• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಭಿನ್ನ ಸಂಸ್ಕೃತಿ, ಸಂಪ್ರದಾಯಗಳ ನಾಡು ಭಾರತ: ತರಳಬಾಳು ಶ್ರೀ

Oct 25 2025, 01:00 AM IST
ಭಾರತವು ವಿಭಿನ್ನ ಸಂಸ್ಕೃತಿ, ಸಂಪ್ರದಾಯ ಮತ್ತು ಆಚರಣೆಗಳ ದೇಶ. ಇಲ್ಲಿ ಬದುಕುತ್ತಿರುವ ಎಲ್ಲ ಸಮುದಾಯಗಳು ತಮ್ಮ ಸಂಪ್ರದಾಯ ಮತ್ತು ಆಚರಣೆಗಳಲ್ಲಿ ನಂಬಿಕೆ ಇಟ್ಟು ಬದುಕುತ್ತಿದ್ದಾರೆ. ಆಯಾ ಸಮುದಾಯದ ನಂಬಿಕೆಗಳನ್ನು ಗೌರವಿಸಿ ನಡೆದುಕೊಳ್ಳುವುದು ಎಲ್ಲರ ಕರ್ತವ್ಯವಾಗಿದೆ ಎಂದು ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರು ತಿಳಿಸಿದರು.

ಭಾರತ ಹಲವು ಸಂಸ್ಕೃತಿ ಇರುವ ದೇಶ

Oct 22 2025, 01:03 AM IST
ಸಂಸ್ಕೃತಿ, ಪರಂಪರೆಯನ್ನು ರಕ್ಷಣೆ ಮಾಡುವುದರ ಜೊತೆಗೆ ಉಳಿಸಿ ಬೆಳೆಸುವ ಕೆಲಸವಾಗಬೇಕು ಎಂದು ಸಂಸದರು ಹೇಳಿದರು.

ಭಾರತ-ಚೀನಾ ಸಂಬಂಧ ಇನ್ನಷ್ಟು ವೃದ್ಧಿಗೊಳ್ಳಲಿ : ಪಿಜಿಆರ್ ಸಿಂಧ್ಯಾ ಆಶಯ

Oct 21 2025, 02:00 AM IST
ಎಲ್ಲಾ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಿ ಆರ್ಥಿಕವಾಗಿ ಸದೃಢವಾಗುತ್ತಿರುವ ಚೀನಾ ಹಾಗೂ ಭಾರತ ದೇಶಗಳು ವ್ಯಾಪಾರ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಸಹಯೋಗ, ಸಂಬಂಧವನ್ನು ಮತ್ತಷ್ಟು ವೃದ್ಧಿಸಿಕೊಳ್ಳಬೇಕು ಎಂದು ಮಾಜಿ ಸಚಿವ ಪಿಜಿಆರ್ ಸಿಂಧ್ಯಾ ಹೇಳಿದ್ದಾರೆ.

ಮಹಿಳಾ ಏಕದಿನ ವಿಶ್ವಕಪ್‌ : ‘ಭಯ’ಕ್ಕೆ ಬಲಿಯಾದ ಭಾರತ!

Oct 20 2025, 11:04 AM IST

‘ಸೋತುಬಿಟ್ಟರೆ ಎನ್ನುವ ಭಯ’ದಿಂದ ಆಡಿದರೆ ಕೊನೆಗೆ ಎದುರಾಗೋದು ಸೋಲೇ. ಇಂಗ್ಲೆಂಡ್‌ ವಿರುದ್ಧ ಭಾನುವಾರ ನಡೆದ ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ನ ಪಂದ್ಯದಲ್ಲಿ ಭಾರತ ತಂಡಕ್ಕೆ ಆಗಿದ್ದು ಇದೇ.

ಜಿಎಸ್‌ಟಿ 2.0 ಜಾರಿ ಭಾರತ ಒಕ್ಕೂಟದ ಗೆಲವು: ವಿಶ್ವನಾಥ ಭಟ್

Oct 19 2025, 01:02 AM IST
ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ‘ಮುಂದಿನ ಪೀಳಿಗೆಯ ಜಿಎಸ್ಟಿ 2.0’ (ಜಿಎಸ್ಟಿ ಸುಧಾರಣೆಗಳು ಮತ್ತು ಗ್ರಾಹಕರಿಗೆ ಲಾಭಗಳು) ಎಂಬ ವಿಚಾರಸಂಕಿರಣ ನಡೆಯಿತು.

ವ್ಯಸನ ಮುಕ್ತ ಭಾರತ ನಿರ್ಮಾಣ ನಮ್ಮೆಲ್ಲರ ಕನಸು: ತಮ್ಮಯ್ಯ

Oct 19 2025, 01:00 AM IST
ಚಿಕ್ಕಮಗಳೂರು, ವ್ಯಸನ ಮುಕ್ತ ಭಾರತವನ್ನು ನಿರ್ಮಾಣ ಮಾಡುವುದು ನಮ್ಮೆಲ್ಲರ ಕನಸು. ಸುಭದ್ರ ರಾಷ್ಟ್ರ ನಿರ್ಮಾಣ ಮಾಡುವ ಗುರಿ ಹೊತ್ತ ಜನಜಾಗೃತಿ ವೇದಿಕೆ ಮತ್ತು ಶ್ರೀ ಕ್ಷೇತ್ರ ಧರ್ಮ ಸ್ಥಳ ಗ್ರಾಮಭಿವೃದ್ಧಿ ಯೋಜನೆ ಸೇವೆ ಶ್ಲಾಘನೀಯ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.

ಭಾರತ ನಿಲ್ಲದ ಕುದುರೆ - ನಾವು ನಿಲ್ಲುವುದೂ ಇಲ್ಲ, ನಿಧಾನಿಸುವುದೂ ಇಲ್ಲ : ಮೋದಿ

Oct 18 2025, 07:42 AM IST

ಇಂದು ಜಗತ್ತು ಹಲವಾರು ರಸ್ತೆತಡೆ, ವೇಗಪ್ರತಿಬಂಧಕಗಳನ್ನು ಹೊಂದಿದೆ. ಆದರೆ ಭಾರತ ನಿಲ್ಲುವ ಮನಃಸ್ಥಿತಿಯಲ್ಲಿಲ್ಲ. ಅದು ನಿಲ್ಲುವುದೂ ಇಲ್ಲ, ನಿಧಾನವಾಗುವುದೂ ಇಲ್ಲ. 140 ಕೋಟಿ ಭಾರತೀಯರು ಪೂರ್ಣ ಆವೇಗದೊಂದಿಗೆ ಒಟ್ಟಾಗಿ ಮುಂದೆ ಸಾಗುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ

ಭಾರತ- ಪಾಕ್ ಯುದ್ಧದ ಮಾಜಿ ಯೋಧ ಜಿಟಿ ಆಳ್ವ ಇನ್ನಿಲ್ಲ

Oct 18 2025, 02:02 AM IST
ಮಾಜಿ ಯೋಧ ವೀರ ಗರೋಡಿ ತಿಮ್ಮಪ್ಪ ಆಳ್ವ(85) ಗುರುವಾರ ಸಂಜೆ ನಗರದ ಕುಂಟಿಕಾನ ಬಳಿಯ ಲೋಹಿತ್ ನಗರದ ತಮ್ಮ ನಿವಾಸದಲ್ಲಿ ನಿಧನ ಹೊಂದಿದರು.

ಜಿಎಸ್‌ಟಿ 2.0 ಜಾರಿ ಭಾರತ ಒಕ್ಕೂಟದ ಗೆಲವು: ವಿಶ್ವನಾಥ ಭಟ್

Oct 17 2025, 01:03 AM IST
ಗುರುವಾರ ಜಿಲ್ಲಾ ಬಿಜೆಪಿ ವತಿಯಿಂದ ‘ಮುಂದಿನ ಪೀಳಿಗೆಯ ಜಿಎಸ್ಟಿ 2.0’ (ಜಿಎಸ್ಟಿ ಸುಧಾರಣೆಗಳು ಮತ್ತು ಗ್ರಾಹಕರಿಗೆ ಲಾಭಗಳು) ಎಂಬ ವಿಚಾರಸಂಕಿರಣ ಸಂಪನ್ನಗೊಂಡಿತು.

ವಿಶ್ವದ ಶಕ್ತಿಶಾಲಿ ವಾಯುಪಡೆ : ಚೀನಾ ಹಿಂದಿಕ್ಕಿದ ಭಾರತ

Oct 17 2025, 01:00 AM IST

ಆಪರೇಷನ್‌ ಸಿಂದೂರದ ಮೂಲಕ ತನ್ನ ಶಕ್ತಿ ಪ್ರದರ್ಶಿಸಿದ್ದ ಭಾರತೀಯ ವಾಯುಪಡೆ ಇದೀಗ ಹೊಸ ಗೌರವಕ್ಕೆ ಪಾತ್ರವಾಗಿದೆ. ವಿಶ್ವದ ಶಕ್ತಿಶಾಲಿ ಏರ್‌ಫೋರ್ಸ್‌ಗಳ ವಲ್ಡ್‌ ಡೈರೆಕ್ಟರಿ ಆಫ್‌ ಮಾಡರ್ನ್‌ ಮಿಲಿಟರಿ ಏರ್‌ಕ್ರಾಫ್ಟ್‌ ರ್‍ಯಾಂಕಿಂಗ್‌ನಲ್ಲಿ ಭಾರತವು ಚೀನಾವನ್ನು ಹಿಂದಿಕ್ಕಿ ಮೂರನೇ ಸ್ಥಾನ ಪಡೆದಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 142
  • next >

More Trending News

Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಪಾಕ್‌ನಿಂದ ಅಣ್ವಸ್ತ್ರ ಪರೀಕ್ಷೆ- ಪರೀಕ್ಷೆ ಮಾಡಲು ನಾವೂ ಸಜ್ಜು : ಡೊನಾಲ್ಡ್‌ ಟ್ರಂಪ್‌ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved