• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಗಳೂರಲ್ಲಿ ಭಾರತ ಸಂವಿಧಾನ ತುಳು ಉಪನ್ಯಾಸ

Sep 16 2024, 01:46 AM IST
ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ್‌ ಆಳ್ವ, ಭಾರತದ ಸಂವಿಧಾನ ಇತರ ಎಲ್ಲ ದೇಶಗಳಿಗಿಂತ ಭಿನ್ನ, ಮಾತ್ರವಲ್ಲ ಅತ್ಯಂತ ಮಹತ್ವದ್ದೂ ಆಗಿದೆ. ಸಂವಿಧಾನದ ವಿಷಯವನ್ನು ಮಕ್ಕಳಿಗೆ ತಿಳಿಸುವ ಕಾರ್ಯ ನಡೆಯುತ್ತಿರುವುದು ಹೆಮ್ಮೆಯ ವಿಷಯ ಎಂದು ಹೇಳಿದರು.

ಅಂತರಿಕ್ಷದಿಂದ ಮತ ಚಲಾಯಿಸಲಿರುವ ಭಾರತ ಮೂಲದ ನಾಸಾ ವಿಜ್ಞಾನಿ ಸುನಿತಾ ವಿಲಿಯಮ್ಸ್‌

Sep 15 2024, 01:49 AM IST

ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿರುವ ಭಾರತ ಮೂಲದ ನಾಸಾ ವಿಜ್ಞಾನಿ ಸುನಿತಾ ವಿಲಿಯಮ್ಸ್‌ ಮತ್ತು ಅಮೆರಿಕದ ವಿಜ್ಞಾನಿ ಬುಚ್‌ ವಿಲ್ಮರ್‌ ನವೆಂಬರ್ 5 ರಂದು ನಡೆಯಲಿರುವ ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಅಂತರಿಕ್ಷದಿಂದಲೇ ಮತದಾನ ಮಾಡಲಿದ್ದಾರೆ.  

ಡೇವಿಸ್‌ ಕಪ್‌ ವಿಶ್ವ ಗುಂಪು-1ರ ಪಂದ್ಯದಲ್ಲಿ ಭಾರತ ಬಲಿಷ್ಠ ಸ್ವೀಡನ್‌ ವಿರುದ್ಧ ಮೊದಲ ದಿನ ಹಿನ್ನಡೆ

Sep 15 2024, 01:49 AM IST
ವಿಶ್ವ ಗುಂಪು-1ರ ಪಂದ್ಯದಲ್ಲಿ ಭಾರತಕ್ಕೆ ಬಲಿಷ್ಠ ಸ್ವೀಡನ್‌ ಎದುರಾಳಿ. ಮೊದಲೆರಡು ಸಿಂಗಲ್ಸ್‌ ಪಂದ್ಯಗಳಲ್ಲಿ. ಸ್ವೀಡನ್‌ ವಿರುದ್ಧದ ಈ ಹಿಂದಿನ 5 ಮುಖಾಮುಖಿಗಳಲ್ಲೂ ಸೋತಿರುವ ಭಾರತ.

16 ರಿಂದ ಪುಣೆ-ಹುಬ್ಬಳ್ಳಿಗೆ ವಂದೇ ಭಾರತ ರೈಲು ಸಂಚಾರ

Sep 14 2024, 01:52 AM IST
ಪುಣೆಯಿಂದ ಬೆಳಗಾವಿ ಮೂಲಕ ಹುಬ್ಬಳ್ಳಿಯವರೆಗೆ ವಂದೇ ಭಾರತ್ ರೈಲಿನ ಸಂಚಾರಕ್ಕೆ ಸೆ.16 ರಂದು ಅಹ್ಮದಾಬಾದ್‌ನಿಂದ ವರ್ಚುವಲ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಹಸಿರು ನಿಶಾನೆ ತೋರಿಸಲಿದ್ದಾರೆ.

ಶ್ರೇಷ್ಠ ಭಾರತ ನಿರ್ಮಾಣಕ್ಕಾಗಿ ಬಿಜೆಪಿ ಸದಸ್ಯರಾಗಿ

Sep 13 2024, 01:40 AM IST
ನಂಜನಗೂಡಿಗೂ ಅರಮನೆಗೂ ಕೂಡ ಮೊದಲಿನಿಂದಲೂ ನಿಕಟ ಸಂಬಂಧವಿದೆ.

ಭಾರತ ನೋಡಲು ಅಂಬೇಡ್ಕರ್ ಕಣ್ಣುಗಳು ಬೇಕು: ಪತ್ರಕರ್ತ ಎನ್.ರವಿಕುಮಾರ್

Sep 13 2024, 01:39 AM IST
ವಾಲ್ಮೀಕಿ ಜಾತಿ, ಮಾದಿಗ ಜಾತಿ ಇಬ್ಬರೂ ದಲಿತರೇ ಆದರೂ ಕೂಡ ಅವರ ಮಧ್ಯೆ ಮರ್ಯಾದಾ ಹತ್ಯೆ ನಡೆಯುತ್ತಲೇ ಇದೆ ಎಂದು ಪತ್ರಕರ್ತ ಎನ್.ರವಿಕುಮಾರ್ ಆತಂಕ ವ್ಯಕ್ತಪಡಿಸಿದರು.

ಪ್ರಧಾನಿ ಮೋದಿ ಅವರ ಕೈ ಬಲಪಡಿಸಲು ಹಾಗೂ ವಿಕಸಿತ ಭಾರತ ನಿರ್ಮಿಸುವ ಸಲುವಾಗಿ ಹೆಚ್ಚಿನ ಸದಸ್ಯತ್ವ ನೊಂದಣಿ

Sep 12 2024, 01:56 AM IST
ಪ್ರಧಾನಿ ಮೋದಿ ಅವರು ಭಾರತವನ್ನು ವಿಶ್ವಗುರುವನ್ನಾಗಿ ರೂಪಿಸುವ ಸಲುವಾಗಿ ಹಗಲಿರುಳೂ ಕೂಡ ವಿಶ್ರಮಿಸದೆ ದುಡಿಯುತ್ತಿದ್ದಾರೆ.

ಯುವ ಜನಾಂಗದ ಸಮರ್ಪಕ ಬಳಕೆಯಿಂದ ಸದೃಢ ಭಾರತ ನಿರ್ಮಾಣ

Sep 12 2024, 01:53 AM IST
ಪ್ರಪಂಚದ 4ನೇ ದೊಡ್ಡ ಆರ್ಥಿಕತೆಯಾಗಿ ಭಾರತ ಇಂದು ಹೊರಹೊಮ್ಮಿದೆ

2023ರ ವಿಶ್ವಕಪ್‌ನಿಂದ ಭಾರತ ಆರ್ಥಿಕತೆಗೆ ಬೂಸ್ಟರ್‌ : ಹರಿದು ಬಂದಿದ್ದ ₹11637 ಕೋಟಿ!

Sep 12 2024, 01:52 AM IST
2023ರ ಐಸಿಸಿ ಏಕದಿನ ವಿಶ್ವಕಪ್‌ ಆಯೋಜನೆಯಿಂದ ಭಾರತದ ಆರ್ಥಿಕತೆಗೆ ₹11637 ಕೋಟಿ ಸೇರ್ಪಡೆ. ಪ್ರವಾಸೋದ್ಯಮದಿಂದಲೇ ₹7234 ಕೋಟಿ. ವರದಿ ಬಿಡುಗಡೆ ಮಾಡಿದ ಅಂತಾರಾಷ್ಟ್ರೀಯ ಕ್ರಿಕೆಟ್‌ ಸಮಿತಿ

ಮಂಡ್ಯ : 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳ - 9 ಉಪ ಸಮಿತಿಗಳಿಗೆ ಸಂಚಾಲಕರ ನೇಮಕ

Sep 12 2024, 01:52 AM IST
87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಮೆರವಣಿಗೆ ಸಮಿತಿಯು ಉಪ ಸಮಿತಿಗಳಿಗೆ ಕಾರ್ಯ ಚಟುವಟಿಕೆಗಳು, ಅಂದಾಜು ವೆಚ್ಚ ಮತ್ತು ಶಿಫಾರಸುಗಳ ವರದಿ ಸಲ್ಲಿಸುವಂತೆ ಸೂಚಿಸಿದೆ. ಸಮ್ಮೇಳನದ ಮೆರವಣಿಗೆಯನ್ನು ಯಶಸ್ವಿಗೊಳಿಸಲು 9 ಉಪ ಸಮಿತಿಗಳನ್ನು ರಚಿಸಲಾಗಿದೆ.
  • < previous
  • 1
  • ...
  • 63
  • 64
  • 65
  • 66
  • 67
  • 68
  • 69
  • 70
  • 71
  • ...
  • 135
  • next >

More Trending News

Top Stories
ಮಹಿಳೆಯರು ಬರೆದ ಪುಸ್ತಕ ಬೋಧನೆಗೆ ತಾಲಿಬಾನ್‌ ಬ್ಯಾನ್‌
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved