ಭಾರತ ಆಧ್ಯಾತ್ಮಿಕ ಸಂಪದ್ಭರಿತ ರಾಷ್ಟ್ರ: ಸುತ್ತೂರು ಶ್ರೀ
Mar 02 2025, 01:18 AM ISTಚಿಕ್ಕಮಗಳೂರು, ಭಾರತ ಪ್ರಾಕೃತಿಕ, ಧಾರ್ಮಿಕ, ಸಾಂಸ್ಕೃತಿಕವಾಗಿ ಸಂಪದ್ಭರಿತ ದೇಶವಾಗಿದ್ದು, ಇಡೀ ಜಗತ್ತು ಅತ್ಯಂತ ಗೌರವದಿಂದ ನೋಡುವಂತಹ ಆಧ್ಯಾತ್ಮಿಕ ಆತ್ಮತೃಪ್ತಿ ಹೊಂದಿದೆ ಎಂದು ಸುತ್ತೂರು ಮಠದ ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿ ನುಡಿದರು.