• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತ ತನ್ನ ಅಭಿವೃದ್ಧಿಯ ವೇಗಕ್ಕೆ ಹೋಲಿಸಿದರೆ ಉದ್ಯೋಗ ಸೃಷ್ಟಿಯಲ್ಲಿ ಹಿಂದುಳಿದಿದೆ : ಐಎಂಎಫ್‌

Aug 18 2024, 01:45 AM IST
ಭಾರತ ತನ್ನ ಅಭಿವೃದ್ಧಿಯ ವೇಗಕ್ಕೆ ಹೋಲಿಸಿದರೆ ಉದ್ಯೋಗ ಸೃಷ್ಟಿಯಲ್ಲಿ ಹಿಂದುಳಿದಿದೆ. ಹೀಗಾಗಿ ಅರ್ಹರಿಗೆ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ 2030ರ ವೇಳೆಗೆ 14.8 ಕೋಟಿ ಹೊಸ ಉದ್ಯೋಗ ಸೃಷ್ಟಿಸುವ ಅಗತ್ಯವಿದೆ ಎಂದು ಐಎಂಎಫ್‌ ಉಪಾಧ್ಯಕ್ಷೆ ಗೀತಾ ಗೋಪಿನಾಥ್‌ ಹೇಳಿದ್ದಾರೆ.

ವಿಕಸಿತ ಭಾರತ ನಮ್ಮೆಲ್ಲರ ಗುರಿಯಾಗಬೇಕು

Aug 17 2024, 12:51 AM IST
ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ ೨೦೪೭ರಲ್ಲಿ ಭಾರತವನ್ನು ವಿಕಸಿತ ಭಾರತವನ್ನಾಗಿಸುವುದು ನಮ್ಮೆಲ್ಲರ ಗುರಿಯಾಗಬೇಕು. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ದೇಶಾಭಿಮಾನವನ್ನು ಬೆಳೆಸಿಕೊಂಡು ದೇಶಕ್ಕಾಗಿ ಸೇವೆ ಸಲ್ಲಿಸಬೇಕು ಎಂದು ಶಾಸಕ ಸಿದ್ದು ಸವದಿ ತಿಳಿಸಿದರು. ಪಟ್ಟಣದ ಎಸ್ಆರ್‌ಎ ಮೈದಾನದಲ್ಲಿ ತಾಲ್ಲೂಕು ಆಡಳಿತದಿಂದ ಹಮ್ಮಿಕೊಳ್ಳಲಾಗಿದ್ದ ೭೮ ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿಶ್ವದಲ್ಲಿಯೇ ಅಹಿಂಸಾ ತತ್ವದ ಮೇಲೆ ಸ್ವಾತಂತ್ರ‍್ಯ ಪಡೆದ ದೇಶ ಭಾರತವಾಗಿದೆ.

ಬಲಿಷ್ಠ ಭಾರತ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಶ್ರಮಿಸಿ: ಅಣ್ಣಾಸಾಹೇಬ ಜೊಲ್ಲೆ

Aug 17 2024, 12:49 AM IST
ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನ ಸ್ಮರಿಸಿಕೊಂಡು ದೇಶ ಸೇವೆಯೇ ದೇವರ ಸೇವೆ ಎಂದು ತಿಳಿದು ಕೆಲಸ ಮಾಡಬೇಕು ಎಂದು ಮಾಜಿ ಸಂಸದ ಹಾಗೂ ಜೊಲ್ಲೆ ಗ್ರುಪ್ ಸಂಸ್ಥಾಪಕ ಅಣ್ಣಾಸಾಹೇಬ ಜೊಲ್ಲೆ ಹೇಳಿದರು.

ಭಾರತ ನೂರಾರು ಭಾಷೆ ಸಂಸ್ಕೃತಿ ಜನಪದಗಳ ಸಾಗರ

Aug 17 2024, 12:48 AM IST
ಭಾರತ ದೇಶದಲ್ಲಿ ಮೈಲಿಗೊಮ್ಮೆ ಭಾಷೆ, ಆಹಾರ ಪದ್ಧತಿಗಳ ಶೈಲಿ ಬದಲಾಗುತ್ತದೆ. ಬೃಹತ್ ಭಾರತ ನೂರಾರು ಭಾಷೆ ಸಂಸ್ಕೃತಿ ಜನಪದಗಳ ಸಾಗರ. ಅದರಲ್ಲಿಯೂ ಕರ್ನಾಟಕ ಸಂಸ್ಕೃತಿಯ ಜನಪದ ಕಲೆಗಳ ತವರೂರು ಎಂದು ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಟಿ.ಪಿ. ಉಮೇಶ್ ಹೇಳಿದರು.

ವಿಶ್ವದಲ್ಲೇ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ನಮ್ಮ ಭಾರತ : ಶಾಸಕ ಟಿ.ಡಿ. ರಾಜೇಗೌಡ

Aug 16 2024, 01:00 AM IST
ಸ್ವಾತಂತ್ರ್ಯೋತ್ಸವದಂದು ನರಸಿಂಹರಾಜಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಟಿ.ಡಿ. ರಾಜೇಗೌಡರು ಭಾರತವನ್ನು ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಎಂದು ಬಣ್ಣಿಸಿದರು. ಅತಿವೃಷ್ಠಿಯಿಂದಾದ ನಷ್ಟ ಮತ್ತು ಪರಿಹಾರ ಕ್ರಮಗಳ ಬಗ್ಗೆಯೂ ಅವರು ಮಾಹಿತಿ ನೀಡಿದರು.

ವಿವಿಧತೆಯಲ್ಲೂ ಏಕತೆ ಸಾಧಿಸಿದ ಸಶಕ್ತ ರಾಷ್ಟ್ರ ಭಾರತ: ಶಾಸಕ ಶ್ರೀನಿವಾಸ ಮಾನೆ

Aug 16 2024, 12:56 AM IST
ದೇಶಾಭಿಮಾನಿಗಳ ತ್ಯಾಗ ಬಲಿದಾನದಿಂದ ಬಂದ ಸ್ವತಂತ್ರ ಭಾರತ ಅಭಿವೃದ್ಧಿಯಲ್ಲಿಯೂ ಮುನ್ನಡೆ ಸಾಧಿಸಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಭ್ರಷ್ಟಾಚಾರ ರಹಿತ ಶಕ್ತಿಶಾಲಿ ಭಾರತ: ಹರೀಶ್ ಪೂಂಜ

Aug 16 2024, 12:55 AM IST
ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಬೆಳ್ತಂಗಡಿ ಮಿನಿವಿಧಾನಸೌಧದಲ್ಲಿ ಜರಗಿದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶಾಸಕ ಹರೀಶ್ ಪೂಂಜ ಮಾತನಾಡಿದರು.

ಭಾರತ ಜಾಗತಿಕ ರೇಷ್ಮೆ ನಾಯಕನಾಗಿ ಹೊರಹೊಮ್ಮಲಿದೆ

Aug 16 2024, 12:55 AM IST
ಭಾರತವು ಯಾವುದರಲ್ಲಿಯೂ ಕಡಿಮೆ ಇಲ್ಲ. ಇಂದು ದೇಶ ಪ್ರತಿ ಕ್ಷೇತ್ರದಲ್ಲೂ ಮುಂದುವರೆಯುತ್ತಿದೆ.

ಸರ್ವ ರಂಗಗಳಲ್ಲೂ ಭಾರತ ಅಭಿವೃದ್ಧಿ ಪಥದತ್ತ ಸಾಗಿದೆ

Aug 16 2024, 12:54 AM IST
ಸರ್ವ ರಂಗಗಳಲ್ಲೂ ಭಾರತ ಅಭಿವೃದ್ಧಿ ಪಥದತ್ತ ಸಾಗುತ್ತಿದ್ದು ಆಮದು ರಾಷ್ಟ್ರವಾಗಿದ್ದ ದೇಶ ಇಂದು ರಫ್ತು ರಾಷ್ಟ್ರವಾಗಿ ಗುರುತಿಸಿಕೊಂಡಿದೆ

ಭಾರತ ಇಡೀ ವಿಶ್ವಕ್ಕೆ ಆದರ್ಶಪ್ರಾಯ

Aug 16 2024, 12:51 AM IST
ವಿಶ್ವಕ್ಕೆ ಅಧ್ಯಾತ್ಮದ ಬೆಳಕು ಕೊಟ್ಟಿದ್ದು ಭಾರತ. ಭಾರತದ ಆಧ್ಯಾತ್ಮಿಕತೆಗೆ ಪರ್ಯಾಯ ಯಾವುದೂ ಇಲ್ಲ.
  • < previous
  • 1
  • ...
  • 67
  • 68
  • 69
  • 70
  • 71
  • 72
  • 73
  • 74
  • 75
  • ...
  • 135
  • next >

More Trending News

Top Stories
ಮುಂದೂಡಿಕೆ ಇಲ್ವೇ ಇಲ್ಲ, ನಾಡಿದ್ದಿಂದ್ಲೇ ಜಾತಿ ಗಣತಿ
46 ಜಾತಿ ಜತೆ ಕ್ರಿಶ್ಚಿಯನ್‌ ನಂಟು ಈಗಲೂ ಕಗ್ಗಂಟು
ಮಹಿಳೆಯರು ಬರೆದ ಪುಸ್ತಕ ಬೋಧನೆಗೆ ತಾಲಿಬಾನ್‌ ಬ್ಯಾನ್‌
ಬೆಂಗ್ಳೂರು, ದಿಲ್ಲಿಯಲ್ಲಿ ಐಫೋನ್‌ 17 ಖರೀದಿಗೆ ದುಂಬಾಲು : ಮುಂಬೈನಲ್ಲಿ ಹೊಡೆದಾಟ
ಅಮೆರಿಕ ಪೊಲೀಸರ ಗುಂಡೇಟಿಗೆ ತೆಲಂಗಾಣದ ಟೆಕ್ಕಿ ಬಲಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved