• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತ ವಿಶ್ವಗುರು ಸ್ಥಾನಕ್ಕೆ ದಾಪುಗಾಲು ಇಡುತ್ತಿದೆ: ಸಂಸದ ಬಿ.ವೈ.ರಾಘವೇಂದ್ರ

Jun 30 2025, 12:34 AM IST
ಕಳೆದ 11 ವರ್ಷಗಳಿಂದ ದೇಶ ಎಲ್ಲ ಕ್ಷೇತ್ರದಲ್ಲೂ ಸಾಕಷ್ಟು ಅಭಿವೃದ್ಧಿ ಕಂಡಿದ್ದು, ವಿಶ್ವಗುರು ಸ್ಥಾನದತ್ತ ದಾಪುಗಾಲು ಇಟ್ಟಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಎಐಬಿಇಎ ಅಖಿಲ ಭಾರತ ಸಮ್ಮೇಳನಕ್ಕೆ ಮಂಗಳೂರಿನಲ್ಲಿ ಚಾಲನೆ

Jun 30 2025, 12:34 AM IST
ಅಖಿಲ ಭಾರತ ಕರ್ಣಾಟಕ ಬ್ಯಾಂಕ್‌ ಎಂಪ್ಲಾಯಿಸ್‌ ಎಸೋಸಿಯೇಷನ್‌ (ಎಐಬಿಇಎ) ವತಿಯಿಂದ ಎರಡು ದಿನಗಳ ಕಾಲ ಆಯೋಜಿಸಿರುವ 26ನೇ ಅಖಿಲ ಭಾರತ ಸಮ್ಮೇಳನ ಮಂಗಳೂರಿನ ಸಂಘನಿಕೇತನದಲ್ಲಿ ಶನಿವಾರ ಉದ್ಘಾಟನೆಗೊಂಡಿತು.

ಮಾದಕ ವ್ಯಸನ ಮುಕ್ತ ಭಾರತ ಕಟ್ಟಲು ಸಂಕಲ್ಪ ಅಗತ್ಯ: ಡಿವೈಎಸ್‌ಪಿ ವಿನಾಯಕ ಶೆಟಗೇರಿ

Jun 29 2025, 01:35 AM IST
ಇತ್ತೀಚಿನ ದಿನಗಳಲ್ಲಿ ಯುವಕರು ಮಾದಕ ವ್ಯಸನಗಳಿಗೆ ಬಲಿಯಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ವಿದ್ಯಾರ್ಥಿಗಳು ಇಂತಹ ವ್ಯಸನಗಳಿಂದ ದೂರವಿದ್ದು, ತಮ್ಮ ಕುಟುಂಬ, ಪರಿಸರ ಮತ್ತು ತಮ್ಮ ಸುತ್ತಮುತ್ತಲಿನ ವ್ಯಕ್ತಿಗಳಲ್ಲಿ ಮಾದಕ ವ್ಯಸನಗಳಿಂದ ದೂರವಿರುವಂತೆ ಜಾಗೃತಿ ಮೂಡಿಸಬೇಕು.

ಭಾರತ ಐಸಿಸ್‌ನ ಮಾಜಿ ಮುಖ್ಯಸ್ಥ, ಉಗ್ರ ಸಾಕೀಬ್ ನಾಚನ್ ಸಾವು

Jun 29 2025, 01:32 AM IST
ನಿಷೇಧಿತ ಉಗ್ರ ಸಂಘಟನೆ ಸಿಮಿಯ ಕಾರ್ಯಕರ್ತ, ಪುಣೆ ಐಸಿಸ್ ಮಾಡ್ಯೂಲ್ ಪ್ರಕರಣದ ಆರೋಪಿ ಸಾಕೀಬ್‌ ನಾಚನ್ (67) ಶನಿವಾರ ದೆಹಲಿಯ ಆಸ್ಪತ್ರೆಯಲ್ಲಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾನೆ.

ಇಂದಿನಿಂದ ಭಾರತ vs ಇಂಗ್ಲೆಂಡ್‌ ಟಿ20

Jun 28 2025, 11:34 AM IST

ಮುಂದಿನ ವರ್ಷ ಜೂನ್‌ನಲ್ಲಿ ಇಂಗ್ಲೆಂಡ್‌ನಲ್ಲಿ ಐಸಿಸಿ ಮಹಿಳಾ ಟಿ20 ವಿಶ್ವಕಪ್‌ ನಡೆಯಲಿದೆ. ಅದಕ್ಕಾಗಿ ಭಾರತ ಹಾಗೂ ಇಂಗ್ಲೆಂಡ್‌ ತಂಡಗಳು ಈಗಿಂದಲೇ ಸಿದ್ಧತೆ ಆರಂಭಿಸಲಿದ್ದು, ಶನಿವಾರದಿಂದ 5 ಪಂದ್ಯಗಳ ಟಿ20 ಸರಣಿಯಲ್ಲಿ ಕಣಕ್ಕಿಳಿಯಲಿವೆ. ಇಂಗ್ಲೆಂಡ್‌ನ 5 ನಗರಗಳಲ್ಲಿ ಪಂದ್ಯಗಳು ನಡೆಯಲಿವೆ.

ಗಂಗಾ ಒಪ್ಪಂದ ನವೀಕರಣ : ಪಾಕ್‌ ರೀತಿ ಬಾಂಗ್ಲಾಗೂ ಭಾರತ ಪಾಠ?

Jun 28 2025, 12:18 AM IST
ತನ್ನ ವಿರುದ್ಧ ಉಗ್ರರನ್ನು ಛೂಬಿಟ್ಟ ಪಾಕಿಸ್ತಾನಕ್ಕೆ ಈಗಾಗಲೇ ಯುದ್ಧದ ಮುಖಾಂತರವಷ್ಟೇ ಅಲ್ಲದೆ, ಸಿಂಧು ನೀರನ್ನು ತಡೆಯುವ ಮೂಲಕವೂ ಉಸಿರುಗಟ್ಟಿಸಿರುವ ಭಾರತಕ್ಕೆ ಇದೀಗ ಇನ್ನೊಂದು ಮಗ್ಗುಲಲ್ಲಿ ಮುಳ್ಳಾಗಿ ಚುಚ್ಚತೊಡಗಿರುವ ಬಾಂಗ್ಲಾದೇಶಕ್ಕೂ ಅದೇ ಮಾದರಿಯಲ್ಲಿ ಬುದ್ಧಿ ಕಲಿಸುವ ಅವಕಾಶ ಒದಗಿಬಂದಿದೆ.

ಗಗನಯಾನದಲ್ಲಿ ಭಾರತ ಹೊಸ ಪ್ರಯಾಣ - ಸಾಹಸಗೈದ ಮೊದಲ ಭಾರತೀಯ

Jun 27 2025, 07:25 AM IST

ಭಾರತೀಯ ಗ್ರೂಪ್‌ ಕ್ಯಾಪ್ಟನ್‌ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಬಾಹ್ಯಾಕಾಶ ಯಾನಿಗಳನ್ನು ಹೊತ್ತ ಅಮೆರಿಕದ ಆ್ಸಕ್ಸಿಯೋಂ ನೌಕೆ ಗುರುವಾರ ಯಶಸ್ವಿಯಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ (ಐಎಸ್‌ಎಸ್‌) ಕೇಂದ್ರ ಪ್ರವೇಶಿಸಿದೆ

ಪಹಲ್ಗಾಂ ಕೈಬಿಟ್ಟ ಎಸ್‌ಸಿಒ ಜಂಟಿ ಹೇಳಿಕೆಗೆ ಸಹಿ : ಭಾರತ ತಿರಸ್ಕಾರ

Jun 27 2025, 12:49 AM IST
ಪಹಲ್ಗಾಂ ದಾಳಿ ವಿಚಾರ ಕೈಬಿಟ್ಟು, ಕೇವಲ ಬಲೂಚಿಸ್ತಾನ ಸಂಘರ್ಷವನ್ನಷ್ಟೇ ಪ್ರಸ್ತಾಪಿಸಿ ಪಾಕಿಸ್ತಾನವನ್ನು ಭಯೋತ್ಪಾದನೆ ಪೀಡಿತ ರಾಷ್ಟ್ರವಾಗಿ ಬಿಂಬಿಸುವ ಉದ್ದೇಶದ ಶಾಂಘೈ ಕಾರ್ಪೊರೇಷನ್‌ ಆರ್ಗನೈಸೇಷನ್‌(ಎಸ್‌ಸಿಒ)ನ ಜಂಟಿ ಹೇಳಿಕೆಗೆ ಸಹಿಹಾಕಲು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ನಿರಾಕರಿಸಿದ್ದಾರೆ.

ಭಾರತ-ಪಾಕ್‌ ಯುದ್ಧ ನಿಲ್ಲಿಸಿದ್ದೇ ನಾನು: ಟ್ರಂಪ್‌ ಮತ್ತೆ ಅದೇ ರಾಗ

Jun 26 2025, 01:32 AM IST
‘ಭಾರತ-ಪಾಕಿಸ್ತಾನ ನಡುವೆ ಯುದ್ಧ ನಿಲ್ಲಿಸಿದ್ದೇ ನಾನು’ ಎಂದು ಈ ಹಿಂದೆ 15 ಬಾರಿ ಹೇಳಿದ ನಂತರ, ತಾನಲ್ಲ ಎಂದು ಸ್ಪಷ್ಟನೆ ನೀಡಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್, ‘ಯುದ್ಧ ನಿಲ್ಲಿಸಿದ್ದೇ ನಾನು’ ಎಂದು ಪುನಃ ಹಳೇ ರಾಗ ಹಾಡಿದ್ದಾರೆ.

ಭಾರತಕ್ಕಿಂದು ಶುಕ್ಲದೆಸೆ : ಭಾರತ ಮೂಲದ ಶುಭಾಂಶು ಶುಕ್ಲಾ ಗಗನಯಾತ್ರೆ

Jun 26 2025, 01:32 AM IST
ಭಾರತ ಮೂಲದ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳು ಇಸ್ರೋ, ಅಮೆರಿಕದ ನಾಸಾ, ಸ್ಪೇಸೆಕ್ಸ್‌ ಸಹಯೋಗದೊಂದಿಗೆ ಆ್ಯಕ್ಸಿಯೋಂ ನೌಕೆ ಮೂಲಕ 14 ದಿನಗಳ ನಿಮಿತ್ತ ಬಾಹ್ಯಾಕಾಶಕ್ಕೆ ಜಿಗಿದರು.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 142
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved