• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತ ಸನಾತನ ಸಂಸ್ಕೃತಿಯ ಆಗರ: ಅಭಿಷೇಕ ದೇಶಪಾಂಡೆ

Feb 08 2024, 01:34 AM IST
ಭಾರತ ಬಾಹ್ಯಾಕಾಶ ವಿಜ್ಞಾನದಲ್ಲಿ ಜಗತ್ತನ್ನು ಬೆರಗುಗೊಳಿಸುತ್ತಿದೆ ಎಂದು ವಿಜಯಪುರ ಮೂಲದ ಇಸ್ರೋ ವಿಜ್ಞಾನಿ ಅಭಿಷೇಕ ದೇಶಪಾಂಡೆ ಹೇಳಿದರು.

ಭಾರತ್ ಬ್ರ್ಯಾಂಡ್‌ ಅಕ್ಕಿ,ಸಾರ್ವಜನಿಕರಿಂದ ಉತ್ತಮ ಸ್ಪಂದನೆ

Feb 08 2024, 01:34 AM IST
ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಮಹಾಮಂಡಳದಿಂದ ವಾಹನಗಳ ಮೂಲಕ ಭಾರತ್ ಬ್ರ್ಯಾಂಡ್ ಅಕ್ಕಿ ಮಾರಾಟಕ್ಕೆ ಪಟ್ಟಣದಲ್ಲಿ ವಿಧ್ಯುಕ್ತವಾಗಿ ಚಾಲನೆ ನೀಡಲಾಗಿದ್ದು, ಮೊದಲ ದಿನವೇ ಅಕ್ಕಿಗೆ ಗ್ರಾಹಕರಿಂದ ಉತ್ತಮ ಸ್ಪಂದನೆ ದೊರಕಿದೆ.

ವಿದ್ಯುದ್ದೀಕರಣ; ವಂದೇ ಭಾರತ್ ರೈಲು ಪ್ರಾರಂಭ

Feb 08 2024, 01:33 AM IST
ರೈಲ್ವೆ ಸಚಿವರು ಪುಣೆ - ಬೆಳಗಾವಿ ನಡುವೆ ವಿದ್ಯುದ್ದೀಕರಣ ಕಾಮಗಾರಿ ಮುಕ್ತಾಯದ ನಂತರ ವಂದೇ ಭಾರತ್ ರೈಲು ಸಂಚಾರ ಪ್ರಾರಂಭಿಸುವ ಬಗ್ಗೆ ಲಿಖಿತ ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಭಾವೈಕ್ಯ ಬೆಳೆಸುವ ಭಾರತ ಸೇವಾದಳ: ಮಾಳಪ್ಪ ಬಾಬಾ ಪೈ

Feb 08 2024, 01:32 AM IST
ಸ್ವಾತಂತ್ರ್ಯ ಹೋರಾಟದಲ್ಲಿ ಗಣನೀಯ ಪರಿಶ್ರಮ ಸಲ್ಲಿಸಿ ಶತಮಾನೋತ್ಸವ ಕಂಡ ಭಾರತ ಸೇವಾದಳ ಕರ್ನಾಟಕದಲ್ಲಿ ಅತ್ಯುತ್ತಮವಾಗಿ ಕಾರ್ಯಾಚರಿಸುತ್ತಿದೆ. ಮಕ್ಕಳಲ್ಲಿ ರಾಷ್ಟ್ರಪ್ರೇಮ ಹಾಗೂ ಭಾವೈಕ್ಯತೆ ಬೆಳೆಸುವ ಕೆಲಸ ಮಾಡುತ್ತಿದೆ.

ಕೋಲಾರದಲ್ಲಿ ‘ಮೋದಿ ಭಾರತ್’ ಅಕ್ಕಿ ವಿತರಣೆ

Feb 08 2024, 01:31 AM IST
ಬಡವರು ಹಸಿವಿನಿಂದ ಇರಬಾರದು ಎಂಬ ಉದ್ದೇಶದಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಹತ್ವಾಕಾಂಕ್ಷೆಯ ಯೋಜನೆಯಡಿ ಈ ಯೋಜನೆ ರೂಪಿಸಲಾಗಿದೆ.

ವಿದ್ಯಾರ್ಥಿಗಳು ಭಾರತ ಸಂವಿಧಾನವನ್ನು ಓದಬೇಕು: ಶಾಸಕ ಪಿ.ಎಂ.ನರೇಂದ್ರಸ್ವಾಮಿ

Feb 07 2024, 01:51 AM IST
ಸಂವಿಧಾನ ಓದುವ ಮೂಲಕ ವಿದ್ಯಾರ್ಥಿಗಳು ಸುಳ್ಳನ್ನು ಸತ್ಯವನ್ನಾಗಿಸಲು ಹೊರಟ್ಟಿರುವವವರಿಗೆ ತಕ್ಕ ಉತ್ತರ ನೀಡುವಂತಾಗಬೇಕು. ಸರ್ವರಿಗೂ ಸಮಪಾಲು ಸಮಬಾಳು, ಸಾಮಾಜಿಕ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಸಂವಿಧಾನವನ್ನು ಡಾ.ಬಿ.ಆರ್.ಅಂಬೇಡ್ಕರ್‌ ನಮ್ಮ ರಾಷ್ಟ್ರಕ್ಕೆ ಕೊಟ್ಟಿದ್ದಾರೆ. ಪ್ರತಿಯೊಬ್ಬರು ಸಂವಿಧಾನದ ಆಶಯ ತಿಳಿಯಬೇಕೆಂಬ ಉದ್ದೇಶದಿಂದ ಸಂವಿಧಾನದ ಪೀಠಿಕೆ ಓದಿಸಲಾಗುತ್ತಿದೆ.

ದಕ್ಷಿಣ ಏಷ್ಯಾದ ಮೊದಲ ವೃತ್ತಿಪರ ಮಹಿಳಾ ಹ್ಯಾಂಡ್‌ಬಾಲ್ ಲೀಗ್‌ಗೆ ಭಾರತ ಆತಿಥ್ಯ

Feb 07 2024, 01:47 AM IST
ಭಾರತವು ದಕ್ಷಿಣ ಏಷ್ಯಾದ ಮೊಟ್ಟಮೊದಲ ವೃತ್ತಿಪರ ಮಹಿಳಾ ಹ್ಯಾಂಡ್‌ಬಾಲ್ ಲೀಗ್‌ (WHL) ಆಯೋಜಿಸುವ ಮೂಲಕ ಐತಿಹಾಸಿಕ ಮೈಲಿಗಲ್ಲಿಗೆ ಸಾಕ್ಷಿಯಾಗಲಿದೆ. ಇದು ಮಧ್ಯಪ್ರಾಚ್ಯ, ಆಗ್ನೇಯ, ಯುರೋಪ್ ಮತ್ತು ಆಫ್ರಿಕಾದ ಪ್ರಮುಖ ಆಟಗಾರರು ಇದರಲ್ಲಿ ಭಾಗಿಯಾಗಲಿದ್ದಾರೆ.

ಕೇಜಿಗೆ ₹29ರಂತೆ ‘ಭಾರತ್ ಅಕ್ಕಿ’ ಮಾರಾಟ ಶುರು

Feb 07 2024, 01:47 AM IST
ಬೆಲೆ ಏರಿಕೆ ಹಿನ್ನೆಲೆಯಲ್ಲಿ ಬಡಜನರಿಗೆ ಅನುಕೂಲವಾಗುವಂತೆ ಕೇಂದ್ರ ಸರ್ಕಾರ ‘ಭಾರತ್‌ ಅಕ್ಕಿ’ ಯೋಜನೆಯಡಿ ಕೆ.ಜಿ.ಗೆ 29 ರು.ನಂತೆ ಅಕ್ಕಿ ಮಾರಾಟ ಪ್ರಾರಂಭಿಸಿದ್ದು, ಗ್ರಾಹಕರಿಂದ ಭಾರೀ ಬೇಡಿಕೆ ವ್ಯಕ್ತವಾಗಿದೆ.

ಭಾರತ ಸಂವಿಧಾನ ಪ್ರಜಾಪ್ರಭುತ್ವ ವ್ಯವಸ್ಥೆಯ ಭದ್ರ ಬುನಾದಿ: ಶೈಲಶ್ರೀ

Feb 07 2024, 01:47 AM IST
ಭಾರತ ಸಂವಿಧಾನ ಪ್ರಜಾಪ್ರಭುತ್ವ ವ್ಯವಸ್ಥೆಯ ಭದ್ರ ಬುನಾದಿಯಾಗಿದೆ.

ಭಾರತ ಸಂವಿಧಾನದ ಆಶಯ ಈಡೇರಲಿ: ಶಾಸಕ ಎಚ್.ಟಿ.ಮಂಜು

Feb 07 2024, 01:47 AM IST
ದೇಶದಲ್ಲಿ ಸಂವಿಧಾನದ ಆಶಯಗಳು ಇಂದಿಗೂ ಸಮರ್ಪಕವಾಗಿ ಜಾರಿಯಾಗಿಲ್ಲ. ಬಡವರು ಮತ್ತು ಶ್ರೀಮಂತರ ನಡುವಿನ ಅಂತರ ಅಕಾಶ ಭೂಮಿಯಷ್ಟು ಹೆಚ್ಚಾಗಿದೆ. ಬಾಬಾ ಸಾಹೇಬರು ನೀಡಿರುವ ಸಂದೇಶಗಳನ್ನು ನಾವು ಪಾಲಿಸದಿದ್ದರೆ ನಿಜವಾದ ಸ್ವಾತಂತ್ರ್ಯವು ನಮಗೆ ಎಂದಿಗೂ ಸಿಗುವುದಿಲ್ಲ. ಆದ್ದರಿಂದ ನಾವೆಲ್ಲರೂ ಸಂಘಟಿತರಾಗಿ ನಮಗೆ ಸಂವಿಧಾನ ಬದ್ಧವಾಗಿ ದೊರೆಯಬೇಕಾದ ಸೌಲಭ್ಯ ಕೇಳಿ ಪಡೆದುಕೊಳ್ಳಬೇಕು.
  • < previous
  • 1
  • ...
  • 100
  • 101
  • 102
  • 103
  • 104
  • 105
  • 106
  • 107
  • 108
  • ...
  • 126
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved