• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತದ್ದೇ ‘ರೀಲ್ಸ್‌ ಸ್ಸಾರ್‌’ಗಳ ಬಳಸಿ ಭಾರತ ವಿರುದ್ಧವೇ ಪಾಕ್‌ ಅಪಪ್ರಚಾರ!

May 18 2025, 11:59 PM IST
ಒಂದು ಕಡೆ ಗಡಿಯಲ್ಲಿ ಕ್ಯಾತೆ ತೆಗೆಯುತ್ತಾ, ಉಗ್ರರನ್ನು ಗಡಿ ದಾಟಿಸಿ ಭಯೋತ್ಪಾದನೆ ಕೃತ್ಯ ನಡೆಸುತ್ತಿರುವ ಪಾಕಿಸ್ತಾನ, ಇನ್ನೊಂದೆಡೆ ಭಾರತದ ವಿರುದ್ಧ ಭಾರತದ ಸಾಮಾಜಿಕ ಜಾಲತಾಣ ಪ್ರಭಾವಿಗಳು ಮತ್ತು ರೀಲ್ಸ್‌ ಸ್ಟಾರ್‌ಗಳನ್ನು ತನ್ನ ದಾಳವಾಗಿ ಬಳಸಿಕೊಳ್ಳುತ್ತಿದೆ ಎಂಬ ಸ್ಫೋಟಕ ಮಾಹಿತಿ ಬಯಲಾಗಿದೆ.

ನಮ್ಮ ವಾಯುನೆಲೆ ಮೇಲೆ ಭಾರತ ದಾಳಿ ಮಾಡಿತ್ತು : ಪ್ರಧಾನಿ ಷರೀಫ್‌

May 18 2025, 02:01 AM IST
ಭಾರತದ ದಾಳಿಯಲ್ಲಿ ತನ್ನ ಯಾವುದೇ ವಾಯುನೆಲೆಗಳು ಹಾನಿಗೊಳಗಾಗಿಲ್ಲ ಎಂದೆಲ್ಲಾ ಸುಳ್ಳು ಹೇಳಿದ್ದ ಪಾಕಿಸ್ತಾನದ ಪ್ರಧಾನಿ ಶೆಹಬಾಜ್‌ ಷರೀಫ್‌, ಕೊನೆಗೂ ದೇಶ ಮತ್ತು ಜಾಗತಿಕ ಸಮುದಾಯದ ಎದುರು ಭಾರತದ ದಾಳಿಗೆ ತನ್ನ ವಾಯುನೆಲೆ ಹಾನಿಗೊಳಗಾಗಿದೆ ಎಂದು ಒಪ್ಪಿಕೊಂಡಿದೆ.

ಭಾರತ- ಪಾಕ್‌ ಯುದ್ಧ ತಪ್ಪಿದ್ದುಎಂದಾದರೂ ಸಿಗಬಹುದಾದ ಹಿರಿಮೆಗಿಂತ ದೊಡ್ಡದು : ಟ್ರಂಪ್‌

May 18 2025, 01:54 AM IST
ಭಾರತ ಮತ್ತು ಪಾಕಿಸ್ತಾನವನ್ನು ಮಾತುಕತೆಯ ಹಾದಿಗೆ ತಂದು ಯುದ್ಧವನ್ನು ತಪ್ಪಿಸಿದ್ದು, ಈ ವಿಷಯದಲ್ಲಿ ತಮಗೆ ಎಂದಾದರೂ ಸಿಗಬಹುದಾದ ಶ್ರೇಯಸ್ಸಿಗಿಂತ ದೊಡ್ಡದು ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ.

ವಾಘಾ ಗಡಿ ಪ್ರವೇಶಕ್ಕೆ ಅಪ್ಘನ್ ಟ್ರಕ್‌ಗಳಿಗೆ ಭಾರತ ಅನುಮತಿ

May 18 2025, 01:38 AM IST
ಪಹಲ್ಗಾಂ ನರಮೇಧ ನಡೆಸಿದ ಪಾಕಿಸ್ತಾನಕ್ಕೆ ಭಾರತ ಶಾಕ್ ಮೇಲೆ ಶಾಕ್ ನೀಡುತ್ತಿದ್ದು, ಇದೀಗ ಮತ್ತೊಂದು ಆಘಾತ ನೀಡಿದೆ. ಪಾಕಿಸ್ತಾನದ ಶತ್ರು ರಾಷ್ಟ್ರ ಅಪ್ಘಾನಿಸ್ತಾನದ ಟ್ರಕ್‌ಗಳ ಸಂಚಾರಕ್ಕೆ ಅಟ್ಟಾರಿ- ವಾಘಾ ಗಡಿ ಸಂಚಾರ ಮುಕ್ತಗೊಳಿಸುವ ಮೂಲಕ ಉಗ್ರಪೋಷಿತ ರಾಷ್ಟ್ರಕ್ಕೆ ಮತ್ತೊಂದು ಪೆಟ್ಟು ನೀಡಿದೆ.

ಪಾಕ್‌ ಮಾನ ಹರಾಜಿಗೆ ಭಾರತ ಸಪ್ತಾಸ್ತ್ರ

May 18 2025, 01:26 AM IST
ಪಹಲ್ಗಾಂ ನರಮೇಧಕ್ಕೆ ಪ್ರತಿಯಾಗಿ ಪಾಕಿಸ್ತಾನದ ಉಗ್ರ ನೆಲೆ, ಸೇನಾ ನೆಲೆಗಳ ಮೇಲೆ ಆಪರೇಷನ್‌ ಸಿಂದೂರ ದಾಳಿ ನಡೆಸಿದ್ದ ಭಾರತ, ಇದೀಗ ಪಾಕಿಸ್ತಾನದ ವಿರುದ್ಧ ರಾಜತಾಂತ್ರಿಕ ದಾಳಿಗೆ ಸಪ್ತಾಸ್ತ್ರ ಬಳಸಲು ನಿರ್ಧರಿಸಿದೆ.

ಟರ್ಕಿ ಉದ್ಧಟತನ : ಭಾರತ ಸರ್ಕಾರದ ವಿರುದ್ಧವೇ ಸೆಲೆಬಿ ಕಂಪನಿ ಕೋರ್ಟ್‌ಗೆ

May 17 2025, 06:03 AM IST

9 ವಿಮಾನ ನಿಲ್ದಾಣಗಳಲ್ಲಿ ತನಗೆ ಸೇವೆ ಸಲ್ಲಿಸಲು ನೀಡಿದ್ದ ಭದ್ರತಾ ಪರವಾನಗಿ ಹಿಂದಕ್ಕೆ ಪಡೆದ ಭಾರತ ಸರ್ಕಾರದ ನಿರ್ಧಾರವನ್ನು ಟರ್ಕಿ ಮೂಲದ ಸೆಲೆಬಿ ಕಂಪನಿ ದೆಹಲಿ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದೆ

ಕದನ ವಿರಾಮ ಕೋರಿದ್ದ ಭಾರತ: ಪಾಕ್‌ ಪ್ರಧಾನಿ ಬೊಗಳೆ!

May 17 2025, 05:36 AM IST

ಕದನ ವಿರಾಮ ಕೋರಿದ್ದ ಭಾರತ: ಪಾಕ್‌ ಪ್ರಧಾನಿ ಬೊಗಳೆ!

ನಮ್ಮ ದಾಳಿ ತಡೆಯಲಾಗದೇ ಭಾರತದಿಂದ ಕದನವಿರಾಮಕ್ಕೆ ಮೊರೆ: ಸೇನಾ ಮುಖ್ಯಸ್ಥ

ನಮ್ಮ ದಾಳಿ ತಡೆಯದೇ ಭಾರತದಿಂದ ಕದನ ವಿರಾಮ ಕೋರಿಕೆ

ಭಾರತ ‘ಎ’ ತಂಡದಲ್ಲಿ ಕರುಣ್‌ ನಾಯರ್‌ಗೆ ಸ್ಥಾನ

May 17 2025, 02:34 AM IST
ಮೇ 30ರಿಂದ ಇಂಗ್ಲೆಂಡ್‌ ಲಯನ್ಸ್‌ ವಿರುದ್ಧ ಆರಂಭಗೊಳ್ಳಲಿರುವ 2 ಪಂದ್ಯಗಳ ಸರಣಿಗೆ ಶುಕ್ರವಾರ ಭಾರತ ‘ಎ’ ತಂಡ ಪ್ರಕಟಗೊಂಡಿತು. ತಂಡದಲ್ಲಿ ಕರ್ನಾಟಕದ ಕರುಣ್‌ ನಾಯರ್‌ಗೆ ಸ್ಥಾನ ನೀಡಲಾಗಿದೆ.

ಭಾರತ- ಪಾಕ್‌ ಯುದ್ಧನಿಲ್ಲಿಸಲು ಮಧ್ಯಸ್ಥಿಕೆ ವಹಿಸೇ ಇಲ್ಲ : ಟ್ರಂಪ್‌

May 16 2025, 01:59 AM IST
: ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಘರ್ಷವನ್ನು ಕೊನೆಗೊಳಿಸಲು ನೇರವಾಗಿ ಮಧ್ಯಸ್ಥಿಕೆ ವಹಿಸಿದ್ದಾಗಿ ಹಲವು ಬಾರಿ ಹೇಳಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಇದೀಗ ಉಲ್ಟಾ ಹೊಡೆದಿದ್ದಾರೆ.

ಭಾರತ ಹೊಡೆದು ಹಾಕಿದ್ದ ಉಗ್ರರ ಶಿಬಿರ ಸರ್ಕಾರಿ ಹಣದಲ್ಲಿ ಮರು ನಿರ್ಮಾಣ : ಪಾಕ್‌

May 16 2025, 01:55 AM IST
ರತವನ್ನು ಪರಮಾಣು ಬಾಂಬ್‌ ದಾಳಿಯ ಬ್ಲ್ಯಾಕ್‌ಮೇಲ್‌ಗೆ ಗುರಿ ಮಾಡುತ್ತಿರುವ ಪಾಕಿಸ್ತಾನ ವಿರುದ್ಧ ಕಿಡಿಕಾರಿರುವ ರಕ್ಷಣಾ ಸಚಿವ ರಾಜ್‌ನಾಥ್‌ ಸಿಂಗ್‌, ‘ರಾಕ್ಷಸ ದೇಶದ ಬಳಿ ಪರಮಾಣು ಅಸ್ತ್ರ ಇರುವುದು ಸುರಕ್ಷಿತವೇ’ ಎಂದು ಜಾಗತಿಕ ಸಮುದಾಯವನ್ನು ಪ್ರಶ್ನಿಸಿದ್ದಾರೆ.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 142
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved