• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಟಿ20 ವಿಶ್ವಕಪ್‌: ಇಂದು ಭಾರತ vs ಪಾಕ್‌ ಹೈವೋಲ್ಟೇಜ್‌ ಕದನ!

Jun 09 2024, 01:33 AM IST
ನ್ಯೂಯಾರ್ಕ್‌ನಲ್ಲಿ ಬದ್ಧವೈರಿಗಳ ಮುಖಾಮುಖಿ. ಭಾರತಕ್ಕೆ ಸತತ 2ನೇ ಜಯದೊಂದಿಗೆ ಸೂಪರ್‌-8ನತ್ತ ದಾಪುಗಾಲಿಡುವ ಗುರಿ. ಅಮೆರಿಕಕ್ಕೆ ಶರಣಾಗಿ ಕುಗ್ಗಿರುವ ಪಾಕ್‌ಗೆ ಪುಟಿದೇಳಬೇಕಾದ ಒತ್ತಡ. ಇಂದು ಸೋತರೆ ಗುಂಪು ಹಂತದಲ್ಲೇ ಹೊರಬೀಳುವ ಆತಂಕ.

ಭಾರತ-ಪಾಕ್‌ ಕದನಕ್ಕೆ ಮಳೆ ಅಡ್ಡಿ ಸಾಧ್ಯತೆ: ಹೇಗಿದೆ ನ್ಯೂಯಾರ್ಕ್‌ ವಾತಾವರಣ?

Jun 09 2024, 01:33 AM IST
ತಾತ್ಕಾಲಿಕ ಕ್ರೀಡಾಂಗಣವಾಗಿರುವ ಕಾರಣ, ಇಲ್ಲಿ ಒಳಚರಂಡಿ ವ್ಯವಸ್ಥೆಯೂ ಸೂಕ್ತ ರೀತಿಯಲ್ಲಿ ಇದ್ದಂತಿಲ್ಲ. ಹೀಗಾಗಿ ಕೆಲ ಕಾಲ ಮಳೆ ಸುರಿದರೂ ಪಂದ್ಯ ರದ್ದಾಗುವ ಸಾಧ್ಯತೆಯೇ ಹೆಚ್ಚು.

ಟಿ 20 ವಿಶ್ವಕಪ್‌: ನ್ಯೂಯಾರ್ಕ್‌ ಸ್ಟೇಡಿಯಂ ಪಿಚ್‌ ಬಗ್ಗೆ ಭಾರತ ಅಸಮಾಧಾನ?

Jun 07 2024, 12:33 AM IST
ನ್ಯೂಯಾರ್ಕ್‌ ಕ್ರಿಕೆಟ್‌ ಸ್ಟೇಡಿಯಂನ ಪಿಚ್‌ ಅಪಾಯಕಾರಿನಾ? ಪಿಚ್‌ ಸರಿಯಿಲ್ಲ ಎಂದು ದೂರು ನೀಡಿದ್ಯಾ ಟೀಂ ಇಂಡಿಯಾ? ಪಿಚ್‌ ಸರಿಯಿಲ್ಲ ಎಂದು ಐಸಿಸಿ ಒಪ್ಪಿಕೊಂಡಿದ್ದೇಕೆ?

ಭಾರತ vs ಕುವೈತ್‌ ಪಂದ್ಯ ಡ್ರಾ: ಸುನಿಲ್‌ ಚೆಟ್ರಿಗಿಲ್ಲ ಗೆಲುವಿನ ವಿದಾಯ

Jun 07 2024, 12:15 AM IST
ಭಾರತೀಯ ಫುಟ್ಬಾಲ್‌ನ ದಿಗ್ಗಜ ಸುನಿಲ್‌ ಚೆಟ್ರಿಗೆ ಸಿಗದ ಗೆಲುವಿನ ವಿದಾಯ. ಭಾರತ-ಕುವೈತ್‌ ಪಂದ್ಯ ಗೋಲು ರಹಿತ ಡ್ರಾ. ಅಂತಾರಾಷ್ಟ್ರೀಯ ಫುಟ್ಬಾಲ್‌ನಲ್ಲಿ 19 ವರ್ಷಗಳ ವೃತ್ತಿಬದುಕನ್ನು ಕೊನೆಗೊಳಿಸಿದ ಚೆಟ್ರಿ.

ಐಸಿಸಿ, ಟಿವಿ ಪ್ರಸಾರಕರಿಗೆ ಈಗ ಭಾರತ vs ಪಾಕ್‌ ಪಂದ್ಯವೇ ಆಸರೆ!

Jun 06 2024, 12:30 AM IST
ಟಿ20 ವಿಶ್ವಕಪ್‌ಗೆ ನಿರೀಕ್ಷಿತ ಮಟ್ಟದಲ್ಲಿ ಟೀವಿ ಪ್ರೇಕ್ಷಕರಿಲ್ಲ. ಬಹುತೇಕ ಪಂದ್ಯಗಳು ಭಾರತೀಯ ಕಾಲಮಾನ ಪ್ರಕಾರ ಬೆಳಗ್ಗೆ ನಡೆಯಲಿರುವ ಕಾರಣ ಟೀವಿ ಪ್ರೇಕ್ಷಕರು ಕಡಿಮೆಯಾಗಿದ್ದಾರೆ.

ಕಾಂಗ್ರೆಸ್‌ ಸಾಧನೆಗೆ ಭಾರತ ಜೋಡೋ ಕಾರಣ: ದೇಶಪಾಂಡೆ

Jun 05 2024, 12:31 AM IST
ಕಳೆದ ಬಾರಿಗಿಂತ ಈ ಬಾರಿ ಕಾಂಗ್ರೆಸ್ ಬಲ ಹೆಚ್ಚಾಗಿದೆ. ರಾಹುಲ್ ಗಾಂಧಿಯವರು ಕೈಗೊಂಡ ಭಾರತ ಜೋಡೋ ಯಾತ್ರೆಯು ಐತಿಹಾಸಿಕವಾಗಿದೆ ಎಂದು ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು.

ಭಾರತ ಚುನಾವಣೆಯಲ್ಲಿ ಇಸ್ರೇಲಿ ಸಂಸ್ಥೆ ಹಸ್ತಕ್ಷೇಪ

Jun 01 2024, 01:45 AM IST
ಇಸ್ರೇಲಿ ಸಂಸ್ಥೆ ಸ್ಟಾಯ್ಕ್‌ ಭಾರತೀಯ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡಿರುವ ಆರೋಪ ಕೇಳಿಬಂದಿದ್ದು, ವಿವಿಧ ಸಾಮಾಜಿಕ ಜಾಲತಾಣ ವೇದಿಕೆಗಳಲ್ಲಿ ಬಿಜೆಪಿ ವಿರೋಧಿ ಬರಹಗಳನ್ನು ಪ್ರಕಟ ಮಾಡಿದ್ದನ್ನು ತೆಗೆದು ಹಾಕಿರುವುದಾಗಿ ಕೃತಕ ಬುದ್ಧಿಮತ್ತೆ ಸಂಸ್ಥೆ ಓಪನ್‌ ಎಐ ತಿಳಿಸಿದೆ.

ಇಂದು ಭಾರತ vs ಬಾಂಗ್ಲಾ ಟಿ20 ವಿಶ್ವಕಪ್‌ ಅಭ್ಯಾಸ ಪಂದ್ಯ

Jun 01 2024, 12:45 AM IST
ನ್ಯೂಯಾರ್ಕ್‌ನಲ್ಲಿ ಏಕೈಕ ಅಭ್ಯಾಸ ಪಂದ್ಯವನ್ನು ಆಡಲಿರುವ ಟೀಂ ಇಂಡಿಯಾ. ಐಪಿಎಲ್‌ ಗುಂಗಿನಿಂದ ಹೊರಬಂದು ಅಮೆರಿಕ ವಾತಾವರಣಕ್ಕೆ ಹೊಂದಿಕೊಳ್ಳಬೇಕಾದ ಅನಿವಾರ್ಯತೆ

15, 16ರಂದು ಬೆಂಗಳೂರಿನಲ್ಲಿ ‘ದಕ್ಷಿಣ ಭಾರತ ಉತ್ಸವ -2024’

May 30 2024, 12:54 AM IST
ಜೂ.15 ಮತ್ತು 16ರಂದು ಬೆಂಗಳೂರಿನ ಅರಮನೆ ಮೈದಾನದ ಪ್ರಿನ್ಸೆಸ್‌ ‌ಶ್ರೈನ್ ಗೇಟ್ ನಂ.9ರಲ್ಲಿ ‘ದಕ್ಷಿಣ ಭಾರತ ಉತ್ಸವ -2024’ ನಡೆಯಲಿದೆ. ಕಾರ್ಯಕ್ರಮವು ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆಯ ಅವಕಾಶಗಳು ಮತ್ತು ಉದ್ಯೋಗ ಸೃಷ್ಟಿಗೆ ಪ್ರಾಮುಖ್ಯತೆ ನೀಡುವ ಮೂಲಕ ದಕ್ಷಿಣ ಭಾರತದ ರಾಜ್ಯಗಳ ಪ್ರವಾಸೋದ್ಯಮ ಸಾಮರ್ಥ್ಯವನ್ನು ಪ್ರದರ್ಶಿಸುವ ಗುರಿಯನ್ನು ಹೊಂದಿದೆ.

ಸದೃಢ ಭಾರತ ನಿರ್ಮಾಣಕ್ಕೆ ಶಿಕ್ಷಣವೇ ಅಡಿಪಾಯ: ಯಶ್ಪಾಲ್ ಸುವರ್ಣ

May 30 2024, 12:48 AM IST
ಪುಷ್ಪಾನಂದ ಫೌಂಡೇಶನ್ ವತಿಯಿಂದ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಪಡೆದ ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 20 ಶಿಕ್ಷಣ ಸಂಸ್ಥೆಗಳಿಗೆ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಯಿತು.
  • < previous
  • 1
  • ...
  • 76
  • 77
  • 78
  • 79
  • 80
  • 81
  • 82
  • 83
  • 84
  • ...
  • 126
  • next >

More Trending News

Top Stories
ಭಾರತದ ಮೇಲೆ ಟ್ರಂಪ್‌ ಡಬಲ್‌ ತೆರಿಗೆ ಶಾಕ್‌
ಅಮೆರಿಕ ವಿರುದ್ಧ ಚೀನಿ, ಭಾರತ ಒಗ್ಗಟ್ಟು?
22 ತಿಂಗಳಲ್ಲಿ 300 ಲೀ. ಎದೆಹಾಲು ದಾನ ಮಾಡಿದ ಮಹಾತಾಯಿ!
ಬಿಹಾರದಲ್ಲಿ ಕೈಬಿಟ್ಟ 65 ಲಕ್ಷ ಮತದಾರರ ಮಾಹಿತಿ ಆ.9ರಒಳಗೆ ನೀಡಿ : ಸುಪ್ರೀಂಕೋರ್ಟ್‌
ರಷ್ಯಾದಿಂದ ಅಮೆರಿಕದ ಗೊಬ್ಬರ ಖರೀದಿ ನನಗೆ ಗೊತ್ತಿಲ್ಲ : ಟ್ರಂಪ್‌!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved