• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?

May 11 2025, 12:27 PM IST

ಭಾರತವು ಪಾಕಿಸ್ತಾನದೊಂದಿಗಿನ ಕದನ ವಿರಾಮಕ್ಕೆ ಒಪ್ಪಿಕೊಂಡಿರುವುದರಿಂದ ಅನೇಕ ಭಾರತೀಯರಲ್ಲಿ, ವಿಶೇಷವಾಗಿ ವ್ಯೂಹಾತ್ಮಕ ಮತ್ತು ರಾಷ್ಟ್ರೀಯವಾದಿ ವಲಯಗಳಲ್ಲಿ ನಿರಾಶೆಯ ಭಾವ ಮೂಡಿರುವುದು ಸ್ಪಷ್ಟವಾಗಿದೆ.

ಆಪರೇಷನ್‌ ಸಿಂದೂರಕ್ಕೆ 5 ಉಗ್ರರು ಬಲಿ: ಭಾರತ

May 11 2025, 05:30 AM IST

ಮಂಗಳವಾರ ತಡರಾತ್ರಿ ಪಾಕಿಸ್ತಾನದ ಉಗ್ರನೆಲೆಗಳನ್ನು ಗುರಿಯಾಗಿಸಿ ಭಾರತ ನಡೆಸಿದ ಆಪರೇಷನ್‌ ಸಿಂದೂರದಲ್ಲಿ ಮೃತಪಟ್ಟ ಲಷ್ಕರ್‌ ಮತ್ತು ಜೈಶ್‌ ಸಂಘಟನೆಗೆ ಸೇರಿದ 5 ಉಗ್ರರ ಗುರುತು ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.

ಭಾರತ ವಿರುದ್ಧ ಪಾಕ್‌ ಸೋಲಿನ ಇತಿಹಾಸ

May 11 2025, 04:37 AM IST

ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷಕ್ಕೆ ಕದನ ವಿರಾಮ ಜಾರಿಗೊಂಡಿದೆ. 1947ರಿಂದ ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಯುದ್ಧಗಳಲ್ಲಿ ಕೆಲವು ಬಾರಿ ಕದನ ವಿರಾಮ ಜಾರಿಯಿಂದ ಯುದ್ಧ ಅಂತ್ಯವಾಗಿದ್ದರೆ, ಕೆಲಸ ಸಂದರ್ಭದಲ್ಲಿ ಪಾಕ್ ಸೋತು ಶರಣಾಗಿತ್ತು.

ಭಾರತ ಮೇಲೆ ದಾಳಿಗೆ ಬಳಸುತ್ತಿದ್ದ ಪಾಕ್‌ನ 8 ವಾಯು ನೆಲೆಗಳೇ ಧ್ವಂಸ

May 11 2025, 04:34 AM IST

ಭಾರತ ಹಾಗೂ ಪಾಕಿಸ್ತಾನದ ನಡುವೆ ಸಮರ ಮತ್ತೊಂದು ಹಂತ ತಲುಪಿದ್ದು,- ಪಾಕಿಸ್ತಾನದಿಂದ ಭಾರತದ 4 ವಾಯುನೆಲೆಗಳ ಮೇಲೆ ದಾಳಿ ಯತ್ನ ನಡೆದಿದೆ.

ಭಾರತ ದೇಶದ ನಕ್ಷೆ ವಿಸ್ತಾರವಾಗುವ ಸಮಯ ಇದು

May 11 2025, 01:22 AM IST
ಭಾರತ ದೇಶದ ನಕ್ಷೆ ವಿಶಾಲವಾಗಿ, ವಿಸ್ತಾರವಾಗಿ ಬದಲಾಗುವ ಸಮಯ ಬಂದಿದೆ

8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ

May 11 2025, 01:19 AM IST
ಶುಕ್ರವಾರ ರಾತ್ರಿಯ ಕ್ಷಿಪಣಿ ಮತ್ತು ಡ್ರೋನ್‌ ದಾಳಿಗೆ ಪ್ರತಿಯಾಗಿ ಭಾರತವು ಪಾಕಿಸ್ತಾನದ 8 ವಾಯುಸೇನಾ ನೆಲೆಗಳನ್ನು ಗುರಿಯಾಗಿರಿಸಿಕೊಂಡು ಭಾರೀ ಪ್ರತಿ ದಾಳಿ ನಡೆಸಿದೆ.

ರಾಜ್ಯ ಕಾಂಗ್ರೆಸ್‌ ಸರ್ಕಾರದ 2ನೇ ವರ್ಷಾಚರಣೆ ಮುಂದಕ್ಕೆ - ಭಾರತ- ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ

May 10 2025, 05:40 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಎರಡು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಮೇ 20ರಂದು ಕಲ್ಯಾಣ ಕರ್ನಾಟಕದ ಹೊಸಪೇಟೆಯಲ್ಲಿ ನಡೆಸಲುದ್ದೇಶಿಸಿದ್ದ ಸಾಧನಾ ಸಮಾವೇಶ ಮುಂದೂಡಲಾಗಿದೆ.

ನಮ್ಮೊಳಗೇ ಇದ್ದಾರೆ ಪಾಕ್‌ ಪ್ರೇಮಿ, ಭಾರತ ವಿರೋಧಿ ಹಿತ ಶತ್ರುಗಳು!

May 10 2025, 05:26 AM IST

ನಮ್ಮಲ್ಲಿನ ಕೆಲ ಹಿತಶತ್ರುಗಳು, ಸೇನಾ ಕಾರ್ಯಾಚರಣೆ ಹಾಗೂ ಮೋದಿಯವರನ್ನು ಟೀಕಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಅಪ್‌ಲೋಡ್‌ ಮಾಡುವ ಮೂಲಕ ವಿಕೃತಿ ಮೆರೆದಿದ್ದಾರೆ.

ಭಾರತ ಮನಸ್ಸು ಮಾಡಿದರೇ ಒಂದೇ ದಿನಕ್ಕೆ ಪಾಕ್ ಫಿನಿಶ್ : ಅಬ್ದುಲ್ ಖಾದಿರ್

May 10 2025, 01:17 AM IST
ಇಂದು ಜಿಲ್ಲೆ, ರಾಜ್ಯದ ಎಲ್ಲ ಮಸೀದಿಗಳಲ್ಲಿ ಹಿಂದೂಸ್ತಾನದ ಜಯಕ್ಕಾಗಿ ಹಾರೈಸಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದೇವೆ ಎಂದು ಚಾಮರಾಜನಗರದ ಜಮಾನ್ ಉಲ್ ಖುರಾನ್ ಮದರಸದ ಪ್ರಾಂಶುಪಾಲ ಅಬ್ದುಲ್ ಖಾದಿರ್ ಹೇಳಿದರು.

ಭಾರತ ಪ್ರಗತಿಯಲ್ಲಿ ಕಾರ್ಮಿಕರ ಪಾಲು ದೊಡ್ಡದು: ನ್ಯಾ.ಮಹಾಲಕ್ಷ್ಮೀ ಅಭಿಮತ

May 10 2025, 01:07 AM IST
ದೇಶದ ಪ್ರಗತಿಯಲ್ಲಿ ಕಾರ್ಮಿಕರ ಪಾಲು ದೊಡ್ಡಿದೆ. ಕಾರ್ಮಿಕರೇ ಇಲ್ಲದಿದ್ದರೆ ಹಲವಾರು ಕೆಲಸ, ಕಾರ್ಯಗಳಿಗೆ ಹಿನ್ನಡೆಯಾಗಲಿದೆ ಎಂದು ಸ್ಥಳೀಯ ಜೆಎಂಎಫ್‌ಸಿ ನ್ಯಾಯಾಲಯದ ಎರಡನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಮಹಾಲಕ್ಷ್ಮೀ ಜಿ. ಹೇಳಿದ್ದಾರೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 126
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved