿಸ್ತಾನಿ ಪರ ಸುದ್ದಿವಾಚಕಿ: ಭಾರತ ಸಂಜಾತರ ಆಕ್ಷೇಪ
Mar 10 2024, 01:31 AM IST
ಬಿಬಿಸಿ ಸುದ್ದಿವಾಚಕಿಯಾಗಿ ಇತ್ತೀಚೆಗೆ ಸೇರಿಕೊಂಡಿರುವ ಜಸ್ಪ್ರೀತ್ ಕೌರ್ ಖಲಿಸ್ತಾನಿ ಪರ ಬರಹಗಳನ್ನು ಬರೆದು ಪ್ರಕಟಿಸಿರುವ ಕುರಿತು ಭಾರತೀಯ ಸಂಜಾತರಿಂದ ಆಕ್ಷೇಪ ವ್ಯಕ್ತವಾಗಿದೆ.
ದೇವೇಂದ್ರ ಝಝಾರಿಯಾ ಭಾರತ ಪ್ಯಾರಾಲಿಂಪಿಕ್ ಸಮಿತಿಯ ನೂತನ ಅಧ್ಯಕ್ಷ
Mar 10 2024, 01:30 AM IST
ದೇವೇಂದ್ರ ವಿರುದ್ಧ ಯಾರೂ ಸ್ಪರ್ಧೆ ಮಾಡದ ಹಿನ್ನೆಲೆಯಲ್ಲಿ ಅವರು ಸೇರಿ ಎಲ್ಲಾ ಹುದ್ದೆಗಳಿಗೂ ನಾಮಪತ್ರ ಸಲ್ಲಿಸಿದ್ದ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾದರು. ಪ್ಯಾರಾಲಿಂಪಿಕ್ಸ್ ಪದಕ ವಿಜೇತೆ ದೀಪಾ ಮಲಿಕ್ ಅಧ್ಯಕ್ಷೆಯಾಗಿ ತಮ್ಮ ಅವಧಿ ಮುಕ್ತಾಯಗೊಳಿಸಿದ ಬಳಿಕ ಚುನಾವಣೆ ಘೋಷಣೆಯಾಗಿತ್ತು.
ಮೋದಿಯಿಂದ ವಿಕಸಿತ ಭಾರತ: ಅನುರಾಗ್ ಸಿಂಗ್ ಠಾಕೂರ್
Mar 09 2024, 01:33 AM IST
ಮೋದಿ ಅವರು ಕಳೆದ 10 ವರ್ಷಗಳಲ್ಲಿ ಭ್ರಷ್ಟಾಚಾರ ರಹಿತ, ಅಭಿವೃದ್ಧಿಪರ ಸರ್ಕಾರವನ್ನು ನೀಡಿದ್ದಾರೆ ಎಂದು ಕೇಂದ್ರ ಯುವಜನ ಸೇವಾ ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ತಿಳಿಸಿದ್ದಾರೆ.
ಭಾರತ ಧಾರ್ಮಿಕತೆ, ಆಧ್ಯಾತ್ಮಿಕತೆಯ ತವರೂರಾಗಿದೆ-ಚಂದ್ರಕಲಾಜೀ
Mar 08 2024, 01:51 AM IST
ಶ್ರೇಷ್ಠ ಗುಣಗಳು ಪ್ರಾಪ್ತಿ ಆಗಬೇಕೆಂದರೆ ಅದು ಧ್ಯಾನದಿಂದ ಮಾತ್ರ ಸಾಧ್ಯ. ಬದುಕಿನಲ್ಲಿ ಮೌಲ್ಯಗಳು ಮುಖ್ಯವಾಗಿದೆ ಎಂದು ಕೂಡ್ಲಿಗಿ ಈಶ್ವರೀಯ ವಿಶ್ವ ವಿದ್ಯಾಲಯದ ಸಂಚಾಲಕಿ ಚಂದ್ರಕಲಾಜೀವರು ಹೇಳಿದರು.
ಭಾರತ-ಪಾಕಿಸ್ತಾನ ಶಾಂತಿ ಮಾತುಕತೆ ನಡೆಸಲಿ: ಅಮೆರಿಕ ಆಗ್ರಹ
Mar 08 2024, 01:50 AM IST
ಭಾರತ-ಪಾಕಿಸ್ತಾನ ಎರಡೂ ದೇಶಗಳ ನಡುವೆ ಶಾಂತಿ ನೆಲೆಸಬೇಕು ಎಂದು ಅಮೆರಿಕ ವಿದೇಶಾಂಗ ಇಲಾಖೆಯ ವಕ್ತಾರ ಮ್ಯಾಥ್ಯೂ ಮಿಲ್ಲರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕಲಬುರಗಿ-ಬೆಂಗಳೂರು ವಂದೇ ಭಾರತ ರೈಲು
Mar 08 2024, 01:50 AM IST
ಕಲಬುರಗಿಯಿಂದ ಬೆಂಗಳೂರಿಗೆ ವಂದೇ ಭಾರತ ರೈಲು ಘೋಷಣೆಯಾಗಿದ್ದು ಇದೇ ಮಾ.12ರಿಂದ ಓಡಲಿದೆ. ಆ ದಿನ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ವಂದೇ ಭಾರತ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ.
ದೇಸಿ ಕ್ರಿಕೆಟ್ನಲ್ಲಿ ಅಬ್ಬರಿಸಿದ್ದ ಕರ್ನಾಟಕದ ದೇವದತ್ಗೆ ಕೊನೆಗೂ ಭಾರತ ಟೆಸ್ಟ್ ಕ್ಯಾಪ್
Mar 08 2024, 01:48 AM IST
ಪಡಿಕ್ಕಲ್ ಕಳೆದೆರಡು ಪಂದ್ಯಗಳಲ್ಲೇ ತಂಡಕ್ಕೆ ಆಯ್ಕೆಯಾಗುವ ನಿರೀಕ್ಷೆಯಲ್ಲಿದ್ದರು. ಆದರೆ ರಜತ್ ಪಾಟೀದಾರ್ಗೆ ಅವಕಾಶ ನೀಡಲಾಗಿತ್ತು. ಅವರು ವಿಫಲರಾಗಿದ್ದರಿಂದ 5ನೇ ಟೆಸ್ಟ್ನಲ್ಲಿ ಪಡಿಕ್ಕಲ್ಗೆ ಮಣೆ ಹಾಕಲಾಗಿದೆ.
ಕಡಿಮೆ ದರಕ್ಕೆ ಭಾರತ್ ರೈಸ್ ಪ್ರಧಾನಿ ಮೋದಿ ಕನಸು: ಸಂಸದ ಜಿ.ಎಂ.ಸಿದ್ದೇಶ್ವರ
Mar 08 2024, 01:47 AM IST
ದಾವಣಗೆರೆ ನಗರದ ಹರಳೆಣ್ಣೆ ಕೊಟ್ರಬಸಪ್ಪ ವೃತ್ತದಲ್ಲಿ ಗುರುವಾರ ಕೇಂದ್ರ ಸರ್ಕಾರದ ಭಾರತ್ ರೈಸ್ ಯೋಜನೆಯ ಅಕ್ಕಿ ವಿತರಣೆ ಕಾರ್ಯಕ್ರಮಕ್ಕೆ ಸಂಸದ, ಕೇಂದ್ರದ ಮಾಜಿ ಸಚಿವ ಡಾ.ಜಿ.ಎಂ.ಸಿದ್ದೇಶ್ವರ ಚಾಲನೆ ನೀಡಿದರು.
ಯುದ್ಧಕ್ಕೆ ಭಾರತ ಸದಾ ಸಿದ್ಧ: ರಾಜನಾಥ್ ಸಿಂಗ್
Mar 08 2024, 01:45 AM IST
ಚೀನಾ, ಪಾಕ್ಗೆ ರಾಜನಾಥ್ ಸಿಂಗ್ ಪರೋಕ್ಷ ಎಚ್ಚರಿಕೆ ನೀಡಿದ್ದು, ಭಾರತೀಯ ಸೇನೆ ಎಂತಹುದೇ ಪರಿಸ್ಥಿತಿಯಲ್ಲೂ ಯುದ್ಧ ಆರಂಭವಾದಲ್ಲಿ ತಿರುಗೇಟು ನೀಡಲು ಸದಾ ಕಾಲ ಸಿದ್ಧವಾಗಿದೆ ಎಂದು ಗುಡುಗಿದ್ದಾರೆ.
< previous
1
...
107
108
109
110
111
112
113
114
115
...
142
next >
More Trending News
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ