‘ನಾ ಕೊಡಲ್ಲ, ನೀ ಬಿಡಲ್ಲ’ ಎನ್ನುವ ರೀತಿ ಪೈಪೋಟಿ ನಡೆಸುತ್ತಿರುವ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು, ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ನಲ್ಲಿ ಮೇಲುಗೈ ಸಾಧಿಸಲು ಇನ್ನಿಲ್ಲದ ಕಸರತ್ತು ನಡೆಸುತ್ತಿವೆ.
ಮಳೆ ನಿಂತು ಹೋದ ಮೇಲೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರನ್ ಮಳೆ ಸುರಿಯಲಿದೆ ಎಂದು ಭಾವಿಸಿದ್ದ ಕ್ರಿಕೆಟ್ ಅಭಿಮಾನಿಗಳು ಗುರುವಾರ ಅಕ್ಷರಶಃ ಶಾಕ್ ಆಗಿದ್ದಾರೆ.
ಉಗ್ರ ನಿಜ್ಜರ್ ಹತ್ಯೆ ಪ್ರಕರಣ ಭಾರತ ಮತ್ತು ಕೆನಡಾ ನಡುವೆ ರಾಜತಾಂತ್ರಿಕ ಸಮರಕ್ಕೆ ಕಾರಣವಾಗಿರುವಾಗಲೇ, ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ಬಳಸಿ ನಿಜ್ಜರ್ನನ್ನು ಭಾರತ ಸರ್ಕಾರ ಹತ್ಯೆ ಮಾಡಿಸಿದೆ ಎಂದು ಕೆನಡಾ ಪೊಲೀಸರು ಆರೋಪ ಮಾಡಿದ್ದಾರೆ.
ಭಾರತದ ರಾಯಭಾರಿ ಹಾಗೂ ರಾಜತಾಂತ್ರಿಕ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಲು ಕೆನಡಾದ ಜಸ್ಟಿನ್ ಟ್ರುಡೋ ನೇತೃತ್ವದ ಸರ್ಕಾರದ ನಿರ್ಧಾರ, ಉಭಯ ದೇಶಗಳ ನಡುವೆ ಭಾರೀ ರಾಜತಾಂತ್ರಿಕ ಸಮರಕ್ಕೆ ಕಾರಣ