• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಭಿವೃದ್ಧಿ ಕಾಮಗಾರಿಗಳಲ್ಲಿ ಭಾರತ ಮುಂಚೂಣಿ: ಹಾಲಪ್ಪ ಆಚಾರ್

May 02 2024, 12:17 AM IST
ದೇಶಾದ್ಯಂತ ಜನರು ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ದಿ ಕಾರ್ಯ ಸಾಧನೆ ಗಮನಿಸಿ ಬಿಜೆಪಿ ಪಕ್ಷಕ್ಕೆ ವ್ಯಾಪಕ ಬೆಂಬಲ ನೀಡುತ್ತಿದ್ದಾರೆ.

ಬುದ್ಧ ಭಾರತ ಫೌಂಡೇಷನ್ ವತಿಯಿಂದ ವಿ.ಶ್ರೀನಿವಾಸ್ ಪ್ರಸಾದ್‌ಗೆ ಶ್ರದ್ಧಾಂಜಲಿ

May 02 2024, 12:15 AM IST
ಪ್ರಸಾದ್ ತಂದೆ ಒಂದು ಪ್ರಿಂಟಿಂಗ್ ಮಿಷನ್ ಇಟ್ಟಿದ್ದರು. ಅಲ್ಲಿ ಪ್ರಸಾದ್ ಕೆಲಸ ಮಾಡುತ್ತಿರಲಿಲ್ಲ, 1974ರಲ್ಲಿ ಚುನಾವಣೆ ಬಂತು, ಮಂಡ್ಯದವರು ಒಂದು ಒಕ್ಕೂಟ ಮಾಡಿಕೊಂಡಿದ್ವಿ. ನಾವೇಲ್ಲ ಸೇರಿ ಪ್ರಸಾದ್ ಅವರನ್ನು ಒಪ್ಪಿಸಿ ಸ್ವತಂತ್ರ ಅಭ್ಯರ್ಥಿಯಾಗಿ ರಾಜಕಾರಣ ಪ್ರವೇಶಿಸಿಸಲು ಪ್ರೇರಣೆ ನೀಡಿ, ಠೇವಣಿ ಹಣವನ್ನು ನಾವೇ ಕಟ್ಟಿ ಪ್ರಚಾರ ಮಾಡಿ, ಚುಣಾವಣೆಯಲ್ಲಿ 11 ಸಾವಿರ ಮತ ಪಡೆದುಕೊಂಡರು.

ಭಾರತ ವಿಶ್ವದ ಮೂರನೇ ಆರ್ಥಿಕ ಶಕ್ತಿಯಾಗಿಸಲು ಬಿಜೆಪಿ ಸಂಕಲ್ಪ-ಜೆ.ಪಿ. ನಡ್ಡಾ

May 01 2024, 01:23 AM IST
ದೇಶ ವಿಕಾಸದತ್ತ ಸಾಗುತ್ತಿದೆ. ಬರುವ 2047ರ ಹೊತ್ತಿಗೆ ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿಸುವ ನಿಟ್ಟಿನಲ್ಲಿ ವಿಶ್ವದ ಮೂರನೇ ಬಹುದೊಡ್ಡ ಆರ್ಥಿಕ ಶಕ್ತಿಯನ್ನಾಗಿಸಲು ಬಿಜೆಪಿ ಸಂಕಲ್ಪ ಮಾಡಿದೆ. ಆದರೆ ಬೇಲ್ ಮೇಲಿರುವ ಕಾಂಗ್ರೆಸ್ ಹಾಗೂ ಇಂಡಿಯಾ ಮುಖಂಡರು ಶತಾಯಗತಾಯ ಅಧಿಕಾರಕ್ಕೆ ಬರುವ ವ್ಯರ್ಥ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ವ್ಯಂಗ್ಯವಾಡಿದರು.

ಭಾರತ ವಿಶ್ವಗುರು ಆಗಲು ಮೋದಿ ಗೆಲ್ಲಿಸಿ: ಶೈಲೆಂದ್ರ ಬೆಲ್ದಾಳೆ

May 01 2024, 01:21 AM IST
ಬೀದರ್ ದಕ್ಷಿಣ ಕ್ಷೇತ್ರದ ವ್ಯಾಪ್ತಿಯ ಬಾಪುರ, ಮೊಗದಾಳ, ಮರಕುಂದಾ, ಭಂಗೂರ, ಸಿಂಧೋಲ, ರಾಜಗೀರಾ, ಹೊಕ್ರಾಣ (ಕೆ), ಹೊಕ್ರಾಣ (ಬಿ) ಸೇರಿ ವಿವಿಧ ಗ್ರಾಮಗಳಲ್ಲಿ ಮತದಾರರಿಗೆ ಕರ ಪತ್ರ ವಿತರಿಸಿ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಪರ ಶಾಸಕ ಶೈಲೇಂದ್ರ ಬೆಲ್ದಾಳೆ ಮತಯಾಚಿಸಿದರು.

ಮೋದಿ ದಿಟ್ಟ ಆಡಳಿತದಿಂದ ಮಿಂಚುತ್ತಿರುವ ಭಾರತ: ಯತ್ನಾಳ

Apr 30 2024, 02:13 AM IST
ರಾಯಚೂರು ಲೋಕಸಭಾ, ಸುರಪುರ ವಿಧಾನಸಭಾ ಉಪ ಚುನಾವಣೆ ಅಭ್ಯರ್ಥಿಗಳ ಪರ ಶಾಸಕ ಬಸನಗೌಡ ಪಾಟೀಲ್‌ ಬರ್ಜರಿ ಪ್ರಚಾರ

ಟಿ20 ವಿಶ್ವಕಪ್‌ಗೆ ಇಂದು ಭಾರತ ತಂಡ ಪ್ರಕಟ ನಿರೀಕ್ಷೆ: ನಾಳೆ ಡೆಡ್‌ಲೈನ್‌

Apr 30 2024, 02:05 AM IST
ಭಾರತ ತಂಡದ ಆಯ್ಕೆ ಬಗ್ಗೆ ಅಹಮದಾಬಾದ್‌ನಲ್ಲಿ ಇಂದು ಆಯ್ಕೆ ಸಮಿತಿ ಸಭೆ ನಡೆಸಲಿದೆ. ನಾಳೆ ಅಂತಿಮ ತಂಡ ಪ್ರಕಟಗೊಳ್ಳುವ ನಿರೀಕ್ಷೆಯಿದೆ.

ಥಾಮಸ್‌ ಕಪ್‌: ಹಾಲಿ ಚಾಂಪಿಯನ್‌ ಭಾರತ ಕ್ವಾರ್ಟರ್‌ಗೆ ಎಂಟ್ರಿ

Apr 30 2024, 02:01 AM IST
ಸತತ 2 ಪಂದ್ಯಗಳನ್ನು ಗೆದ್ದಿರುವ ಭಾರತ ಬುಧವಾರ ಗುಂಪು ಹಂತದ ಕೊನೆ ಪಂದ್ಯದಲ್ಲಿ 14 ಬಾರಿ ಚಾಂಪಿಯನ್‌ ಇಂಡೋನೇಷ್ಯಾ ವಿರುದ್ಧ ಸೆಣಸಾಡಲಿದೆ.

ವಿಶ್ವದ ಪ್ರಮುಖ ಆರ್ಥಿಕ ಶಕ್ತಿಯತ್ತ ಭಾರತ ದಾಪುಗಾಲು

Apr 30 2024, 02:00 AM IST
ಚನ್ನಪಟ್ಟಣ: ಇಂದು ಭಾರತ ವಿಶ್ವದಲ್ಲೇ 5ನೇ ಬಲಿಷ್ಠ ಆರ್ಥಿಕ ಶಕ್ತಿಯಾಗಿದ್ದು, ಮೂರನೇ ಆರ್ಥಿಕ ಶಕ್ತಿಯಾಗುವತ್ತ ದಾಪುಗಾಲು ಇಟ್ಟಿದೆ.

ಭಾರತ ಭೇಟಿ ಮುಂದೂಡಿದ ಎಲಾನ್‌ ಮಸ್ಕ್‌ ದಿಢೀರ್‌ ಚೀನಾಕ್ಕೆ ಭೇಟಿ, ಮಾತುಕತೆ

Apr 29 2024, 01:42 AM IST
ಕಂಪನಿಯ ತುರ್ತು ಕಾರ್ಯಗಳ ಹಿನ್ನೆಲೆಯಲ್ಲಿ ಇತ್ತೀಚೆಗಷ್ಟೇ ಎರಡು ದಿನಗಳ ಭಾರತ ಪ್ರವಾಸ ಮುಂದೂಡಿದ್ದ ಟೆಸ್ಲಾ ಕಂಪನಿ ಮುಖ್ಯಸ್ಥ ಎಲಾನ್‌ ಮಸ್ಕ್‌, ಭಾನುವಾರ ದಿಢೀರ್‌ ಚೀನಾಕ್ಕೆ ಭೇಟಿ ನೀಡಿದರು

ವಿಕಸಿತ ಭಾರತ ಮೋದಿ ಗುರಿ: ಕಾಗೇರಿ

Apr 29 2024, 01:38 AM IST
ದೇಶದ ರಕ್ಷಣೆಗೆ ಮೋದಿ ಬೇಕಿದೆ. ಅದೆಷ್ಟೋ ವರ್ಷಗಳಿಂದ ರಾಮಮಂದಿರ ಆಗಿರಲಿಲ್ಲ. ಮೋದಿ, ಯೋಗಿ ಪ್ರಯತ್ನದಿಂದ ಭವ್ಯ ರಾಮಂದಿರ ನಿರ್ಮಾಣವಾಗಿದೆ ಎಂದು ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.
  • < previous
  • 1
  • ...
  • 81
  • 82
  • 83
  • 84
  • 85
  • 86
  • 87
  • 88
  • 89
  • ...
  • 126
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved