• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಲಜೀವನ್ ಮಿಷನ್, ಸ್ವಚ್ಛ ಭಾರತ್ ಮಿಷನ್ ಕುರಿತ ವಸ್ತು ಪ್ರದರ್ಶನ

Aug 29 2024, 12:57 AM IST
ನೀರನ್ನು ಹಿತಮಿತವಾಗಿ ಬಳಸಬೇಕು ಮತ್ತು ಮುಂದಿನ ಪೀಳಿಗೆಗೂ ಇದನ್ನು ಉಳಿಸಬೇಕು.

ಸ್ವ ಉದ್ಯೋಗದಿಂದ ವಿಕಸಿತ ಭಾರತ ನಿರ್ಮಾಣ: ಗಂಗಾಧರ್ ನಾಯ್ಕ್

Aug 29 2024, 12:53 AM IST
ಮಡಿಕೇರಿ ಗಾಂಧಿ ಭವನದಲ್ಲಿ ಖಾದಿ ಗ್ರಾಮೋದ್ಯೋಗ ಆಯೋಗ, ಕರ್ನಾಟಕ ಸರ್ಕಾರ ಮತ್ತು ಮೈಸೂರಿನ ಸರ್ವೋದಯ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ಬುಧವಾರ ಪ್ರಧಾನಮಂತ್ರಿ ಅಉದ್ಯೋಗ ಸೃಜನ ಅರಿವು ಕಾರ್ಯಕ್ರಮ ನಡೆಯಿತು.

ಮಹಿಳಾ ಟಿ 20 ವಿಶ್ವಕಪ್‌ ವೇಳಾಪಟ್ಟಿ ಪ್ರಕಟ : ಭಾರತ vs ಪಾಕ್‌ ಪಂದ್ಯಕ್ಕೆ ಅ.6ರಂದು ದುಬೈ ಆತಿಥ್ಯ

Aug 27 2024, 01:37 AM IST
‘ಬಿ’ ಗುಂಪಿನಲ್ಲಿರುವ ಭಾರತ ಅ.4ರಂದು ನ್ಯೂಜಿಲೆಂಡ್‌, ಅ.9ಕ್ಕೆ ಶ್ರೀಲಂಕಾ, ಅ.13ಕ್ಕೆ ಆಸ್ಟ್ರೇಲಿಯಾ ವಿರುದ್ಧ ಸೆಣಸಲಿದೆ. ಅ.17 ಹಾಗೂ 18ಕ್ಕೆ ಸೆಮಿಫೈನಲ್‌, ಅ.20ರಂದು ಫೈನಲ್‌ ಪಂದ್ಯ ನಿಗದಿಯಾಗಿದೆ.

ಭಾರತ ಕೈ ಬಿಟ್ಟಿದ್ದ ಪ್ಲಾಸ್ಟಿಕ್‌ ನೋಟು ಬಳಕೆಗೆ ಪಾಕ್‌ ಸರ್ಕಾರ ತಯಾರಿ! ಹೊಸ ಭದ್ರತಾ ವೈಶಿಷ್ಟ್ಯ

Aug 25 2024, 01:47 AM IST
ಪಾಕಿಸ್ತಾನದ ಕೇಂದ್ರೀಯ ಬ್ಯಾಂಕ್‌, ದೇಶದಲ್ಲಿ ಪ್ಲಾಸ್ಟಿಕ್‌ ನೋಟುಗಳನ್ನು ಜನರ ಬಳಕೆಗೆ ಬಿಡುಗಡೆ ಮಾಡಲು ಮುಂದಾಗಿದೆ.

ಭಾರತ ಹೃದಯ, ಮಧುಮೇಹ ರೋಗಗಳ ರಾಜಧಾನಿ: ಹೃದ್ರೋಗ ತಜ್ಞ, ಸಂಸದ ಡಾ.ಸಿ.ಎನ್.ಮಂಜುನಾಥ್

Aug 24 2024, 01:27 AM IST

ಹಿಂದೆಲ್ಲಾ ಶ್ರಮದಾನದ ಮೂಲಕ ಜೀವನ ಶೈಲಿಯನ್ನು ರೂಢಿಸಿಕೊಂಡಿದ್ದರು. ಒಳ್ಳೆಯ ಆಹಾರ ತೆಗೆದುಕೊಳ್ಳುತ್ತಿದ್ದರು. ಅಂದು ಪಟೇಲರು, ಶ್ಯಾನುಬೋಗರು ಸೇರಿದಂತೆ ಸಿರಿವಂತರು ಮಾತ್ರ ಕಾಯಿಲೆ ಎನ್ನುತ್ತಿದ್ದರು. ಆದರೆ, ಇಂದು ಬಡವರು, ಕೂಲಿ ಕಾರ್ಮಿಕರಿಗೂ ಈ ರೋಗ ಬರುತ್ತಿದೆ.  

2025-2027ರ ಟೆಸ್ಟ್‌ ವಿಶ್ವ ಚಾಂಪಿಯನ್‌ಶಿಪ್‌ನ ಭಾಗವಾಗಿ ಭಾರತ vs ಇಂಗ್ಲೆಂಡ್‌ ನಡುವೆ 2025ರಲ್ಲಿ ಐದು ಪಂದ್ಯಗಳ ಟೆಸ್ಟ್‌ ಸರಣಿ

Aug 23 2024, 01:08 AM IST
ಮ್ಯಾಂಚೆಸ್ಟರ್‌ನಲ್ಲಿ ಜು.23ರಿಂದ 27ರ ವರೆಗೆ 4ನೇ ಟೆಸ್ಟ್‌ ಹಾಗೂ ಓವಲ್‌ನಲ್ಲಿ ಜು.31ರಿಂದ ಆ.4ರ ವರೆಗೆ ಕೊನೆ ಟೆಸ್ಟ್ ಪಂದ್ಯ ಆಯೋಜನೆಗೊಳ್ಳಲಿದೆ.

ಉಕ್ರೇನ್‌ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಶಾಶ್ವತ ಶಾಂತಿ ಸ್ಥಾಪನೆಗೆ ಭಾರತ ಎಲ್ಲಾ ನೆರವು : ಮೋದಿ

Aug 23 2024, 01:05 AM IST
ಭಾರತ ಶಾಂತಿಯನ್ನು ಪ್ರತಿಪಾದಿಸುತ್ತದೆ. ಉಕ್ರೇನ್‌ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಶಾಶ್ವತ ಶಾಂತಿ ಸ್ಥಾಪನೆಗೆ ಸಾಧ್ಯವಿರುವ ಎಲ್ಲ ರೀತಿಯ ಸಹಕಾರ ನೀಡಲು ಭಾರತ ಸದಾ ಸಿದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪುನರುಚ್ಚರಿಸಿದ್ದಾರೆ.

ರಾಖಿ ಹಬ್ಬ ಸಂಭ್ರಮ : ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟದಿಂದ ದಾಖಲೆಯ 12,000 ಕೋಟಿ ರು. ರಾಖಿ ವಹಿವಾಟು ನಿರೀಕ್ಷೆ

Aug 19 2024, 12:50 AM IST
ಸೋಮವಾರ ರಾಖಿ ಹಬ್ಬವನ್ನು ದೇಶಾದ್ಯಂತ ಆಚರಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ ದೇಶಾದ್ಯಂತ ದಾಖಲೆಯ ₹12,000 ಕೋಟಿಗೂ ಹೆಚ್ಚು ರಾಖಿ ವ್ಯಾಪಾರವನ್ನು ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟ (ಸಿಎಐಟಿ) ನಿರೀಕ್ಷಿಸಿದೆ.

ಅ.23ರಿಂದ ಚೆನ್ನಮ್ಮ ಸ್ಮರಣಾರ್ಥ ಸ್ವತಂತ್ರ ಭಾರತ ರಥಯಾತ್ರೆ: ವಚನಾನಂದ ಶ್ರೀ

Aug 19 2024, 12:47 AM IST
ಕಿತ್ತೂರ ರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ಧ ಹೋರಾಟ ಮಾಡಿ 200 ವರ್ಷ ಆಗಿರುವ ಸ್ಮರಣೆಯಲ್ಲಿ ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದಿಂದ ಅ.23ರಿಂದ ಸ್ವತಂತ್ರ ಭಾರತದ ರಥಯಾತ್ರೆ

ಸಮೃದ್ಧ ಭಾರತ ನಿರ್ಮಾಣಕ್ಕಾಗಿ ಕೈ ಜೋಡಿಸಿ

Aug 18 2024, 01:54 AM IST
ಇಂದು ನಾವು ನಮ್ಮ ಮಕ್ಕಳಿಗೆ ಆಸ್ತಿ ಮಾಡುವ ಬದಲು ಅವರಿಗೆ ಉತ್ತಮ ಶಿಕ್ಷಣ ಕೊಡಿಸುವ ಮೂಲಕ ಅವರನ್ನೇ ದೇಶದ ಆಸ್ತಿಯನ್ನಾಗಿ ಮಾಡಲು ಪಾಲಕರಾದ ನಾವೆಲ್ಲರೂ ಶ್ರಮ ವಹಿಸೋಣ
  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • ...
  • 135
  • next >

More Trending News

Top Stories
ಮುಂದೂಡಿಕೆ ಇಲ್ವೇ ಇಲ್ಲ, ನಾಡಿದ್ದಿಂದ್ಲೇ ಜಾತಿ ಗಣತಿ
46 ಜಾತಿ ಜತೆ ಕ್ರಿಶ್ಚಿಯನ್‌ ನಂಟು ಈಗಲೂ ಕಗ್ಗಂಟು
ಮಹಿಳೆಯರು ಬರೆದ ಪುಸ್ತಕ ಬೋಧನೆಗೆ ತಾಲಿಬಾನ್‌ ಬ್ಯಾನ್‌
ಬೆಂಗ್ಳೂರು, ದಿಲ್ಲಿಯಲ್ಲಿ ಐಫೋನ್‌ 17 ಖರೀದಿಗೆ ದುಂಬಾಲು : ಮುಂಬೈನಲ್ಲಿ ಹೊಡೆದಾಟ
ಅಮೆರಿಕ ಪೊಲೀಸರ ಗುಂಡೇಟಿಗೆ ತೆಲಂಗಾಣದ ಟೆಕ್ಕಿ ಬಲಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved