• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತ ಜಾಗತಿಕ ಜ್ಞಾನ ಕೇಂದ್ರ ಆಗಬೇಕು: ಮೋದಿ

Jun 20 2024, 01:02 AM IST

  ಬೆಂಕಿಯು ಪುಸ್ತಕ ಸುಡಬಹುದು, ಜ್ಞಾನವನ್ನಲ್ಲ ಎಂದು ನಳಂದಾ ವಿವಿ ನೂತನ ಕ್ಯಾಂಪಸ್‌ ಲೋಕಾರ್ಪಣೆ ಬಳಿಕ ಮೋದಿ ಕರೆ ನೀಡಿದ್ದಾರೆ. 1749 ಕೋಟಿ ರು. ವೆಚ್ಚದಲ್ಲಿ ನಳಂದಾ ವಿವಿ ಹೊಸ ಕ್ಯಾಂಪಸ್‌ 17 ದೇಶಗಳ ಸಹಭಾಗಿತ್ವದಲ್ಲಿ ಸ್ಥಾಪನೆಯಾಗಿದೆ.

ರಷ್ಯಾ ಬ್ರಿಕ್ಸ್‌ : ಕ್ರಿಮಿನಲ್ಸ್‌ ಹಸ್ತಾಂತರ ಕುರಿತು ಸದಸ್ಯ ರಾಷ್ಟ್ರಗಳ ಜೊತೆ ಭಾರತ ದ್ವಿಪಕ್ಷೀಯ ರಾಜತಾಂತ್ರಿಕ ಮಾತುಕತೆ

Jun 20 2024, 01:01 AM IST
ಶೃಂಗ ಸಭೆಯ ಎರಡು ದಿನಗಳ ಕಾಲವೂ ಬ್ರಿಕ್ಸ್‌ ಸದಸ್ಯ ರಾಷ್ಟ್ರಗಳಾದ ನೆರೆಯ ಚೀನಾ ಹಾಗೂ ಇರಾನ್‌ ಜೊತೆ ಭಾರತ ರಾಜತಾಂತ್ರಿಕ ಮಾತುಕತೆಯಿಂದ ದೂರ ಉಳಿಯಲು ನಿರ್ಧರಿಸಿದೆ.

ಭಾರತ ಅಭಿವೃದ್ಧಿ ಆಗಲು ಬಹುಆಯಾಮಕಾರ್ಯತಂತ್ರ ಅಗತ್ಯ: ಡಾ। ರಂಗರಾಜನ್‌

Jun 20 2024, 01:01 AM IST
ಡಾ। ಬಿ.ಆರ್.ಅಂಬೇಡ್ಕರ್ ಅರ್ಥಶಾಸ್ತ್ರ ವಿದ್ಯಾಲಯ ವಿಶ್ವವಿದ್ಯಾಲಯದ (ಬೇಸ್‌) ಮೊದಲ ಘಟಿಕೋತ್ಸವ ಕಾರ್ಯಕ್ರಮ

ಇಂಧನ ಬೆಲೆ ಏರಿಕೆಗೆ ಗ್ರಾಹಕ ಅಖಿಲ ಭಾರತ ಪಂಚಾಯತ್ ಖಂಡನೆ

Jun 19 2024, 01:02 AM IST
ಅಂತಾರಾಷ್ಟ್ರೀಯ ತೈಲ ಬೆಲೆ ಕಂಪನಿಗಳು ಪ್ರತಿ ದಿನ ಬೆಳಗ್ಗೆ 6ಕ್ಕೆ ಹೊಸ ಭಾರತೀಯ ತೈಲಬೆಲೆಗಳನ್ನು ಬಿಡುಗಡೆ ಮಾಡುತ್ತವೆ, ಇಲ್ಲಿ ಯಾವುದೇ ಏರಿಕೆಗಳು ಇಲ್ಲದಿದ್ದರೂ ಕೂಡ ರಾಜ್ಯ ಸರ್ಕಾರ ಏಕಾಏಕಿ ಬೆಲೆ ಏರಿಸುವ ಮೂಲಕ ವಾಹನ ಸವಾರರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಒಂದೇ ಭಾರತ ರೈಲು ಬೆಳಗಾವಿಗೆ ವಿಸ್ತರಿಸಲು ಚರ್ಚೆ

Jun 19 2024, 01:01 AM IST
ಬೆಳಗಾವಿ ಜಿಲ್ಲೆಯ ರೈಲ್ವೆ ಇಲಾಖೆಗೆ ಸಂಬಂಧಪಟ್ಟ ವಿಷಯಗಳ ಕುರಿತು ಮಂಗಳವಾರ ಹುಬ್ಬಳ್ಳಿ ನೈಋತ್ಯ ರೈಲ್ವೆ ವಿಭಾಗದ ಪ್ರಧಾನ ವ್ಯವಸ್ಥಾಪಕರ ಕಚೇರಿಯಲ್ಲಿ ಪ್ರಧಾನ ವ್ಯವಸ್ಥಾಪಕರು ಹಾಗೂ ಅಧಿಕಾರಿಗಳ ಜೊತೆ ಜಿಲ್ಲೆಯ ರೈಲ್ವೆ ಸಮಸ್ಯೆಗಳ ಕುರಿತು ಮಹತ್ವದ ಸಭೆ ನಡೆಸಲಾಯಿತು.

ಮಹಿಳಾ ಕ್ರಿಕೆಟ್‌: ಭಾರತ vs ದ.ಆಫ್ರಿಕಾ 2ನೇ ಏಕದಿನ ಇಂದು

Jun 19 2024, 01:01 AM IST
ಇಂದು ಬೆಂಗಳೂರಲ್ಲಿ ಭಾರತ-ದಕ್ಷಿಣ ಆಫ್ರಿಕಾ ಮಹಿಳಾ ತಂಡಗಳ ನಡುವೆ 2ನೇ ಏಕದಿನ ಪಂದ್ಯ. ಸರಣಿ ಗೆಲುವಿನ ಮೇಲೆ ಕಣ್ಣಿಟ್ಟ ಹರ್ಮನ್‌ಪ್ರೀತ್‌ ಕೌರ್‌ ಪಡೆ. ಮತ್ತೊಂದು ಶತಕ ಸಿಡಿಸ್ತಾರಾ ಸ್ಮೃತಿ ಮಂಧನಾ?.

ಪಠ್ಯದಲ್ಲಿ ಇಂಡಿಯಾ, ಭಾರತ ಎರಡೂ ಪದ ಬಳಕೆ: ಎನ್‌ಸಿಇಆರ್‌ಟಿ ಮುಖ್ಯಸ್ಥ

Jun 18 2024, 01:30 AM IST
ಯಾವುದೇ ಪದ ಬಳಕೆಗೆ ನಮ್ಮ ತಿರಸ್ಕಾರ ಇಲ್ಲ ಎಂದು ಎನ್‌ಸಿಇಆರ್‌ಟಿ ಮುಖ್ಯಸ್ಥ ಸಕ್ಲಾನಿ ಸ್ಪಷ್ಟಪಡಿಸಿದ್ದು, ‘ಭಾರತ’ ಪದ ಮಾತ್ರ ಬಳಸಬೇಕೆಂಬ ಮಾಡಿದ್ದ ಶಿಫಾರಸು ತಿರಸ್ಕಾರವಾಗಿದೆ.

ಭಾರತ ಫುಟ್ಬಾಲ್‌ ಕೋಚ್‌ ಇಗೊರ್‌ ಸ್ಟಿಮಾಕ್ ತಲೆದಂಡ!

Jun 18 2024, 12:48 AM IST
ಭಾರತ ಫುಟ್ಬಾಲ್‌ ತಂಡದ ಕೋಚ್‌ ಇಗೊರ್‌ ಸ್ಟಿಮಾಕ್‌ ತಲೆದಂಡ. ವಿಶ್ವಕಪ್‌ ಅರ್ಹತಾ ಟೂರ್ನಿಯಲ್ಲಿ ತಂಡ ಕಳಪೆ ಪ್ರದರ್ಶನ ತೋರಿದ್ದಕ್ಕೆ ಕೋಚ್‌ಗೆ ಕೊಕ್‌.

‘ದಕ್ಷಿಣ ಭಾರತ ಉತ್ಸವ’ದಲ್ಲಿ ₹ 4200 ಕೋಟಿ ಹೂಡಿಕೆ ಒಪ್ಪಂದ

Jun 17 2024, 01:36 AM IST
ಪ್ರವಾಸೋದ್ಯಮ ಇಲಾಖೆ ಸಹಯೋಗದಲ್ಲಿ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಆಯೋಜಿಸಿದ್ದ ಎರಡು ದಿನಗಳ ಮೊದಲ ‘ದಕ್ಷಿಣ ಭಾರತ ಉತ್ಸವ’ದಲ್ಲಿ ₹ 4200 ಕೋಟಿ ಮೊತ್ತದ ಹೂಡಿಕೆ ಒಪ್ಪಂದವಾಗಿದೆ.

ಭಾರತ vs ಕೆನಡಾ ವಿಶ್ವಕಪ್‌ ಪಂದ್ಯ ಮಳೆಗೆ ಆಹುತಿ!

Jun 16 2024, 01:51 AM IST
ಫ್ಲೋರಿಡಾದಲ್ಲಿ ನಿಲ್ಲದ ಮಳೆರಾಯನ ಕಾಟ. ಮೈದಾನ ಸಂಪೂರ್ಣ ಒದ್ದೆ. ಹೀಗಾಗಿ ಟಾಸ್‌ ಕೂಡಾ ಕಾಣದೆ ಟಿ20 ವಿಶ್ವಕಪ್‌ ಪಂದ್ಯ ಸ್ಥಗಿತ
  • < previous
  • 1
  • ...
  • 90
  • 91
  • 92
  • 93
  • 94
  • 95
  • 96
  • 97
  • 98
  • ...
  • 142
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved