• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಹಾರ ಉತ್ಪನ್ನಗಳ ರಫ್ತಿನಲ್ಲಿ ಭಾರತ ಪ್ರಥಮ

Apr 28 2025, 12:46 AM IST
ಶಿವಮೊಗ್ಗ: ಕೃಷಿ ಕ್ಷೇತ್ರದ ಅಭಿವೃದ್ಧಿಯಲ್ಲಿ ಕೃಷಿ ವಿಜ್ಞಾನ ಕೇಂದ್ರಗಳ ಪಾತ್ರ ಪ್ರಮುಖವಾಗಿದ್ದು, ನೂತನವಾಗಿ ಆರಂಭವಾಗುತ್ತಿರುವ ಕಿಸಾನ್ ಸಮೃದ್ಧಿ ಬ್ರಾಂಡಿಂಗ್ ಒಂದು ಮೈಲಿಗಲ್ಲಾಗಿದೆ ಎಂದು ಕೃಷಿ ವಿಜ್ಞಾನ ಕೇಂದ್ರಗಳ ಅಟಾರಿ ವಲಯ 11ರ ನಿರ್ದೇಶಕ ವಿ.ವೆಂಕಟ ಸುಬ್ರಮಣಿಯನ್ ತಿಳಿಸಿದರು.

ಇನ್ನು ಮುಂದೆ ಭಾರತ-ಪಾಕಿಸ್ತಾನ ಕ್ರಿಕೆಟ್‌ ಬೇಡ : ಸೌರವ್‌ ಗಂಗೂಲಿ

Apr 27 2025, 12:38 PM IST

ಕಾಶ್ಮೀರದ ಪಹಲ್ಗಾಂನಲ್ಲಿ ನಡೆದ ಭೀಕರ ಉಗ್ರ ದಾಳಿ ಬಳಿಕ ಹಲವು ಕ್ರೀಡಾ ತಾರೆಯರು ಪಾಕಿಸ್ತಾನ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

2027ಕ್ಕೆ ಮಲೇರಿಯಾ ಮುಕ್ತ ಭಾರತ ಗುರಿ - ಡಾ. ಪೂಜಾರ

Apr 27 2025, 01:51 AM IST
ಮಲೇರಿಯಾ ನಮ್ಮೊಂದಿಗೆ ಕೊನೆಗೊಳ್ಳುತ್ತದೆ, ಮರುಹೂಡಿಕೆ ಮಾಡಿ, ಮರು ಕಲ್ಪನೆ ಮಾಡಿ, ಮರು ಉತ್ತೇಜನ ಮಾಡೋಣ ಎನ್ನುವುದು ಈ ವರ್ಷದ ಘೋಷವಾಕ್ಯವಾಗಿದೆ. 2027ಕ್ಕೆ ಮಲೇರಿಯಾ ಮುಕ್ತ ಭಾರತವನ್ನಾಗಿ ಮಾಡುವುದು ನಮ್ಮೆಲ್ಲರ ಗುರಿಯಾಗಿದೆ ಎಂದು ತಾಲೂಕು ವೈದ್ಯಾಧಿಕಾರಿ ಡಾ. ಲಕ್ಷ್ಮಣ ಪೂಜಾರ ಹೇಳಿದರು.

ಪಹಲ್ಗಾಂ ದಾಳಿ : ಭಾರತ ಬಿಡಲು ಪಾಕಿಗಳಿಗೆ ಇಂದೇ ಕೊನೆ ದಿನ

Apr 27 2025, 01:32 AM IST
ಪಹಲ್ಗಾಂ ದಾಳಿ ಹಿನ್ನೆಲೆಯಲ್ಲಿ ತೆಗೆದುಕೊಂಡ ರಾಜತಾಂತ್ರಿಕ ಕ್ರಮದ ಭಾಗವಾಗಿ, ಭಾರತದಲ್ಲಿ ನೆಲೆಸಿರುವ ಎಲ್ಲಾ ಪಾಕಿಸ್ತಾನ ಪ್ರಜೆಗಳಿಗೆ ತಾಯ್ನಾಡಿಗೆ ಮರಳಲು ಕೇಂದ್ರ ಸರ್ಕಾರ ನೀಡಿದ್ದ ಗಡುವು ಏ.27ರಂದು ಸಂಜೆಗೆ ಮುಗಿಯಲಿದೆ.

ಭಾರತ ಕ್ರಿಕೆಟ್‌ ತಂಡದ ಪ್ರಧಾನ ಕೋಚ್‌ ಗೌತಮ್‌ ಗಂಭೀರ್‌ಗೆ ಜೀವ ಬೆದರಿಕೆ!

Apr 25 2025, 01:48 AM IST
ಭಾರತ ಕ್ರಿಕೆಟ್‌ ತಂಡದ ಪ್ರಧಾನ ಕೋಚ್‌ ಗೌತಮ್‌ ಗಂಭೀರ್‌ಗೆ ಜೀವ ಬೆದರಿಕೆ ಇ-ಮೇಲ್‌ಗಳು ಬಂದಿದ್ದು, ಈ ಸಂಬಂಧ ಇಲ್ಲಿನ ದೂರು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಭಾರತ - ಪಾಕ್‌ ರಾಜತಾಂತ್ರಿಕ ಯುದ್ಧ: ಪಹಲ್ಗಾಂ ದಾಳಿ ಬಳಿಕ ಎರಡೂ ದೇಶಗಳ ಸಂಘರ್ಷ । ಪ್ರತೀಕಾರ

Apr 24 2025, 11:47 PM IST
ಕಾಶ್ಮೀರದ ಪಹಲ್ಗಾಂನಲ್ಲಿ ಉಗ್ರರು 26 ಮಂದಿಯನ್ನು ಹತ್ಯೆಗೈದ ಬೆನ್ನಲ್ಲೇ ಸಿಂಧು ಒಪ್ಪಂದ ಅಮಾನತು, ಸಾರ್ಕ್‌ ವೀಸಾ ರದ್ದು, ಅಟ್ಟಾರಿ ಗಡಿ ಬಂದ್‌ನಂತಹ ಕಠಿಣ ರಾಜತಾಂತ್ರಿಕ ಕ್ರಮಗಳನ್ನು ಘೋಷಿಸಿದ್ದ ಭಾರತ ವಿರುದ್ಧ ಈಗ ಪಾಕಿಸ್ತಾನ ಪ್ರತೀಕಾರಕ್ಕೆ ಇಳಿದಿದೆ.

ಭಾರತ- ಪಾಕ್‌ ನಡುವಿನ ಉದ್ವಿಗ್ನ ಪರಿಸ್ಥಿತಿಯ ನಡುವೆಯೇ ವಾಯು ರಕ್ಷಣಾ ಸಾಮರ್ಥ್ಯ ಪ್ರದರ್ಶನ

Apr 24 2025, 11:45 PM IST

ಭಾರತ- ಪಾಕ್‌ ನಡುವಿನ ಉದ್ವಿಗ್ನ ಪರಿಸ್ಥಿತಿಯ ನಡುವೆಯೇ ಭಾರತ ಬುಧವಾರ ಅರಬ್ಬೀ ಸಮುದ್ರ ತೀರದಲ್ಲಿ ತನ್ನ ವಾಯುರಕ್ಷಣಾ ಸಾಮರ್ಥ್ಯವನ್ನು ಪ್ರದರ್ಶಿಸಿದೆ.  

ಕಾಶ್ಮೀರದ ಪಹಲ್ಗಾಮ್‌ ಉಗ್ರ ದಾಳಿ ಖಂಡಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ನಿಂದ ಪ್ರತಿಭಟನೆ

Apr 24 2025, 02:00 AM IST
ಕಾಶ್ಮೀರದ ಪಹಲ್ಗಾಮ್‌ ಉಗ್ರ ದಾಳಿ ಖಂಡಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ನಿಂದ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಬುಧವಾರ ಪ್ರತಿಭಟನೆ ನಡೆಯಿತು.

1960ರಲ್ಲಿ ಜಾರಿಯಾಗಿದ್ದ ಸಿಂಧು ನದಿ ಒಪ್ಪಂದಕ್ಕೆ ಭಾರತ ತಡೆ : ಪಾಕ್‌ಗೆ ಮರ್ಮಾಘಾತ

Apr 24 2025, 12:05 AM IST
1960ರಲ್ಲಿ ಜಾರಿಯಾಗಿದ್ದ ಸಿಂಧು ನದಿ ಒಪ್ಪಂದಕ್ಕೆ ಭಾರತವು ಪಾಕಿಸ್ತಾನ ಗಡಿಯಾಚಿನ ಭಯೋತ್ಪಾದನೆ ನಿಲ್ಲಿಸುವವರೆಗೂ ತಡೆ ವಿಧಿಸಲಾಗುತ್ತದೆ ಎಂದು ಘೋಷಿಸಿದೆ.

ಪಹಲ್ಗಾಂ ಘಟನಾ ಸ್ಥಳಕ್ಕೆ ಹೋಗಿ ಅಮಿತ್‌ ಶಾ ಪರಿಶೀಲನೆ - ಭಾರತ ಉಗ್ರವಾದಕ್ಕೆ ಬಾಗದು : ಶಪಥ

Apr 24 2025, 12:01 AM IST
ಇಲ್ಲಿನ ಬೈಸರನ್‌ ಹುಲ್ಲುಗಾವಲು ಪ್ರದೇಶದಲ್ಲಿ ಉಗ್ರರಿಂದ ಭೀಕರ ನರಮೇಧ ನಡೆದ ಬೆನ್ನಲ್ಲೇ ಜಮ್ಮು ಕಾಶ್ಮೀರಕ್ಕೆ ದೌಡಾಯಿಸಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು, ಖುದ್ದು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 142
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved