ಕೆ.ಎಲ್.ರಾಹುಲ್, ಧ್ರುವ್ ಜುರೆಲ್ ಹಾಗೂ ರವೀಂದ್ರ ಜಡೇಜಾ ಭರ್ಜರಿ ಶತಕಗಳ ನೆರವಿನಿಂದ ವೆಸ್ಟ್ಇಂಡೀಸ್ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಪ್ರಾಬಲ್ಯ ಸಾಧಿಸಿದೆ. ತಂಡ ಮೊದಲ ಇನ್ನಿಂಗ್ಸ್ನಲ್ಲಿ 2ನೇ ದಿನದಂತ್ಯಕ್ಕೆ 5 ವಿಕೆಟ್ ನಷ್ಟದಲ್ಲಿ 448 ರನ್ ಕಲೆಹಾಕಿದ್ದು, 286 ರನ್ ಮುನ್ನಡೆ
ಏಷ್ಯಾಕಪ್ ಫೈನಲ್ ಪಂದ್ಯ ರೋಚಕವಾಗಿ ಮುಕ್ತಾಯಗೊಂಡ ಬಳಿಕ ಪ್ರಶಸ್ತಿ ವಿತರಣಾ ಸಮಾರಂಭ ಭಾರೀ ಹೈಡ್ರಾಮಾದೊಂದಿಗೆ ಕೂಡಿತ್ತು. ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಅಧ್ಯಕ್ಷ ಏಷ್ಯಾ ಕ್ರಿಕೆಟ್ ಮಂಡಳಿ (ಎಸಿಸಿ) ಅಧ್ಯಕ್ಷ ಮೊಹ್ಸಿನ್ ನಖ್ವಿಯಿಂದ ಟ್ರೋಫಿ ಸ್ವೀಕರಿಸಲು ಭಾರತ ನಿರಾಕರಿಸಿತು.
ಪಾಕಿಸ್ತಾನ ಬಗ್ಗುಬಡಿದು ಏಷ್ಯಾಕಪ್ ಟ್ರೋಫಿ ಗೆದ್ದ ಭಾರತ, ವಿಕೆಟ್ ಪತನ, ಅಂತಿಮ ಹಂತದಲ್ಲಿ ಎದುರಾದ ಸವಾಲು , ಪಾಕ್ ವಿರುದ್ದದ ಪಂದ್ಯದ ಒತ್ತಡಗಳಿಂದ ಪಂದ್ಯ ಕುತೂಹಲ ಘಟ್ಟಕ್ಕೆ ತಲುಪಿತ್ತು. ಯಾರಿಗೆ ಗೆಲುವು ಅನ್ನೋದು ನಿಗೂಢವಾಗಿತ್ತು. ಆದರೆ ತಿಲಕ್ ವರ್ಮಾ ಹೋರಾಟ ಗೆಲುವು ತಂದುಕೊಟ್ಟಿದೆ.