ತಮ್ಮ ಜನ್ಮ ದಿನ ಆಚರಿಸದಿರಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಿರ್ಧರಿಸಿದ್ದರೂ ಅವರ ಅನೇಕ ಅಭಿಮಾನಿಗಳು ವಿವಿಧ ರೀತಿಯಲ್ಲಿ ಜನ್ಮ ದಿನ ಆಚರಿಸಲು ಉದ್ದೇಶಿಸಿದ್ದಾರೆ
ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆಯುತ್ತಿರುವ ಸಮರದಲ್ಲಿ, ಡ್ರೋನ್, ಕ್ಷಿಪಣಿ, ಯುದ್ಧ ವಿಮಾನಗಳಂತಹ ವೈಮಾನಿಕ ಅಸ್ತ್ರಗಳು ಪ್ರಮುಖವಾಗಿ ಬಳಕೆಯಾಗುತ್ತಿವೆ. ಹೀಗಿರುವಾಗ, ಈ ಕಾದಾಟದಲ್ಲಿ ವಾಯುನೆಲೆಗಳು ಮತ್ತು ರನ್ವೇಗಳು ಮಹತ್ವದ ಪಾತ್ರ ವಹಿಸುತ್ತವೆ. ಈಗ ಅವುಗಳನ್ನೇ ಗುರಿಯಾಗಿಸಿ ಭಾರತ ದಾಳಿ ಮಾಡಿದೆ.