ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಮಡಿಕೇರಿ: 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ ಸಮಾರಂಭ
Nov 21 2024, 01:01 AM IST
ನಗರದ ಬಾಲಭವನದಲ್ಲಿ 71ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭ ಹಾಗೂ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಪ್ರಾಯೋಜಿತ ಕೊಡಗಿನ ಶ್ರೇಷ್ಠ ಸಹಕಾರಿಗಳಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಬುಧವಾರ ನಡೆಯಿತು.
ವಿವಿಧ ಕ್ಷೇತ್ರಗಳಲ್ಲಿ ಕೆರಿಬಿಯನ್ ಜತೆ ಸಹಕಾರ ವೃದ್ಧಿಗೆ ಭಾರತ ಉತ್ಸುಕ : ಪ್ರಧಾನಿ ಮೋದಿ
Nov 21 2024, 01:00 AM IST
‘ವಿವಿಧ ಕ್ಷೇತ್ರಗಳಲ್ಲಿ ಕೆರಿಬಿಯನ್ ದೇಶಗಳೊಂದಿಗಿನ ಸಹಕಾರವನ್ನು ಇನ್ನಷ್ಟು ವೃದ್ಧಿಸಲು ಭಾರತ ಉತ್ಸುಕವಾಗಿದೆ ಎಂದು ವೆಸ್ಟ್ ಇಂಡೀಸ್ ದ್ವೀಪ ಸಮೂಗದ ಗಯಾನಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಏಷ್ಯನ್ ಮಹಿಳಾ ಹಾಕಿಯಲ್ಲಿ 5ನೇ ಬಾರಿ ಫೈನಲ್ಗೆ ಭಾರತ: ಇಂದು ಟ್ರೋಫಿಗಾಗಿ ಚೀನಾ ವಿರುದ್ಧ ಸೆಣಸು
Nov 20 2024, 12:32 AM IST
8ನೇ ಆವೃತ್ತಿಯ ಟೂರ್ನಿಯ ಸೆಮಿಫೈನಲ್ನಲ್ಲಿ ಆತಿಥೇಯ ಭಾರತ, 2 ಬಾರಿ ಚಾಂಪಿಯನ್ ಜಪಾನ್ ವಿರುದ್ಧ 2-0 ಗೋಲುಗಳ ಅಂತರದಲ್ಲಿ ಗೆಲುವು ಸಾಧಿಸಿತು.
ಅಕಾಲಿಕ ಮಳೆಯಿಂದ ಕಾಫಿ ಗುಣಮಟ್ಟ ಕುಂಠಿತ : ದಕ್ಷಿಣ ಭಾರತ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಮ್ಯಾಥ್ಯು ಅಬ್ರಾಹಂ
Nov 19 2024, 12:53 AM IST
66ನೇ ಎರಡು ದಿನಗಳ ವಾರ್ಷಿಕ ಸಮ್ಮೇಳನ ಆಯೋಜಿಸಲಾಯಿತು. ದಕ್ಷಿಣ ಭಾರತದ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಮ್ಯಾಥ್ಯು ಅಬ್ರಾಹಂ ಮಾತನಾಡಿದರು. ಕಾರ್ಮಿಕರನ್ನೇ ನಂಬಿರುವ ಕಾಫಿ ಉದ್ಯಮ ಇಂದು ಕವಲು ದಾರಿಯಲ್ಲಿದೆ ಎಂದು ಅವರು ತಿಳಿಸಿದರು.
ಮಹಿಳಾ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಟೂರ್ನಿ: ಇಂದು ಭಾರತ vs ಜಪಾನ್ ಸೆಮೀಸ್
Nov 19 2024, 12:52 AM IST
ರೌಂಡ್ ರಾಬಿನ್ ಹಂತದ ಕೊನೆಯ ಪಂದ್ಯದಲ್ಲಿ ಜಪಾನ್ಗೆ ಸೋಲುಣಿಸಿದ್ದ ಭಾರತಕ್ಕೆ ಮತ್ತೊಂದು ಜಯದ ಗುರಿ. ಇನ್ನೊಂದು ಸೆಮೀಸ್ನಲ್ಲಿ ಚೀನಾ-ಮಲೇಷ್ಯಾ ಮುಖಾಮುಖಿ.
ಭಾರತ-ಪಾಕಿಸ್ತಾನ ಕಡಲ ಗಡಿಯ ಬಳಿ 2 ತಾಸು ಪಾಕ್ ಹಡಗು ಬೆನ್ನಟ್ಟಿ 7 ಭಾರತೀಯ ಬೆಸ್ತರ ರಕ್ಷಣೆ
Nov 19 2024, 12:49 AM IST
ಭಾರತ-ಪಾಕಿಸ್ತಾನ ಕಡಲ ಗಡಿಯ ಬಳಿ ಪಾಕಿಸ್ತಾನದ ಕಡಲ ಭದ್ರತಾ ಸಂಸ್ಥೆ (ಪಿಎಂಎಸ್ಎ) ಹಡಗಿನಿಂದ ಬಂಧಿಸಲ್ಪಟ್ಟಿದ್ದ 7 ಭಾರತೀಯ ಮೀನುಗಾರರನ್ನು ಭಾರತೀಯ ಕೋಸ್ಟ್ ಗಾರ್ಡ್ (ಐಸಿಜಿ) ರಕ್ಷಿಸಿದೆ.
; ಏಷ್ಯನ್ ವನಿತಾ ಹಾಕಿ: ಸತತ 5 ಪಂದ್ಯ ಗೆದ್ದು ಭಾರತ ಸೆಮಿಫೈನಲ್ಗೆ : ಜಪಾನ್ ವಿರುದ್ಧ ಸೆಣಸು
Nov 18 2024, 12:04 AM IST
ನಾಳೆ ಸೆಮಿಫೈನಲ್ನಲ್ಲಿ ಜಪಾನ್ ವಿರುದ್ಧ ಸೆಣಸು. ಮತ್ತೊಂದು ಸೆಮಿಫೈನಲ್ನಲ್ಲಿ ಚೀನಾ ತಂಡ ಲೀಗ್ ಹಂತದ 3ನೇ ಸ್ಥಾನಿ ಮಲೇಷ್ಯಾ(6 ಅಂಕ) ಜೊತೆಗೆ ಸೆಣಸಾಡಲಿದೆ.
ಮೊದಲ ಟೆಸ್ಟ್ಗೆ ರಾಹುಲ್ ಫಿಟ್, ಕನ್ನಡಿಗ ಪಡಿಕ್ಕಲ್ ಕೂಡಾ ಭಾರತ ತಂಡ ಸೇರ್ಪಡೆ: ನಾಯಕ ರೋಹಿತ್ ಔಟ್
Nov 18 2024, 12:01 AM IST
ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿ. ಮೊಣಕೈ ನೋವಿನಿಂದ ಚೇತರಿಸಿಕೊಂಡ ಕನ್ನಡಿಗ ಕೆ.ಎಲ್.ರಾಹುಲ್. ಮೊದಲ ಟೆಸ್ಟ್ನಲ್ಲಿ ಆಡದಿರಲು ರೋಹಿತ್ ಶರ್ಮಾ ನಿರ್ಧಾರ. ದೇವದತ್ ಪಡಿಕ್ಕಲ್ ಮೀಸಲು ಆಟಗಾರನಾಗಿ ತಂಡಕ್ಕೆ ಸೇರ್ಪಡೆ
ಶಿವಮೊಗ್ಗ: ಅಖಿಲ ಭಾರತ ಕವಯಿತ್ರಿಯರ ಸಮ್ಮೇಳನ
Nov 17 2024, 01:19 AM IST
ಅಖಿಲ ಭಾರತ ಕವಯಿತ್ರಿಯರ ಸಮ್ಮೇಳನವನ್ನು ನ.22, 23, 24ರಂದು ಕುವೆಂಪು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮ್ಮೇಳನದ ಸಂಯೋಜಕಿ ಡಾ. ಜಿ.ಎಸ್. ಸರೋಜ ತಿಳಿಸಿದರು.
ಯುವಕರಲ್ಲಿದೆ ಭವಿಷ್ಯದ ಭಾರತ ಮುನ್ನಡೆಸುವ ಶಕ್ತಿ
Nov 17 2024, 01:19 AM IST
ತಂತ್ರಜ್ಞಾನದೊಂದಿಗೆ ನಡೆಯುತ್ತಿರುವ ಇಂದಿನ ಜಗತ್ತಿನಲ್ಲಿ ನೀವು ಗಳಿಸಿರುವ ತಾಂತ್ರಿಕ ಜ್ಞಾನ, ಕೌಶಲ ಬಹುಮುಖ್ಯವಾಗಿ ಆತ್ಮವಿಶ್ವಾಸಗಳೊಂದಿಗೆ ಭವಿಷ್ಯದ ದಿನಗಳಿಗೆ ಕಾಲಿಡಬೇಕು.
< previous
1
...
24
25
26
27
28
29
30
31
32
...
111
next >
More Trending News
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು