ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಅಧ್ಯಕ್ಷ ಆಗುತ್ತಿದ್ದಂತೆ ಟ್ರಂಪ್ ಉಭಯ ದೇಶಗಳ ಸಂಬಂಧ ವೃದ್ಧಿಗಾಗಿ ಚೀನಾ, ಭಾರತ ಭೇಟಿ?
Jan 20 2025, 01:32 AM IST
47ನೇ ಅಧ್ಯಕ್ಷರಾಗಿ ಅಧಿಕಾರಕ್ಕೇರಲಿರುವ ಟ್ರಂಪ್, ಉಭಯ ದೇಶಗಳ ಸಂಬಂಧ ವೃದ್ಧಿಗಾಗಿ ಚೀನಾಗೆ ಭೇಟಿ ನೀಡುವ ಸಾಧ್ಯತೆಯಿದ್ದು, ಭಾರತಕ್ಕೂ ಬರುವ ಇಂಗಿತ ವ್ಯಕ್ತಪಡಿಸಿದ್ದಾರೆ.
ನಕಲಿ ಕಾಂಗ್ರೆಸ್ಸಿನ, ನಕಲಿ ಗಾಂಧಿಗಳ ನೇತೃತ್ವದ ಗಾಂಧಿ ಭಾರತ ಸಮಾವೇಶ: ಜೋಶಿ
Jan 20 2025, 01:30 AM IST
ಮಹಾತ್ಮ ಗಾಂಧೀಜಿ ಸ್ವಾತಂತ್ರ್ಯದ ಬಳಿಕ ಕಾಂಗ್ರೆಸ್ ಪಕ್ಷವನ್ನು ವಿಸರ್ಜನೆ ಮಾಡಲು ತಿಳಿಸಿದ್ದರು. ಅವರು ಹೇಳಿದಂತೆ ಮಾಡಿದ್ದರೆ ಇಂದು ಕಾಂಗ್ರೆಸ್ ಪಕ್ಷ ಅಸ್ತಿತ್ವದಲ್ಲಿಯೇ ಇರುತ್ತಿರಲಿಲ್ಲ. ಈಗಲೂ ಪಕ್ಷವು ಎ ದಿಂದ ಝಡ್ ವರೆಗೆ ಮುಗಿದು ಹೋದ ಕಥೆ. ಇದು ಓರಿಜಿನಲ್ ಕಾಂಗ್ರೆಸ್ ಅಲ್ಲ, ಡುಪ್ಲಿಕೇಟ್.
ಸಂಪಾಜೆ: ಭಾರತ್ ಸ್ಕೌಟ್ಸ್, ಗೈಡ್ಸ್ ಮೇಳ ಸಮಾರೋಪ
Jan 20 2025, 01:30 AM IST
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೇಳ ಮೂರುದಿನಗಳ ಕಾಲ ಸಂಭ್ರಮದಿಂದ ನಡೆಯಿತು. ನಿ ವೃತ್ತ ಪಾಂಶುಪಾಲ ದಾಮೋದರ ಕೆ. ಮೇಳ ಉದ್ಘಾಟಿಸಿದರು.
ಖೋ-ಖೋ ವಿಶ್ವಕಪ್: ಸೆಮಿಫೈನಲ್ನಲ್ಲಿ ದಕ್ಷಿಣ ಆಫ್ರಿಕಾವನ್ನು 66-16 ಅಂಕಗಳಲ್ಲಿ ಸೋಲಿಸಿ ಫೈನಲ್ಗೆ ಭಾರತ
Jan 19 2025, 02:16 AM IST
ಸೆಮಿಫೈನಲ್ನಲ್ಲಿ ದಕ್ಷಿಣ ಆಫ್ರಿಕಾವನ್ನು 66-16 ಅಂಕಗಳಲ್ಲಿ ಸೋಲಿಸಿದ ಭಾರತ ಮಹಿಳಾ ತಂಡ. ಭಾನುವಾರ ಫೈನಲ್ನಲ್ಲಿ ನೇಪಾಳ ಎದುರಾಳಿ.
ನವದೆಹಲಿಯಲ್ಲಿ ನಡೆಯುತ್ತಿರುವ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್ಪೋ 2025ರಲ್ಲಿ ಟೊಯೋಟಾ
Jan 18 2025, 01:46 AM IST
ನವದೆಹಲಿಯಲ್ಲಿ ನಡೆಯುತ್ತಿರುವ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್ಪೋ 2025ರಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ತನ್ನ ಉತ್ಪನ್ನಗಳು ಮತ್ತು ತಂತ್ರಜ್ಞಾನಗಳನ್ನು ಪ್ರದರ್ಶಿಸುತ್ತಿದೆ.
21ರಂದು ಬೆಳಗಾವಿಯಲ್ಲಿ ಗಾಂಧಿ ಭಾರತ ಕಾರ್ಯಕ್ರಮ: ಸುರ್ಜೇವಾಲಾ
Jan 18 2025, 12:48 AM IST
ಬೆಳಗಾವಿಯಲ್ಲಿ ಜ.21ರಂದು ಗಾಂಧಿ ಭಾರತ ಕಾರ್ಯಕ್ರಮದ ಅಂಗವಾಗಿ ಜೈ ಬಾಪು, ಜೈ ಭೀಮ, ಜೈ ಸಂವಿಧಾನ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ ಸಿಂಗ್ ಸುರ್ಜೇವಾಲಾ ಹೇಳಿದರು.
ಭಾರತ ಸಂಸ್ಕೃತಿ ದರ್ಶನದ ದೊಡ್ಡ ಉತ್ಸವ: ಬಸವರಾಜ್ ಪಾಟೀಲ್ ಸೇಡಂ
Jan 18 2025, 12:47 AM IST
ಜ.29ರಿಂದ ಪ್ರಾರಂಭವಾಗಿ 9 ದಿನಗಳ ಕಾಲ ನಡೆಯುವ ಏಳನೆಯ ಭಾರತೀಯ ಸಂಸ್ಕೃತಿ ಉತ್ಸವ ಖಾಸಗಿ ರಂಗದ ಅತಿ ದೊಡ್ಡ ಉತ್ಸವವಾಗಿದೆ. ಇದು ಭಾರತೀಯ ಸಂಸ್ಕೃತಿಯ ಮಹೋತ್ಸವವಾಗಿ ಇತಿಹಾಸದ ಪುಟಗಳಲ್ಲಿ ದಾಖಲೆಯಾಗಲಿದೆ ಎಂದು ಉತ್ಸವದ ಪ್ರಧಾನ ಸಂಯೋಜಕ ಬಸವರಾಜ ಪಾಟೀಲ್ ಸೇಡಂ ಹೇಳಿದರು. ಕಲಬುರಗಿಯಲ್ಲಿ ವಿಶೇಷ ಸಿದ್ಧತಾ ಸಭೆಯಲ್ಲಿ ಮಾತನಾಡಿದರು.
ಇಂದು, ನಾಳೆ ಚಿತ್ರದುರ್ಗದಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನ
Jan 18 2025, 12:46 AM IST
ಮೈಸೂರಿನ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಚಿತ್ರದುರ್ಗದಲ್ಲಿ ಜ.18 ಮತ್ತು 19ರಂದು ಅಖಿಲ ಭಾರತ 13ನೇ ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾದ ಡಾ. ಬೆಲ್ದಾಳ ಸಿದ್ದರಾಮ ಶರಣರ ಸರ್ವಾಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ದಾವಣಗೆರೆ ಜಿಲ್ಲಾ ಪರಿಷತ್ತಿನ ಅಧ್ಯಕ್ಷ ಕೆ.ಬಿ. ಪರಮೇಶ್ವರಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.
ಚಾಂಪಿಯನ್ಸ್ ಟ್ರೋಫಿಗೆ ಇಂದು ಭಾರತ ತಂಡ ಘೋಷಣೆ : ರೋಹಿತ್ ಶರ್ಮಾ ನಾಯಕತ್ವ ಖಚಿತ
Jan 18 2025, 12:46 AM IST
ಟೂರ್ನಿಗೆ ರೋಹಿತ್ ನಾಯಕ. ಖಚಿತಪಡಿಸಿದ ಬಿಸಿಸಿಐ. ರೋಹಿತ್ ಶರ್ಮಾ ಮಧ್ಯಾಹ್ನ ಸುದ್ದಿಗೋಷ್ಠಿಯಲ್ಲಿ ತಂಡವನ್ನು ಘೋಷಿಸಲಿದ್ದಾರೆ ಎಂದು ಬಿಸಿಸಿಐ ಶುಕ್ರವಾರ ಮಾಹಿತಿ ನೀಡಿದೆ.
ಅಕ್ರಮ ಶಸ್ತ್ರಾಸ್ತ್ರ ಸಾಗಣೆ ಪ್ರಕರಣ: ಭಾರತ ವಿರೋಧಿ ಉಲ್ಫಾ ಉಗ್ರನ ಶಿಕ್ಷೆ ಇಳಿಸಿದ ಬಾಂಗ್ಲಾ ಹೈಕೋರ್ಟ್
Jan 16 2025, 12:45 AM IST
ಅಕ್ರಮ ಶಸ್ತ್ರಾಸ್ತ್ರ ಸಾಗಣೆ ಪ್ರಕರಣದಲ್ಲಿ ಜೀವಾವಾಧಿ ಶಿಕ್ಷೆಗೆ ಗುರಿಯಾಗಿದ್ದ ಪ್ರತ್ಯೇಕವಾದಿ ಉಲ್ಫಾ ಉಗ್ರ ಪರೇಶ್ ಬರುವಾನ ಶಿಕ್ಷೆಯನ್ನು ಬಾಂಗ್ಲಾದೇಶ ಹೈಕೋರ್ಟ್ 14 ವರ್ಷಕ್ಕೆ ಇಳಿಕೆ ಮಾಡಿದೆ. ಅಲ್ಲದೇ ಶಸ್ತ್ರಾಸ್ತ್ರ ಕಾಯ್ದೆ ಅಡಿ ಬಂಧನಕ್ಕೊಳಗಾಗಿದ್ದ ಹಲವರನ್ನು ಪ್ರಕರಣದಲ್ಲಿ ಖುಲಾಸೆಗೊಳಿಸಿದೆ.
< previous
1
...
11
12
13
14
15
16
17
18
19
...
111
next >
More Trending News
Top Stories
ಯತ್ನಾಳ್ ಸವಾಲು ಒಪ್ಪಿ ಶಿವಾನಂದ ರಾಜೀನಾಮೆ
ಸೋನು ನಿಗಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಮೋದಿ, ಶಾ ಅವಕಾಶ ಕೊಟ್ರೆ ಪಾಕ್ ವಿರುದ್ಧ ಯುದ್ಧಕ್ಕೆ ಹೋಗುವೆ : ಜಮೀರ್
ರಾಜ್ಯದ 5-6 ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ
ಬೆಂಗಳೂರು ಟೆಕ್ಕಿ ಪಾಕ್ ಗಡೀಪಾರಿಗೆ ಸುಪ್ರೀಂ ತಡೆ