• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತ್ ಬಂದ್‌: ಹುಬ್ಬಳ್ಳಿಯಲ್ಲಿ ಪ್ರತಿಭಟನೆಗೆ ಸೀಮಿತ

Jul 10 2025, 12:45 AM IST
ಕೈಗಾರಿಕಾ ಸಂಬಂಧಗಳ ಸಂಹಿತೆ, ಸಾಮಾಜಿಕ ಭದ್ರತೆ ಸಂಹಿತೆ, ಔದ್ಯೋಗಿಕ ಸುರಕ್ಷತೆ ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ಸಂಹಿತೆ ಹಾಗೂ ವೇತನ ಸಂಹಿತೆಗಳನ್ನು ರದ್ದು ಪಡಿಸುವಂತೆ ಆಗ್ರಹಿಸಿ ನಡೆದ ಸಿಐಟಿಯು, ಎಐಯುಟಿಯು, ಎಐಬಿಇಎ ಸಂಘಟನೆಗಳ ಪದಾಧಿಕಾರಿಗಳು ಸಂಗೊಳ್ಳಿ ರಾಯಣ್ಣ ವೃತ್ತದಿಂದ ಡಾ. ಅಂಬೇಡ್ಕರ್ ವೃತ್ತದ ವರೆಗೆ ಮಳೆಯಲ್ಲಿಯೇ ಬೃಹತ್‌ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಭಾರತ್ ಬಂದ್‌ಗೆ ದೇಶಾದ್ಯಂತ ನೀರಸ ಪ್ರತಿಕ್ರಿಯೆ

Jul 10 2025, 12:45 AM IST
ಕೇಂದ್ರ ಸರ್ಕಾರದ ರೈತ-ಕಾರ್ಮಿಕ ವಿರೋಧಿ ನೀತಿ ಹಾಗೂ ಕಾರ್ಪೋಟರೇಟ್ ಪರ ನೀತಿಯನ್ನು ವಿರೋಧಿಸಿ 10 ಕಾರ್ಮಿಕ ಸಂಘಟನೆಗಳು ಬುಧವಾರ ಕರೆ ನೀಡಿದ್ದ ಬಂದ್‌ಗೆ ದೇಶಾದ್ಯಂತ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿವೆ.

ದಲೈಲಾಮಾಗೆ ಭಾರತ ರತ್ನ, ಸಂಸತ್‌ ಭಾಷಣದ ಅವಕಾಶ?

Jul 08 2025, 07:23 AM IST

ಟಿಬೆಟ್ ಹೋರಾಟ ಬೆಂಬಲಿಸುವ ಸಲುವಾಗಿ ಸರ್ವಪಕ್ಷದ ಸುಮಾರು 80 ಸಂಸದರು ಟಿಬೆಟಿಯನ್ ಬೌದ್ಧ ಧರ್ಮಗುರು ದಲೈಲಾಮಾಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಭಾರತ- ಅಮೆರಿಕ ವ್ಯಾಪಾರ ಒಪ್ಪಂದ ಡೆಡ್‌ಲೈನ್‌ ಆ.1ಕ್ಕೆ

Jul 08 2025, 01:48 AM IST
ಭಾರತ ಸೇರಿ ಅನ್ಯದೇಶಗಳು ತಮ್ಮ ಮೇಲೆ ವಿಧಿಸಿದ ತೆರಿಗೆಗೆ ಪ್ರತಿಯಾಗಿ ಆ ದೇಶಗಳು ಮೇಲೂ ಭಾರೀ ತೆರಿಗೆ ಹೇರುವುದಾಗಿ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಟ್ರಂಪ್, ತೆರಿಗೆಗೆ ಸಂಬಂಧಿಸಿದ ಒಪ್ಪಂದ ಮಾಡಿಕೊಳ್ಳಲು ಆ.1ರವರೆಗೆ ಗಡುವು ವಿಸ್ತರಿಸಿದ್ದಾರೆ.

9ರಂದು ಅಖಿಲ ಭಾರತ ಮುಷ್ಕರಕ್ಕೆ ಕರೆ; ರಾಷ್ಟ್ರೀಯ ಕಾರ್ಮಿಕ ಸಂಘಟನೆಗಳು ಭಾಗಿ

Jul 07 2025, 11:48 PM IST
ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಕೂಡಲೇ ರದ್ದುಗೊಳಿಸಬೇಕು ಎಂಬುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ಜು. 9ರಂದು ನಡೆಯುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಿದೆ.

ಭಾರತ - ಅಮೆರಿಕ ವ್ಯಾಪಾರ ಒಪ್ಪಂದ ಪ್ರಕಟಕ್ಕೆ ಕ್ಷಣಗಣನೆ

Jul 07 2025, 11:48 PM IST
ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಭಾರತ ಸೇರಿ ಅನ್ಯ ದೇಶಗಳು ತಮ್ಮ ಮೇಲೆ ವಿಧಿಸುತ್ತಿರುವ ತೆರಿಗೆಗಳಿಗೆ ಪ್ರತಿಯಾಗಿ ಆ ರಾಷ್ಟ್ರಗಳ ಮೇಲೂ ಹೇರಿದ್ದ ಭಾರೀ ತೆರಿಗೆ ಜಾರಿಯ ದಿನಾಂಕ ಸಮೀಪಿಸಿದೆ. ಇದು ಭಾರತೀಯ ಉದ್ಯಮಿಗಳ ಆತಂಕಕ್ಕೆ ಕಾರಣವಾಗಿದೆ.

ಭಾರತ ಬದಲಾವಣೆಯಲ್ಲಿ ಯುವಶಕ್ತಿ ಪ್ರೇರಣೆ

Jul 06 2025, 11:49 PM IST
ಜಗತ್ತಿನ ದೇಶಗಳಗಿಂತ ವೇಗವಾಗಿ ಭಾರತ ಬದಲಾವಣೆಯಾಗುತ್ತಿದೆ. ದೇಶದ ಈ ಬದಲಾವಣೆ ಹಿಂದೆ ಯುವ ಶಕ್ತಿ ಇದೆ. ಯುವಶಕ್ತಿಗೆ ಶಕ್ತಿ ತುಂಬುವ ಶಿಕ್ಷಣ ಕಾರಣವಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅಭಿಪ್ರಾಯಪಟ್ಟರು.

ಭಾರತ- ಪಾಕ್‌ ಸಂಘರ್ಷದ ಬಳಿಕ ರಫೇಲ್‌ ಬಗ್ಗೆ ಚೀನಾ ಸುಳ್ಳು ಸುದ್ದಿ!

Jul 06 2025, 11:48 PM IST

ಭಾರತ-ಪಾಕ್‌ ಸಂಘರ್ಷದ ಬಳಿಕ ರಫೇಲ್‌ ಯುದ್ಧ ವಿಮಾನಗಳ ಕುರಿತು ತಪ್ಪು ಅಭಿಪ್ರಾಯ ಹರಡುವ ಕೆಲಸಕ್ಕೆ ಚೀನಾ ಕೈಹಾಕಿದೆ. ಇದಕ್ಕಾಗಿ ತನ್ನ ರಾಯಭಾರ ಕಚೇರಿಗಳನ್ನೇ ಬಳಸಿಕೊಳ್ಳುತ್ತಿದೆ.  

ಅಮೃತ್ ಭಾರತ್ ಯೋಜನೆ: ಶೀಘ್ರ ಮೂರು ನಿಲ್ದಾಣಗಳು ಮೇಲ್ದರ್ಜೆಗೆ

Jul 06 2025, 01:51 AM IST
ಬೀರೂರು , ಭಾರತದ ರೈಲ್ವೇ ಮೂಲಸೌಕರ್ಯ ಆಧುನೀಕರಿಸುವ ಮತ್ತು ಪುನರುಜ್ಜೀವನಗೊಳಿಸಲು ಪ್ರಧಾನಿ ಮೋದಿ ಆರಂಭಿಸಿರುವ ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ಮೈಸೂರು ರೈಲ್ವೆ ವಲಯದ ಕಡೂರು, ಬೀರೂರು, ತರೀಕೆರೆ ರೈಲ್ವೆ ನಿಲ್ದಾಣಗಳನ್ನು ಉನ್ನತೀಕರಿಸಿ ಮೇಲ್ದರ್ಜೆಗೇರಿಸಲಾಗುವುದು ಎಂದು ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ ತಿಳಿಸಿದರು.

ಸಮಾನತೆ ಸೂಚ್ಯಂಕ : ಭಾರತ ವಿಶ್ವದಲ್ಲೇ ನಂ. 4ನೇ ಸ್ಥಾನದಲ್ಲಿ

Jul 06 2025, 01:49 AM IST
ವಿಶ್ವಸಂಸ್ಥೆ ಬಿಡುಗಡೆ ಮಾಡಿರುವ ಜಾಗತಿಕ ಸಮಾನತೆ ಸೂಚ್ಯಂಕದಲ್ಲಿ 25.5 ಅಂಕಗಳನ್ನು ಪಡೆಯುವ ಮೂಲಕ ಭಾರತ ವಿಶ್ವದಲ್ಲಿ 167 ದೇಶಗಳ ಪೈಕಿ 4ನೇ ಸ್ಥಾನ ಪಡೆದುಕೊಂಡಿವೆ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 142
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved