• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನವೆಂಬರ್‌ನಲ್ಲಿ ಅಖಿಲ ಭಾರತ ಮಟ್ಟದ ಕುಡುಬಿ ಸಮಾವೇಶ ತೀರ್ಮಾನ

Jul 13 2025, 01:18 AM IST
ಕರ್ನಾಟಕ- ಕೇರಳ- ಗೋವಾ ರಾಜ್ಯಗಳಲ್ಲಿ ಹಂಚಿಹೋಗಿರುವ ಕುಡುಬಿ ಸಮಾಜವನ್ನು ಪ್ರತಿನಿಧಿಸುವ ಮುಖಂಡರು ಮಂಗಳೂರು ವಿಶ್ವ ಕೊಂಕಣಿ ಕೇಂದ್ರದಲ್ಲಿ ಚಿಂತನ ಸಭೆಯನ್ನು ನಡೆಸಿ ತಮ್ಮ ಸಮುದಾಯದ ಭಾಷಾ- ಸಾಮಾಜಿಕ- ಆರ್ಥಿಕ ಸ್ಥಿತಿಗತಿಗಳನ್ನು ಉನ್ನತೀಕರಿಸುವ ಬಗ್ಗೆ ಚಿಂತನೆ ನಡೆಸಿದರು.

ಭಾರತ ಏಕದಿನ ತಂಡಕ್ಕೆ ಶುಭ್‌ಮನ್‌ ಗಿಲ್‌ ನಾಯಕ?

Jul 12 2025, 12:32 AM IST
ಟೆಸ್ಟ್‌ ತಂಡದ ನಾಯಕನಾಗಿ ಮೊದಲ ಸರಣಿಯಲ್ಲೇ ಗಣನೀಯ ಯಶಸ್ಸು ಕಾಣುತ್ತಿರುವ ಶುಭ್‌ಮನ್‌ ಗಿಲ್‌, ಸದ್ಯದಲ್ಲೇ ಭಾರತ ಏಕದಿನ ತಂಡದ ನಾಯಕತ್ವವನ್ನೂ ವಹಿಸಿಕೊಳ್ಳಲಿದ್ದಾರೆ ಎನ್ನುವ ಸುದ್ದಿ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಲಾರ್ಡ್ಸ್‌ನಲ್ಲಿ ಲೀಡ್‌ಗೆ ಭಾರತ-ಇಂಗ್ಲೆಂಡ್‌ ಪೈಪೋಟಿ

Jul 11 2025, 11:48 PM IST
ಮೊದಲೆರಡು ಟೆಸ್ಟ್‌ಗಳಂತೆ ಭಾರತ ಹಾಗೂ ಇಂಗ್ಲೆಂಡ್‌ ನಡುವಿನ 3ನೇ ಟೆಸ್ಟ್‌ ಸಹ ರೋಚಕವಾಗಿ ಸಾಗುತ್ತಿದೆ. ಕ್ರಿಕೆಟ್‌ ಕಾಶಿ ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಜಸ್‌ಪ್ರೀತ್‌ ಬೂಮ್ರಾ ಜಾದೂ ಹೊರತಾಗಿಯೂ ಭಾರತದ ಕಳಪೆ ಫೀಲ್ಡಿಂಗ್‌ನಿಂದಾಗಿ ಇಂಗ್ಲೆಂಡ್‌ 387 ರನ್‌ ಗಳಿಸಿತು.

ಗುರುವಿನ ಸ್ಥಾನ ಜಗತ್ತಿಗೆ ತೋರಿಸಿದ್ದೇ ಭಾರತ: ಸದಾಶಿವ ಸ್ವಾಮೀಜಿ

Jul 11 2025, 12:32 AM IST
ಹೇಗೆ ನಮ್ಮ ಕಣ್ಣಿಗೆ ಶಿವ ಕಾಣುವುದಿಲ್ಲವೋ ಶಿವನ ಮಾರ್ಗವನ್ನು ಬೋಧಿಸುವಂತಹ ಶಕ್ತಿ ಗುರುವಿನಲ್ಲಿ ಇರುವುದರಿಂದ ನಮಗೆ ಗುರುಗಳು ಬಹಳ ಮುಖ್ಯವಾಗಿದ್ದಾರೆ.

ಕ್ರಿಕೆಟ್‌ ಕಾಶಿ ಲಾರ್ಡ್ಸ್‌ನಲ್ಲಿ ಯಾರಾಗ್ತಾರೆ ಲಾರ್ಡ್‌?: ಇಂದಿನಿಂದ ಭಾರತ vs ಇಂಗ್ಲೆಂಡ್‌ 3ನೇ ಟೆಸ್ಟ್

Jul 10 2025, 12:48 AM IST
ಗಿಲ್‌ ಸಾರಥ್ಯದ ಬಲಿಷ್ಠ ಬ್ಯಾಟಿಂಗ್‌ ಪಡೆಗೆ ಲಾರ್ಡ್ಸ್‌ನ ಗ್ರೀನ್ ಪಿಚ್‌ನಲ್ಲಿ ಅಗ್ನಿಪರೀಕ್ಷೆ. ವೇಗಿಗಳೇ ನಿರ್ಣಾಯಕ ಪಾತ್ರ ವಹಿಸುವ ನಿರೀಕ್ಷೆ. ಕರುಣ್‌ಗೆ ಸಿಗುತ್ತಾ ‘ಒನ್‌ಮೋರ್‌ ಚಾನ್ಸ್‌?’. ವೇಗಿ ಬೂಮ್ರಾ ತಂಡಕ್ಕೆ ವಾಪಸ್‌

ಭಾರತ್ ಬಂದ್‌: ಹುಬ್ಬಳ್ಳಿಯಲ್ಲಿ ಪ್ರತಿಭಟನೆಗೆ ಸೀಮಿತ

Jul 10 2025, 12:45 AM IST
ಕೈಗಾರಿಕಾ ಸಂಬಂಧಗಳ ಸಂಹಿತೆ, ಸಾಮಾಜಿಕ ಭದ್ರತೆ ಸಂಹಿತೆ, ಔದ್ಯೋಗಿಕ ಸುರಕ್ಷತೆ ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ಸಂಹಿತೆ ಹಾಗೂ ವೇತನ ಸಂಹಿತೆಗಳನ್ನು ರದ್ದು ಪಡಿಸುವಂತೆ ಆಗ್ರಹಿಸಿ ನಡೆದ ಸಿಐಟಿಯು, ಎಐಯುಟಿಯು, ಎಐಬಿಇಎ ಸಂಘಟನೆಗಳ ಪದಾಧಿಕಾರಿಗಳು ಸಂಗೊಳ್ಳಿ ರಾಯಣ್ಣ ವೃತ್ತದಿಂದ ಡಾ. ಅಂಬೇಡ್ಕರ್ ವೃತ್ತದ ವರೆಗೆ ಮಳೆಯಲ್ಲಿಯೇ ಬೃಹತ್‌ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಭಾರತ್ ಬಂದ್‌ಗೆ ದೇಶಾದ್ಯಂತ ನೀರಸ ಪ್ರತಿಕ್ರಿಯೆ

Jul 10 2025, 12:45 AM IST
ಕೇಂದ್ರ ಸರ್ಕಾರದ ರೈತ-ಕಾರ್ಮಿಕ ವಿರೋಧಿ ನೀತಿ ಹಾಗೂ ಕಾರ್ಪೋಟರೇಟ್ ಪರ ನೀತಿಯನ್ನು ವಿರೋಧಿಸಿ 10 ಕಾರ್ಮಿಕ ಸಂಘಟನೆಗಳು ಬುಧವಾರ ಕರೆ ನೀಡಿದ್ದ ಬಂದ್‌ಗೆ ದೇಶಾದ್ಯಂತ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿವೆ.

ದಲೈಲಾಮಾಗೆ ಭಾರತ ರತ್ನ, ಸಂಸತ್‌ ಭಾಷಣದ ಅವಕಾಶ?

Jul 08 2025, 07:23 AM IST

ಟಿಬೆಟ್ ಹೋರಾಟ ಬೆಂಬಲಿಸುವ ಸಲುವಾಗಿ ಸರ್ವಪಕ್ಷದ ಸುಮಾರು 80 ಸಂಸದರು ಟಿಬೆಟಿಯನ್ ಬೌದ್ಧ ಧರ್ಮಗುರು ದಲೈಲಾಮಾಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಭಾರತ- ಅಮೆರಿಕ ವ್ಯಾಪಾರ ಒಪ್ಪಂದ ಡೆಡ್‌ಲೈನ್‌ ಆ.1ಕ್ಕೆ

Jul 08 2025, 01:48 AM IST
ಭಾರತ ಸೇರಿ ಅನ್ಯದೇಶಗಳು ತಮ್ಮ ಮೇಲೆ ವಿಧಿಸಿದ ತೆರಿಗೆಗೆ ಪ್ರತಿಯಾಗಿ ಆ ದೇಶಗಳು ಮೇಲೂ ಭಾರೀ ತೆರಿಗೆ ಹೇರುವುದಾಗಿ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಟ್ರಂಪ್, ತೆರಿಗೆಗೆ ಸಂಬಂಧಿಸಿದ ಒಪ್ಪಂದ ಮಾಡಿಕೊಳ್ಳಲು ಆ.1ರವರೆಗೆ ಗಡುವು ವಿಸ್ತರಿಸಿದ್ದಾರೆ.

9ರಂದು ಅಖಿಲ ಭಾರತ ಮುಷ್ಕರಕ್ಕೆ ಕರೆ; ರಾಷ್ಟ್ರೀಯ ಕಾರ್ಮಿಕ ಸಂಘಟನೆಗಳು ಭಾಗಿ

Jul 07 2025, 11:48 PM IST
ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಕೂಡಲೇ ರದ್ದುಗೊಳಿಸಬೇಕು ಎಂಬುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ಜು. 9ರಂದು ನಡೆಯುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 126
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved