• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಖಿಲ ಭಾರತ ಸಾಹಿತ್ಯ ಪರಿಷದ್ ‘ಪ್ರಕೃತಿ ಪರಿಸರ’ ಕವಿಗೋಷ್ಠಿ

Jun 24 2024, 01:41 AM IST
ಪ್ರಕೃತಿ ಪರಿಸರ ಕುರಿತು ನಡೆದ ಕವಿಗೋಷ್ಠಿಯಲ್ಲಿ 25 ಮಂದಿ ಕವನ ವಾಚಿಸಿದರು. ಕವನವಾಚನದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದು ವಿಶೇಷವಾಗಿತ್ತು.

ಟಿ20 ವಿಶ್ವಕಪ್‌: ಹೇಗಿದೆ ಭಾರತ, ಆಸೀಸ್‌ ತಂಡಗಳ ಸೆಮೀಸ್‌ ರೇಸ್‌?

Jun 24 2024, 01:39 AM IST
ಸೂಪರ್‌-8 ಹಂತದ ಗುಂಪು-1ರಲ್ಲಿ ಸೆಮಿಫೈನಲ್‌ಗೇರಲು ಭಾರತ, ಆಸ್ಟ್ರೇಲಿಯಾ, ಅಫ್ಘಾನಿಸ್ತಾನ, ಬಾಂಗ್ಲಾದೇಶ ಈ ಎಲ್ಲಾ 4 ತಂಡಗಳಿಗೂ ಅವಕಾಶವಿದೆ.

ದ.ಆಫ್ರಿಕಾ ವನಿತೆಯರ ವಿರುದ್ಧ ಭಾರತ ಕ್ಲೀನ್‌ಸ್ವೀಪ್‌

Jun 24 2024, 01:36 AM IST
ಬೆಂಗಳೂರಲ್ಲಿ ನಡೆದ 3ನೇ ಏಕದಿನ ಪಂದ್ಯದಲ್ಲಿ 6 ವಿಕೆಟ್ ಭರ್ಜರಿ ಗೆಲುವು. 3 ಪಂದ್ಯಗಳ ಸರಣಿ 3-0 ಅಂತರದಲ್ಲಿ ಕ್ಲೀನ್‌ಸ್ವೀಪ್‌. ಸ್ಮೃತಿ ಮಂಧನಾ ಹ್ಯಾಟ್ರಿಕ್‌ ಶತಕ ಮಿಸ್‌.

ಭಾರತ vs ಆಸೀಸ್‌: ಟಿ20 ವಿಶ್ವಕಪ್‌ ಸೆಮೀಸ್‌ ರೇಸ್‌ ಗೆಲ್ಲೋರ್‍ಯಾರು?

Jun 24 2024, 01:34 AM IST
ಇಂದು ಟಿ20 ವಿಶ್ವಕಪ್‌ನ ಮಹತ್ವದ ಪಂದ್ಯ. ಸೆಮಿಫೈನಲ್‌ ಪ್ರವೇಶಿಸಲು ಇತ್ತಂಡಗಳಿಗೂ ಗೆಲುವು ಅನಿವಾರ್ಯ. ಭಾರತ ಗೆದ್ದರೆ ಅಗ್ರಸ್ಥಾನಿಯಾಗಿಯೇ ಸೆಮಿಫೈನಲ್‌ ಪ್ರವೇಶ. ಸೋತರೂ ತಂಡಕ್ಕಿದೆ ಚಾನ್ಸ್‌. ಆಸೀಸ್‌ಗೆ ಗೆಲುವೊಂದೇ ಮಂತ್ರ

ಭಾರತ ಜಾತ್ಯತೀತ ರಾಷ್ಟ್ರವಾಗಿದ್ದರೂ ಸಾಮಾಜಿಕ ಅಸಮತೋಲನ ಎಲ್ಲೆಡೆ ಸದೃಶ್ಯ

Jun 24 2024, 01:32 AM IST
ಭಾರತ ಜಾತ್ಯತೀತ ರಾಷ್ಟ್ರವಾಗಿದ್ದರೂ ಸಹ ಸಾಮಾಜಿಕ ಅಸಮತೋಲನ ಎಲ್ಲೆಡೆ ಸದೃಶ್ಯ, ಆದಾಗ್ಯೂ ಜನ್ಮ ನೀಡಿದ ಸಮುದಾಯವನ್ನು ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಗಟ್ಟಿಗೊಳಿಸುವ ನಿಟ್ಟಿನಲ್ಲಿ ಸಮಾನ ಮನಸ್ಕರ ಸಂಘಟಿತ ಕಾರ್ಯಕ್ರಮಗಳು ಅನಿವಾರ್ಯವಾಗಿವೆ ಎಂದು ಸಾಧು ಲಿಂಗಾಯತ ಸಮಾಜದ ಮುಖಂಡ ಹಾಗೂ ಮಾಜಿ ಶಾಸಕ ಸುರೇಶಗೌಡ ಪಾಟೀಲ ಅಭಿಪ್ರಾಯ ವ್ಯಕ್ತಪಡಿಸಿದರು.

ಟಿ20 ವಿಶ್ವಕಪ್‌: ಬಾಂಗ್ಲಾ ಹುಲಿಗಳ ಬೇಟೆಯಾಡಿ ಗೆದ್ದ ಭಾರತ

Jun 23 2024, 02:09 AM IST
ಟಿ20 ವಿಶ್ವಕಪ್‌ ಸೂಪರ್‌-8. ಟೀಂ ಇಂಡಿಯಾಕ್ಕೆ ಬಾಂಗ್ಲಾ ವಿರುದ್ಧ 50 ರನ್‌ ಗೆಲುವು. ಸತತ 2 ಜಯದೊಂದಿಗೆ ಸೆಮೀಸ್‌ಗೆ ಇನ್ನಷ್ಟು ಹತ್ತಿರ. ಹಾರ್ದಿಕ್‌ ಫಿಫ್ಟಿ, ವಿರಾಟ್‌, ಪಂತ್‌, ದುಬೆ ಮಿಂಚಿನ ಆಟ. ಭಾರತ 196/5. ಕುಲ್ದೀಪ್‌ ಸ್ಪಿನ್‌ ಮೋಡಿ, ಬಾಂಗ್ಲಾ 146/8. ಸತತ 2ನೇ ಸೋಲು

ವಂದೇ ಭಾರತ ರೈಲು ಪ್ರಾರಂಭಕ್ಕೆ ವಿಪ ಸದಸ್ಯ ಸುನಿಲಗೌಡ ಪತ್ರ

Jun 23 2024, 02:05 AM IST
ವಿಜಯಪುರ-ಬಾಗಲಕೋಟೆ ಮಾರ್ಗವಾಗಿ ಬೆಂಗಳೂರಿಗೆ ವಂದೇ ಭಾರತ ರೈಲು ಸೇವೆ ಪ್ರಾರಂಭಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಬೇಕು ಎಂದು ವಿಧಾನ ಪರಿಷತ್ ಶಾಸಕ ಸುನಿಲಗೌಡ ಪಾಟೀಲ ಸಂಸದ ಪಿ. ಸಿ. ಗದ್ದಿಗೌಡರ ಅವರಿಗೆ ಮತ್ತೊಮ್ಮೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಯೋಗ, ಸಂಗೀತದ ಮೂಲಬೇರು ಭಾರತ: ಪ್ರಸನ್ನನಾಥ ಸ್ವಾಮೀಜಿ

Jun 23 2024, 02:02 AM IST
ಆದಿಚುಂಚನಗಿರಿ ಮಠದ ಕಾಲಭೈರವೇಶ್ವರ ಸಂಸ್ಕೃತ ಪಾಠಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನ ಮತ್ತು ವಿಶ್ವ ಸಂಗೀತ ದಿನಕ್ಕೆ ಆದಿಚುಂಚನಗಿರಿ ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥಸ್ವಾಮೀಜಿ ಚಾಲನೆ ನೀಡಿದರು.

ಭಾರತ ವಿಶ್ವಕ್ಕೆ ಯೋಗ ಗುರು: ರಾಜ್ಯಪಾಲ ಗೆಹಲೋತ್

Jun 22 2024, 01:32 AM IST
10 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ವಿಧಾನಸೌಧದ ಮುಂಭಾಗ ಆಯೋಜಿಸಿದ್ದ ಯೋಗ ದಿನಾಚರಣೆ ಕಾರ್ಯಕ್ರಮ

ಇಂದು ಭಾರತ vs ಬಾಂಗ್ಲಾ ಸೂಪರ್‌-8 ಕದನ

Jun 22 2024, 12:53 AM IST
ವಿಶ್ವಕಪ್‌ನ ಅಂತಿಮ 8ರ ಘಟ್ಟದಲ್ಲಿ ಸತತ 2ನೇ ಗೆಲುವಿಗೆ ಟೀಂ ಇಂಡಿಯಾ ಕಾತರ. ಈ ಪಂದ್ಯದಲ್ಲೂ ಗೆದ್ದರೆ ಸೆಮಿ ಫೈನಲ್‌ ಹಾದಿ ಸುಗಮ. ಕೊಹ್ಲಿ, ರೋಹಿತ್‌ಗೆ ಲಯಕ್ಕೆ ಮರಳಬೇಕಾದ ಒತ್ತಡ. ತಂಡದಲ್ಲಿ ಬದಲಾವಣೆ ನಿರೀಕ್ಷೆ. ಆಸೀಸ್‌ಗೆ ಶರಣಾಗಿದ್ದ ಬಾಂಗ್ಲಾಕ್ಕೆ ಪುಟಿದೇಳುವ ಗುರಿ
  • < previous
  • 1
  • ...
  • 88
  • 89
  • 90
  • 91
  • 92
  • 93
  • 94
  • 95
  • 96
  • ...
  • 142
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved