ಉಗ್ರರಾಷ್ಟ್ರ ಪಾಕಿಸ್ತಾನದ ವಿರುದ್ಧ ಭಾರತ ಆಪರೇಷನ್ ಸಿಂದೂರ ನಡೆಸಿ ರೌದ್ರ ರೂಪ ತಾಳಿತ್ತು. ಆ ಮೂಲಕ ವಿಶ್ವಕ್ಕೇ ತನ್ನ ಶಕ್ತಿಯನ್ನು ತೋರಿಸಿದ್ದಲ್ಲದೆ, ಭಾರತದ ಮೇಲೆ ದಾಳಿ ಮಾಡುವವರು ಪಾತಾಳದಲ್ಲಿದ್ದರೂ ಬಿಡುವುದಿಲ್ಲ ಎನ್ನುವುದನ್ನು ಸಾಬೀತುಪಡಿಸಿತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಭಾರತ ಇನ್ನುಮುಂದೆ ರಷ್ಯಾದಿಂದ ತೈಲ ತರಿಸಿಕೊಳ್ಳುವುದಿಲ್ಲ ಎಂದು ಕೇಳಲ್ಪಟ್ಟಿದ್ದೇನೆ. ಇದು ನಿಜವೇ ಆಗಿದ್ದರೆ ಒಳ್ಳೆಯ ಹೆಜ್ಜೆಯಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಹಲವು ವರ್ಷಗಳ ಬಳಿಕ ಕ್ರಿಕೆಟ್ ಅಭಿಮಾನಿಗಳು ಭಾರತೀಯ ತಂಡದಿಂದ ಕೆಚ್ಚೆದೆಯ ಹೋರಾಟ, ಶರಣಾಗಲ್ಲ ಎಂಬ ಛಲ ಹಾಗೂ ಎದುರಾಳಿಗೆ ಕೊಟ್ಟ ದಿಟ್ಟ ಉತ್ತರವನ್ನು ಕಣ್ತುಂಬಿಕೊಂಡರು