• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾಂಗ್ಲಾ ಹಿಂದೂ ನಾಯಕನ ಹತ್ಯೆ - ಹಿಂದುಗಳ ಮೇಲೆ ನಿಲ್ಲದ ದಾಳಿ ಬಗ್ಗೆ ಭಾರತ ಕೆಂಡಾಮಂಡಲ

Apr 20 2025, 06:34 AM IST

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ಮುಂದುವರಿದಿದೆ. ಬಾಂಗ್ಲಾದ ದಿನಜಾಪುರದಲ್ಲಿ ಪ್ರಭಾವಿ ಹಿಂದೂ ನಾಯಕ ಭಾವೇಶ್‌ ಚಂದ್ರ ರಾಯ್‌ (58) ಅವರನ್ನು ಅಪಹರಿಸಿ ಭೀಕರವಾಗಿ ಗುರುವಾರ ಹತ್ಯೆ ಮಾಡಿದ ಘಟನೆ ಬಗ್ಗೆ ಭಾರತ ಸರ್ಕಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಏ. 23ರಿಂದ ಭಾರತ - ಅಮೆರಿಕ ಮಾತುಕತೆ : 90 ದಿನದೊಳಗೆ ವ್ಯಾಪಾರ ಒಪ್ಪಂದಕ್ಕೆ ಯತ್ನ

Apr 20 2025, 02:01 AM IST
ಶೇ.26ರಷ್ಟು ಪ್ರತಿತೆರಿಗೆ ದಾಳಿಗೆ ಅಮೆರಿಕ ಸರ್ಕಾರ 90 ದಿನಗಳ ತಡೆ ನೀಡಿದ ಬೆನ್ನಲ್ಲೇ, ಅಷ್ಟು ದಿನದೊಳಗೆ ಅಮೆರಿಕದ ಜೊತೆ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಲು ಭಾರತ ಸರ್ಕಾರ ತನ್ನ ಪ್ರಯತ್ನಗಳನ್ನು ತೀವ್ರಗೊಳಿಸಿದೆ.

ಸಂಸ್ಕೃತಿ ಪರಂಪರೆ ಹೊಂದಿರುವ ರಾಷ್ಟ್ರ ಭಾರತ

Apr 20 2025, 01:45 AM IST
ಭಾರತ ಧಾರ್ಮಿಕ, ಆಧ್ಯಾತ್ಮಿಕ, ಸಂಸ್ಕೃತಿ ಪರಂಪರೆಯನ್ನು ಹೊಂದಿರುವ ವಿಶ್ವದ ಏಕೈಕ ರಾಷ್ಟ್ರವಾಗಿದೆ ಎಂದು ಶ್ರೀ ಸಿದ್ದಲಿಂಗ ಸ್ವಾಮೀಜಿ ಹೇಳಿದರು.

ಮೊದಲು ನಿಮ್ಮ ದೇಶದ ಅಲ್ಪ ಸಂಖ್ಯಾತರ ಹಿತ ರಕ್ಷಿಸಿ : ಬಾಂಗ್ಲಾದೇಶಕ್ಕೆ ಭಾರತ ಚಾಟಿ

Apr 19 2025, 12:48 AM IST

ವಕ್ಫ್‌ ತಿದ್ದುಪಡಿ ವಿಧೇಯವನ್ನು ವಿರೋಧಿಸಿ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ ಮತ್ತಿತರ ಕಡೆ ಇತ್ತೀಚೆಗೆ ನಡೆದ ಹಿಂಸಾಚಾರ ಕುರಿತು ಬಾಂಗ್ಲಾದೇಶ ನೀಡಿದ ಹೇಳಿಕೆಗೆ ಭಾರತ ತೀವ್ರ ಖಂಡನೆ ವ್ಯಕ್ತಪಡಿಸಿದೆ.  

ಟೆಸ್ಲಾ ಭಾರತ ಪ್ರವೇಶಕ್ಕೂ ಮುನ್ನ ಎಲಾನ್‌ ಮಸ್ಕ್‌ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಮಾತು

Apr 19 2025, 12:45 AM IST
ಜಗತ್ತಿನ ಶ್ರೀಮಂತ ವ್ಯಕ್ತಿ ಎಲಾನ್‌ ಮಸ್ಕ್‌ ಒಡೆತನದ ಟೆಸ್ಲಾ ಕಾರುಗಳು ಭಾರತಕ್ಕೆ ಪ್ರವೇಶಿಸಲಿವೆ ಎಂಬ ಸುದ್ದಿಯೇ ಮಧ್ಯೆಯೇ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ಮಸ್ಕ್‌ ದೂರುವಾಣಿ ಮಾತುಕತೆಗೆ ನಡೆಸಿದ್ದಾರೆ.

ದೇಶಕ್ಕೆ ಹೊಸ ಸಂದೇಶ ನೀಡುವ ಗಾಂಧಿ ಭಾರತ್ ಕಾರ್ಯಕ್ರಮ: ಭಾರತಿ

Apr 18 2025, 12:44 AM IST
ಶೃಂಗೇರಿ, ಮಹಾತ್ಮ ಗಾಂಧಿಜೀಯವರು ಬೆಳಗಾವಿಯಲ್ಲಿ 1924 ರಲ್ಲಿ ನಡೆದ ಅಖಿಲ ಭಾರತ ಕಾಂಗ್ರೆಸ್‌ ಅಧಿವೇಶದ ಅಧ್ಯಕ್ಷತೆ ವಹಿಸಿ ಶತಮಾನೋತ್ಸವ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಗಾಂಧಿ ಭಾರತ್ ಕಾರ್ಯಕ್ರಮ ಎಲ್ಲೆಡೆ ಆಚರಿಸಲಾಗುತ್ತಿದೆ. ಇದು ದೇಶಕ್ಕೆ ಹೊಸ ಸಂದೇಶ ನೀಡುವ ಕಾರ್ಯಕ್ರಮ ಎಂದು ಶೃಂಗೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಭಾರತೀ ಹೇಳಿದರು.

ಸಂವಿಧಾನದಿಂದಲೇ ಭಾರತ ಬೆಳೆಯಲು ಸಾಧ್ಯ: ತಹಸೀಲ್ದಾರ ನಾಗೇಂದ್ರ

Apr 17 2025, 12:02 AM IST
ಇಂದು ನಮ್ಮ ದೇಶ ಇಷ್ಟೊಂದು ಬೆಳೆಯಲು ಸಾಧ್ಯವಾಯಿತು.

ಭಾರತ ಸಂವಿಧಾನ ದೇಶದ ಅದ್ಭುತ ಶಕ್ತಿ: ಶಾಸಕ ಕೃಷ್ಣನಾಯ್ಕ

Apr 15 2025, 12:55 AM IST
ಸಂವಿಧಾನ ಶಿಲ್ಪಿ ಡಾ. ಬಿ.ಆರ್‌.ಅಂಬೇಡ್ಕರ್‌ ರಚಿಸಿದ ಸಂವಿಧಾನ ಈ ದೇಶದ ಅದ್ಭುತ ಶಕ್ತಿಯಾಗಿದೆ.

ಡಾ.ಬಿ.ಆರ್.ಅಂಬೇಡ್ಕರ್ ನವ ಭಾರತ ನಿರ್ಮಾಣದ ಶಿಲ್ಪಿ: ಶಾಸಕ ಎಚ್.ಟಿ.ಮಂಜು

Apr 15 2025, 12:53 AM IST
ಎಲ್ಲಾ ರಾಜಕೀಯ ಪಕ್ಷಗಳು ಅಂಬೇಡ್ಕರ್ ಅವರನ್ನು ಮತಬ್ಯಾಂಕ್ ರಾಜಕಾರಣಕ್ಕೆ ಬಳಕೆ ಮಾಡಿಕೊಂಡು ರಾಜಕೀಯ ಮೌಲ್ಯಗಳ ಅಧಃಪತನ ಮಾಡುತ್ತಿವೆ. ಬಡವರು, ಶೋಷಿತರು ಹಾಗೂ ತುಳಿತಕ್ಕೊಳಗಾದ ಜನರಿಗೆ ಸಾಮಾಜಿಕ ನ್ಯಾಯ ಇಂದಿಗೂ ಕನಸಿನ ಗಂಟಾಗಿಯೇ ಉಳಿದಿದೆ.

ಅಖಿಲ ಭಾರತ ಸಾಹಿತ್ಯ ಸಮ್ಮೇಳನ: ಬಳ್ಳಾರಿಯಲ್ಲಿ ಸಿದ್ಧತಾ ಕಾರ್ಯ ಶುರು

Apr 12 2025, 12:51 AM IST
ಏ. 27ರಂದು ಸಂಡೂರು ತಾಲೂಕು ನಂದಿಹಳ್ಳಿ ಸ್ನಾತಕೋತ್ತರ ಕೇಂದ್ರದ ಬಳಿ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರ ಸಾಮಾನ್ಯಸಭೆ
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 126
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved