9 ಮಿತ್ರರಾಷ್ಟ್ರ ಸಾರ್ವಭೌಮತ್ವ ರಕ್ಷಿಸಲು ಭಾರತ ಬದ್ಧ: ಸಿಂಗ್
Apr 06 2025, 01:48 AM ISTಯಾವುದೇ ರಾಷ್ಟ್ರ ಅತಿಯಾದ ಸಂಪತ್ತು, ಸೇನಾಬಲದಿಂದ ಬೇರೆ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ನಡೆಸುವುದು ಸರಿಯಲ್ಲ ಎಂದಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಭಾರತ ತನ್ನ ಮಿತ್ರ ರಾಷ್ಟ್ರಗಳ ಹಿತಾಸಕ್ತಿ, ಸಾರ್ವಭೌಮತ್ವ ರಕ್ಷಿಸಲು ಬದ್ಧವಿದೆ ಎಂದು ಭರವಸೆ ನೀಡಿದ್ದಾರೆ.