• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತ ವಿಶ್ವಕಪ್‌ ಗೆಲುವಿಗೆ ಒಂದು ಬಲಿ!

Jul 01 2024, 01:52 AM IST
ವೇಗವಾಗಿ ದ್ವಿಚಕ್ರ ವಾಹನ ಚಲಾಯಿಸುವಾಗ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಡಿವಾಳ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

8 ವಿಕೆಟ್‌ ಕಿತ್ತ ಸ್ನೇಹ ರಾಣಾ: ಆಫ್ರಿಕಾಕ್ಕೆ ಫಾಲೋ ಆನ್‌ ಹೇರಿದ ಭಾರತ

Jul 01 2024, 01:48 AM IST
ವನಿತಾ ಟೆಸ್ಟ್‌ನಲ್ಲಿ ಭಾರತ ಪ್ರಾಬಲ್ಯ, ಜಯದ ನಿರೀಕ್ಷೆ. ಮೊದಲ ಇನ್ನಿಂಗ್ಸ್‌ನಲ್ಲಿ ಬೃಹತ್‌ ಮುನ್ನಡೆ ಸಾಧಿಸಿದ ಭಾರತ, ಪ್ರವಾಸಿ ತಂಡದ ಮೇಲೆ ಫಾಲೋ ಆನ್‌ ಹೇರಿದೆ.

ವಿಶ್ವ ಚಾಂಪಿಯನ್‌ ಭಾರತ ತಂಡಕ್ಕೆ ಬಿಸಿಸಿಐ ₹125 ಕೋಟಿ ಬಹುಮಾನ!

Jul 01 2024, 01:47 AM IST
ಜಾಕ್‌ಪಾಟ್‌ ಮೊತ್ತ ಘೋಷಿಸಿದ ಕಾರ್ಯದರ್ಶಿ ಜಯ್‌ ಶಾ. ಅಲ್ಲದೆ ಭಾರತ ತಂಡ ತವರಿಗೆ ವಾಪಸಾಗುತ್ತಿದ್ದಂತೆ ಅದ್ಧೂರಿ ಅಭಿನಂದನಾ ಸಮಾರಂಭ ಆಯೋಜಿಸಲು ಬಿಸಿಸಿಐ ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌: ಕರ್ನಾಟಕಕ್ಕೆ 18 ಚಿನ್ನ, 2 ಕಂಚು!

Jul 01 2024, 01:47 AM IST
ಈ ವಿಶೇಷ ಸಾಧನೆಗೆ ಕಾರಣರಾದ ಕುಸ್ತಿಪಟುಗಳು, ಅವರ ಕೋಚ್‌ಗಳು ಮತ್ತು ಅಧಿಕಾರಿಗಳಿಗೆ ಭಾರತೀಯರ ಕುಸ್ತಿ ಫೆಡರೇಶನ್‌ ಸಹ ಕಾರ್ಯದರ್ಶಿ ಬೆಲ್ಲಿಪ್ಪಾಡಿ ಗುಣರಂಜನ್ ಶೆಟ್ಟಿ ಅಭಿನಂದನೆ ಸಲ್ಲಿಸಿದ್ದಾರೆ.

100% ಸಾಕ್ಷರತೆಯಿಂದ ಭಾರತ ವಿಶ್ವಗುರು: ರಾಜ್ಯಪಾಲ

Jun 30 2024, 02:01 AM IST
ದೇಶದಲ್ಲಿ ಶೇಕಡ 100 ರಷ್ಟು ಸಾಕ್ಷರತೆ ಸಾಧಿಸಿದಾಗ ಭಾರತ ವಿಶ್ವಗುರು ಆಗುತ್ತದೆ ಎಂದು ರಾಜ್ಯಪಾಲ ಥಾವರ್ ಚಂದ್‌ ಗೆಹ್ಲೋತ್‌ ಹೇಳಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧ 603 ರನ್‌: ಮಹಿಳಾ ಟೆಸ್ಟ್‌ನಲ್ಲಿ ಭಾರತ ವಿಶ್ವದಾಖಲೆ

Jun 30 2024, 02:01 AM IST
ದ.ಆಫ್ರಿಕಾ ವಿರುದ್ಧ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ ಬೃಹತ್‌ ಮೊತ್ತ. 6 ವಿಕೆಟ್‌ಗೆ 603 ರನ್‌ ಗಳಿಸಿ ಡಿಕ್ಲೇರ್‌ ಮಾಡಿಕೊಂಡಿತು. ದಿನದಂತ್ಯಕ್ಕೆ ದಕ್ಷಿಣ ಆಫ್ರಿಕಾ 4 ವಿಕೆಟ್‌ಗೆ 236 ರನ್‌ ಗಳಿಸಿತು.

ವಂದೇ ಭಾರತ್ ಸೇರಿ ಹಲವು ರೈಲು ದರ ಇಳಿಕೆ ಚಿಂತನೆ: ಸೋಮಣ್ಣ

Jun 30 2024, 12:51 AM IST
ವಂದೇ ಭಾರತ್‌ ಸೇರಿ ಹಲವು ರೈಲುಗಳ ಪ್ರಯಾಣ ದರ ಪರಿಷ್ಕರಣೆ (ಇಳಿಕೆ) ಕುರಿತು ಚಿಂತನೆ ನಡೆದಿರುವುದಾಗಿ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

ನಾಗರಿಕ ವಲಯದಲ್ಲಿ ಭಾರತ ಸೇವಾದಳ ಮಹತ್ವದ ಪಾತ್ರ: ಸೇವಾದಳ ವಲಯ ಸಂಘಟಕಿ ರಾಣಿ ವಿ.ಎಸ್.

Jun 30 2024, 12:50 AM IST
ದೇಶದ ಉದ್ದಗಲಕ್ಕೂ ಭಾರತ ಸೇವಾದಳದ ಸ್ವಯಂಸೇವಕರು ನಿಸ್ವಾರ್ಥ ಸೇವೆ ಸಲ್ಲಿಸುವುದರ ಮೂಲಕ ನಾಗರಿಕ ಸೇವೆಯಲ್ಲಿ ತನ್ನದೇ ಪಾತ್ರ ವಹಿಸುತ್ತಿದೆ ಎಂದು ಸೇವಾದಳ ವಲಯ ಸಂಘಟಕಿ ರಾಣಿ ವಿ.ಎಸ್. ಹೇಳಿದರು. ಅರಸೀಕೆರೆಯಲ್ಲಿ ‘ಶಿಕ್ಷಕ, ಶಿಕ್ಷಕಿಯರ ಪುನಶ್ಚೇತನ ಶಿಬಿರ’ದ ಕಾರ್ಯಾಗಾರದಲ್ಲಿ ಮಾತನಾಡಿದರು.

ಭಾರತ vs ದಕ್ಷಿಣ ಆಫ್ರಿಕಾ: ಟಿ20 ವಿಶ್ವಕಪ್‌ಗೆ ಮಾಲಿಕ ಯಾರು?

Jun 29 2024, 12:39 AM IST
17 ವರ್ಷದ ಬಳಿಕ ಟಿ20 ವಿಶ್ವಕಪ್‌ ಕಿರೀಟ ಗೆಲ್ಲುವ ಕಾತರದಲ್ಲಿ ಟೀಂ ಇಂಡಿಯಾ. ಈ ಬಾರಿಯಾದರೂ ಸಿಗುತ್ತಾ 2014ರಲ್ಲಿ ತಪ್ಪಿದ್ದ ಟ್ರೋಫಿ?. ವಿಶ್ವಕಪ್‌ನಲ್ಲಿ ಚೊಚ್ಚಲ ಬಾರಿ ಫೈನಲ್‌ಗೇರಿರುವ ‘ಚೋಕರ್ಸ್‌’ ದ.ಆಫ್ರಿಕಾಕ್ಕೆ ಟ್ರೋಫಿ ಬರ ನೀಗಿಸುವ ತವಕ. ಪಂದ್ಯಕ್ಕೆ ಮಳೆ ಅಡ್ಡಿ ಸಾಧ್ಯತೆ

ಶಫಾಲಿ ದ್ವಿಶತಕ, ಸ್ಮೃತಿ ಸೆಂಚುರಿ: ಮೊದಲ ದಿನವೇ ಭಾರತ ವಿಶ್ವದಾಖಲೆಯ 525 ರನ್‌!

Jun 29 2024, 12:36 AM IST
ದಕ್ಷಿಣ ಆಫ್ರಿಕಾ ಮಹಿಳೆಯರ ವಿರುದ್ಧ ಏಕೈಕ ಟೆಸ್ಟ್‌ ಪಂದ್ಯದಲ್ಲಿ ರನ್‌ ಹೊಳೆ. ಶಫಾಲಿ ಸ್ಫೋಟಕ ದ್ವಿಶತಕ, ಸ್ಮೃತಿ ಆಕರ್ಷಕ ಶತಕ. ಹಲವು ದಾಖಲೆ ಬರೆದ ಮೊದಲ ದಿನದಾಟ.
  • < previous
  • 1
  • ...
  • 86
  • 87
  • 88
  • 89
  • 90
  • 91
  • 92
  • 93
  • 94
  • ...
  • 142
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved