• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

15, 16ರಂದು ಬೆಂಗಳೂರಿನಲ್ಲಿ ‘ದಕ್ಷಿಣ ಭಾರತ ಉತ್ಸವ -2024’

May 30 2024, 12:54 AM IST
ಜೂ.15 ಮತ್ತು 16ರಂದು ಬೆಂಗಳೂರಿನ ಅರಮನೆ ಮೈದಾನದ ಪ್ರಿನ್ಸೆಸ್‌ ‌ಶ್ರೈನ್ ಗೇಟ್ ನಂ.9ರಲ್ಲಿ ‘ದಕ್ಷಿಣ ಭಾರತ ಉತ್ಸವ -2024’ ನಡೆಯಲಿದೆ. ಕಾರ್ಯಕ್ರಮವು ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆಯ ಅವಕಾಶಗಳು ಮತ್ತು ಉದ್ಯೋಗ ಸೃಷ್ಟಿಗೆ ಪ್ರಾಮುಖ್ಯತೆ ನೀಡುವ ಮೂಲಕ ದಕ್ಷಿಣ ಭಾರತದ ರಾಜ್ಯಗಳ ಪ್ರವಾಸೋದ್ಯಮ ಸಾಮರ್ಥ್ಯವನ್ನು ಪ್ರದರ್ಶಿಸುವ ಗುರಿಯನ್ನು ಹೊಂದಿದೆ.

ಸದೃಢ ಭಾರತ ನಿರ್ಮಾಣಕ್ಕೆ ಶಿಕ್ಷಣವೇ ಅಡಿಪಾಯ: ಯಶ್ಪಾಲ್ ಸುವರ್ಣ

May 30 2024, 12:48 AM IST
ಪುಷ್ಪಾನಂದ ಫೌಂಡೇಶನ್ ವತಿಯಿಂದ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಪಡೆದ ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 20 ಶಿಕ್ಷಣ ಸಂಸ್ಥೆಗಳಿಗೆ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಯಿತು.

ವಿಕಸಿತ ಭಾರತ ಕನಸು ಸಾಕಾರಕ್ಕೆ ಕೈಜೋಡಿಸಿ

May 28 2024, 01:21 AM IST
ಕನ್ನಡಪ್ರಭ ವಾರ್ತೆ ಬೆಳಗಾವಿದೇಶದ ಪ್ರತಿಯೊಬ್ಬ ನಾಗರಿಕನ ಆರೋಗ್ಯದ ಮೇಲೆಯೇ ದೇಶದ ಆರೋಗ್ಯ ಅವಲಂಬಿಸಿದೆ. ಪ್ರತಿಯೊಬ್ಬ ಭಾರತೀಯ ಸದೃಢರಾಗುವ ಮೂಲಕ 2047ರ ವೇಳೆಗೆ ವಿಕಸಿತ ಭಾರತ ಕನಸು ಸಾಕಾರಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ ಹೇಳಿದರು.

ಜಗತ್ತಿಗೆ ಭಾರತ ಔಷಧಾಲಯ

May 28 2024, 01:01 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ ಜಾಗತಿಕ ಮಟ್ಟದಲ್ಲಿ ವೈದ್ಯಕೀಯ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಸ್ಥಾನ ಹೊಂದಿರುವುದಲ್ಲದೇ, ಜಗತ್ತಿಗೆ ಭಾರತ ಔಷಧಾಲಯವಾಗಿದೆ. ವೈದ್ಯಕೀಯ ಮತ್ತು ಆರೋಗ್ಯ ಸೇವೆಯನ್ನು ಹಣಕ್ಕಾಗಿ ಮಾಡದೇ ಉದಾತ್ತ ಭಾವನೆಯಿಂದ ಮಾಡಬೇಕು ಎಂದು ಉಪರಾಷ್ಟ್ರಪತಿ ಜಗದೀಪ ಧನಕರ್ ಹೇಳಿದರು.

ಭಾರತ ಕೋಚ್‌ ಹುದ್ದೆಗೆ ಅರ್ಜಿ ಹಾಕಲು ಗಡುವು ಮುಕ್ತಾಯ: ಯಾರಾಗ್ತಾರೆ ಹೊಸ ಕೋಚ್‌?

May 28 2024, 01:00 AM IST
ಭಾರತ ತಂಡದ ಕೋಚ್‌ ಹುದ್ದೆಗೆ ಯಾರ್‍ಯಾರು ಅರ್ಜಿ ಹಾಕಿದ್ದಾರೆ? ಸದ್ಯದಲ್ಲೇ ಹೊರಬೀಳಲಿದೆ ಅಂತಿಮ ಪಟ್ಟಿ. ಗೌತಮ್‌ ಗಂಭೀರ್‌ರನ್ನೇ ಕೋಚ್‌ ಆಗಿ ನೇಮಿಸಲಿದೆಯೇ ಬಿಸಿಸಿಐ?

5 ವರ್ಷದಲ್ಲಿ ಭಾರತ ವಿಶ್ವದ ಅತೀ ದೊಡ್ಡ ಆರ್ಥಿಕತೆಯ ದೇಶವಾಗಲಿದೆ

May 26 2024, 01:38 AM IST
‘ಸೃಷ್ಟಿ-2024’ ಇನ್ನೊವೇಟಿವ್‌ ಎಕ್ಸ್‌ಚೆಂಜ್ ಕಾರ್ಯಕ್ರಮ

ಜೂ. 15 , 16 ರಂದು ದಕ್ಷಿಣ ಭಾರತ ಉತ್ಸವ-2024

May 26 2024, 01:30 AM IST
ಐದು ರಾಜ್ಯಕ್ಕೂ ಒಂದೇ ತೆರಿಗೆಗೆ ವಿಧಿಸುವುದು ಈ ಉತ್ಸವದ ಉದ್ದೇಶ

ಇಂಡಿಯಾ ಬದಲಾಗಿ ಭಾರತ ಹೆಸರು ಕಾನೂನುಬದ್ಧವಾಗಲಿ; ಕುಲರತ್ನಭೂಷಣ ಮಹಾರಾಜ

May 25 2024, 12:47 AM IST
ಭಾರತ ವಿಶ್ವಕ್ಕೆ ಮಾದರಿಯಾದ ದೇಶ. ಇಂಥ ಪುಣ್ಯಭೂಮಿಯಲ್ಲಿ ಜನಿಸಿದ ನಾವೆಲ್ಲ ಪುಣ್ಯವಂತರು. ಇದು ಇಂಡಿಯಾ ಅಲ್ಲ, ಭಾರತ, ಭರತನಿಂದ ಭಾರತವಾಗಿದೆ. ಪ್ರಾಚೀನ ಕಾಲದಿಂದಲೂ ವಿಶ್ವವಂದ್ಯವಾಗಿದೆ ಎಂದು ತಾಲೂಕಿನ ಹಳಿಂಗಳಿ ಗ್ರಾಮದ ಭದ್ರಗಿರಿ ಬೆಟ್ಟದ ಜೈನಮುನಿ ಆಚಾರ್ಯ ಕುಲರತ್ನಭೂಷಣ ಮಹಾರಾಜರು ಹೇಳಿದರು.

ಉತ್ತರ ಕರ್ನಾಟಕದಲ್ಲಿ ಅಖಿಲ ಭಾರತ ರಡ್ಡಿ ಸಮಾವೇಶ

May 24 2024, 12:52 AM IST
ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮನ 602ನೇ ಜಯಂತ್ಯುತ್ಸವದಲ್ಲಿ ಸಚಿವ ರಾಮಲಿಂಗಾರಡ್ಡಿ ಭರವಸೆ

ಅಖಿಲ ಭಾರತ ವೀರಶೈವ ಮಹಾಸಭಾ ಚುನಾವಣೆ ವೇಳಾಪಟ್ಟಿ ಪ್ರಕಟ

May 24 2024, 12:47 AM IST
ಮಹಾಸಭೆ ಚುನಾವಣೆ ನಡೆದು 5 ವರ್ಷ ಪೂರ್ಣಗೊಂಡಿದ್ದು, ಈ ಹಿನ್ನೆಲೆ ಪುನಃ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ
  • < previous
  • 1
  • ...
  • 93
  • 94
  • 95
  • 96
  • 97
  • 98
  • 99
  • 100
  • 101
  • ...
  • 142
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved