• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ನಾಯಕತ್ವದಲ್ಲಿ ಭಾರತ ವಿಶ್ವಗುರು: ಶಿವರಾಜ್ ಸಿಂಗ್ ಚೌಹಾಣ್ ವಿಶ್ವಾಸ

Feb 22 2024, 01:54 AM IST
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎನ್‍ಡಿಎ 400 ಕ್ಷೇತ್ರಗಳಲ್ಲಿ ಗೆಲ್ಲುವ ಮೋದಿಯವರ ಸಂಕಲ್ಪ ಈಡೇರಬೇಕಿದೆ: ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್

ಭ್ರಷ್ಟ ಮುಕ್ತ ಭಾರತ ನಿರ್ಮಾಣ ಕುರಿತ ಬೀದಿ ನಾಟಕ ಪ್ರದರ್ಶನ

Feb 22 2024, 01:52 AM IST
ಪ್ರಜಾಪ್ರಭುತ್ವದ ಉಳಿವಿಗಾಗಿ ರಾಷ್ಟ್ರೀಯ ಪಕ್ಷಗಳು ಭ್ರಷ್ಟ ಮುಕ್ತ ಭಾರತ ಸೃಷ್ಟಿ ಮಾಡಲು ಯುವಕರಲ್ಲಿ ಭ್ರಷ್ಟತೆಗೆ ಬಹಿಷ್ಕಾರ ಹಾಕಿಸುವ ಮುಖಾಂತರ ಭ್ರಷ್ಟರನ್ನು ತ್ಯಜಿಸಬೇಕು ಎಂದು ಎಎಪಿ ಮಾಧ್ಯಮ ಪ್ರತಿನಿಧಿ ಡಾ.ಕೆ.ಸುಂದರೇಗೌಡ ಹೇಳಿದರು.

ಅಮೃತ್ ಭಾರತ್ ಯೋಜನೆ-2ರಡಿ 34 ರೈಲು ನಿಲ್ದಾಣಗಳ ನವೀಕರಣ

Feb 22 2024, 01:52 AM IST
ಕರ್ನಾಟಕದ 28 ನಿಲ್ದಾಣಗಳು, ಆಂಧ್ರಪ್ರದೇಶದ 2, ತಮಿಳುನಾಡಿನ 2 ರೈಲು ನಿಲ್ದಾಣಗಳನ್ನು ನವೀಕರಿಸಲು ಮತ್ತು ಆಧುನೀಕರಿಸಲು ಯೋಜನೆ ಹಾಕಿಕೊಳ್ಳಲಾಗಿದೆ.

ಲಡಾಖ್‌ ಗಡೀಲಿ ಶಾಂತಿಗೆ ಭಾರತ - ಚೀನಾ ಸಮ್ಮತಿ

Feb 22 2024, 01:45 AM IST
ಲಡಾಖ್‌ ಗಡಿಯಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಲು ಚೀನಾ ಸೇನೆ ಒಪ್ಪಿಕೊಂಡಿದ್ದು, ತನ್ನ ಸೇನೆಯನ್ನು ಭಾರತೀಯ ಗಡಿಯಿಂದ ಬಹುದೂರಕ್ಕೆ ವಾಪಸ್‌ ಕರೆಸಿಕೊಳ್ಳಲು ಒಪ್ಪಿರುವುದಾಗಿ ಭಾರತದ ವಿದೇಶಾಂಗ ಇಲಾಖೆ ತಿಳಿಸಿದೆ.

ವಿಶ್ವ ಟಿಟಿ ಚಾಂಪಿಯನ್‌ಶಿಪ್‌: ಭಾರತ ಪುರುಷ, ಮಹಿಳಾ ತಂಡಗಳು ನಾಕೌಟ್‌ಗೆ

Feb 21 2024, 02:04 AM IST
ವಿಶ್ವ ಟೇಬಲ್‌ ಟೆನಿಸ್‌ ಟೀಂ ಚಾಂಪಿಯನ್‌ಶಿಪ್‌ನ ಗುಂಪು ಹಂತದ ಕೊನೆ ಪಂದ್ಯಗಳಲ್ಲಿ ಗೆಲುವು ಸಾಧಿಸಿದ ಭಾರತದ ಪುರುಷ ಹಾಗೂ ಮಹಿಳಾ ತಂಡಗಳು ನಾಕೌಟ್‌ ಪ್ರವೇಶಿಸಿವೆ.

ಭಾರತ ಸನಾತನ ಪರಂಪರೆ ದೈವತ್ವದ ಪುಣ್ಯಭೂಮಿ: ಗಜದಂಡಶ್ರೀ

Feb 21 2024, 02:03 AM IST
ಮುದಗಲ್‌ ಸಮೀಪದ ನವಲಿ ಜಡೆಯ ಶಂಕಲಿಂಗೇಶ್ವರ ದೇವಸ್ಥಾನ ಲೋಕಾರ್ಪಣೆ ನಿಮಿತ್ಯ ಸುಮಂಗಲೆಯರಿಂದ ಕುಂಬೋತ್ಸವ ಮೆರವಣಿಗೆ ನಡೆಸಿರುವದು.

ಲೋಕಸಭಾ ಚುನಾವಣೆ ಬಳಿಕ ಭಾರತ ಹಿಂದೂ ರಾಷ್ಟ್ರ: ಪ್ರಮೋದ ಮುತಾಲಿಕ್

Feb 20 2024, 01:52 AM IST
ಶ್ರೀರಾಮ ಮಂದಿರಕ್ಕಾಗಿ ಸಂಘ ಪರಿವಾರ ಹಾಗೂ ಬಿಜೆಪಿ ಹೋರಾಟ ನಡೆಸಿದೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್ಸಿನವರಿಗೆ ಶ್ರೀರಾಮನ ಹೆಸರು ತೆಗೆದುಕೊಳ್ಳಲು ಯೋಗ್ಯತೆ ಇಲ್ಲ.

ಸಂವಿಧಾನದ ಆಶಯದಂತೆ ನಡೆದರೇ ಸದೃಢ ಭಾರತ ನಿರ್ಮಾಣ: ಜಿಲ್ಲಾಧಿಕಾರಿ ವಿದ್ಯಾಕುಮಾರಿ

Feb 19 2024, 01:34 AM IST
ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ಸಂವಿಧಾನ ಜಾಗೃತಿ ಜಾಥಾದ ಅಂಗವಾಗಿ ಕ್ರಿಕೆಟ್ ಪಂದ್ಯಾಟ ಹಾಗೂ ಬೈಕ್ ರ್‍ಯಾಲಿ ನಡೆಯಿತು. ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಕೆ. ಸಂವಿಧಾನದ ಬಗ್ಗೆ ಮಾತನಾಡಿದರು.

ವಿಕಸಿತ ಭಾರತ ಬಿಜೆಪಿಗೆ ಮಾತ್ರವೇ ಸಾಧ್ಯ: ನರೇಂದ್ರ ಮೋದಿ

Feb 19 2024, 01:34 AM IST

ವಿಕಸಿತ ಭಾರತದ ಬೃಹತ್‌ ಕನಸು ನನಸು ಮಾಡಲು ಭಾರೀ ಬೆಂಬಲದೊಂದಿಗೆ ಬಿಜೆಪಿ ಮರಳಿ ಅಧಿಕಾರಕ್ಕೆ ಬರುವುದೇ ಮೊದಲ ಷರತ್ತು ಎಂದು ಪ್ರತಿಪಾದಿಸಿರುವ ಪ್ರಧಾನಿ ನರೇಂದ್ರ ಮೋದಿ, ಮುಂದಿನ 100 ದಿನಗಳ ಕಾಲ ಹೊಸ ಚೈತನ್ಯ, ಶಕ್ತಿ ಮತ್ತು ಉತ್ಸಾಹದಿಂದ ಶ್ರಮವಹಿಸಿ ಕೆಲಸ ಮಾಡಿ ಎಂದು ಕರೆ ನೀಡಿದ್ದಾರೆ.

ಬಾಜ್‌ಬಾಲ್‌ ವೀರರನ್ನು ಫುಟ್ಬಾಲ್‌ ಆಡಿದ ಭಾರತ!

Feb 19 2024, 01:34 AM IST
ಇಂಗ್ಲೆಂಡ್‌ ವಿರುದ್ಧ 3ನೇ ಟೆಸ್ಟ್‌ನಲ್ಲಿ 434 ರನ್‌ಗಳಿಂದ ಭಾರತ ಜಯಭೇರಿ ಬಾರಿಸಿದ್ದು, 5 ಪಂದ್ಯಗಳ ಸರಣಿಯಲ್ಲಿ 2-1ರ ಮುನ್ನಡೆ ಸಾಧಿಸಿದೆ.
  • < previous
  • 1
  • ...
  • 105
  • 106
  • 107
  • 108
  • 109
  • 110
  • 111
  • 112
  • 113
  • ...
  • 135
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಯುದ್ಧದಲ್ಲಿ ಪರಸ್ಪರರಿಗೆ ಸಹಕಾರ : ಪಾಕಿಸ್ತಾನ - ಸೌದಿ ಅರೇಬಿಯಾ ಸಹಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved