• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತ ಸರ್ವ ಧರ್ಮ ಸಮನ್ವಯದ ತಾಣ

Sep 22 2024, 01:52 AM IST
ಮಾನವ ಹಲವಾರು ಧರ್ಮಗಳ ಗೊಂದಲದಲ್ಲಿ ಇದ್ದಾನೆ. ನನ್ನ ಧರ್ಮವೇ ಶ್ರೇಷ್ಠ ಎಂಬ ಭಾವನೆಯಲ್ಲಿ ಇರದೆ, ಸರ್ವ ಧರ್ಮಗಳಲ್ಲಿ ಏಕತೆ ಕಾಣಬೇಕು

ರಿಷಭ್‌, ಗಿಲ್‌ ಭರ್ಜರಿ ಸೆಂಚುರಿ : ಬಾಂಗ್ಲಾ ವಿರುದ್ಧ ಮೊದಲ ಟೆಸ್ಟ್‌ ಬೃಹತ್‌ ಗೆಲುವಿನತ್ತ ಭಾರತ

Sep 22 2024, 01:50 AM IST
ಮೊದಲ ಟೆಸ್ಟ್‌ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಭಾರತ ಬೃಹತ್‌ ಮುನ್ನಡೆ ಸಾಧಿಸಿದೆ. ರಿಷಭ್‌ ಪಂತ್‌ ಮತ್ತು ಶುಭ್‌ಮನ್‌ ಗಿಲ್‌ ಶತಕ ಸಿಡಿಸಿದರು. ಭಾನುವಾರ ಪಂದ್ಯದಲ್ಲಿ ಫಲಿತಾಂಶ ನಿರಾಕರಿಸುವಂತಿಲ್ಲ.

ಚೆಸ್‌ ಒಲಿಂಪಿಯಾಡ್‌ನಲ್ಲಿ ಕಳೆದ ಸಲ ಭಾರತ ಗೆದ್ದಿದ್ದ ಟ್ರೋಫಿ ಕಳೆದ ಒಂದು ತಿಂಗಳಿಂದ ನಾಪತ್ತೆ!

Sep 21 2024, 02:04 AM IST
ಟ್ರೋಫಿಯನ್ನು ಹಂಗೇರಿಗೆ ತಲುಪಿಸುವಂತೆ ಎಐಸಿಎಫ್‌ಗೆ ಫಿಡೆ ಸೂಚಿಸಿತ್ತು. ಆದರೆ ಟ್ರೋಫಿ ಕಳೆದ ಒಂದು ತಿಂಗಳಿಂದ ಕಾಣಿಸುತ್ತಿಲ್ಲ ಎಂದು ಎಐಸಿಎಫ್‌ ತಿಳಿಸಿದೆ. ಹೀಗಾಗಿ ನಕಲಿ ಟ್ರೋಫಿಯೊಂದನ್ನು ಸಿದ್ಧಪಡಿಸುತ್ತಿದೆ.

ಆಡಳಿತ ಗೊಂದಲ: ಭಾರತ ಕಬಡ್ಡಿ ಸಂಸ್ಥೆಯೇ ಸಸ್ಪೆಂಡ್‌, ಜಾಗತಿಕ ಕೂಟಗಳಲ್ಲಿ ಸ್ಪರ್ಧೆಗೆ ತಡೆ!

Sep 21 2024, 01:55 AM IST
ಅಮಾನತುಗೊಂಡ ಕಾರಣ ಚೊಚ್ಚಲ ಆವೃತ್ತಿಯ ಬೀಚ್‌ ಕಬಡ್ಡಿ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ತಂಡಗಳು ಪಾಲ್ಗೊಳ್ಳುವುದಿಲ್ಲ. ಭಾರತೀಯ ತಂಡಗಳ ಸ್ಪರ್ಧೆಗೆ ನಿಷೇಧ ಹೇರಲಾಗಿದೆ.

ಆಧುನಿಕ ತಂತ್ರಜ್ಞಾನದಿಂದ ವಿಕಸಿತ ಭಾರತ ಕನಸು ನನಸು

Sep 21 2024, 01:48 AM IST
ರೈತರು ಕಾಲುವೆ ವ್ಯವಸ್ಥೆಯನ್ನು ಸ್ವಚ್ಛವಾಗಿಟ್ಟುಕೊಂಡು ಪ್ರತಿ ಹನಿ ನೀರಿನ ಪ್ರಯೋಜನ ಪಡೆದುಕೊಳ್ಳಬೇಕು. ರಾಜ್ಯ ಸರ್ಕಾರವು ಪ್ರತಿ ನೀರಾವರಿ ಅಣೆಕಟ್ಟುಗಳ ನಿರ್ವಹಣೆಗೆ ಹೆಚ್ಚಿನ ಒತ್ತು ಕೊಟ್ಟು ನಿರ್ವಹಿಸಿದ್ದಲ್ಲಿ ಯೋಜನೆಗಳು ಸಫಲವಾಗುತ್ತವೆ.

ಸಂಜು, ಪಡಿಕ್ಕಲ್‌ ಸೇರಿ ನಾಲ್ವರು ಫಿಫ್ಟಿ : ಭಾರತ ಡಿ ಮೊದಲ ದಿನವೇ 5 ವಿಕೆಟ್‌ಗೆ 306

Sep 20 2024, 01:40 AM IST
ದುಲೀಪ್ ಟ್ರೋಫಿಯಲ್ಲಿ ಭಾರತ ‘ಬಿ’ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಭಾರತ ‘ಡಿ’ ತಂಡ ಮೊದಲ ದಿನದಾಟದಲ್ಲಿ 5 ವಿಕೆಟ್‌ಗೆ 306 ರನ್ ಗಳಿಸಿದೆ. ಸಂಜು ಸ್ಯಾಮ್ಸನ್ ಅಜೇಯ 89 ರನ್ ಗಳಿಸಿ ಮಿಂಚಿದರು.

ವಿಕಸಿತ ಭಾರತ ಪರಿಕಲ್ಪನೆಗೆ ಸದಸ್ಯತ್ವ ಅಭಿಯಾನ ಬಲ: ಬಿ.ವೈ.ವಿಜಯೇಂದ್ರ

Sep 20 2024, 01:36 AM IST
ಈ ಐತಿಹಾಸಿಕ ಅಭಿಯಾನದಿಂದ ರಾಷ್ಟ್ರಮಟ್ಟದಿಂದ ಹಿಡಿದು ರಾಜ್ಯ, ಜಿಲ್ಲೆ, ಗ್ರಾಮ ಮತ್ತು ಬೂತ್ ಮಟ್ಟದವರೆಗೆ ಪಕ್ಷವನ್ನು ಸಂಘಟಿಸುವುದಾಗಿದೆ. ಈ ಮೂಲಕ ಪ್ರತಿ ಬೂತ್ ಗಳಲ್ಲಿ ಈ ಅಭಿಯಾನ ದಿಂದ ಚುನಾವಣೆ ಗೆಲ್ಲಲು ಬಲ ಸಿಕ್ಕಂತಾಗುತ್ತದೆ ಎಂದು ವಾಡಿಯಲ್ಲಿ ನಡೆದ ಬಿಜೆಪಿ ಸದಸ್ಯತ್ವ ನೊಂದಣಿ ಅಭಿಯಾನದಲ್ಲಿ ಬಿ.ವೈ.ವಿಜಯೇಂದ್ರ ಹೇಳಿದರು.

ದುಲೀಪ್‌ ಟ್ರೋಫಿ ಗೆಲ್ಲುವ ರೇಸ್‌ನಲ್ಲಿರುವ ಭಾರತ ‘ಎ’ ತಂಡಕ್ಕೆ ಶಾಶ್ವತ್‌ ರಾವತ್ ಶತಕದಾಸರೆ

Sep 20 2024, 01:31 AM IST
ದುಲೀಪ್ ಟ್ರೋಫಿಯಲ್ಲಿ ಭಾರತ 'ಎ' ಮತ್ತು 'ಸಿ' ತಂಡಗಳ ನಡುವಿನ ಪಂದ್ಯದಲ್ಲಿ 'ಎ' ತಂಡದ ಶಾಶ್ವತ್ ರಾವತ್ ಆಕರ್ಷಕ ಶತಕ ಸಿಡಿಸಿ ತಂಡವನ್ನು ಆಧರಿಸಿದ್ದಾರೆ. ಮೊದಲ ದಿನದಾಟದಂತ್ಯಕ್ಕೆ 'ಎ' ತಂಡ 7 ವಿಕೆಟ್‌ಗೆ 224 ರನ್ ಗಳಿಸಿದೆ.

ಭಾರತ ಸರ್ಕಾರದ ವಿರುದ್ಧ ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನೂನ್ ಕೇಸ್‌ : ಅಮೆರಿಕ ನೋಟಿಸ್‌

Sep 20 2024, 01:30 AM IST

ಖಲಿಸ್ತಾನಿ ಉಗ್ರ  ಗುರುಪತ್ವಂತ್ ಸಿಂಗ್ ಪನ್ನೂನ್ , ಭಾರತ ತಮ್ಮ ಹತ್ಯೆಗೆ ಸಂಚು ರೂಪಿಸಿದೆ ಎಂದು ಭಾರತ ಕೇಂದ್ರ ಸರ್ಕಾರ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಹಾಗೂ ರಾ ಮಾಜಿ ಮುಖ್ಯಸ್ಥ ಸಮಂತ್ ಗೋಯೆಲ್ ವಿರುದ್ಧ ಅಮೆರಿಕದ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಭಾರತ-ಬಾಂಗ್ಲಾ ಟೆಸ್ಟ್‌ ಸಮರಕ್ಕೆ ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ಚಾಲನೆ -ಬಾಂಗ್ಲಾದೇಶ ವಿರುದ್ಧ 2 ಪಂದ್ಯಗಳ ಸರಣಿ

Sep 19 2024, 01:51 AM IST
ಭಾರತ ಕ್ರಿಕೆಟ್ ತಂಡವು ಬಾಂಗ್ಲಾದೇಶ ವಿರುದ್ಧ ಎರಡು ಪಂದ್ಯಗಳ ಟೆಸ್ಟ್ ಸರಣಿಗಾಗಿ ಸಜ್ಜಾಗಿದೆ. ಮೊದಲ ಪಂದ್ಯವು ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ಗುರುವಾರದಿಂದ ಆರಂಭವಾಗಲಿದೆ. ಈ ಸರಣಿಯು ಭಾರತಕ್ಕೆ ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ಗೆ ಮುಖ್ಯವಾಗಿದೆ.
  • < previous
  • 1
  • ...
  • 61
  • 62
  • 63
  • 64
  • 65
  • 66
  • 67
  • 68
  • 69
  • ...
  • 135
  • next >

More Trending News

Top Stories
ಮಹಿಳೆಯರು ಬರೆದ ಪುಸ್ತಕ ಬೋಧನೆಗೆ ತಾಲಿಬಾನ್‌ ಬ್ಯಾನ್‌
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved