• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಳೆ 371ಜೆ ಮೀಸಲಾತಿಗೆ ಆಗ್ರಹಿಸಿ ರೈತ ಭಾರತ ಪಕ್ಷದ ಪ್ರತಿಭಟನೆ

Aug 24 2025, 02:01 AM IST
ಜಿಲ್ಲೆಗೆ 371ಜೆ ವಿಶೇಷ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಆ.25 ರಂದು ಬೆಳಗ್ಗೆ 10ಕ್ಕೆ ನಗರದ ಗೋಳಗುಮ್ಮಟದ ಗೇಟ್‌ದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಕೆಂಗನಾಳ ಹೇಳಿದರು.

ಯುವಪೀಳಿಗೆ ಭಾರತ ಇತಿಹಾಸ ತಿಳಿಯಲಿ: ನ್ಯಾ.ವೇಲಾ

Aug 23 2025, 02:00 AM IST
ಭಾರತದ ಇತಿಹಾಸವನ್ನು ಇಂದಿನ ಯುವಪೀಳಿಗೆ ಅಧ್ಯಯನ ಮಾಡಬೇಕು. ಆ ಮೂಲಕ ನೆಮ್ಮದಿ ನೀಡದ ಕೃತಕ ಜೀವನದಿಂದ ಹೊರಬರಬೇಕು. ಜೀವನದ ಬಗ್ಗೆ ಪುನರಾಲೋಚಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಡಿ.ಕೆ.ವೇಲಾ ಹೇಳಿದ್ದಾರೆ.

ಅಮೆರಿಕಕ್ಕೆ ಸ್ಮಾರ್ಟ್‌ಫೋನ್‌ಗಳ ರಫ್ತು: ಚೀನಾ ಹಿಂದಿಕ್ಕಿದ ಭಾರತ

Aug 22 2025, 02:01 AM IST
ಸ್ಮಾರ್ಟ್‌ಫೋನ್‌ಗಳ ತಯಾರಿಕೆಯಲ್ಲಿ ಭಾರತ ಮಹತ್ವದ ಮೈಲುಗಲ್ಲು ಸಾಧಿಸಿದ್ದು, ಅಮೆರಿಕಕ್ಕೆ ರಫ್ತು ಮಾಡುವ ಸ್ಮಾರ್ಟ್‌ಫೋನ್‌ಗಳ ಪ್ರಮಾಣದಲ್ಲಿ ಚೀನಾವನ್ನು ಹಿಂದಿಕ್ಕಿದೆ ಎಂದು ಸಂಶೋಧನಾ ಸಂಸ್ಥೆ ಕನಾಲಿಸ್ ವರದಿ ಮಾಡಿದೆ.

ಭಾರತ vs ಪಾಕಿಸ್ತಾನ ಏಷ್ಯಾಕಪ್‌ ಪಂದ್ಯಕ್ಕೆ ಸರ್ಕಾರ ಗ್ರೀನ್‌ ಸಿಗ್ನಲ್‌!

Aug 22 2025, 01:00 AM IST
ಸೆ.14ರಂದು ದುಬೈನಲ್ಲಿ ನಡೆಯಲಿರುವ ಬಹುನಿರೀಕ್ಷಿತ ಪಂದ್ಯಕ್ಕೆ ಕ್ರೀಡಾ ಸಚಿವಾಲಯದ ಅನುಮತಿ ಆದರೆ ಕ್ರಿಕೆಟ್‌ ಸೇರಿ ಯಾವುದೇ ಕ್ರೀಡೆಯಲ್ಲಿ ಭಾರತ vs ಪಾಕಿಸ್ತಾನ ನಡುವೆ ದ್ವಿಪಕ್ಷೀಯ ಸರಣಿಯಿಲ್ಲ

ಭಾರತ್ ರೈಸ್, ದಾಲ್ ರಾಜ್ಯಕ್ಕೂ ಪೂರೈಸುವಂತೆ ಕೇಂದ್ರಕ್ಕೆ ಮನವಿ ಸಲ್ಲಿಸುವೆ: ಟಿ.ಕೃಷ್ಣಪ್ಪ

Aug 22 2025, 12:00 AM IST
ಆಗಸ್ಟ್ ತಿಂಗಳ ಅಂತ್ಯದಲ್ಲಿ ಕೇಂದ್ರ ಆಹಾರ ಸಚಿವ ಪ್ರಹ್ಲಾದ ಜೋಶಿ ಅವರೊಂದಿಗೆ ರಾಷ್ಟ್ರಮಟ್ಟದ ಕಾರ್ಯಕ್ರಮ ಆಯೋಜಿಸಿ ಪಡಿತರದಾರರು ಹಾಗೂ ವಿತರಕರ ಹಲವಾರು ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಗುತ್ತದೆ.

ಭಾರತ-ಚೀನಾ ಒಪ್ಪಂದ ನಡುವೆ ನೇಪಾಳ ಗಡಿ ಕ್ಯಾತೆ

Aug 21 2025, 05:44 AM IST

ಭಾರತ-ಚೀನಾ ಐತಿಹಾಸಿಕ ಗಡಿ ವ್ಯಾಪಾರ ಪುನಾರಂಭಗೊಳಿಸುತ್ತಿದ್ದಂತೆ ಅತ್ತ ನೇಪಾಳ ಗಡಿ ತಗಾದೆ ತೆಗೆದಿದೆ. ಭಾರತ-ಚೀನಾ ನಡುವೆ 3 ಗಡಿ ಪ್ರದೇಶಗಳಲ್ಲಿ ಲೆಪುಲೇಖ್‌ ಪ್ರದೇಶವು ನೇಪಾಳದ ಗಡಿ ಭಾಗವೆಂದು ಅಲ್ಲಿನ ಸರ್ಕಾರ ಆಕ್ಷೇಪ

ಏಷ್ಯಾಕಪ್‌ ಟಿ20: ಭಾರತ ತಂಡ ಆಯ್ಕೆ ಕುತೂಹಲಕ್ಕೆ ಇಂದು ತೆರೆ

Aug 19 2025, 12:04 PM IST

ಮುಂಬರುವ ಬಹುನಿರೀಕ್ಷಿತ ಏಷ್ಯಾಕಪ್‌ ಟಿ20 ಟೂರ್ನಿಗೆ ಭಾರತ ತಂಡಕ್ಕೆ ಆಯ್ಕೆಯಾಗುವ ಆಟಗಾರರು ಯಾರು ಎಂಬ ಕುತೂಹಲಕ್ಕೆ ಮಂಗಳವಾರ ತೆರೆ ಬೀಳಲಿದೆ. ಬಿಸಿಸಿಐ ಆಯ್ಕೆ ಸಮಿತಿ ಮಂಗಳವಾರ ಸಭೆ ನಡೆಸಲಿದ್ದು, ಟೂರ್ನಿಯಲ್ಲಿ ಆಡುವ ಆಟಗಾರರ ಪಟ್ಟಿ ಸಿದ್ಧಪಡಿಸಲಿದೆ.

ರಾಜ್ಯದಲ್ಲಿ ‘ಆಯುಷ್ಮಾನ್ ಭಾರತ್ ’ ಜಾರಿಗೆ ಹಿನ್ನಡೆ: ಕ್ಯಾ. ಚೌಟ ಆಕ್ಷೇಪ

Aug 19 2025, 01:01 AM IST
ಆಯುಷ್ಮಾನ್‌ ಯೋಜನೆಗೆ ಕರ್ನಾಟಕ ಸರ್ಕಾರವು ತನ್ನ ಪಾಲು ನೀಡದ ಕಾರಣ ಯೋಜನೆ ಅನುಷ್ಠಾನ ಪ್ರಕ್ರಿಯೆ ಸ್ಥಗಿತಗೊಂಡಿರುವ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಲೋಕಸಭೆಯಲ್ಲಿ ಪ್ರಸ್ತಾಪಿಸಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ‘ಆಯುಷ್ಮಾನ್ ಭಾರತ್ ’ ಜಾರಿಗೆ ಹಿನ್ನಡೆ: ಕ್ಯಾ. ಚೌಟ ಆಕ್ಷೇಪ

Aug 18 2025, 12:01 AM IST
ದೇಶದಲ್ಲಿ 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತ ಚಿಕಿತ್ಸೆ ನೀಡುವ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಆಯುಷ್ಮಾನ್‌ ಯೋಜನೆಗೆ ಕರ್ನಾಟಕ ಸರ್ಕಾರವು ತನ್ನ ಪಾಲು ನೀಡದ ಕಾರಣ ಯೋಜನೆ ಅನುಷ್ಠಾನ ಪ್ರಕ್ರಿಯೆ ಸ್ಥಗಿತಗೊಂಡಿರುವ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಸೋಮವಾರ ಲೋಕಸಭೆಯಲ್ಲಿ ಪ್ರಸ್ತಾಪಿಸಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಎಲ್ಲ ಕ್ಷೇತ್ರದಲ್ಲೂ ಅಭಿವೃದ್ಧಿ ಸಾಧಿಸಿದ ಭಾರತ: ತಹಸೀಲ್ದಾರ ನಾಗೇಂದ್ರ

Aug 17 2025, 02:47 AM IST
ಹಲವು ಮಹನೀಯರ ಹೋರಾಟ, ತ್ಯಾಗದಿಂದ ನಮಗೆ ಸ್ವಾತಂತ್ರ್ಯ ಪ್ರಾಪ್ತಿಯಾಗಿದೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 142
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved