• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪೊಂಗಲ್‌ ‘ಏಕ ಭಾರತ ಶ್ರೇಷ್ಠ ಭಾರತ’ದ ಪ್ರತಿಬಿಂಬ ಎಂದ ಪ್ರಧಾನಿ ಮೋದಿ

Jan 15 2024, 01:45 AM IST
ತಮಿಳು ನಾಡಿನ ಪ್ರಸಿದ್ಧ ಪೊಂಗಲ್‌ (ಮಕರ ಸಂಕ್ರಾಂತಿ) ಹಬ್ಬದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿದ್ದರು. ಆಗ ಪೊಂಗಲ್‌ ಹಬ್ಬದ ಆಚರಣೆ ಕುರಿತು ಮಾತನಾಡಿದ ಅವರು ‘ಪೊಂಗಲ್‌ ಹಬ್ಬವು ಏಕ್‌ ಭಾರತ್‌ ಶ್ರೇಷ್ಠ್‌ ಭಾರತ್‌’ದ ರಾಷ್ಟ್ರೀಯ ಭಾವನೆಯ ಪ್ರತಿಬಿಂಬ’ ಎಂದರು.

ಎಎಫ್‌ಸಿ ಏಷ್ಯನ್‌ ಫುಟ್ಬಾಲ್‌: ಆಸೀಸ್‌ಗೆ ಭಾರತ ಶರಣು!

Jan 14 2024, 01:31 AM IST
ಎಎಫ್‌ಸಿ ಏಷ್ಯನ್‌ ಕಪ್‌ ಫುಟ್ಬಾಲ್‌ ಟೂರ್ನಿಯ ಭಾರತಕ್ಕೆ ಸೋಲು ಎದುರಾಗಿದೆ. ತೀವ್ರ ಹೋರಾಟ ನಡೆಸಿದ್ರೂ ಭಾರತಕ್ಕೆ 0-2 ಗೋಲಿನ ಸೋಲು ತಪ್ಪಲಿಲ್ಲ. 102ನೇ ಸ್ಥಾನದಲ್ಲಿರುವ ಭಾರತ ‘ಬಿ’ ಗುಂಪಿನ ಮೊದಲ ಪಂದ್ಯದಲ್ಲಿ ನಿರೀಕ್ಷಿತ ಹೋರಾಟ ಪ್ರದರ್ಶಿಸಿತು.

ಜಗತ್ತಿನ ಪುಣ್ಯಭೂಮಿ ಭಾರತ: ಸುಮಂತ್ ಭಾರ್ಗವ್

Jan 13 2024, 01:34 AM IST
ಕನಕಪುರ: ಜಗತ್ತಿನಲ್ಲಿ ಯಾವುದಾದರೂ ಒಂದು ದೇಶ ಪುಣ್ಯಭೂಮಿಯೆಂದು ಕರೆಯಿಸಿಕೊಳ್ಳಲು ಅರ್ಹವಾಗಿದ್ದರೆ ಅದು ನಮ್ಮ ಭಾರತ ದೇಶ ಮಾತ್ರ ಎಂದು ಯುವ ಬ್ರಿಗೇಡ್ ಕಾರ್ಯಕರ್ತ ಸುಮಂತ್ ಭಾರ್ಗವ್ ತಿಳಿಸಿದರು.

ವಿವೇಕಾನಂದರು ಭಾರತ ಸಂಸ್ಕೃತಿ ರಾಯಭಾರಿ

Jan 13 2024, 01:34 AM IST
ಭರತ ಭೂಮಿ ಸಂಸ್ಕೃತಿಯನ್ನು ವಿದೇಶದಲ್ಲೂ ಪಸರಿಸಿದ ಸ್ವಾಮಿ ವಿವೇಕಾನಂದರು ಭಾರತ ಸಂಸ್ಕೃತಿಯ ರಾಯಭಾರಿ ಆಗಿದ್ದಾರೆ ಎಂದು ಯುವ ಚಿಂತಕ ನಂದಾದೀಪ ಬೋರಾಳೆ ಹೇಳಿದರು.

ಭಾರತ ವಿಶ್ವಗುರುವನ್ನಾಗಿಸಿ ಮುನ್ನಡೆಸಬೇಕು: ಸೂಯಶಸಿಂಹ

Jan 13 2024, 01:34 AM IST
ಭಾರತ ದೇಶವನ್ನು ವಿಶ್ವಗುರುವಾಗಿಸುವ ನಿಟ್ಟಿನಲ್ಲಿ ಯುವ ಸಮುದಾಯವನ್ನು ಮುನ್ನಡೆಸಬೇಕಿದೆ ಎಂದು ವಿಶ್ವ ಗೌರವ ಶಿವಸ್ವರಾಜ ರಥ ಸಮಿತಿಯ ಅಧ್ಯಕ್ಷ ಮಹಾರಾಣಾ ಸೂಯಶಸಿಂಹ ತಿಳಿಸಿದರು.

ಭಾರತ ದೇಶಕ್ಕೆ ಯುವ ಶಕ್ತಿಯೇ ದೊಡ್ಡ ಆಸ್ತಿ: ಗೀತಾಂಜಲಿ

Jan 13 2024, 01:33 AM IST
ಶಿರಾ ಸರ್ಕಾರಿ ಕಾಲೇಜಿನಲ್ಲಿ ರಾಷ್ಟ್ರೀಯ ಯುವದಿನ ಹಾಗೂ ಕಾನೂನು ಅರಿವು ಕಾರ್ಯಕ್ರಮ

ದಕ್ಷಿಣ ಭಾರತ ಕುಸ್ತಿ: ಕರ್ನಾಟಕಕ್ಕೆ ಪ್ರಶಸ್ತಿ

Jan 13 2024, 01:30 AM IST
ತಮಿಳುನಾಡಿನ ಈರೋಡ್‌ನಲ್ಲಿ ನಡೆದ ದಕ್ಷಿಣ ಭಾರತ ಹಿರಿಯರ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ಸಮಗ್ರ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. 8 ಚಿನ್ನ ಹಾಗೂ 2 ಬೆಳ್ಳಿ ಪದಕ ಲಭಿಸಿವೆ.

ಭಾರತ ಎತ್ತರಕ್ಕೆ ಬೆಳೆಯಬೇಕೆಂಬುದು ವಿವೇಕಾನಂದರ ಆಶಯ: ತಿಪ್ಪೇರುದ್ರಪ್ಪ

Jan 12 2024, 01:45 AM IST
ಭಾರತ್ ಸೇವಾದಳ ಕಚೇರಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಭಾರತ್‌ ಸೇವಾದಳದ ಸಂಯುಕ್ತಾ ಶ್ರಯದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ರಾಷ್ಟ್ರೀಯ ಯುವ ಸಪ್ತಾಹ ಉದ್ಘಾಟಿಸಿದ ಸಾಹಿತಿ ಬಿ.ತಿಪ್ಪೇರುದ್ರಪ್ಪ ಭಾರತ ದೇಶ ಧಾರ್ಮಿಕವಾಗಿ ನಾನಾ ರೂಪದಲ್ಲಿ ಜಗತ್ತಿನಲ್ಲಿ ಅತ್ಯಂತ ಎತ್ತರಕ್ಕೆ ಬೆಳೆಯಬೇಕೆಂದು ಸ್ವಾಮಿ ವಿವೇಕಾನಂದರು ಅಭಿಲಾಷೆ ಮತ್ತು ಆಸೆ ಹೊಂದಿದ್ದರು ಎಂದು ಹೇಳಿದರು.

ವಿಶ್ವಕ್ಕೆ ಭಾರತ ಭರವಸೆಯ ಆಶಾಕಿರಣ: ನರೇಂದ್ರ ಮೋದಿ

Jan 11 2024, 01:30 AM IST
ವಿಶ್ವಕ್ಕೆ ಭಾರತ ವಿಶ್ವಾಸಾರ್ಹ ಸ್ನೇಹಿತನಾಗಿದ್ದು, ಭಾರತ 3ನೇ ದೊಡ್ಡ ಆರ್ಥಿಕತೆಯಾಗಲಿದೆ ಎಂದು ವಿಶ್ವದ ಏಜೆನ್ಸಿಗಳು ಗ್ಯಾರಂಟಿ ಕೊಟ್ಟಿವೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ಕೇಂದ್ರದ ಯೋಜನೆಗಳ ಜನರಿಗೆ ತಲುಪಿವುದು ವಿಕಸಿತ ಭಾರತ ಸಂಕಲ್ಪಯಾತ್ರೆ ಉದ್ದೇಶ: ಹೇಮಗಿರೀಶ ಹಾವಿನಾಳ

Jan 10 2024, 01:45 AM IST
ಕೇಂದ್ರ ಸರ್ಕಾರದಲ್ಲಿ ಅನೇಕ ಜನೋಪಯೋಗಿ ಯೋಜನೆಗಳಿದ್ದು, ಪ್ರಯೋಜನಗಳು ದೇಶದಾದ್ಯಂತ ಎಲ್ಲ ಉದ್ದೇಶಿತ ಫಲಾನುಭವಿಗಳಿಗೆ ಕಾಲಮಿತಿಯಲ್ಲಿ ತಲುಪಿಸುವುದು ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಮುಖ್ಯ ಉದ್ದೇಶವಾಗಿದೆ ಎಂದು ಬಿಜೆಪಿ ಮುಂಡರಗಿ ಮಂಡಲದ ಅಧ್ಯಕ್ಷ ಹೇಮಗಿರೀಶ ಹಾವಿನಾಳ ಹೇಳಿದರು.
  • < previous
  • 1
  • ...
  • 111
  • 112
  • 113
  • 114
  • 115
  • 116
  • 117
  • 118
  • 119
  • ...
  • 126
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved