• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳು ಭಾರತ ದೇಶದ ಸಂವಿಧಾನ ಓದಬೇಕು: ಕೆ.ಎನ್‌. ಫಣೀಂದ್ರ

Sep 25 2025, 01:00 AM IST
ಚಿಕ್ಕಮಗಳೂರು: ವಿದ್ಯಾರ್ಥಿಗಳು ಅಂಬೇಡ್ಕರ್‌ ರಚಿಸಿರುವ ಗ್ರಂಥಗಳು ಹಾಗೂ ಭಾರತ ದೇಶದ ಸಂವಿಧಾನವನ್ನು ಓದಬೇಕು ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಕರೆ ನೀಡಿದರು.

ಪೌರಕಾರ್ಮಿಕರು ಸ್ವಚ್ಛ ಭಾರತ ಅಭಿಯಾನದ ಸೈನಿಕರು: ವಿಜಯ್ ಕಾಮತ್

Sep 24 2025, 01:01 AM IST
ಪಟ್ಟಣ ಸ್ವಚ್ಛವಾಗಿರಲು ಪೌರಕಾರ್ಮಿಕರ ಕೊಡುಗೆ ದೊಡ್ಡದಿದೆ. ಅವರು ಸ್ವಚ್ಛತಾ ಕಾರ್ಯದಲ್ಲಿ ತೊಡಗಿಕೊಂಡಿರುತ್ತಾರೆ.

ಸ್ವಚ್ಛ ಭಾರತ ನಿರ್ಮಾಣಕ್ಕೆ ಪೌರ ಕಾರ್ಮಿಕರು ಕಾರಣ: ಶಾಸಕ ಕೋಳಿವಾಡ

Sep 24 2025, 01:01 AM IST
ಸ್ವಚ್ಛ ಭಾರತ ನಿರ್ಮಾಣಕ್ಕೆ ಪೌರ ಕಾರ್ಮಿಕರು ಕಾರಣ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.

ಸ್ವಚ್ಛ ಭಾರತ್ ಅಡಿ 12 ಸಾವಿರ ಶೌಚಾಲಯ ನಿರ್ಮಾಣ

Sep 24 2025, 01:00 AM IST
ಮಾಗಡಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಸ್ವಚ್ಛ ಭಾರತ್ ಯೋಜನೆ ಘೋಷಣೆ ಮಾಡಿದ ಬಳಿಕ ದೇಶಾದ್ಯಂತ 12‌ ಸಾವಿರ ಶೌಚಾಲಯ ನಿರ್ಮಾಣ ಮಾಡಿ ಮಾದರಿಯಾಗಿದ್ದಾರೆ ಎಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಹೇಳಿದರು.

ದುಬೈನಲ್ಲಿಂದು ಮತ್ತೆ ಭಾರತ vs ಪಾಕ್‌ ಕದನ

Sep 21 2025, 11:40 AM IST

ಏಷ್ಯಾಕಪ್‌ ಸೂಪರ್‌-4ನಲ್ಲಿ ಮಹತ್ವದ ಪಂದ್ಯ: ಭಾರತವೇ ಗೆಲ್ಲುವ ಫೇವರಿಟ್‌ । ಮೊದಲ ಪಂದ್ಯದ ಹೈಡ್ರಾಮ ಮುಂದುವರಿಕೆ?ಆಟಗಾರರ ನೋ ಶೇಕ್‌ಹ್ಯಾಂಡ್‌ ಖಚಿತ । ಸೂರ್ಯ ಪಡೆಗೆ 2ನೇ ಗೆಲವಿನ ತವಕ । ಪಾಕ್‌ಗೆ ಸೇಡು ತೀರಿಸಿಕೊಳ್ಳುವ ವಿಶ್ವಾಸ

ಭಾರತ ಯುದ್ಧ ಸಾರಿದರೆ ಸೌದಿ ನಮ್ಮ ಪರ ನಿಲ್ಲತ್ತೆ : ಪಾಕ್‌ ರಕ್ಷಣಾ ಸಚಿವ

Sep 21 2025, 02:04 AM IST
ಸೌದಿ ಅರೇಬಿಯಾದ ಜತೆಗೆ ರಕ್ಷಣಾ ಒಪ್ಪಂದ ಮಾಡಿಕೊಂಡ ಬೆನ್ನಲ್ಲೇ ಪಾಕ್‌ ನಾಯಕರ ಭಂಡ ಧೈರ್ಯ ಹೆಚ್ಚಿದ್ದು, ‘ಒಂದು ವೇಳೆ ಭಾರತ ನೆರೆಯ ರಾಷ್ಟ್ರಗಳ ಮೇಲೆ ಯುದ್ಧ ಘೋಷಿಸಿದರೆ ಸೌದಿ ನಮ್ಮ ಬೆನ್ನಿಗೆ ನಿಲ್ಲಲಿದೆ’ ಎಂದು ಪಾಕ್‌ ರಕ್ಷಣಾ ಸಚಿವ ಖ್ವಾಜಾ ಆಸೀಫ್‌ ಹೇಳಿದ್ದಾರೆ.

ಹ್ಯಾಟ್ರಿಕ್‌ ಜಯದೊಂದಿಗೆ ಭಾರತ ಸೂಪರ್‌-8ಗೆ

Sep 20 2025, 11:48 AM IST

ಹಾಲಿ ಚಾಂಪಿಯನ್‌ ಭಾರತ ಹ್ಯಾಟ್ರಿಕ್‌ ಗೆಲುವಿನೊಂದಿಗೆ ಸೂಪರ್‌-4 ಹಂತ ಪ್ರವೇಶಿಸಿದೆ. ತಂಡ ಗುಂಪು ಹಂತದ ಕೊನೆ ಪಂದ್ಯದಲ್ಲಿ ಶುಕ್ರವಾರ ಒಮಾನ್‌ ವಿರುದ್ಧ 21 ರನ್‌ ಪ್ರಯಾಸದ ಗೆಲುವು ಸಾಧಿಸಿತು. ಇದರೊಂದಿಗೆ ‘ಎ’ ಗುಂಪಿನಲ್ಲಿ ಅಗ್ರಸ್ಥಾನ ಪಡೆದುಕೊಂಡಿತು. ಒಮಾನ್‌ ಹ್ಯಾಟ್ರಿಕ್‌ ಸೋಲಿನೊಂದಿಗೆ ಹೊರಬಿತ್ತು.

ವಿಕಸಿತ ಭಾರತ ಕಟ್ಟಲು ಪಣ ತೊಡಿ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

Sep 18 2025, 01:10 AM IST
ವಿಕಸಿತ ಭಾರತ ಕಟ್ಟಲು ಪ್ರತಿಯೊಬ್ಬರು ಪಣ ತೊಡಬೇಕಿದೆ

ಮೋದಿ ಶ್ರಮದಿಂದ ಭಾರತ ಶಕ್ತಿ ರಾಷ್ಟ್ರ

Sep 18 2025, 01:10 AM IST
ಮೋದಿಯವರ 11 ವರ್ಷಗಳ ಅಧಿಕಾರದ ಅವಧಿಯಲ್ಲಿ ಹಿಂದೆಂದೂ ಆಗದಷ್ಟು ಅಭಿವೃದ್ಧಿ ಕಾರ್ಯಗಳಾಗಿವೆ

ವಿಕಸಿತ ಭಾರತ ನಿರ್ಮಾಣಕ್ಕೆ ಮೋದಿ ಕೊಡುಗೆ ಅಪಾರ: ಅರುಣಕುಮಾರ ಪೂಜಾರ

Sep 18 2025, 01:10 AM IST
ಮೋದಿಯವರದ್ದು ಪ್ರಜಾಪ್ರಭುತ್ವದ ಆಡಳಿತ. ಕೋವಿಡ್ ಸಮಯದಲ್ಲಿ ವಿಶ್ವವೇ ನಲುಗಿ ಹೋಗಿದ್ದಾಗ ಅದನ್ನು ದಕ್ಷವಾಗಿ ನಿಭಾಯಿಸಿದ ಹೆಗ್ಗಳಿಕೆ ಇವರದ್ದಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 142
  • next >

More Trending News

Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಪಾಕ್‌ನಿಂದ ಅಣ್ವಸ್ತ್ರ ಪರೀಕ್ಷೆ- ಪರೀಕ್ಷೆ ಮಾಡಲು ನಾವೂ ಸಜ್ಜು : ಡೊನಾಲ್ಡ್‌ ಟ್ರಂಪ್‌ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved