• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗಂಗಾ ಒಪ್ಪಂದ ನವೀಕರಣ : ಪಾಕ್‌ ರೀತಿ ಬಾಂಗ್ಲಾಗೂ ಭಾರತ ಪಾಠ?

Jun 28 2025, 12:18 AM IST
ತನ್ನ ವಿರುದ್ಧ ಉಗ್ರರನ್ನು ಛೂಬಿಟ್ಟ ಪಾಕಿಸ್ತಾನಕ್ಕೆ ಈಗಾಗಲೇ ಯುದ್ಧದ ಮುಖಾಂತರವಷ್ಟೇ ಅಲ್ಲದೆ, ಸಿಂಧು ನೀರನ್ನು ತಡೆಯುವ ಮೂಲಕವೂ ಉಸಿರುಗಟ್ಟಿಸಿರುವ ಭಾರತಕ್ಕೆ ಇದೀಗ ಇನ್ನೊಂದು ಮಗ್ಗುಲಲ್ಲಿ ಮುಳ್ಳಾಗಿ ಚುಚ್ಚತೊಡಗಿರುವ ಬಾಂಗ್ಲಾದೇಶಕ್ಕೂ ಅದೇ ಮಾದರಿಯಲ್ಲಿ ಬುದ್ಧಿ ಕಲಿಸುವ ಅವಕಾಶ ಒದಗಿಬಂದಿದೆ.

ಗಗನಯಾನದಲ್ಲಿ ಭಾರತ ಹೊಸ ಪ್ರಯಾಣ - ಸಾಹಸಗೈದ ಮೊದಲ ಭಾರತೀಯ

Jun 27 2025, 07:25 AM IST

ಭಾರತೀಯ ಗ್ರೂಪ್‌ ಕ್ಯಾಪ್ಟನ್‌ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಬಾಹ್ಯಾಕಾಶ ಯಾನಿಗಳನ್ನು ಹೊತ್ತ ಅಮೆರಿಕದ ಆ್ಸಕ್ಸಿಯೋಂ ನೌಕೆ ಗುರುವಾರ ಯಶಸ್ವಿಯಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ (ಐಎಸ್‌ಎಸ್‌) ಕೇಂದ್ರ ಪ್ರವೇಶಿಸಿದೆ

ಪಹಲ್ಗಾಂ ಕೈಬಿಟ್ಟ ಎಸ್‌ಸಿಒ ಜಂಟಿ ಹೇಳಿಕೆಗೆ ಸಹಿ : ಭಾರತ ತಿರಸ್ಕಾರ

Jun 27 2025, 12:49 AM IST
ಪಹಲ್ಗಾಂ ದಾಳಿ ವಿಚಾರ ಕೈಬಿಟ್ಟು, ಕೇವಲ ಬಲೂಚಿಸ್ತಾನ ಸಂಘರ್ಷವನ್ನಷ್ಟೇ ಪ್ರಸ್ತಾಪಿಸಿ ಪಾಕಿಸ್ತಾನವನ್ನು ಭಯೋತ್ಪಾದನೆ ಪೀಡಿತ ರಾಷ್ಟ್ರವಾಗಿ ಬಿಂಬಿಸುವ ಉದ್ದೇಶದ ಶಾಂಘೈ ಕಾರ್ಪೊರೇಷನ್‌ ಆರ್ಗನೈಸೇಷನ್‌(ಎಸ್‌ಸಿಒ)ನ ಜಂಟಿ ಹೇಳಿಕೆಗೆ ಸಹಿಹಾಕಲು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ನಿರಾಕರಿಸಿದ್ದಾರೆ.

ಭಾರತ-ಪಾಕ್‌ ಯುದ್ಧ ನಿಲ್ಲಿಸಿದ್ದೇ ನಾನು: ಟ್ರಂಪ್‌ ಮತ್ತೆ ಅದೇ ರಾಗ

Jun 26 2025, 01:32 AM IST
‘ಭಾರತ-ಪಾಕಿಸ್ತಾನ ನಡುವೆ ಯುದ್ಧ ನಿಲ್ಲಿಸಿದ್ದೇ ನಾನು’ ಎಂದು ಈ ಹಿಂದೆ 15 ಬಾರಿ ಹೇಳಿದ ನಂತರ, ತಾನಲ್ಲ ಎಂದು ಸ್ಪಷ್ಟನೆ ನೀಡಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್, ‘ಯುದ್ಧ ನಿಲ್ಲಿಸಿದ್ದೇ ನಾನು’ ಎಂದು ಪುನಃ ಹಳೇ ರಾಗ ಹಾಡಿದ್ದಾರೆ.

ಭಾರತಕ್ಕಿಂದು ಶುಕ್ಲದೆಸೆ : ಭಾರತ ಮೂಲದ ಶುಭಾಂಶು ಶುಕ್ಲಾ ಗಗನಯಾತ್ರೆ

Jun 26 2025, 01:32 AM IST
ಭಾರತ ಮೂಲದ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳು ಇಸ್ರೋ, ಅಮೆರಿಕದ ನಾಸಾ, ಸ್ಪೇಸೆಕ್ಸ್‌ ಸಹಯೋಗದೊಂದಿಗೆ ಆ್ಯಕ್ಸಿಯೋಂ ನೌಕೆ ಮೂಲಕ 14 ದಿನಗಳ ನಿಮಿತ್ತ ಬಾಹ್ಯಾಕಾಶಕ್ಕೆ ಜಿಗಿದರು.

ಟೆಸ್ಟ್‌ನಲ್ಲಿ ಮೊದಲ ಬಾರಿಗೆ ಭಾರತ ಪಂದ್ಯದಲ್ಲಿ 5 ಶತಕ!

Jun 23 2025, 11:47 PM IST
ಭಾರತ ಟೆಸ್ಟ್‌ ಕ್ರಿಕೆಟ್‌ ಇತಿಹಾಸದಲ್ಲೇ ಮೊದಲ ಬಾರಿಗೆ ಪಂದ್ಯವೊಂದರಲ್ಲಿ 5 ಶತಕಕ್ಕೆ ಸಾಕ್ಷಿಯಾಗಿದೆ.

ವಿಶ್ವದ ಜನತೆಗೆ ಯೋಗವೆಂಬ ಅಮೃತ ನೀಡಿದ ಭಾರತ: ಸಚಿವ ಆರ್.ಬಿ. ತಿಮ್ಮಾಪೂರ

Jun 23 2025, 12:33 AM IST
ದೇಶ, ವಿದೇಶಗಳು ಅನುಕರಿಸುತ್ತಿರುವ ಹಾಗೂ ವಿಶ್ವವೇ ನಮ್ಮತ್ತ ತಿರುಗಿ ನೋಡುವಂತೆ ಮಾಡಿದ ನಮ್ಮ ಹಿರಿಯರು ನೀಡಿದ ಯೋಗ ಜ್ಞಾನ ಅಮೃತಕ್ಕೆ ಸಮಾನವಾಗಿದೆ. ಅದನ್ನು ಕೊಟ್ಟ ನಮ್ಮ ಋಷಿ ಮುನಿಗಳು ನಮ್ಮ ಹೆಮ್ಮೆ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.

ಯೋಗವು ಮನುಕುಲಕ್ಕೆ ಭಾರತ ಕೊಟ್ಟ ಕೊಡುಗೆ: ಸೀಕಲ್ ರಾಮಚಂದ್ರಗೌಡ

Jun 22 2025, 11:48 PM IST
ಪ್ರಧಾನಿ ನರೇಂದ್ರ ಮೋದಿಯವರು ಯೋಗದ ಮಹತ್ವವನ್ನು ವಿಶ್ವಕ್ಕೆ ಸಾರಿದರು. ಈ ಮೂಲಕ ಭಾರತೀಯರಲ್ಲಿ ದೇಶಿ ಯೋಗ ಪದ್ಧತಿ, ಆಹಾರ ಪದ್ಧತಿ, ಸಂಗೀತ - ಸಂಪ್ರದಾಯಗಳನ್ನು ಮರು ಪ್ರತಿಷ್ಠಾಪಿಸುತ್ತಿದ್ದಾರೆ .

ಭಾರತ ಸಾಕ್ಷಾತ್ಕರಿಸಿಕೊಂಡ ಜೀವನ ದೃಷ್ಟಿ ಯೋಗ

Jun 22 2025, 11:47 PM IST
ಯೋಗ ವಿಜ್ಞಾನವು ಕೇವಲ ಯಾವುದೋ ಒಂದು ಜಾತಿ, ಧರ್ಮಕ್ಕೆ ಮೀಸಲಾದುದ್ದಲ್ಲ, ಪ್ರಪಂಚದ ಎಲ್ಲ ಧರ್ಮೀಯರು ಯೋಗವನ್ನು ಒಪ್ಪಿಕೊಂಡಿದ್ದಾರೆಂದರೇ ಇದು ಧಾರ್ಮಿಕ ಆಚರಣೆ ಅಲ್ಲ

ಆರೋಗ್ಯ ಭಾರತ ಎಲ್ಲರ ಕನಸಾಗಲಿ: ಶಶಿಧರ ನರೇಂದ್ರ

Jun 22 2025, 11:47 PM IST
ನಮ್ಮ ಭಾಷೆ ಸಂಸ್ಕೃತಿ ಉಡುಪು ಆಹಾರದ ಮೇಲೆ ಹಲವು ರೀತಿಯ ಆಕ್ರಮಗಳು ನಡೆಯುತ್ತಿವೆ. ಆರೋಗ್ಯ ಭಾರತ ನಮ್ಮ ಕನಸಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 126
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved