• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆರ್ಥಿಕವಾಗಿ ಸಾಗುವ ಸಂಕಲ್ಪದಿಂದ ಭಾರತ ಬಲಿಷ್ಟ: ಸಿ.ಟಿ.ರವಿ

Oct 11 2025, 12:02 AM IST
ಚಿಕ್ಕಮಗಳೂರು, ಭಾರತ ಉತ್ಪಾದಕರ ರಾಷ್ಟ್ರವಾದರೆ, ದೇಶ ಶ್ರೀಮಂತವಾಗಲಿದೆ. ಪ್ರತಿಯೊಬ್ಬ ವ್ಯಕ್ತಿಯೂ ಆರ್ಥಿಕತೆಯಲ್ಲಿ ಒಂದೊಂದು ಹೆಜ್ಜೆ ಮುಂದೆ ಸಾಗುವ ಸಂಕಲ್ಪ ಮಾಡಬೇಕು. ಆಗ ಜಗತ್ತಿನ ಎದುರು ಭಾರತ ಬಲಿಷ್ಟವಾಗಿ ನೆಲೆಯೂರಲು ಸಾಧ್ಯ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು.

ತಾಲಿಬಾನ್‌ ಸರ್ಕಾರ ಜೊತೆಗೆ ಭಾರತ ರಾಜತಾಂತ್ರಿಕ ನಂಟು

Oct 11 2025, 12:02 AM IST

ತಾಲಿಬಾನ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕಡಿತಗೊಂಡಿದ್ದ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ರಾಜತಾಂತ್ರಿಕ ಸಂಬಂಧ 4 ವರ್ಷ ಬಳಿಕ ಸುಧಾರಣೆ ಕಾಣುತ್ತಿದೆ. ಜೈಶಂಕರ್‌- ಆಫ್ಘನ್‌ ಸಚಿವ ಮುತ್ತಖಿ ಭೇಟಿ ಯಶಸ್ವಿ

ರಿಚಾ ಹೋರಾಟಕ್ಕಿಲ್ಲ ಫಲ: ಆಫ್ರಿಕಾಗೆ ಭಾರತ ಶರಣು!

Oct 10 2025, 11:09 AM IST

 ಮಹಿಳಾ ವಿಶ್ವಕಪ್‌ನಲ್ಲಿ ಹ್ಯಾಟ್ರಿಕ್‌ ಗೆಲುವಿನ ನಿರೀಕ್ಷೆಯಲ್ಲಿದ್ದ ಭಾರತಕ್ಕೆ ಆಘಾತ ಎದುರಾಗಿದೆ. ಗುರುವಾರ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ 3 ವಿಕೆಟ್‌ಗಳಿಂದ ಪರಾಭವಗೊಂಡಿತು. ತೀವ್ರ ಬ್ಯಾಟಿಂಗ್‌ ವೈಫಲ್ಯಕ್ಕೆ ತುತ್ತಾಗಿದ್ದ ಭಾರತವನ್ನು ರಿಚಾ  ತಮ್ಮ ಹೋರಾಟದ ಮೂಲಕ ಮೇಲೆತ್ತಿದರೂ ಗೆಲುವು ಸಿಗಲಿಲ್ಲ.

ಕಾರ್ಕಳ: ಆತ್ಮನಿರ್ಭರ ಭಾರತ ಸಂಕಲ್ಪಅಭಿಯಾನ, ಕಾರ್ಯಾಗಾರ

Oct 10 2025, 01:02 AM IST
ಕಾರ್ಕಳ ಶಾಸಕರ ವಿಕಾಸ ಕಚೇರಿಯಲ್ಲಿ ಆತ್ಮ ನಿರ್ಭರ ಭಾರತ ಸಂಕಲ್ಪ ಅಭಿಯಾನ ಮತ್ತು ಕಾರ್ಯಾಗಾರ ನಡೆಯಿತು.

ಬಿಜೆಪಿಯಿಂದ ನಶಾ ಮುಕ್ತ ಭಾರತ ಮ್ಯಾರಾಥಾನ್

Oct 09 2025, 02:01 AM IST
ಬಿಜೆಪಿ ಸೇವಾ ಪಾಕ್ಷಿಕ ಅಭಿಯಾನದ ಅಂಗವಾಗಿ ಅ.11ರಂದು ಬೆಳಗ್ಗೆ 8 ಗಂಟೆಗೆ ನಗರದಲ್ಲಿ ನಮೋ ಯುವ ರನ್ ನಶಾಮುಕ್ತ ಭಾರತ ಮ್ಯಾರಾಥಾನ್ ಹಮ್ಮಿಕೊಳ್ಳಲಾಗಿದ್ದು, ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ವಿರೂಪಾಕ್ಷಪ್ಪ ಬಳ್ಳಾರಿ ಹೇಳಿದರು.

ಸೌರಶಕ್ತಿ ಉತ್ಪಾದನೆಯಲ್ಲಿ ಭಾರತ 3ನೇ ದೊಡ್ಡ ದೇಶ:

Oct 09 2025, 02:00 AM IST
‘ದೊಡ್ಡ ಮಟ್ಟದಲ್ಲಿ ನವೀಕರಿಸಬಹುದಾದ ಇಂಧನ ಉತ್ಪಾದನೆಯತ್ತ ದಾಪುಗಾಲಿಡುತ್ತಿರುವ ಭಾರತ ಸದ್ಯ 125 ಗಿಗಾವ್ಯಾಟ್‌ ಸೌರವಿದ್ಯತ್‌ ಶಕ್ತಿ ಉತ್ಪಾದನೆಯ ಸಾಮರ್ಥ್ಯ ಗಳಿಸಿದೆ. ಇದರೊಂದಿಗೆ 3ನೇ ದೊಡ್ಡ ಸೌರಶಕ್ತಿ ಉತ್ಪಾದಕ ರಾಷ್ಟ್ರವಾಗಿದೆ’ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ ಜೋಶಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸದೃಢ ಭಾರತ ನಿರ್ಮಾಣ ನಮ್ಮೆಲ್ಲರ ಹೊಣೆ

Oct 07 2025, 02:00 AM IST
ಭಾರತೀಯ ಸಂಸ್ಕೃತಿ ಮತ್ತು ಜ್ಞಾನ ಪರಂಪರೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ಸತ್ಯ, ಶಾಂತಿ, ಧರ್ಮ, ಯೋಗ, ಅಧ್ಯಾತ್ಮ ತತ್ವಗಳು ಜಗತ್ತಿಗೆ ಶ್ರೇಷ್ಠವಾಗಿವೆ. ಇಂತಹ ಶ್ರೀಮಂತ ಸಂಸ್ಕೃತಿ ಉಳಿಸಿ, ಬೆಳೆಸಿಕೊಂಡು ಸದೃಢ ಭಾರತ ನಿರ್ಮಾಣ ಮಾಡುವುದು ನಮ್ಮೆಲ್ಲರ ಸಾಮಾಜಿಕ ಹೊಣೆಯಾಗಿದೆ ಎಂದು ಗಚ್ಚಿನಮಠದ ಶಿವಬಸವ ಸ್ವಾಮೀಜಿ ನುಡಿದರು.

ಗಾಂಧೀಜಿ ಕನಸಿನ ಭಾರತ ನಿರ್ಮಾಣಗೊಳ್ಳಲಿ: ಭಾಗ್ಯಲಕ್ಷ್ಮಿಮೋಹನ್

Oct 05 2025, 01:00 AM IST
ಬೀರೂರು, ಮಹಾತ್ಮ ಗಾಂಧಿ ಆಶಯದ ಸತ್ಯ, ಅಹಿಂಸೆ ಮತ್ತು ಜಾತಿ, ವರ್ಗಬೇಧವಿರದ ಕನಸಿನ ಭಾರತ ನಿರ್ಮಾಣವಾಗಲಿ ಎಂದು ಪುರಸಭೆ ಅಧ್ಯಕ್ಷೆ ಭಾಗ್ಯಲಕ್ಷ್ಮಿಮೋಹನ್ಆಶಿಸಿದರು.

ಇಂದು ಭಾರತ vs ಪಾಕ್‌ ಮಹಿಳಾ ವಿಶ್ವಕಪ್ ಫೈಟ್‌ : ಮತ್ತೆ ನೋ ಶೇಕ್‌ಹ್ಯಾಂಡ್‌?

Oct 05 2025, 01:00 AM IST

 ಭಾರತ-ಪಾಕ್‌ ಮಹಿಳಾ ತಂಡಗಳು ಈವರೆಗೂ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 27 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಭಾರತ 24ರಲ್ಲಿ ಗೆದ್ದಿದೆ. ಏಕದಿನದಲ್ಲಿ ಭಾರತ ಎಲ್ಲಾ 11 ಪಂದ್ಯಗಳಲ್ಲಿ ಗೆದ್ದಿದ್ದು, ಶೇ.100 ಗೆಲುವಿನ ದಾಖಲೆ ಹೊಂದಿದೆ.

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಹುಕೋಟಿ ಹಗರಣ: ಆರೋಪ

Oct 05 2025, 01:00 AM IST
ಸಮ್ಮೇಳನವನ್ನು ಅಧಿಕಾರಿಗಳು, ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರು ಹಾಗೂ ಕರ್ನಾಟಕ ಸ್ಟೇಟ್ಸ್‌ ಮಾರ್ಕೆಟಿಂಗ್‌ ಕಮ್ಯೂನಿಕೇಷನ್‌ ಅಂಡ್‌ ಅಡ್ವಟೈಸ್‌ ಲಿಮಿಟೆಡ್‌ನವರು ಭ್ರಷ್ಟಾಚಾರದ ಕೂಪವನ್ನಾಗಿಸಿದ್ದಾರೆ. ಸರ್ಕಾರದಡಿ ಸ್ಥಾಪಿತವಾಗಿರುವ ಎಂಸಿಎ ಹಣ ಲೂಟಿಗೆ ಸಹಕಾರ ನೀಡಿದೆ ಎಂದು ಆರೋಪಿಸಿ ಲೋಕಾಯುಕ್ತ ಅಧೀಕ್ಷಕರಿಗೆ ದೂರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 142
  • next >

More Trending News

Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಪಾಕ್‌ನಿಂದ ಅಣ್ವಸ್ತ್ರ ಪರೀಕ್ಷೆ- ಪರೀಕ್ಷೆ ಮಾಡಲು ನಾವೂ ಸಜ್ಜು : ಡೊನಾಲ್ಡ್‌ ಟ್ರಂಪ್‌ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved