ಕ್ಷಯ ಮುಕ್ತ ಭಾರತ ನಿರ್ಮಾಣಕ್ಕೆ ಕೈಜೋಡಿಸೋಣ-ಕುಲಪತಿ ಟಿ.ಎಂ. ಭಾಸ್ಕರ್
Sep 28 2025, 02:00 AM ISTಎಂಬತ್ತರ ದಶಕದಲ್ಲಿ ಹೆಚ್ಚು ಜನ ಮಲೇರಿಯಾ, ಡೆಂಘೀ ಜ್ವರ ಬಂದು ಸತ್ತ ಉದಾಹರಣೆಗಳಿವೆ. ಆದರೆ ಎಪ್ಪತ್ತರ ದಶಕದಲ್ಲಿ ಕ್ಷಯ ರೋಗ ಅತ್ಯಂತ ಹೆಚ್ಚಾಗಿತ್ತು. ಆಧುನಿಕ ಮಾಧ್ಯಮದಲ್ಲಿ ಕ್ಷಯ ರೋಗದ ಕುರಿತು ಸಾಕಷ್ಟು ಜಾಗೃತಿ ಮೂಡಿಸುವ ವರದಿಗಳು ಬಿತ್ತರವಾಗುತ್ತಿವೆ. ನಾವೆಲ್ಲ ಕ್ಷಯ ಮುಕ್ತ ಭಾರತ ನಿರ್ಮಾಣಕ್ಕೆ ಕೈ ಜೋಡಿಸಬೇಕು ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಟಿ.ಎಂ. ಭಾಸ್ಕರ್ ಹೇಳಿದರು.