• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವೈಚಾರಿಕ ಪ್ರಜ್ಞೆ ಮೂಡಿಸುವ ಭಾರತ ಸ್ಕೌಟ್ಸ್, ಗೈಡ್ಸ್

Jan 01 2024, 01:15 AM IST
ಹಳಿಯಾಳದ ಕೆ.ಕೆ. ಹಳ್ಳಿಯ ಚೈತನ್ಯ ವಸತಿ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಶಿಬಿರ ನಡೆಯಿತು. ಪಿಜಿಆರ್ ಸಿಂಧ್ಯಾ ಭಾಗವಹಿಸಿದ್ದರು.

ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಅತ್ತ್ಯುತ್ತಮ ಸಾಧನೆ

Dec 31 2023, 01:31 AM IST
ಚಂದ್ರಯಾನ-2ರ ಸೋಲಿನ ಹಿಂದೆಯೇ, ಚಂದ್ರಯಾನ-3 ಅಭೂತಪೂರ್ವ ಯಶಸ್ಸು ವಿಶ್ವದಲ್ಲಿ ಭಾರತವನ್ನು ಎತ್ತರದ ಸ್ಥಾನದಲ್ಲಿ ನಿಲ್ಲಿಸಿದಂತಾಗಿದೆ. ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ‌‌ ಅತ್ತ್ಯುತ್ತಮ ಸಾಧನೆ ಮಾಡುತ್ತಿದ್ದು, ಬಾಹ್ಯಾಕಾಶ ಹಾಗೂ ತಂತ್ರಜ್ಞಾನದ ಪ್ರಯೋಜನ ಪ್ರತಿಯೊಬ್ಬರಿಗೂ ಲಭಿಸುತ್ತಿದೆ ಎಂದು ಇಸ್ರೋ ಹಿರಿಯ ವಿಜ್ಞಾನಿ ಟಿ.ಎಸ್. ಶಿವಪ್ರಸಾದ್ ಶಿವಮೊಗ್ಗದಲ್ಲಿ ಹೇಳಿದ್ದಾರೆ.

ಬಲಿಷ್ಠ ಭಾರತ ಇಬ್ಭಾಗ ಮಾಡಲು ಹುನ್ನಾರ: ಪಿ.ರಾಜೀವ್‌ ಕಿಡಿ

Dec 31 2023, 01:30 AM IST
ತಾಂಡಾ ಜನರಿಗೆ ಜಾಗೃತಿ ಸಭೆಯಲ್ಲಿ ಪಿ.ರಾಜೀವ್ ಕಿಡಿಕಾರಿದ್ದು, ಬಲಿಷ್ಠ ಭಾರತ ಇಬ್ಭಾಗ ಮಾಡಲು ಹುನ್ನಾರ ನಡೆದಿದೆ ಎಂದು ಆರೋಪಿಸಿದ್ದಾರೆ.

ಭಾರತ ಸೇವಾದಳದ ಪಾತ್ರ ಅಮೋಘ: ಎಸಿ ಪ್ರಭಾವತಿ

Dec 30 2023, 01:30 AM IST
ಜಿಲ್ಲಾಮಟ್ಟದ ರಾಷ್ಟ್ರೀಯ ಭಾವೈಕ್ಯತೆ ಮಕ್ಕಳ ಮೇಳ ಉದ್ಘಾಟನೆಯಲ್ಲಿ ಎಸಿ ಪ್ರಭಾವತಿ ಮಾತನಾಡಿ, ಭಾರತದ ಸ್ವಾತಂತ್ರ್ಯ ಸಂಗ್ರಾಮಕ್ಕೆ ತನ್ನದೇ ಆದ ಸೇವೆ ಸಲ್ಲಿಸಿ ದೇಶವನ್ನು ಬಂಧಮುಕ್ತಗೊಳಿಸುವಲ್ಲಿ ಭಾರತ ಸೇವಾದಳದ ಪಾತ್ರ ಅಮೋಘವಾಗಿದೆ ಎಂದರು.

ಭಾರತ ಅಭಿವೃದ್ಧಿಶೀಲ ರಾಷ್ಟ್ರವಾಗಿಸಲು ಮೋದಿ ಸಂಕಲ್ಪ

Dec 30 2023, 01:15 AM IST
ಉಚಿತ ಅಕ್ಕಿ, ಉಚಿತ ಗ್ಯಾಸ್, ಪ್ರತಿ ಮನೆಗೂ ನೆಲ್ಲಿ ನೀರು ಸೇರಿದಂತೆ ಹಲವು ಕೇಂದ್ರ ಸರ್ಕಾರದ ಉಚಿತ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಮೋದಿ ಗ್ಯಾರಂಟಿ ಬಂಡಿ (ವಾಹನ) ಹಳ್ಳಿ ಹಳ್ಳಿಗೆ ತೆರಳಿ, ಈಗಾಗಲೇ ಯೋಜನೆ ಲಾಭಪಡೆದುಕೊಂಡವರು ಹಾಗೂ ಈವರೆಗೆ ಯೋಜನೆಯ ಫಲಾನುಭವಿಯಾದವರನ್ನು ಆಹ್ವಾನಿಸಿ ಅರಿವು ಮೂಡಿಸಿ ಅರ್ಹರಿಗೆ ಸೌಲಭ್ಯ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ

ಇಂದು ಕಾರವಾರಕ್ಕೆ ವಂದೇ ಭಾರತ್

Dec 30 2023, 01:15 AM IST
ಈ ರೈಲು ಗಂಟೆಗೆ 120 ಕಿಮೀಗೂ ಅಧಿಕ ವೇಗದಲ್ಲಿ ಚಲಿಸಲಿದ್ದು, 8 ಕೋಚ್ ಹೊಂದಿದೆ. ಗುರುವಾರ ಹೊರತುಪಡಿಸಿ ವಾರದ 6 ದಿನ ಈ ರೈಲು ಸಂಚರಿಸಲಿದೆ. ಕಾರವಾರ ಮತ್ತು ಉಡುಪಿ ಹೊರತುಪಡಿಸಿ ಬೇರೆಲ್ಲೂ ನಿಲುಗಡೆ ಇರುವುದಿಲ್ಲ

ಕಳೆದ 50 ವರ್ಷಗಳಲ್ಲಿ ಬದಲಾದ ಭಾರತ

Dec 29 2023, 01:32 AM IST
ಕಳೆದ 50 ವರ್ಷಗಳಲ್ಲಿ ಭಾರತ ಬದಲಾಗಿದೆ. ಭಾರತ ಹಾವಾಡಿಗರ, ಬಡವರ ದೇಶ ಎಂದು ಹೀಯಾಳಿಸುತ್ತಿರುವ ಇಂಗ್ಲೆಂಡ್ ದೇಶದ ಪ್ರಧಾನಿ ಭಾರತದ ಮೂಲದವರಾಗಿದ್ದು, ಭಾರತವನ್ನು ಆಳಿದ ದೇಶಗಳು ಮುಂಬರುವ ದಿನಗಳಲ್ಲಿ ಭಾರತದಿಂದಲೇ ಆಳಿಸಿಕೊಳ್ಳುತ್ತವೆ ಎಂದು ಶೇಗುಣಶಿಯ ವಿರಕ್ತಮಠದ ಡಾ. ಮಹಾಂತ ಸ್ವಾಮೀಜಿ ನುಡಿದರು.

ರಾಮನಗರ ಯುವತಿಯ ಏಕಾಂಗಿ ಭಾರತ ಯಾತ್ರೆ!

Dec 29 2023, 01:31 AM IST
ರಾಮನಗರ: ಹೆತ್ತು ಹೊತ್ತು ಸಾಕಿ ಸಲಹಿದ ಮಕ್ಕಳಿಂದಲೇ ಬಹಳಷ್ಟು ತಂದೆ ತಾಯಂದಿರು ಮನೆಯಿಂದ ಹೊರದೂಡಲ್ಪಟ್ಟು ವೃದ್ಧಾಶ್ರಮಗಳ ಪಾಲಾಗುತ್ತಿರುವ ಸಂದರ್ಭದಲ್ಲಿ ಹಿರಿಯರ ತ್ಯಾಗ ಹಾಗೂ ಅವರನ್ನು ಸಾಕಿ ಸಲಹಿ ಎಂಬ ಸಂದೇಶವನ್ನು ಸಾರಿ ಯುವ ಸಮುದಾಯದಲ್ಲಿ ಜಾಗೃತಿ ಮೂಡಿಸುವ ದೃಷ್ಟಿಯಿಂದ ಯುವತಿಯೊಬ್ಬಳು ಕನ್ಯಾಕುಮಾರಿಯಿಂದ ಲಡಾಕ್ ವರೆಗೆ ಬೈಕ್ ರೈಡ್ ಮಾಡಿ ವಾಪಸ್ಸಾಗುತ್ತಿದ್ದಾರೆ.

ಭಾರತ ಸೇವಾದಳದ ಶತಮಾನೋತ್ಸವ: ಮಕ್ಕಳ ರಾಷ್ಟ್ರೀಯ ಭಾವೈಕ್ಯತೆ ಮೇಳ

Dec 29 2023, 01:30 AM IST
ಭಾರತ ಸೇವಾದಳದ ಶತಮಾನೋತ್ಸವದ ಸವಿ ನೆನಪಿಗಾಗಿ ಮಕ್ಕಳ ರಾಷ್ಟ್ರೀಯ ಭಾವೈಕ್ಯತ ಮೇಳ ಕಾರ್ಯಕ್ರಮ ಮೂಡಲಗಿ ತಾಲೂಕು ಸೇವಾದಳ ಸಮಿತಿಯಿಂದ ಗುರುವಾರ ಪಟ್ಟಣದಲ್ಲಿ ಪ್ರಭಾತಪೇರಿ ನೆರವೇರಿತು.

ಮೂರೇ ದಿನಕ್ಕೆ ಗಂಟುಮೂಟೆ ಕಟ್ಟಿದ ಭಾರತ!

Dec 29 2023, 01:30 AM IST
ಭಾರತ 3 ದಶಕದಿಂದಲೂ ದ.ಆಫ್ರಿಕಾದಲ್ಲಿ ಟೆಸ್ಟ್‌ ಸರಣಿ ಗೆದ್ದಿಲ್ಲ. ಅದನ್ನು ಈ ಬಾರಿಯಾದರೂ ಸಾಧಿಸುವ ನಿರೀಕ್ಷೆ ಇದ್ದರೂ, ಗುರುವಾರ ಮೊದಲ ಪಂದ್ಯದ ಸೋಲಿನೊಂದಿಗೆ ಆ ಕನಸು ಭಗ್ನಗೊಂಡಿದೆ. 2 ಪಂದ್ಯಗಳ ಸರಣಿಯಲ್ಲಿ ದ.ಆಫ್ರಿಕಾ 1-0 ಮುನ್ನಡೆ ಪಡೆಯಿತು.
  • < previous
  • 1
  • ...
  • 130
  • 131
  • 132
  • 133
  • 134
  • 135
  • 136
  • 137
  • 138
  • ...
  • 142
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved